• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

5 ವರ್ಷ ಸಿದ್ದರಾಮಯ್ಯನವರೇ ಸಿಎಂ

Oct 29 2025, 01:00 AM IST
ಡಾ.ಪರಮೇಶ್ವರ ಅವರು ಅತ್ಯಂತ ಹಿರಿಯ ನಾಯಕರು, ೮ ವರ್ಷ ಕೆಪಿಸಿಸಿ ಅಧ್ಯಕ್ಷರಾಗಿ ಅತ್ಯುತ್ತಮ ಆಡಳಿತ ನೀಡಿದವರು. ಅಲ್ಲದೆ ಹೆಚ್ವು ಕಾಲ ಕೆಪಿಸಿಸಿಯಲ್ಲಿ ಇದ್ದವರು. ಅವರೆ ಇನ್ನೂ ಸಚಿವರಾಗಿ ಸೇವೆ ಸಲ್ಲಿಸುತ್ತಿದ್ದಾರೆ, ಹಾಗಾಗಿ ಅವರು ಸೇರಿದಂತೆ ನಾವೆಲ್ಲರೂ ಸೇರಿ ಒಟ್ಟಾಗಿದ್ದು, ಹೈ ಕಮಾಂಡ್ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ದರಾಗಿರುತ್ತೇವೆ ಎನ್ನುತ್ತಾರೆ ಸಚಿವ ಮುನಿಯಪ್ಪ.

ಪ್ರಿಯಾಂಕ್‌ರಿಂದ ಅಸ್ಸಾಮಿ ಜನತೆಗೆ ಅವಮಾನ : ಸಿಎಂ ಶರ್ಮ

Oct 28 2025, 05:10 AM IST

 ‘ಅಸ್ಸಾಂನಲ್ಲಿ ಯಾವ ಪ್ರತಿಭೆಯಿದೆ ಎಂದು ಸೆಮಿಕಂಡಕ್ಟರ್‌ ಕಂಪನಿಗಳು ಅಲ್ಲಿ ಹೂಡಿಕೆ ಮಾಡುತ್ತಿವೆ?’ ಎಂದು ವ್ಯಂಗ್ಯವಾಡಿದ್ದ ಕರ್ನಾಟಕದ ಐಟಿ ಬಿಟಿ ಸಚಿವ ಪ್ರಿಯಾಂಕ್‌ ಖರ್ಗೆಗೆ ತಿರುಗೇಟು ನೀಡಿರುವ ಸಿಎಂ ಹಿಮಂತ್‌ ಬಿಸ್ವ ಶರ್ಮ 

ಹೈಕಮಾಂಡ್ ತೀರ್ಮಾನಿಸಿದರೆ 5 ವರ್ಷ ನಾನೇ ಸಿಎಂ : ಸಿದ್ದರಾಮಯ್ಯ

Oct 28 2025, 12:26 AM IST

‘ಪಕ್ಷದ ಹೈಕಮಾಂಡ್ ತೀರ್ಮಾನಿಸಿದರೆ 5 ವರ್ಷ ನಾನೇ ಮುಖ್ಯಮಂತ್ರಿ ಆಗಿರುತ್ತೇನೆ. ಹೈಕಮಾಂಡ್ ತೀರ್ಮಾನವೇ ಅಂತಿಮ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ,   ಕೊಂಚ ಭಿನ್ನ ಹೇಳಿಕೆ ನೀಡಿ ಕುತೂಹಲ ಮೂಡಿಸಿದ್ದಾರೆ.

ರಾಜ್ಯದಲ್ಲಿ ಮತ್ತೆ ಜೋರಾದ ದಲಿತ ಸಿಎಂ ಕೂಗು

Oct 28 2025, 12:15 AM IST
ರಾಜ್ಯದಲ್ಲಿ ನವೆಂಬರ್‌ ಕ್ರಾಂತಿ ಚರ್ಚೆ ಬೆನ್ನಲ್ಲೇ ದಲಿತ ಮುಖ್ಯಮಂತ್ರಿ ಕೂಗು ಮತ್ತೊಮ್ಮೆ ಜೋರಾಗಿದ್ದು, ದಲಿತ ಸಂಘಟನೆಗಳ ಜತೆಗೆ ಹಿರಿಯ ಸಚಿವರೂ ‘ದಲಿತ ಮುಖ್ಯಮಂತ್ರಿ ಆದರೆ ಸಂತೋಷ. ರಾಜ್ಯದಲ್ಲಿ ಹಲವರಿಗೆ ಆ ಅರ್ಹತೆಯೂ ಇದೆ’ ಎಂದು ಧ್ವನಿ ಎತ್ತಿದ್ದಾರೆ.

ಸಂಪುಟ ಪುನರ್ ರಚನೆ ಸಿಎಂ, ಡಿಸಿಎಂ ನಿರ್ಧಾರ

Oct 27 2025, 02:00 AM IST
ಸಂಪುಟ ಪುನರ್ ರಚನೆ ಬಗ್ಗೆ ನಿನ್ನೆಯಷ್ಟೇ ಮೊದಲ ಬಾರಿ ಮುಖ್ಯಮಂತ್ರಿಗಳು ಮಾತನಾಡಿದ್ದಾರೆ. ಇದು ಬೆಂಗಳೂರು ಮತ್ತು ದೆಹಲಿ ಮಟ್ಟದಲ್ಲಿ ಚರ್ಚೆ ಆಗಬೇಕು.

''ಎಚ್.ಡಿ.ಕುಮಾರಸ್ವಾಮಿ ಮತ್ತೆ ಸಿಎಂ ಆಗುವ ದಿನ ದೂರವಿಲ್ಲ''

Oct 27 2025, 12:15 AM IST
ಜೆಡಿಎಸ್‌ ರಾಜ್ಯಾಧ್ಯಕ್ಷ, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರನ್ನು ಮತ್ತೊಮ್ಮೆ ಮುಖ್ಯಮಂತ್ರಿ ಮಾಡಬೇಕು ಎಂದು ಜೆಡಿಎಸ್‌ ಯುವ ಘಟಕ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಹೇಳಿದ್ದಾರೆ.

ಸಿಎಂ ಬದಲಾವಣೆ ಕುರಿತು ಮಾತನಾಡಲು ನಿರ್ಬಂಧವಿದೆ: ಸಚಿವ ಎಚ್‌.ಕೆ. ಪಾಟೀಲ

Oct 27 2025, 12:15 AM IST
ಸಚಿವ ಸಂಪುಟ ವಿಸ್ತರಣೆ ಮಾಡುವುದು ಮತ್ತು ಬದಲಾವಣೆ ಮಾಡುವುದು ಸಿಎಂ ಅವರ ಹಕ್ಕು. ಅದು ಅವರ ವಿವೇಚನೆಗೆ ಬಿಟ್ಟದ್ದು ಎಂದು ಸಚಿವ ಎಚ್.ಕೆ.ಪಾಟೀಲ ಹೇಳಿದರು.

ಸಂಪುಟ ಪುನಾರಚನೆಗೆ 4 ತಿಂಗಳಹಿಂದೆಯೇ ಸೂಚನೆ ಇತ್ತು: ಸಿಎಂ

Oct 27 2025, 12:00 AM IST
ಸಂಪುಟ ಪುನಾರಚನೆ ಮಾಡುವಂತೆ ನಾಲ್ಕೈದು ತಿಂಗಳ ಹಿಂದೆಯೇ ಹೈಕಮಾಂಡ್‌ ಸೂಚನೆ ಕೊಟ್ಟಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಸಂಪುಟ ಪುನಾರಚನೆಗೆ 4 ತಿಂಗಳ ಹಿಂದೆಯೇ ಸೂಚನೆ ಇತ್ತು: ಸಿಎಂ

Oct 26 2025, 05:18 AM IST

ಸಂಪುಟ ಪುನಾರಚನೆ ಮಾಡುವಂತೆ ನಾಲ್ಕೈದು ತಿಂಗಳ ಹಿಂದೆಯೇ ಹೈಕಮಾಂಡ್‌ ಸೂಚನೆ ಕೊಟ್ಟಿತ್ತು. ಸರ್ಕಾರಕ್ಕೆ ಎರಡೂವರೆ ವರ್ಷವಾಗಲಿ ಎಂದು ಹೇಳಿದ್ದೆ.  ಹೀಗಾಗಿ ಸಂಪುಟ ಪುನಾರಚನೆ ಬಗ್ಗೆ ಹೈಕಮಾಂಡ್‌ ಜತೆ ಮಾತನಾಡುತ್ತೇನೆ. ಹೈಕಮಾಂಡ್‌ ಹೇಳಿದರೆ ಮಾಡುತ್ತೇನೆ

ಸಿಎಂ ಪಿಂಜಾರ ಜನಾಂಗವನ್ನು ಯಾವತ್ತು ನಿರ್ಲಕ್ಷಿಸಿಲ್ಲ: ಸಚಿವ ಡಿ.ಸುಧಾಕರ್

Oct 26 2025, 02:00 AM IST
ಸಣ್ಣಪುಟ್ಟ ಸಮಾಜಗಳನ್ನು ಗೌರವದಿಂದ ಕಾಣುವ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪಿಂಜಾರ ಜನಾಂಗವನ್ನು ಯಾವತ್ತು ನಿರ್ಲಕ್ಷಿಸಿಲ್ಲ. ಕಾಂಗ್ರೆಸ್ ಪಕ್ಷ ಸದಾ ನಿಮ್ಮ ಪರವಾಗಿದೆ. ಚಿಂತಿಸುವುದು ಬೇಡ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 213
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved