• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಲುವೆಗೆ ನೀರು ಬಿಡದಿದ್ದರೆ ಸಿಎಂ ಮನೆ ಮುತ್ತಿಗೆ, ರೈತರ ಎಚ್ಚರಿಕೆ

Dec 31 2023, 01:30 AM IST
ಶಹಾಪುರದಲ್ಲಿ ಕಾಲುವೆಗೆ ನೀರು ಹರಿಸುವಂತೆ ಆಗ್ರಹಿಸಿ ಕಳೆದ 15 ದಿನಗಳಿಂದ ಮುಂದುವರಿದ ರೈತರ ಪ್ರತಿಭಟನೆ, ನೀರು ಬರುವವರಿಗೆ ಧರಣಿ ಕೈ ಬಿಡುವುದಿಲ್ಲ ಎಂದು ರೈತರ ಪಟ್ಟು.

ಅಲ್ಪಸಂಖ್ಯಾತರಿಗೆ ಸಿಎಂ ಸಿದ್ದರಾಮಯ್ಯ ಬಂಪರ್‌ ಕೊಡುಗೆ!

Dec 30 2023, 01:15 AM IST
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಗಳವಾರ ಅಲ್ಪಸಂಖ್ಯಾತರಿಗೆ ಬಂಪರ್‌ ಕೊಡುಗೆ ನೀಡಿದ್ದಾರೆ. ಅದರ ಭಾಗವಾಗಿ ಅಲ್ಪಸಂಖ್ಯಾತರ ಕಾಲೋನಿಗಳ ಅಭಿವೃದ್ಧಿಗೆ 1,000 ಕೋಟಿ ರು. ಮೊತ್ತದ ಕ್ರಿಯಾಯೋಜನೆ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಅಸ್ವಸ್ಥರ ಆರೋಗ್ಯ ವಿಚಾರಿಸಿದ ಮಾಜಿ ಸಿಎಂ ವೀರಪ್ಪ ಮೊಯ್ಲಿ

Dec 30 2023, 01:15 AM IST
ಹೊಸಕೋಟೆ: ಹನುಮ ಜಯಂತಿಯಂದು ವಿವಿಧ ದೇವಾಲಯಗಳಲ್ಲಿ ಪ್ರಸಾದ ಸೇವಿಸಿ 280ಕ್ಕೂ ಹೆಚ್ಚಿನ ಭಕ್ತರು ಅಸ್ವಸ್ಥಗೊಂಡು ಆಸ್ಪತ್ರೆಗಳಿಗೆ ದಾಖಲಾಗಿದ್ದವರನ್ನು ಮಾಜಿ ಸಿಎಂ ಡಾ.ಎಂ.ವೀರಪ್ಪ ಮೊಯ್ಲಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿ ಆತ್ಮಸ್ಥೈರ್ಯ ತುಂಬಿದರು.

ರಾಜ್ಯಾದ್ಯಂತ ಕನ್ನಡ ನಾಮಫಲಕಕ್ಕೆ ಸರ್ಕಾರದಿಂದ ಫೆ.28 ಗಡುವು: ಸಿಎಂ

Dec 29 2023, 01:32 AM IST
ಕರ್ನಾಟಕದಲ್ಲಿ ಎಲ್ಲ ಅಂಗಡಿ ಮುಗ್ಗಟ್ಟುಗಳಲ್ಲಿ ಫೆ.28ರ ಒಳಗೆ ಕಡ್ಡಾಯವಾಗಿ ಕನ್ನಡ ಹಾಕಬೇಕು.

ಸಿಂಧನೂರಿನಲ್ಲಿ ತಿಮ್ಮಾಪೂರ ಏತ ನೀರಾವರಿಗೆ ನಾಳೆ ಸಿಎಂ ಚಾಲನೆ

Dec 29 2023, 01:31 AM IST
ತಾಲೂಕಿನಾದ್ಯಂತ ಸುಮಾರು 40 ಸಾವಿರ ಎಕರೆಗೆ ನೀರಾವರಿ ಸೌಕರ್ಯ ಒದಗಿಸಲಿರುವ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಈ ಹಿಂದೆ 2018ರಲ್ಲಿ ಸಿಎಂ ಆಗಿದ್ದಾಗ ಸಿದ್ದರಾಮಯ್ಯನವರೆ ಶಂಕುಸ್ಥಾಪನೆ ಮಾಡಿದ್ದರು.

ಜಂಟಿ ಸರ್ವೇ ನಡೆಸಿ ವರದಿ ನೀಡಿ: ಸಿಎಂ ಸಿದ್ದು

Dec 28 2023, 01:45 AM IST
ಅರಣ್ಯ ಭೂಮಿ ಸರ್ವೇ, ಬರ ಪರಿಸ್ಥಿತಿ, ಅಪರಾಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಸೂಕ್ತ ಕ್ತಮ ಕೈಗೊಳ್ಳಲು ಅಧಿಕಾರಿಗಳಿಗೆ ಸಿಎಂ ಸೂಚನೆ

ಸಿಎಂ ಕೆಡಿಪಿ ಸಭೆ ಮ್ಯಾಚ್ ಫಿಕ್ಸಿಂಗ್: ಮುನಿಸ್ವಾಮಿ

Dec 28 2023, 01:45 AM IST
ಕೋಲಾರ ಜಿಲ್ಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಗಮನವು, ಸಾರ್ವಜನಿಕರಲ್ಲಿ ಜಿಲ್ಲೆಗೆ ಏನಾದರೂ ವಿಶೇಷ ಕೊಡುಗೆ, ಅನುದಾನ ಬಿಡುಗಡೆಯ ನಿರೀಕ್ಷೆ ಮೂಡಿಸಿತ್ತು. ಅದರೆ ಕೆ.ಡಿ.ಪಿ. ಸಭೆಯು ಮ್ಯಾಚ್ ಫಿಕ್ಷಿಂಗ್ ಮಾದರಿಯಲ್ಲಿ ನಡೆಯಿತು,

ಕೋಲಾರಕ್ಕಿಂದು ಸಿಎಂ ಸಿದ್ಧರಾಮಯ್ಯ ಆಗಮನ

Dec 27 2023, 01:30 AM IST
ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಥಮ ಬಾರಿಗೆ ಬುಧವಾರ ಕೋಲಾರ ಜಿಲ್ಲೆಗೆ ಆಗಮಿಸುತ್ತಿರುವ ಸಿದ್ದರಾಮಯ್ಯನವರಿಗೆ ಸ್ವಾಗತ ಕೋರಲು ಜಿಲ್ಲೆ ಸಜ್ಜುಗೊಂಡಿದೆ, ಈ ಮೂಲಕ ಜಿಲ್ಲೆಯ ಜನತೆ ಮುಖ್ಯಮಂತ್ರಿಗಳ ಮೇಲೆ ಹಲವು ನಿರೀಕ್ಷೆಗಳನ್ನು ಹೊತ್ತು ಕಾಯುತ್ತಿದ್ದಾರೆ.

ಸಿಎಂ ಬರುವಾಗ ಮಾತ್ರ ರಸ್ತೆ ಅಭಿವೃದ್ಧಿ ಕಾರ್ಯ

Dec 27 2023, 01:30 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಬರುತ್ತಾರೆಂದು ಅವರು ಓಡಾಡುವ ರಸ್ತೆಗಳ ಅಭಿವೃದ್ದಿಯ ನಾಟಕ ಸರಿಯಲ್ಲ, ನಿಜಕ್ಕೂ ಸಿಎಂ ಕೋಲಾರಕ್ಕೆ ಬರುವುದರಿಂದ ಹದೆಗೆಟ್ಟ ರಸ್ತೆಗಳು ಸರಿಹೋಗುವಂತಿದ್ದರೆ ಅವರು ಪ್ರತಿ ತಿಂಗಳು ಒಂದು ಗ್ರಾಮ, ಒಂದು ವಾರ್ಡ್‌ಗೆ ಭೇಟಿ ನೀಡಲಿ

ಕಾಂಗ್ರೆಸ್‌ 5ನೇ ಗ್ಯಾರಂಟಿ ಯುವನಿಧಿಗೆ ಇಂದು ಸಿಎಂ ಸಿದ್ದರಾಮಯ್ಯ ಚಾಲನೆ

Dec 26 2023, 01:31 AM IST
ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಮಹತ್ವದ ಐದನೇ ಗ್ಯಾರಂಟಿ ಯುವನಿಧಿಗೆ ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ.
  • < previous
  • 1
  • ...
  • 201
  • 202
  • 203
  • 204
  • 205
  • 206
  • 207
  • 208
  • 209
  • ...
  • 213
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved