• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮನುಷ್ಯನನ್ನು ಪ್ರೀತಿಸಿದರೆ ದೇವರಿಗೆ ಸೇವೆ ಸಲ್ಲಿಸಿದಂತೆ: ಸಿಎಂ ಸಿದ್ದರಾಮಯ್ಯ

Mar 08 2024, 01:46 AM IST
ಬಸವಕಲ್ಯಾಣದಲ್ಲಿ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿತೀರ್ಥ ಯಾತ್ರೆ, ದೇವರ ದರ್ಶನದಿಂದ ಪರಿಹಾರ ಸಿಗುತ್ತೆ ಎಂಬೋದು ಮೂರ್ಖತನ ಎಂದು ಸಿಎಂ ಸಿದ್ದರಾಮಯ್ಯ ಆತ್ಮಸಾಕ್ಷಿ ಮಾತುಗಳನ್ನಾಡಿದರು.

ದಲಿತ ಸಿಎಂ ಪರ 3 ಸಚಿವರ ಬ್ಯಾಟಿಂಗ್‌!

Mar 08 2024, 01:45 AM IST
ಲೋಕಸಭೆ ಚುನಾವಣೆ ಹೊಸ್ತಿಲಲ್ಲೇ ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಮತ್ತೊಮ್ಮೆ ದಲಿತ ಮುಖ್ಯಮಂತ್ರಿ ವಿಚಾರದ ಚರ್ಚೆ ಮುನ್ನೆಲೆಗೆ ಬಂದಿದೆ. ದಲಿತ ಮುಖ್ಯಮಂತ್ರಿ ಕುರಿತ ಸಮಾಜ ಕಲ್ಯಾಣ ಸಚಿವ ಡಾ.ಮಹದೇವಪ್ಪ ಅವರ ಬೇಡಿಕೆಗೆ ಇದೀಗ ಮೂವರು ಸಚಿವರು ದನಿಗೂಡಿಸಿದ್ದಾರೆ.

ಮಂಡ್ಯದಲ್ಲಿ ಮೈತ್ರಿ ಅಭ್ಯರ್ಥಿಯನ್ನು ಗೆಲ್ಲಿಸಿ: ಮಾಜಿ ಸಿಎಂ ಕುಮಾರಸ್ವಾಮಿ

Mar 07 2024, 01:51 AM IST
ಚುನಾವಣೆಯಲ್ಲಿ ಯಾರು ಅಭ್ಯರ್ಥಿಯಾಗುತ್ತಾರೆ ಎನ್ನುವುದು ಮುಖ್ಯವಲ್ಲ. ಬಿಜೆಪಿ ಜಿಲ್ಲಾ ನಾಯಕರು ಮತ್ತು ರಾಜ್ಯ ನಾಯಕರ ಸಲಹೆ ಪಡೆದು ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುವುದು. ಮೈತ್ರಿ ಅಭ್ಯರ್ಥಿ ಗೆಲುವೇ ನಮಗೆ ಬಹಳ ಮುಖ್ಯ. ನಾನು ಯಾರ ಹೆಸರನ್ನು ಘೋಷಣೆ ಮಾಡುತ್ತೇನೆಯೋ ಅವರ ಪರವಾಗಿ ಕೆಲಸ ಮಾಡಬೇಕು. ಹಿಂದಿನ ಘಟನೆಗಳಿಂದ ಪಾಠ ಕಲಿಯಬೇಕು. ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕು.

10ರಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಶಂಕುಸ್ಥಾಪನೆ

Mar 07 2024, 01:47 AM IST
ಹೊಸಕೋಟೆ: ಮಾ.10ರಂದು ಭಾನುವಾರ ತಾಲೂಕಾದ್ಯಂತ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ಹಾಗೂ ವಿವಿಧ ಸವಲತ್ತುಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವಿತರಿಸಲಿದ್ದಾರೆಂದು ಶಾಸಕ ಶರತ್ ಬಚ್ಚೇಗೌಡ ಹೇಳಿದರು.

ದಲಿತ ಸಿಎಂ ಹೇಳಿಕೆ ಅಪ್ರಸ್ತುತ: ಪ್ರಿಯಾಂಕ ಖರ್ಗೆ

Mar 07 2024, 01:47 AM IST
ನಾವು ಜನರ ಮೆಚ್ಚುಗೆಗೆ ಪಾತ್ರವಾಗುವಂತಹ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. 4 ಕೋಟಿಗೂ ಅಧಿಕ ಜನರು ಸವಲತ್ತು ಪಡೆಯುತ್ತಿದ್ದಾರೆ. 136 ಶಾಸಕರು ಆರಿಸಿ ಬಂದಿದ್ದೇವೆ. ಸಿಎಂ, ಡಿಸಿಎಂ ನೇತೃತ್ವದಲ್ಲಿ ಲೋಕಸಭೆ ಚುನಾವಣೆ ಮಾಡುತ್ತೇವೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ ಖರ್ಗೆ ಹೇಳಿದ್ದಾರೆ.

ಮಂಗನ ಕಾಯಿಲೆ ತಡೆಗೆ ಔಷಧಿ: ಸಿಎಂ

Mar 07 2024, 01:45 AM IST
ಮಂಗನ ಕಾಯಿಲೆಯಿಂದ ಉತ್ತರಕನ್ನಡ ಜಿಲ್ಲೆಯಲ್ಲಿ ಐವರು ಸಾವನ್ನಪ್ಪಿದ್ದಾರೆ. ಅವರಿಗೆ ಪರಿಹಾರ ನೀಡಲಾಗುತ್ತದೆ. ಅಲ್ಲದೇ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸುತ್ತೇವೆ.

ಬರ ನಿರ್ವಹಣೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ: ಸಿಎಂ ಸಿದ್ದರಾಮಯ್ಯ

Mar 06 2024, 02:21 AM IST
ಬರದಂದಾಗಿ 48 ಲಕ್ಷ ಹೆಕ್ಟೇರ್ ಬೆಳೆ ಹಾನಿ ಸಂಭವಿಸಿದೆ. ಮಳೆ ಕೊರತೆಯಿಂದ ಕುಡಿಯುವ ನೀರಿನ ಸಮಸ್ಯೆ ಉಲ್ಭಣಿಸುತ್ತಿದ್ದು, ಮಾರ್ಚ್‌, ಏಪ್ರಿಲ್‌ ಹಾಗೂ ಮೇ ತಿಂಗಳಲ್ಲಿ ಪರಿಸ್ಥಿತಿ ಗಂಭೀರವಾಗಲಿದೆ. ಪೂರ್ವ ಮುಂಗಾರು ಮಳೆಯನ್ನು ಕೆಲವೆಡೆ ನಿರೀಕ್ಷಿಸಲಾಗಿದೆ. ಪ್ರತಿ ಜಿಲ್ಲೆಯ ಜಿಲ್ಲಾಧಿಕಾರಿಗಳು, ಜಿಪಂ ಸಿಇಒಗಳು ಪರಿಸ್ಥಿತಿ ಅವಲೋಕಿಸಿ, ಸೂಕ್ತ ಯೋಜನೆ ರೂಪಿಸಿ.

ಸಿಎಂ, ಡಿಸಿಎಂಗೆ ಸ್ವಾಗತ ಕೋರಿ ಹೆಬ್ಬಾರ್‌ ಬ್ಯಾನರ್

Mar 06 2024, 02:18 AM IST
ಬಿಜೆಪಿ ಶಾಸಕ ಶಿವರಾಮ ಹೆಬ್ಬಾರ್ ಅವರು ಕಾಂಗ್ರೆಸ್‌ಗೆ ಹೋಗಲಿದ್ದಾರೆ ಎಂಬ ಸುದ್ದಿಯ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರಿಗೆ ಸ್ವಾಗತ ಕೋರುವ ಫ್ಲೆಕ್ಸ್, ಬ್ಯಾನರ್‌ನಲ್ಲಿ ಹೆಬ್ಬಾರ್ ಅವರ ಫೋಟೋ ಕೂಡ ರಾರಾಜಿಸುತ್ತಿರುವುದು ಕುತೂಹಲ ಮೂಡಿಸಿದೆ.

ನಾಳೆ ಸಿಎಂ, ಡಿಸಿಎಂಗೆ ಸನ್ಮಾನ

Mar 06 2024, 02:17 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವಿಶ್ವ ಬಸವ ಧರ್ಮ ಟ್ರಸ್ಟ್‌ ಅನುಭವ ಮಂಟಪ, ಬಸವಕಲ್ಯಾಣ ಹಾಗೂ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಹಾಗೂ ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ಆಶ್ರಯದಲ್ಲಿ ಇದೇ ಮಾ.7ರಂದು ಬೆಳಗ್ಗೆ 11.30ಕ್ಕೆ ಇಲ್ಲಿನ ಥೇರ್‌ ಮೈದಾನದಲ್ಲಿ ಅಭಿನಂದನಾ ಸಮಾರಂಭ ಆಯೋಜಿಸಲಾಗಿದೆ

ಕೆಫೆ ಬಾಂಬ್‌ ಕೇಸ್‌ನಲ್ಲಿ 5 ಮಂದಿ ಅರೆಸ್ಟ್‌: ಸಿಎಂ

Mar 06 2024, 02:17 AM IST
ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣದಲ್ಲಿ ಈವರೆಗೆ ಐವರ ಬಂಧನವಾಗಿದೆ ಎಂಬ ಮಾಹಿತಿ ಇದೆ. ಆದರೆ, ಯಾರನ್ನು ಬಂಧಿಸಲಾಗಿದೆ ಎಂಬುದರ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
  • < previous
  • 1
  • ...
  • 180
  • 181
  • 182
  • 183
  • 184
  • 185
  • 186
  • 187
  • 188
  • ...
  • 214
  • next >

More Trending News

Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved