• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎಲ್ಲ ಜಾತಿಗಳಿಗೂ ಸಿಎಂ ಸ್ಥಾನ ಕಷ್ಟಸಾಧ್ಯ-ಸಚಿವ ತಿಮ್ಮಾಪುರ

Nov 10 2023, 01:00 AM IST
ಎಲ್ಲ ಜಾತಿಯವರೂ ತಮ್ಮವರು ಮುಖ್ಯಮಂತ್ರಿಯಾಗಲಿ ಎಂದು ಅಭಿಮಾನದಿಂದ ಹೇಳುವುದು ಸಹಜ. ಆದರೆ, ಎಲ್ಲ ಜಾತಿಯ ನಾಯಕರಿಗೂ ಸಿಎಂ ಸ್ಥಾನ ಸಿಗುವುದು ಕಷ್ಟಸಾಧ್ಯ ಎಂದು ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಅಭಿಪ್ರಾಯಪಟ್ಟರು.

ಗ್ಯಾರಂಟಿಗಳಿಗಾಗಿ ರಾಜ್ಯದ ಬೊಕ್ಕಸ ಖಾಲಿ ಮಾಡಿದ ಸಿಎಂ

Nov 08 2023, 01:00 AM IST
ಮೊಳಕಾಲ್ಮುರು: ಪ್ರತಿ ಸಮಸ್ಯೆಗೂ ಕೇಂದ್ರ ಸರ್ಕಾರದ ಕಡೆ ಬೆರಳು ತೋರಿಸುವ ರಾಜ್ಯದ ಕಾಂಗ್ರೆಸ್ ಸರ್ಕಾರ ಗ್ಯಾರಂಟಿಗಳ ನಿರ್ವಹಣೆಯ ನೆಪದಲ್ಲಿ ಬರ ಸಮರ್ಥವಾಗಿ ನಿಭಾಯಿಸುವಲ್ಲಿ ವಿಫಲವಾಗಿದೆ ಎಂದು ಮಾಜಿ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಆರೋಪಿಸಿದ್ದಾರೆ. ಮೊಳಕಾಲ್ಮುರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನಾಯಕನಹಟ್ಟಿ ಪಟ್ಟಣದ ಚಿಕ್ಕಕೆರೆ ಮತ್ತು ನೆಲಗೇತಹಟ್ಟಿ ಸೇರಿದಂತೆ ವಿವಿಧ ಕಡೆಯಲ್ಲಿ ಬಿಜೆಪಿಯ ಬರ ಅಧ್ಯಯನ ತಂಡದ ನೇತೃತ್ವ ವಹಿಸಿದ್ದ ಅವರು, ಪರಿಶೀಲನೆ ನಡೆಸಿ ಮಾತನಾಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌

‘ದುಬೈಗೆ ಪರಾರಿಯಾಗಲು ಹೇಳಿದ್ದೇ ಸಿಎಂ ಬಘೇಲ್‌’

Nov 06 2023, 12:46 AM IST
ಮಹದೇವ ಬೆಟ್ಟಿಂಗ್‌ ಆ್ಯಪ್‌ನ ಪ್ರವರ್ತಕರು, ಛತ್ತೀಸ್‌ಗಢ ಸಿಎಂ ಭೂಪೇಶ್‌ ಬಘೇಲ್‌ಗೆ 508 ಕೋಟಿ ರು. ಕೊಟ್ಟಿದ್ದಾರೆ ಎಂಬ ಜಾರಿ ನಿರ್ದೇಶನಾಲಯದ ಮೂಲಗಳ ಮಾಹಿತಿ ನಡುವೆಯೇ, ದುಬೈಗೆ ಪರಾರಿಯಾಗುವಂತೆ ತನಗೆ ಹೇಳಿದ್ದೇ ಬಘೇಲ್‌ ಎಂದು ಆ್ಯಪ್‌ನ ಮುಖ್ಯಸ್ಥ ಶುಭಂ ಸೋನಿ ಸ್ಫೋಟಕ ಹೇಳಿಕೆ ನೀಡಿದ್ದಾನೆ.

9ರಂದು ಸಿಎಂ ಮೈಸೂರು ಮನೆ ಮುಂದೆ ಪ್ರತಿಭಟನೆ

Nov 06 2023, 12:46 AM IST
ದಾಬಸ್‌ಪೇಟೆ: ಕೃಷಿ ಪಂಪ್‌ಸೆಟ್‌ಗಳಿಗೆ ನಿರಂತರ 10 ಗಂಟೆ ಸಮರ್ಪಕ ವಿದ್ಯುತ್ ಪೂರೈಸಬೇಕು, ರೈತರಿಂದ ಸಾಲ ವಸೂಲಿ ಮಾಡುವುದನ್ನು ನಿಲ್ಲಿಸಬೇಕು, ರಾಜ್ಯ ಕಬ್ಬು ಬೆಳೆಗಾರರ ಸಂಘದ ವತಿಯಿಂದ ಮೈಸೂರಿನ ಸಿಎಂ ಮನೆ ಮುಂದೆ ನ.9ರಂದು ನಡೆಸುವ ಬೃಹತ್ ಧರಣಿ ಬೆಂಬಲಿಸಿ ಜಿಲ್ಲೆಯಿಂದ ನೂರಾರು ರೈತರು ಭಾಗವಹಿಸುತ್ತೇವೆ ಎಂದು ನೆಲಮಂಗಲ ತಾಲೂಕು ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ರಾಜೇಶ್ ತಿಳಿಸಿದರು.

ಪರಿಶಿಷ್ಟರಿಗೆ ಸಿಗದ ಸಿಎಂ ಪಟ್ಟ: ಮಾರಸಂದ್ರ ಮುನಿಯಪ್ಪ

Nov 06 2023, 12:46 AM IST
ಪರಿಶಿಷ್ಟರಿಗೆ ಸಿಗದ ಸಿಎಂ ಪಟ್ಟ: ಮಾರಸಂದ್ರ ಮುನಿಯಪ್ಪರಾಜ್ಯದಲ್ಲಿ 2 ಕೋಟಿಗೂ ಹೆಚ್ಚು ಜನರಿರುವ ಪರಿಶಿಷ್ಟ ಜನರು

ಸಂಸತ್‌ ಸಂಭಾವ್ಯ ಅಭ್ಯರ್ಥಿ ಪಟ್ಟಿ ಸಿದ್ಧತೆಗೆ ಸಿಎಂ ಗಡುವು

Nov 05 2023, 01:15 AM IST
ಒಂದು ವಾರದಲ್ಲಿ ಪಟ್ಟಿ ತಯಾರಿಸಿ ಪಕ್ಷಕ್ಕೆ ಸಲ್ಲಿಸಿ. ಪ್ರತಿ ಕ್ಷೇತ್ರದಿಂದಲೂ 3ರಿಂದ 5 ಹೆಸರು ಕಳುಹಿಸಿ. ಚುನಾವಣಾ ವೀಕ್ಷಕ ಮಂತ್ರಿಗಳಿಗೆ ಸಿದ್ದು ತಾಕೀತು.

ಸಿಎಂ ಬದಲಾವಣೆ ಹೈಕಮಾಂಡ್ ತೀರ್ಮಾನ

Nov 05 2023, 01:15 AM IST
ಸಿಎಂ ಬದಲಾವಣೆ ಹೈಕಮಾಂಡ್ ತೀರ್ಮಾನ,ಯಾರೋ ಹೇಳಿದ ಮಾತ್ರಕ್ಕೆ ಬದಲಾವಣೆ ಸಾಧ್ಯವಿಲ್ಲ: ಶಾಸಕ ಕೆ.ಎಂ.ಉದಯ್

ವಿಜಯನಗರ ಹಿಂದುಳಿದ ಜಿಲ್ಲೆ ಘೋಷಣೆಗಾಗಿ ಸಿಎಂ ಬಳಿ ನಿಯೋಗ

Nov 05 2023, 01:15 AM IST
ವಿಜಯನಗರ ನೂತನ ಜಿಲ್ಲೆಯನ್ನು ಹಿಂದುಳಿದ ಜಿಲ್ಲೆ ಎಂದು ಸರ್ಕಾರ ಘೋಷಣೆ ಮಾಡಬೇಕು ಎಂದು ಮನವಿ ಮಾಡಿಕೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ನಿಯೋಗ ಹೋಗುತ್ತೇವೆ ಎಂದು ಶಾಸಕ ಎಚ್.ಆರ್. ಗವಿಯಪ್ಪ ಹೇಳಿದ್ದಾರೆ. ಹೊಸಪೇಟೆ ತಾಲೂಕಿನ ಬೈಲುವದ್ದಿಗೇರಿ ಗ್ರಾಮದ ಬಳಿ ಕೆಪಿಟಿಸಿಎಲ್‌ನಿಂದ ₹೯.೧೫ ಕೋಟಿ ಅನುದಾನದಲ್ಲಿ ನಿರ್ಮಾಣವಾಗುತ್ತಿರುವ ೧೧೦/೧೧ ಕೆವಿ ವಿದ್ಯುತ್ ಉಪಕೇಂದ್ರ ಕಾಮಗಾರಿ ಉದ್ಘಾಟಿಸಿ ಅವರು ಮಾತನಾಡಿದರು.

ಡಿಕೆಶಿ ಮುಂದಿನ ಸಿಎಂ: ನಲವಡಿಯಲ್ಲಿ ಬೆಂಬಲಿಗರ ಕೂಗು

Nov 04 2023, 12:31 AM IST
ಮುಂದಿನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರಗೆ ಜೈ ಎಂಬ ಕೂಗು ಕೇಳಿ ಬಂದಿತು. ಒಂದು ಹಂತದಲ್ಲಿ ಡಿ.ಕೆ. ಶಿವಕುಮಾರ ಪರ ಶಕ್ತಿ ಪ್ರದರ್ಶನವಾದಂತಾಯಿತು. ಡಿ.ಕೆ., ಡಿಕೆ, ಡಿಕೆ ಎಂಬ ಉದ್ಗಾರವೂ ಕೇಳಿ ಬಂತು.

ಸಿಎಂ ಬದಲಾವಣೆ ಹೈಕಮಾಂಡ್ ನಿರ್ಧಾರವೇ ಅಂತಿಮ

Nov 04 2023, 12:30 AM IST
ಮುಖ್ಯಮಂತ್ರಿ ಬದಲಾವಣೆ ವಿಚಾರ ಹೈಕಮಾಂಡ್ ನಿರ್ಧಾರವೇ ಅಂತಿಮ ಹೊರತು ಮುಖಂಡರ ಹೇಳಿಕೆ ಅಪ್ರಸ್ತುತ ಎಂದು ಶಾಸಕ ಪಿ.ಎಂ.ನರೇಂದ್ರಸ್ವಾಮಿ ತಿಳಿಸಿದರು.
  • < previous
  • 1
  • ...
  • 182
  • 183
  • 184
  • 185
  • 186
  • 187
  • 188
  • 189
  • 190
  • next >

More Trending News

Top Stories
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
ಮೈಸೂರಿಗೆ ದಸರಾ ಗಜಪಡೆಯ ಮೊದಲ ತಂಡ ಆಗಮನ
ಅರ್ಜಿ ಸಲ್ಲಿಸದಿದ್ರೂ ಸರ್ಕಾರದಿಂದಲೇ ಪೌತಿ ಖಾತೆ
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved