• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತಲಾದಾಯದಲ್ಲಿ ನಂ.1ಗೆ ‘ಗ್ಯಾರಂಟಿ’ ಕಾರಣ: ಸಿಎಂ

Jul 27 2025, 12:00 AM IST
ಇತ್ತೀಚಿನ ವರದಿ ಪ್ರಕಾರ ತಲಾದಾಯ ಹೆಚ್ಚಳದಲ್ಲಿ ಇಡೀ ದೇಶದಲ್ಲಿಯೇ ಕರ್ನಾಟಕ ನಂಬರ್‌ ಒನ್‌ ಸ್ಥಾನದಲ್ಲಿದೆ. ಇದಕ್ಕೆ ನಮ್ಮ ಪಂಚ ಗ್ಯಾರಂಟಿಗಳೇ ಕಾರಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದ್ದಾರೆ.

ಡಿಕೆ ಮಹದಾಯಿ ಹೇಳಿಕೆಗೆ ಗೋವಾ ಸಿಎಂ ಆಕ್ರೋಶ

Jul 26 2025, 09:41 AM IST

ಮಹದಾಯಿ ವಿಚಾರವಾಗಿ ತಮ್ಮ ವಿರುದ್ಧ ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ನೀಡಿರುವ ಹೇಳಿಕೆಗೆ ಗೋವಾ ಮುಖ್ಯಮಂತ್ರಿ ಪ್ರಮೋದ್‌ ಸಾವಂತ್‌ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದು ಕಾಂಗ್ರೆಸ್‌ ಸಂಸ್ಕೃತಿಯನ್ನು ತೋರಿಸುತ್ತದೆ ಎಂದು ಆಕ್ರೋಶ ಹೊರಹಾಕಿದ್ದಾರೆ.

ಗೋವಾ ಸಿಎಂ ಹೇಳಿಕೆಗೆ ಮಹತ್ವ ನೀಡಬೇಕಿಲ್ಲ: ಬೆಲ್ಲದ

Jul 26 2025, 12:30 AM IST
ರಾಜ್ಯದಲ್ಲಿ ಸೆಪ್ಟೆಂಬರ್‌ನಲ್ಲಿ ದೊಡ್ಡ ಕ್ರಾಂತಿ ಆಗಲಿದೆ. ಸಿಎಂ ಸ್ಥಾನಪಲ್ಲಟವಾಗಲಿದೆ. ಮುಂದೆ ಯಾರು ಸಿಎಂ ಆಗುತ್ತಾರೋ ಕಾದು ನೋಡಬೇಕು

ಮಹದಾಯಿ: ಗೋವಾ ಸಿಎಂ ಹೇಳಿಕೆ ವೈಯಕ್ತಿಕ: ಮುನೇನಕೊಪ್ಪ

Jul 26 2025, 12:30 AM IST
ಈಗಾಗಲೇ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಈ ವಿವಾದವನ್ನು ಕಾನೂನಿನ ಮೂಲಕ ಬಗೆಹರಿಸುವ ಭರವಸೆ ನೀಡಿದ್ದು, ಇದು ಶೀಘ್ರದಲ್ಲೇ ಬಗೆಹರಿಯಲಿದೆ

ಮಹದೇವಪುರ ಕ್ಷೇತ್ರದಲ್ಲಿಎಲೆಕ್ಷನ್‌ ಅಕ್ರಮ : ಸಿಎಂ

Jul 26 2025, 12:30 AM IST
ಕಳೆದ ಲೋಕಸಭಾ ಚುನಾವಣೆ ವೇಳೆ ರಾಜ್ಯದಲ್ಲಿ ‘ಮತಗಳ್ಳತನ’ವಾಗಿದೆ ಎಂದು ಕಾಂಗ್ರೆಸ್‌ ವರಿಷ್ಠ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದು ಬೆಂಗಳೂರು ಸೆಂಟ್ರಲ್ ಲೋಕಸಭಾ ಕ್ಷೇತ್ರದ ಮಹದೇವಪುರ ವಿಧಾನಸಭಾ ಕ್ಷೇತ್ರದ ಬಗ್ಗೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ.

ಬಾಕಿ 1.65 ಲಕ್ಷ ಟನ್‌ ರಸಗೊಬ್ಬರ ಪೂರೈಸಿ: ಸಿಎಂ

Jul 26 2025, 12:30 AM IST

ಕೇಂದ್ರ ಸರ್ಕಾರ   ರಾಜ್ಯಕ್ಕೆ ಹಂಚಿಕೆ ಮಾಡಿದ್ದ ರಸಗೊಬ್ಬರವನ್ನು ಪೂರ್ಣ ಪ್ರಮಾಣದಲ್ಲಿ ಪೂರೈಸದ ಹಿನ್ನೆಲೆಯಲ್ಲಿ ತೀವ್ರ ಸಮಸ್ಯೆ ಉಂಟಾಗಿದ್ದು, ಕೂಡಲೇ ಬಾಕಿ ಇರುವ 1.65 ಲಕ್ಷ ಟನ್‌ ಯೂರಿಯಾ ಪೂರೈಸುವಂತೆ ಕೇಂದ್ರ ರಸಗೊಬ್ಬರ ಸಚಿವ ಜೆ.ಪಿ.ನಡ್ಡಾ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.

ಸಿಎಂ, ಡಿಸಿಎಂ ದೆಹಲಿ ಭೇಟಿ ರಾಜಕೀಯ ಬೆಳವಣಿಗೆಯಾಗಲ್ಲ: ಶಾಸಕ ಉದಯ್

Jul 26 2025, 12:30 AM IST
ನಿಖಿಲ್ ರಾಜಕಾರಣಕ್ಕೆ ಬರುವ ಮೊದಲು ತಾತ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ತಂದೆ ಕುಮಾರಸ್ವಾಮಿ ಅವರಿಂದ ರಾಜಕೀಯದ ಅಂತರಂಗ ಮತ್ತು ಬಹಿರಂಗವನ್ನು ಚೆನ್ನಾಗಿ ಅರಿತುಕೊಳ್ಳಬೇಕಿತ್ತು. ರಾಜಕೀಯದ ಅನುಭವ ಇಲ್ಲದಿರುವುದೇ ಈತನ ಸತತ ಸೋಲಿಗೆ ಕಾರಣವಾಗಿದೆ.

ಅರಸೀಕೆರೆಯಲ್ಲಿ ಇಂದು ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಶಂಕುಸ್ಥಾಪನೆ

Jul 26 2025, 12:30 AM IST
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಇವರ ಸಹಯೋಗದಲ್ಲಿ ಜು.೨೬ರಂದು ಮಧ್ಯಾಹ್ನ ೧೨ ಗಂಟೆಗೆ ಅರಸೀಕೆರೆ ತಾಲೂಕು ಕ್ರೀಡಾಂಗಣದಲ್ಲಿ ಅರಸೀಕೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಲೋಕಾರ್ಪಣೆ ಹಾಗೂ ಫಲಾನುಭವಿಗಳ ಸಮಾವೇಶ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಶಂಕುಸ್ಥಾಪನೆ ಹಾಗೂ ಕಾರ್ಯಕ್ರಮ ಉದ್ಟಾಟಿಸಲಿದ್ದಾರೆ. ಮಾಜಿ ಪ್ರಧಾನಮಂತ್ರಿ ಎಚ್.ಡಿ. ದೇವೇಗೌಡರು ಗೌರವಾನ್ವಿತ ಉಪಸ್ಥಿತಿ ವಹಿಸಲಿದ್ದಾರೆ. ಉಪ ಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್‌ ಅವರು ಭಾಗವಹಿಸಲಿದ್ದಾರೆ.

ಗೋವಾ ಸಿಎಂ ಮಹದಾಯಿ ಯೋಜನೆ ಹೇಗೆ ತಡೀತಾರೋ ನೋಡ್ತೀನಿ: ಡಿ.ಕೆ.ಶಿವಕುಮಾರ್‌

Jul 25 2025, 07:28 AM IST

ಮಹದಾಯಿ ಯೋಜನೆ ಕುರಿತು ಗೋವಾ ಮುಖ್ಯಮಂತ್ರಿ ಪ್ರಮೋದ್‌ ಸಾವಂತ್‌ ಅವರಿಗೆ ಮಾಹಿತಿ ಇಲ್ಲ. ಅವರು ಮಾನಸಿಕ ಸ್ಥಿಮಿತ ಕಳೆದುಕೊಂಡು ಮಾತನಾಡಿದ್ದಾರೆ.

ಸಿಎಂ ಅಭಯ: ಹಿಟ್ನಾಳ ರಾಬಕೊವಿ ಅಧ್ಯಕ್ಷ ?

Jul 25 2025, 12:32 AM IST
ರಾಬಕೊವಿ ಹಾಲು ಒಕ್ಕೂಟದ ನಿರ್ದೇಶಕರ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತರೇ ಮೇಲುಗೈ ಸಾಧಿಸಿದ್ದಾರೆ. ಆದರೂ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯಲ್ಲಿ ಶಾಸಕ ರಾಘವೇಂದ್ರ ಹಿಟ್ನಾಳ ಮತ್ತು ಮಾಜಿ ಶಾಸಕ ಭೀಮಾನಾಯ್ಕ ಅವರ ನಡುವೆಯೇ ಫೈಟ್ ನಡೆದಿದ್ದು, ಇಬ್ಬರು ಸಹ ಕಾಂಗ್ರೆಸ್ ಪಕ್ಷದವರೇ ಆಗಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 190
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved