ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಚಾಮರಾಜನಗರ ಭೇಟಿಯಿಂದ ಸಿಎಂ ಸ್ಥಾನ ಗಟ್ಟಿ : ಸಿದ್ದರಾಮಯ್ಯ
Apr 25 2025, 11:51 PM IST
ಚಾಮರಾಜನಗರಕ್ಕೆ ಬಂದರೆ ಅಧಿಕಾರ ಹೋಗುತ್ತದೆ ಎಂಬುದು ಸತ್ಯಕ್ಕೆ ದೂರವಾದ ಮಾತು. ಚಾಮರಾಜನಗರಕ್ಕೆ ಭೇಟಿ ನೀಡಿದ್ದರಿಂದ ನನ್ನ ಸಿಎಂ ಸ್ಥಾನ ಗಟ್ಟಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಹನೂರಲ್ಲಿ ಇಂದಿರಾ ಕ್ಯಾಂಟೀನ್ಗೆ ಸಿಎಂ ಚಾಲನೆ
Apr 25 2025, 11:50 PM IST
ಹನೂರು ಪಟ್ಟಣದ ಇಂದಿರಾ ಕ್ಯಾಂಟೀನ್ ಅನ್ನು ಸಿ.ಎಂ ಸಿದ್ದರಾಮಯ್ಯ ಉದ್ಘಾಟನೆಗೊಳಿಸಿದರು.
ಪಿರಿಯಾಪಟ್ಟಣ ಅಭಿವೃದ್ಧಿ ಪರ್ವಗಳಿಗೆ ಸಿಎಂ ಸಿದ್ದರಾಮಯ್ಯ ಚಾಲನೆ
Apr 25 2025, 11:48 PM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವ ಕೆ. ವೆಂಕಟೇಶ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದ್ದು, ಎಲ್ಲ ರಾಜ್ಯ ಸಚಿವರು ಸಹ ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದು, ಒಟ್ಟು 117 ವಿವಿಧ ಇಲಾಖೆಯ ಅಭಿವೃದ್ದಿ ಕಾರ್ಯಕ್ರಮಗಳಿಗೆ ಚಾಲನೆ ನೀಡುವರು.
ಸಿಎಂ ಸಿದ್ದರಾಮಯ್ಯರಿಂದ ಬಸವೇಶ್ವರ ಪ್ರತಿಮೆ ಅನಾವರಣ
Apr 25 2025, 11:46 PM IST
ಚಾಮರಾಜನಗರ ಜಿಲ್ಲಾಡಳಿತ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಶುಕ್ರವಾರ ಜಿಲ್ಲಾಡಳಿತ ಭವನದ ಆವರಣದಲ್ಲಿ ಆಯೋಜಿಸಿದ್ದ ಮಹಾನ್ ಮಾನವತಾವಾದಿ, ಭಕ್ತಿಭಂಡಾರಿ ಬಸವೇಶ್ವರರ ನೂತನ ಪುತ್ಥಳಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸಾನ್ನಿದ್ಯದಲ್ಲಿ ಅನಾವರಣಗೊಳಿಸಲಾಯಿತು.
ಸಿಎಂ ಸಿದ್ದರಾಮಯ್ಯರಿಂದ 26 ರಂದು ನಗರ ಪಾಲಿಕೆಯ ವಲಯ ಕಚೇರಿ 3ರ ನೂತನ ಕಟ್ಟಡ ಉದ್ಘಾಟನೆ
Apr 24 2025, 02:06 AM IST
ಸುಂದರ ವಿನ್ಯಾಸದ ಕಟ್ಟಡ, ಉದ್ಯಾನವನ, ಧ್ವಜ ಸ್ತಂಭ, ವಿಶೇಷ ಚೇತನರಿಗೆ ರ್ಯಾಂಪ್, ಶೌಚಾಲಯ, ಶುದ್ಧ ಕುಡಿಯುವ ನೀರು, ಶಿಶುಪಾಲನಾ ಕೇಂದ್ರ, ಪೌರಕಾರ್ಮಿಕರಿಗೆ ವಿಶ್ರಾಂತಿ ಗೃಹ,
ಪುತ್ಥಳಿ ಅನಾವರಣ ರದ್ದುಪಡಿಸದಿದ್ದರೆ ಕಪ್ಪು ಬಾವುಟ ಪ್ರದರ್ಶನ: ಸಿಎಂ ಕೃಷ್ಣ
Apr 24 2025, 12:01 AM IST
ಚಾಮರಾಜನಗರದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಸ್ವಾಭಿಮಾನ–ಜಾಗೃತಿ ಅಭಿಯಾನ ಸಮಿತಿಯ ಸಿ.ಎಂ.ಕೃಷ್ಣ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು,
ಕಸಾಪ ರಾಜ್ಯಾಧ್ಯಕ್ಷ ಡಾ.ಮಹೇಶ್ ಜೋಶಿ ವಿರುದ್ಧ ಸಿಎಂ ಸಿದ್ದರಾಮಯ್ಯಗೆ ದೂರು
Apr 24 2025, 12:00 AM IST
ರಾಜ್ಯಾಧ್ಯಕ್ಷರು ಜಿಲ್ಲಾ ಕಸಾಪ ಸದಸ್ಯರ ವಿರುದ್ಧ ದ್ವೇಷ ಸಾಧಿಸುತ್ತಿದ್ದಾರೆ. ಉದ್ದೇಶಪೂರ್ವಕವಾಗಿ ಸದಸ್ಯರ ಸದಸ್ಯತ್ವವನ್ನು ಅಮಾನತುಗೊಳಿಸುತ್ತಿದ್ದಾರೆ. ಜಿಲ್ಲಾಧ್ಯಕ್ಷರಾಗಿದ್ದ ರವಿಕುಮಾರ್ ಮೃತಪಟ್ಟು ಒಂದು ವರ್ಷವಾದರೂ ಅಧ್ಯಕ್ಷರನ್ನು ನೇಮಕ ಮಾಡುತ್ತಿಲ್ಲ. ಕಾರ್ಯಕಾರಿ ಸಮಿತಿಯ ಸಭೆ ಕರೆದಿಲ್ಲ.
ಜನಿವಾರ ಪ್ರಕರಣ: ಸಿಎಂ ಕ್ಷಮೆಯಾಚನೆಗೆ ಡಾ.ನಿಂಗರಾಜ್ಗೌಡ ಆಗ್ರಹ
Apr 23 2025, 12:39 AM IST
ಸರ್ಕಾರಗಳು ಹೇಗಿರುತ್ತವೋ ಅದೇ ರೀತಿಯಲ್ಲಿ ಅಧಿಕಾರಿಗಳ ವರ್ತನೆಯೂ ಇರುತ್ತದೆ. ಅಲ್ಪಸಂಖ್ಯಾತರನ್ನು ಓಲೈಸಿಕೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಿಂದೂ ವಿರೋಧಿ ಧೋರಣೆ ಅನುಸರಿಸುತ್ತಿದ್ದಾರೆ.
ರಾಜ್ಯದ ಎಲ್ಲ ವರ್ಗಗಳಿಗೂ 5 ವರ್ಷಗಳ ಕಾಲ ಸಿಎಂ ಸಿದ್ದರಾಮಯ್ಯ ಅವರ ಸೇವೆ ತಲುಪಲಿ: ಭೈರತಿ ಸುರೇಶ್
Apr 23 2025, 12:38 AM IST
ಕಳೆದ 2013ರ ಚುನಾವಣೆಯಲ್ಲಿ ರಾಜ್ಯದ ಜನರ ಆಶೀರ್ವಾದದಿಂದ 136 ಸ್ಥಾನಗಳಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲಲು ಸಿದ್ದರಾಮಯ್ಯ ಅವರ ಪರಿಶ್ರಮ ಮತ್ತು ಜನಪ್ರಿಯತೆ ಕಾರಣ. ಸಿದ್ದರಾಮಯ್ಯ ಅವರು ಯಾವುದೇ ಪ್ರಭಾವ ಅಥವಾ ಆಮಿಷಕ್ಕೊಳಗಾಗಿ ಸಿಎಂ ಆಗಿಲ್ಲ. ಒಕ್ಕಲಿಗ ಸಮುದಾಯದ ನಾಯಕರೂ ಕೂಡ ಸಿದ್ದರಾಮಯ್ಯ ಅವರ ನಾಯಕತ್ವವನ್ನು ಒಪ್ಪಿಕೊಂಡಿದ್ದಾರೆ.
ಸಿಎಂ ವಿವೇಚನಾ ಅನುದಾನದಲ್ಲಿ ಜಿಲ್ಲೆಗೆ ಪ್ಯಾಕೇಜ್ ಭರವಸೆ: ಎಆರ್ಕೆ
Apr 23 2025, 12:36 AM IST
ಚಾಮರಾಜನಗರದಲ್ಲಿ ಶಾಸಕ ಎ.ಆರ್. ಕೃಷ್ಣಮೂರ್ತಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
< previous
1
2
3
4
5
6
7
8
9
10
...
159
next >
More Trending News
Top Stories
ಆರೆಸ್ಸೆಸ್, ಬಿಜೆಪಿ ಸಂವಿಧಾನ ಪರವಾಗಿಲ್ಲ : ಸಿಎಂ ಸಿದ್ದರಾಮಯ್ಯ
ದೇಶದಲ್ಲಿ ಮೀಸಲಾತಿ ಪ್ರಮಾಣ ಹೆಚ್ಚಿಸಿ : ಮಲ್ಲಿಕಾರ್ಜುನ ಖರ್ಗೆ
ಕನ್ನಡದ ಅಭಿಮಾನ ಭಯೋತ್ಪಾದಕತೆಗೆ ಹೋಲಿಕೆ: ಸೋನು ನಿಗಮ್ ವಿರುದ್ಧ ಕಿಡಿ
ಪಾಕ್, ಬಾಂಗ್ಲಾ ಪ್ರಜೆಗಳ ಪತ್ತೆಗಿಳಿದ ಬಿಜೆಪಿ ರೆಬೆಲ್ಸ್
ಜಾತಿಗಣತಿ ಹೆಸರಲ್ಲಿ ಸಿಎಂರಿಂದ ಕುತಂತ್ರ : ಬಿ.ವೈ.ವಿಜಯೇಂದ್ರ