• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅರಸೀಕೆರೆಯಲ್ಲಿ ಇಂದು ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಶಂಕುಸ್ಥಾಪನೆ

Jul 26 2025, 12:30 AM IST
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಇವರ ಸಹಯೋಗದಲ್ಲಿ ಜು.೨೬ರಂದು ಮಧ್ಯಾಹ್ನ ೧೨ ಗಂಟೆಗೆ ಅರಸೀಕೆರೆ ತಾಲೂಕು ಕ್ರೀಡಾಂಗಣದಲ್ಲಿ ಅರಸೀಕೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಲೋಕಾರ್ಪಣೆ ಹಾಗೂ ಫಲಾನುಭವಿಗಳ ಸಮಾವೇಶ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಶಂಕುಸ್ಥಾಪನೆ ಹಾಗೂ ಕಾರ್ಯಕ್ರಮ ಉದ್ಟಾಟಿಸಲಿದ್ದಾರೆ. ಮಾಜಿ ಪ್ರಧಾನಮಂತ್ರಿ ಎಚ್.ಡಿ. ದೇವೇಗೌಡರು ಗೌರವಾನ್ವಿತ ಉಪಸ್ಥಿತಿ ವಹಿಸಲಿದ್ದಾರೆ. ಉಪ ಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್‌ ಅವರು ಭಾಗವಹಿಸಲಿದ್ದಾರೆ.

ಗೋವಾ ಸಿಎಂ ಮಹದಾಯಿ ಯೋಜನೆ ಹೇಗೆ ತಡೀತಾರೋ ನೋಡ್ತೀನಿ: ಡಿ.ಕೆ.ಶಿವಕುಮಾರ್‌

Jul 25 2025, 07:28 AM IST

ಮಹದಾಯಿ ಯೋಜನೆ ಕುರಿತು ಗೋವಾ ಮುಖ್ಯಮಂತ್ರಿ ಪ್ರಮೋದ್‌ ಸಾವಂತ್‌ ಅವರಿಗೆ ಮಾಹಿತಿ ಇಲ್ಲ. ಅವರು ಮಾನಸಿಕ ಸ್ಥಿಮಿತ ಕಳೆದುಕೊಂಡು ಮಾತನಾಡಿದ್ದಾರೆ.

ಸಿಎಂ ಅಭಯ: ಹಿಟ್ನಾಳ ರಾಬಕೊವಿ ಅಧ್ಯಕ್ಷ ?

Jul 25 2025, 12:32 AM IST
ರಾಬಕೊವಿ ಹಾಲು ಒಕ್ಕೂಟದ ನಿರ್ದೇಶಕರ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತರೇ ಮೇಲುಗೈ ಸಾಧಿಸಿದ್ದಾರೆ. ಆದರೂ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯಲ್ಲಿ ಶಾಸಕ ರಾಘವೇಂದ್ರ ಹಿಟ್ನಾಳ ಮತ್ತು ಮಾಜಿ ಶಾಸಕ ಭೀಮಾನಾಯ್ಕ ಅವರ ನಡುವೆಯೇ ಫೈಟ್ ನಡೆದಿದ್ದು, ಇಬ್ಬರು ಸಹ ಕಾಂಗ್ರೆಸ್ ಪಕ್ಷದವರೇ ಆಗಿದ್ದಾರೆ.

ಮಹದಾಯಿ: ಗೋವಾ ಸಿಎಂ ಹೇಳಿಕೆ ವೈಯಕ್ತಿಕ: ಜೋಶಿ

Jul 25 2025, 12:32 AM IST
ಗೋವಾ ಸಿಎಂ ಮಹದಾಯಿಗೆ ಕೇಂದ್ರ ಅನುಮತಿ ನೀಡಲ್ಲ ಎಂದು ಹೇಳಿಕೆ ನೀಡಿರುವುದು ಅದು ಅವರ ವೈಯುಕ್ತಿಕ ಹೇಳಿಕೆಯೇ ಹೊರತು ಕೇಂದ್ರ ಸರ್ಕಾರದ ಹೇಳಿಕೆಯಲ್ಲ.

ಗೋವಾ ಸಿಎಂ ಹೇಳಿಕೆಗೆ ಖಂಡನೆ: 31ಕ್ಕೆ ನರಗುಂದದಲ್ಲಿ ಸಭೆ: ಸೊಬರದಮಠ

Jul 25 2025, 12:32 AM IST
ಗೋವಾ ಮುಖ್ಯಮಂತ್ರಿ ನೀಡಿರುವ ಹೇಳಿಕೆ ಅತ್ಯಂತ ಖಂಡನೀಯ. ಸುಪ್ರೀಂ ಕೋರ್ಟ್‌ಗೆ ಹೋಗುತ್ತೇವೆ ಎಂದು ನೀಡಿರುವ ಹೇಳಿಕೆ ಆ ಹುದ್ದೆಗೆ ಗೌರವ ತರುವಂತಹದ್ದಲ್ಲ.

೧೩೦೦ ಕೋಟಿ ರು. ಕಾಮಗಾರಿಗೆ ಶೀಘ್ರ ಸಿಎಂ ಚಾಲನೆ: ಶಾಸಕ ರವಿಕುಮಾರ್

Jul 25 2025, 12:30 AM IST
ಚಂದಗಾಲು ಗ್ರಾಪಂ ವ್ಯಾಪ್ತಿಯಲ್ಲಿ ೩೦ ಕೋಟಿ ರು. ಕೆಲಸ ನಡೆದಿದೆ. ದೊಡ್ಡ ಕೊತ್ತಗೆರೆ ರಸ್ತೆಗೆ ೨೦ ಲಕ್ಷ ರು. ಚಿಕ್ಕಕೊತ್ತಗೆರೆಗೆ ೧೫ ಲಕ್ಷ ರು. ಮಾಚೇನಹಳ್ಳಿಗೆ ಹೋಗುವ ರಸ್ತೆ ಅಭಿವೃದ್ಧಿಗೆ ೬೫ ಲಕ್ಷ ರು. ನೀಡಿದ್ದು, ಕೆಲಸ ಪ್ರಗತಿಯಲ್ಲಿ ಇದೆ. ಚಲ್ಲನಾಯಕನಹಳ್ಳಿ ಸಮುದಾಯ ಭವನಕ್ಕೆ ೨೫ ಲಕ್ಷ ರು., ೨೦ ಕೋಟಿ ರು. ವೆಚ್ಚದಲ್ಲಿ ಗದ್ದೆ ಬಯಲಿನ ರಸ್ತೆಯನ್ನು ಅಭಿವೃದ್ಧಿಪಡಿಸಲಾಗುವುದು.

ಪರೋಕ್ಷವಾಗಿ ಡಿಕೆ ಸಿಎಂ ಎಂದ ಶಾಸಕ : ಗೂಢಾರ್ಥದ ಹೇಳಿಕೆ

Jul 24 2025, 12:47 PM IST

ಅನಾರೊಗ್ಯದ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೊರಗೆ ಹೆಚ್ಚು ಕಾಣಿಸಿಕೊಳ್ಳುತ್ತಿಲ್ಲ. ಡಿಸೆಂಬರ್‌ವರೆಗೆ ಇನ್ನೂ ಸಮಯವಿದೆ ಎಂದು ಚನ್ನಗಿರಿ ಶಾಸಕ ಬಸವರಾಜ ವಿ.ಶಿವಗಂಗಾ ಹೇಳಿದರು 

ಮಹದಾಯಿಗೆ ಅನುಮತಿ ರದ್ದು ದ್ರೋಹ : ಸಿಎಂ ಕಿಡಿ

Jul 24 2025, 01:45 AM IST
‘ಮಹದಾಯಿ ಯೋಜನೆಗೆ ಅನುಮತಿ ನೀಡುವುದಿಲ್ಲ ಎಂಬ ಕೇಂದ್ರ ಸರ್ಕಾರದ ನಿರ್ಧಾರ ಕರ್ನಾಟಕದ ಜನತೆಗೆ ಬಗೆಯುವ ದ್ರೋಹ. ಇದನ್ನು ರಾಜ್ಯ ಸರ್ಕಾರ ಅತ್ಯುಗ್ರವಾಗಿ ಖಂಡಿಸುವುದು ಮಾತ್ರವಲ್ಲ ಈ ಅನ್ಯಾಯದ ವಿರುದ್ದ ಸಮಸ್ತ ಕನ್ನಡಿಗರೊಂದಿಗೆ ಹೋರಾಟ ನಡೆಸಲಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

ವಿದ್ಯುತ್‌ ಕೊರತೆ ಆಗದಂತೆ ಕ್ರಮ : ಸಿಎಂ

Jul 24 2025, 12:45 AM IST
ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಯಾವ ಸಂದರ್ಭದಲ್ಲೂ ವಿದ್ಯುತ್ ಕೊರತೆ ಆಗಬಾರದು. ಆ ನಿಟ್ಟಿನಲ್ಲಿ ವಿದ್ಯುತ್ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಲು ಅಗತ್ಯ ಕ್ರಮ ಕೈಗೊಳ್ಳಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ವಿಪಕ್ಷ ಶಾಸಕರು ಸಿಎಂ ಕೇಳಿ ಅನುದಾನ ಪಡೆಯಲಿ

Jul 23 2025, 01:46 AM IST
ಅಭಿವೃದ್ದಿಗೋಸ್ಕರ ಸಿಎಂ ಹತ್ತಿರ ಹೋಗಿ, ಅವರು ತಂದೆ ಸಮಾನರು, ಅವರ ಕಾಲಿಗೆ ನಮಸ್ಕಾರ ಹಾಕಿ ಪ್ರೀತಿಯಿಂದ ಕೇಳಬೇಕು, ಆದರೆ ಕಾಲಿಗೆ ನಮಸ್ಕಾರ ಹಾಕಿ ದುಡ್ಡು ತಗೋ ಅಂತಾ ಹೇಳಿಲ್ಲ. ವಿಪಕ್ಷಗಳ ಶಾಸಕರು ಹೋಗಿ ಕೇಳಿ ತೆಗೆದುಕೊಳ್ಳಲಿ, ಯಾರು ಬೇಡ ಅಂದವರು ಎಂಬುದು ಶಾಸಕ ಕೊತ್ತೂರು ಸ್ಪಷ್ಟನೆ
  • < previous
  • 1
  • ...
  • 24
  • 25
  • 26
  • 27
  • 28
  • 29
  • 30
  • 31
  • 32
  • ...
  • 214
  • next >

More Trending News

Top Stories
ಕಬ್ಬಿನ ದರ ನಿಗದಿ ಮಾಡಲು ಸರ್ಕಾರಕ್ಕೆ ರೈತರ ಡೆಡ್‌ಲೈನ್‌
ನಾನಕ್‌ ಜನ್ಮಸ್ಥಳಕ್ಕೆ ಹಿಂದುಗಳ ಪ್ರವೇಶಕ್ಕೆ ಪಾಕ್‌ ನಕಾರ
ರಾಹುಲ್‌ ಜೊತೆ ಸಿಎಂ, ಡಿಸಿಎಂ ಭೇಟಿ ವಿಳಂಬ?
ಹರ್ಯಾಣದಲ್ಲಿ ಬ್ರೆಜಿಲ್‌ ಮಾಡೆಲ್‌ನಿಂದ ಮತ!
ಗೃಹಲಕ್ಷ್ಮೀ ರೀತಿ 12 ರಾಜ್ಯದಲ್ಲಿ ಸ್ಕೀಂ : ₹1.7 ಲಕ್ಷ ಕೋಟಿ ವೆಚ್ಚ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved