• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮುಂದಿನ ಸಿಎಂ ವಿಜಯೇಂದ್ರ ಆಗಿರಬೇಕು: ರೇಣು

Jul 30 2025, 12:45 AM IST
ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ಅವರೇ ಮುಂದುವರಿಯಬೇಕು. ಮುಂದಿನ ದಿನಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದು ಅ‍ವರೇ ಮುಖ್ಯಮಂತ್ರಿಯೂ ಆಗಬೇಕೆಂಬುದು ತನ್ನ ಮನದಾಳದ ಬಯಕೆಯಾಗಿದೆ. ಅಲ್ಲದೇ, ನಾಡಿನ ಬಿಜೆಪಿ ಕಾರ್ಯಕರ್ತರ ಹೆಬ್ಬಯಕೆಯೂ ಇದಾಗಿದೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ.

ಸಾಧನಾ ಸಮಾವೇಶ: ಸಿಎಂ, ಡಿಸಿಎಂಗೆ ಬೆಲ್ಲ, ಕಬ್ಬಿನ ಹಾರದ ಸ್ವಾಗತ

Jul 29 2025, 01:00 AM IST
ಮದ್ದೂರು ತಾಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನಾ ಸಮಾರಂಭಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಬೆಲ್ಲ ಮತ್ತು ಕಬ್ಬಿನ ಹಾರ ಹಾಕಿ ಅದ್ಧೂರಿಯಾಗಿ ಸ್ವಾಗತಿಸಲಾಯಿತು.

ರಾಜ್ಯದ ಅಭಿವೃದ್ಧಿಗೆ ಹಣಕಾಸಿನ ಕೊರತೆ ಇಲ್ಲ: ಸಿಎಂ ಸಿದ್ದರಾಮಯ್ಯ

Jul 29 2025, 01:00 AM IST
ಮಂಡ್ಯ ಜಿಲ್ಲೆ ಅಪರೂಪದ ವಿಶಿಷ್ಟ ಜಿಲ್ಲೆ. ಶಿಕ್ಷಣ, ರಾಜಕೀಯ ಸಾಹಿತ್ಯ, ಕೃಷಿ, ಕಲೆಯಲ್ಲೂ ವಿಶಿಷ್ಟ ಸಾಧನೆ, ಕೊಡುಗೆ. ಮಂಡ್ಯ ಜನ ಒಳ್ಳೆಯ ಮನಸ್ಸಿನವರು. ಉಪಕಾರ ಸ್ಮರಣೆ ಇರುವವರು. ನೋಡಲು ಮಾತ್ರ ಹೊರಗೆ ಒರಟು, ಮನಸ್ಸಿನಲ್ಲಿ ತುಂಬಾ ಒಳ್ಳೆಯವರು.

ಮುನಿದ ಶಾಸಕರಿಗೆ ಇಂದು ಸಿಎಂ ಸಿದ್ದರಾಮಯ್ಯ ಮದ್ದು

Jul 29 2025, 01:00 AM IST

  ರಣದೀಪ್‌ ಸಿಂಗ್‌ ಸುರ್ಜೇವಾಲಾ ಅವರು ಸಚಿವರು ಹಾಗೂ ಪಕ್ಷದ ಶಾಸಕರೊಂದಿಗೆ ಸರಣಿ ಸಭೆ ನಡೆಸಿದ ಬೆನ್ನಲ್ಲೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರದಿಂದ ನಾಲ್ಕು ದಿನಗಳ ಕಾಲ ಖುದ್ದು ಜಿಲ್ಲಾವಾರು ಉಸ್ತುವಾರಿ ಸಚಿವರು ಹಾಗೂ ಕಾಂಗ್ರೆಸ್‌ ಶಾಸಕ ಸಭೆ ನಡೆಸಿ ಅಹವಾಲು ಆಲಿಸಲಿದ್ದಾರೆ.

ಮಹದಾಯಿ: ಗೋವಾ ಸಿಎಂ ಹೇಳಿಕೆ ಖಂಡನೀಯ- ಬೊಮ್ಮಾಯಿ

Jul 28 2025, 12:32 AM IST
ಕಾಂಗ್ರೆಸ್‌ನವರು ನ್ಯಾಯಮಂಡಳಿ ಮಾಡಿ ಅದಕ್ಕೆ 4 ವರ್ಷ ಕಚೇರಿ ಕೊಡಲಿಲ್ಲ.

ಈಗ ಸಚಿವರು, ಶಾಸಕರ ಜತೆ ಸಿಎಂ 4 ದಿನ ನಾಳೆಯಿಂದ ಜಿಲ್ಲಾವಾರು ಸರಣಿ ಸಭೆ

Jul 28 2025, 12:31 AM IST
ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಅವರು ಸಚಿವರು ಹಾಗೂ ಪಕ್ಷದ ಶಾಸಕರೊಂದಿಗೆ ಸರಣಿ ಸಭೆ ನಡೆಸಿದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಾಸಕರನ್ನು ವಿಶ್ವಾಸಕ್ಕೆ ಪಡೆಯಲು ಮುಂದಾಗಿದ್ದಾರೆ.

3ಕ್ಕೆ. (ಎಡಿಟೆಡ್‌) ದಲಿತ ಸಿಎಂ ಆಗಲು ಇನ್ನು ಒಂದೇ ಮೆಟ್ಟಿಲು: ದೇವೇಂದ್ರಪ್ಪ ಹೇಳಿಕೆ

Jul 28 2025, 12:30 AM IST
ದಲಿತ ಮುಖ್ಯಮಂತ್ರಿಯಾಗಲು ಇನ್ನೊಂದೇ ಮೆಟ್ಟಿಲಿದ್ದು, ಅದು ಈ ಬಾರಿಯಾದರೂ ನೆರವೇರಲಿ ಎಂದು ಜಗಳೂರು ಶಾಸಕ ಬಿ.ದೇವೇಂದ್ರಪ್ಪ ಮತ್ತೆ ದಲಿತ ಮುಖ್ಯಮಂತ್ರಿ ಕೂಗನ್ನು ಮುನ್ನೆಲೆಗೆ ತಂದಿದ್ದಾರೆ. ಸಿದ್ದರಾಮಯ್ಯ- ಡಿ.ಕೆ.ಶಿವಕುಮಾರ ನಡುವಿನ ಸಿಎಂ ಕುರ್ಚಿ ಕಿತ್ತಾಟದ ಮಧ್ಯೆ ಈಗ ದಲಿತ ಸಿಎಂ ವಿಚಾರ ಮಧ್ಯ ತಂದುಬಿಟ್ಟು ಎಲ್ಲರ ಚಿತ್ತ ಸೆಳೆದಿದ್ದಾರೆ.

ಸಿಎಂ ಸ್ಥಾನ ಉಳಿಸಿಕೊಳ್ಳಲಿ ಅಹಿಂದ ಸಮಾವೇಶ ಮಾಡ್ತಿಲ್ಲ: ಸಚಿವ ಸತೀಶ ಜಾರಹೊಳಿ

Jul 27 2025, 01:57 AM IST
ಸಿಎಂ ಸ್ಥಾನ ಉಳಿಸಿಕೊಳ್ಳಲಿ ಅಹಿಂದ ಸಮಾವೇಶ ಮಾಡ್ತಿಲ್ಲ, ಅದು ಎಕ್ಸಟ್ರಾ ಕೆಲಸ, ಎಕ್ಸಟ್ರಾ ಹುದ್ದೆ ಅಷ್ಟೆ, ಅದರ ಜೊತೆ ಇನ್ನೆರಡು ಹುದ್ದೆ ಕೊಡಬಹುದಲ್ಲ ಎಂದು ಸಚಿವ ಸತೀಶ ಜಾರಹೊಳಿ ಹೇಳಿದರು.

ಕಾಲ ಕೂಡಿ ಬಂದು ಗುರುಬಲ, ತಾರಾಬಲವಿದ್ದರೆ ಸಿಎಂ ಆಗಬಹುದು: ಜಾರಕಿಹೊಳಿ

Jul 27 2025, 01:55 AM IST
ಒಬ್ಬಬ್ಬರಿಗೆ ಒಂದೊಂದು ರೀತಿಯ ಸಮಸ್ಯೆಗಳಿವೆ. ಎಲ್ಲದಕ್ಕೂ ಕಾಲ‌ಕೂಡಿ ಬರಬೇಕಿದೆ. ಅಲ್ಲಿ ತನಕ ನಮ್ಮೆಲ್ಲ ಪ್ರಯತ್ನಗಳೂ ವಿಫಲವಾಗುತ್ತವೆ.

ಬೆಂಗಳೂರಲ್ಲಿ ಸ್ಥಾಪಿಸಲಾದ ರಾಷ್ಟ್ರೀಯ ಸೈನಿಕ ವೀರಗಲ್ಲು ಸಿಎಂ ಸಿದ್ದರಾಮಯ್ಯರಿಂದ ಅನಾವರಣ

Jul 27 2025, 01:53 AM IST
ದೇಶಕ್ಕಾಗಿ ಹುತಾತ್ಮರಾದ ವೀರ ಯೋಧರ ಹೆಮ್ಮೆಯ ಸ್ಮರಣೆ ಹಾಗೂ ಅವರ ಕುಟುಂಬದ ನೋವಿನ ಭಾವದ ನಡುವೆ ಶನಿವಾರ ನಗರದಲ್ಲಿ ಕಾರ್ಗಿಲ್ ವಿಜಯೋತ್ಸವದ 26ನೇ ವರ್ಷಾಚರಣೆ ಆಚರಿಸಿ, ಸೈನಿಕರಿಗೆ ಗೌರವ ಅರ್ಪಿಸಲಾಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 190
  • next >

More Trending News

Top Stories
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved