• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನನ್ನ ಜತೆಗೆ ಶಾಸಕರಾದವರು ಸಿಎಂ, ಡಿಸಿಎಂ ಆದರೂ ನನಗೆ ಅದೃಷ್ಟ, ಅವಕಾಶ ಬರಲಿಲ್ಲ

Aug 05 2025, 11:46 PM IST
೧೯೮೫ರಲ್ಲಿ ನನ್ನ ಜತೆಗೆ ಶಾಸಕರಾದ ಸಿದ್ದರಾಮಯ್ಯ, ಜಿ. ಪರಮೇಶ್ವರ ಅವರು ಸಿಎಂ, ಡಿಸಿಎಂ ಆಗಿದ್ದಾರೆ. ಕಾಂಗ್ರೆಸ್ ಕಟ್ಟುವಲ್ಲಿ ಪ್ರಮುಖರಾದ ಮಲ್ಲಿಕಾರ್ಜುನ ಖರ್ಗೆ ಸಿಎಂ ಆಗಲಿಲ್ಲ. ಸದ್ಯದ ಪರಿಸ್ಥಿತಿಯಲ್ಲಿ ನನಗೆ ಅದೃಷ್ಟ ಮತ್ತು ಅವಕಾಶ ಇಲ್ಲದ್ದಕ್ಕೆ ಸಿಎಂ ಆರ್ಥಿಕ ಸಲಹೆಗಾರ ಹುದ್ದೆಗೆ ತೃಪ್ತಿಪಡಬೇಕಾಯಿತು ಎಂದು ಬಸವರಾಜ ರಾಯರಡ್ಡಿ ಹೇಳಿದರು.

ಹಟ್ಟಿ ಚಿನ್ನದ ಗಣಿಗೆ ಇಂದು ಸಿಎಂ: ₹998 ಕೋಟಿಯ ಕಾಮಗಾರಿಗೆ ಚಾಲನೆ

Aug 05 2025, 11:45 PM IST
ದೇಶದಲ್ಲಿ ಚಾಲ್ತಿಯಲ್ಲಿರುವ ಏಕೈಕ ಚಿನ್ನದಗಣಿ ಖ್ಯಾತಿಯ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹಟ್ಟಿ ಚಿನ್ನದ ಗಣಿಗೆ 42 ವರ್ಷಗಳ ಬಳಿಕ ರಾಜ್ಯದ ಮುಖ್ಯಮಂತ್ರಿ ಭೇಟಿ ನೀಡಲಿದ್ದಾರೆ.

ನನ್ನ ಜತೆಗೆ ಶಾಸಕರಾದವರು ಸಿಎಂ, ಡಿಸಿಎಂ, ನನಗೆ ಅದೃಷ್ಟವಿಲ್ಲ: ರಾಯರಡ್ಡಿ

Aug 05 2025, 11:45 PM IST
ನನ್ನ ಜತೆಗೆ ಶಾಸಕರಾದವರು ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಮತ್ತು ಮಂತ್ರಿಗಳಾಗಿದ್ದಾರೆ. ಆದರೆ, ನನಗೆ ಅವಕಾಶ ಮತ್ತು ಅದೃಷ್ಟವಿಲ್ಲದೆ ಇರುವುದರಿಂದ ಇಂದು ಸಿಎಂರವರ ಆರ್ಥಿಕ ಸಲಹೆಗಾರನಾಗಿದ್ದೇನೆ ಎಂದು ಶಾಸಕ ಬಸವರಾಜ ರಾಯರಡ್ಡಿ ಹೇಳಿದರು.

ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ

Aug 05 2025, 06:01 AM IST

‘ನೌಕರರ ಬೇಡಿಕೆಯಂತೆ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ. ಕೇವಲ 14 ತಿಂಗಳ ಹಿಂಬಾಕಿ ನೀಡಲು ಸಿದ್ಧ’ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಆ ಹಿನ್ನೆಲೆಯಲ್ಲಿ ಸಾರಿಗೆ ನೌಕರರು ಮುಷ್ಕರ ನಡೆಸುವುದಾಗಿ ಘೋಷಿಸಿದರು.

ಹಾಸ್ಟೆಲ್ ಸೌಲಭ್ಯಕ್ಕಾಗಿ ಸಿಎಂ ಮೊರೆ ಇಟ್ಟ ಆಂಧ್ರದ ಕನ್ನಡ ವಿದ್ಯಾರ್ಥಿನಿ

Aug 05 2025, 01:30 AM IST
ಚಿತ್ರದುರ್ಗದ ಸರ್ಕಾರಿ ವಿಜ್ಞಾನ ಕಾಲೇಜಿನಲ್ಲಿ ಪದವಿ ವ್ಯಾಸಂಗ ಮಾಡುತ್ತಿರುವ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಬದನೆಹಾಳು ಗ್ರಾಮದ ವಿದ್ಯಾರ್ಥಿನಿ ರಜಿಯಾ ಬೇಗಂ ಶಿಕ್ಷಣ ಮುಂದುವರಿಸಲು ಹಾಸ್ಟೆಲ್ ವ್ಯವಸ್ಥೆ ಕಲ್ಪಿಸುವಂತೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಮನವಿ ಮಾಡಿದ್ದಾರೆ.

ಬುಡಕಟ್ಟು ನಾಯಕ, ಜಾರ್ಖಂಡ್‌ಮಾಜಿ ಸಿಎಂ ಸೊರೇನ್‌ ನಿಧನ

Aug 05 2025, 12:30 AM IST
ಬುಡಕಟ್ಟು ಹೋರಾಟ ರಾಷ್ಟ್ರಮಟ್ಟದಲ್ಲೂ ಪ್ರತಿಧ್ವನಿಸುವಂತೆ ಮಾಡಿದ್ದ, ಪ್ರತ್ಯೇಕ ಜಾರ್ಖಂಡ್‌ ರಾಜ್ಯ ಸೃಷ್ಟಿಗೆ ಕಾರಣರಾಗಿದ್ದ, ಜಾರ್ಜಂಡ್‌ನ ಮಾಜಿ ಮುಖ್ಯಮಂತ್ರಿ ಶಿಬು ಸೊರೇನ್‌ (81) ಸೋಮವಾರ ಇಲ್ಲಿ ನಿಧನರಾದರು.

ಡಿಕೆಶಿ ಸಿಎಂ ಆಗೋದಾದ್ರೆ ಸರ್ಕಾರ ಸಿದ್ದು ಬೀಳಿಸ್ತಾರೆ

Aug 04 2025, 11:45 PM IST
ಯಾವುದೇ ಕಾರಣಕ್ಕೂ ಡಿ.ಕೆ.ಶಿವಕುಮಾರಗೆ ಮುಖ್ಯಮಂತ್ರಿಯಾಗಲು ಸಿದ್ದರಾಮಯ್ಯ ಬಿಡುವುದಿಲ್ಲ. ಒಂದುವೇಳೆ ಅಂತಹ ಪರಿಸ್ಥಿತಿ ಬಂದರೆ ಇದೇ ಸಿದ್ದರಾಮಯ್ಯ ಸರ್ಕಾರವನ್ನು ಕೆಡವುತ್ತಾರೆ ಎಂದು ಬಿಜೆಪಿ ಮಾಜಿ ಸಚಿವ ಶ್ರೀರಾಮುಲು ಹೇಳಿದ್ದಾರೆ.

ನಾಳೆ ಹಟ್ಟಿ ಚಿನ್ನದಗಣಿಗೆ ಸಿಎಂ

Aug 04 2025, 11:45 PM IST
ಕ್ಷೇತ್ರ ವ್ಯಾಪ್ತಿಯ ಹಟ್ಟಿ ಚಿನ್ನದಗಣಿ ಪಟ್ಟಣಕ್ಕೆ ಕಾರ್ಮಿಕರಿಗಾಗಿ ನಾನಾ ಅಭಿವೃದ್ಧಿ ಕಾಮಗಾರಿಗಳು ಶಂಕುಸ್ಥಾಪನೆ ಸಮಾರಂಭಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆಗಮಿಸಲಿದ್ದಾರೆ. ಕಾಂಗ್ರೆಸ್ ಮುಖಂಡರು ಕಾರ್ಯಕರ್ತರು ಹಾಗೂ ಕ್ಷೇತ್ರದ ಜನರು ಯಶಸ್ವಿ ಮಾಡೋಣ ಎಂದು ಮಾಜಿ ಶಾಸಕ, ಕೆಪಿಸಿಸಿ ಉಪಾಧ್ಯಕ್ಷ ಡಿ.ಎಸ್.ಹೂಲಗೇರಿ ಹೇಳಿದರು.

ಸೆಪ್ಟಂಬರ್ ನಲ್ಲಿ ಸಿಎಂ ಸಿದ್ದರಾಮಯ್ಯ ಶಿರಾಕ್ಕೆ

Aug 04 2025, 11:45 PM IST
ಸೋಮವಾರ ನಗರದ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ನವೀಕರಿಸಿದ ಶಾಸಕರ ಕೊಠಡಿಯನ್ನು ಉದ್ಘಾಟಿಸಿ ಮಾತನಾಡಿದರು

ಸಿಎಂ ಬಳಿ ವಿಶೇಷ ಅನುದಾನ ಕೋರುವೆ: ಇಕ್ಬಾಲ್ ಹುಸೇನ್

Aug 04 2025, 11:45 PM IST
ರಾಮನಗರ: ನಗರದಲ್ಲಿ ಹದಗೆಟ್ಟ ರಸ್ತೆ ಅಭಿವೃದ್ಧಿ ಮತ್ತು ಯುಜಿಡಿ ನಿರ್ಮಾಣಕ್ಕಾಗಿ ವಿಶೇಷ ಅನುದಾನ ಹಾಗೂ ಸರ್ಕಾರಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಮಾಡುವುದಾಗಿ ಶಾಸಕ ಹೆಚ್.ಎ.ಇಕ್ಬಾಲ್‌ ಹುಸೇನ್ ತಿಳಿಸಿದರು.
  • < previous
  • 1
  • ...
  • 20
  • 21
  • 22
  • 23
  • 24
  • 25
  • 26
  • 27
  • 28
  • ...
  • 214
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved