ಜಿಎಸ್ಟಿ ಸರಳೀಕರಣದ ನಿರ್ಧಾರದಿಂದ ರಾಜ್ಯಕ್ಕೆ 15,000 ದಿಂದ 20,000 ಕೋಟಿ ರು. ನಷ್ಟ ಉಂಟಾಗಲಿದೆ. ಆದರೂ ಜನಸಾಮಾನ್ಯರ ಮೇಲಿನ ಆರ್ಥಿಕ ಭಾರ ತಗ್ಗಿಸುವ ಸಲುವಾಗಿ ಈ ನಿರ್ಧಾರ ಸ್ವಾಗತಿಸುತ್ತೇವೆ.
ರಾಜ್ಯದಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಸೆ.22 ರಿಂದ ಅ.7ವರೆಗೆ ಹಮ್ಮಿಕೊಂಡಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಅಂಗವಾಗಿ ಸಮೀಕ್ಷೆಗೆ ಮನೆ ಪಟ್ಟಿ ಮಾಡಿರುವ ಸ್ಟಿಕ್ಕರ್ ಅನ್ನು ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧಿಕೃತ ನಿವಾಸ ಕಾವೇರಿಗೆ ಅಂಟಿಸಲಾಯಿತು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಳಸುವ ಸರ್ಕಾರಿ ಕಾರಿನ ಮೇಲೆ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ದಂಡ ಬಾಕಿ ಉಳಿದಿದೆ ಎಂಬ ಮಾಹಿತಿ ಬೆಳಕಿಗೆ
ರಾಜ್ಯ ಸರ್ಕಾರದ ಪ್ರಮುಖ ನೀರಾವರಿ ಯೋಜನೆಯಲ್ಲೊಂದಾಗಿರುವ ಕೃಷ್ಣಾ ಮೇಲ್ದಂಡೆ ಯೋಜನೆ ಕೇಂದ್ರ ಸ್ಥಾನ ಆಲಮಟ್ಟಿಯ ತುಂಬಿದ ಕೃಷ್ಣೆಯ ಜಲಧಿಗೆ ಶನಿವಾರ ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ ಎಂದು ವಿಜಯಪುರ ಜಿಲ್ಲಾಧಿಕಾರಿ ಆನಂದ.ಕೆ ಹೇಳಿದರು.