ಸಿಎಂ ಬಗ್ಗೆ ಹಗುರ ಮಾತು ನಿಲ್ಲಿಸದಿದ್ದರೆ ಪ್ರತಿಭಟನೆ
Jun 16 2025, 04:57 AM ISTಕಾಂಗ್ರೆಸ್ ಸರ್ಕಾರ ಅಭಿವೃದ್ಧಿಗೆ ಹೆಚ್ಚು ಆಧ್ಯತೆ ನೀಡಿ, ಜನ ಸಾಮನ್ಯರ ಸಮಸ್ಯೆಗಳಿಗೆ ಸ್ಪಂದಿಸಿ ಕೆಲಸ ಮಾಡುತ್ತ ಜನಮನ್ನಣೆ ಗಳಿಸಲಾಗುತ್ತಿದೆ ಆದರೆ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳ ಬಗ್ಗೆ ಹಗುರವಾಗಿ ಮಾತನಾಡುವುದನ್ನು ಬಿಡದಿದ್ದರೆ ಕಾಂಗ್ರೆಸ್, ಮುಖಂಡರು, ಕಾರ್ಯಕರ್ತರು ನಿಮ್ಮ ವಿರುದ್ಧ ಪ್ರತಿಭಟನೆ ಮಾಡುತ್ತಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಬಿ.ಮಂಜಪ್ಪ ಎಚ್ಚರಿಕೆ ನೀಡಿದರು.