ಮಾಜಿ ಸಿಎಂ ಎಸ್.ಎಂ.ಕೃಷ್ಣರ ಜನ್ಮದಿನ: ಮೇ 3 ರಂದು ಹಿತಚಿಂತನಾ ಪ್ರಶಸ್ತಿ ಪ್ರದಾನ; ಡಾ.ಬಿ.ಕೃಷ್ಣ
Apr 30 2025, 12:34 AM ISTಸಾಹಿತಿ ನಾಗತಿಹಳ್ಳಿ ಚಂದ್ರಶೇಖರ್ ಅವರಿಗೆ ಎಸ್.ಎಂ.ಕೃಷ್ಣ ಸಮಷ್ಠಿ ಹಿತಚಿಂತನಾ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುವುದು, ಹೈಕೋರ್ಟ್ ಹಿರಿಯ ನಿವೃತ್ತ ನ್ಯಾಯಮೂರ್ತಿ ಪಿ.ಜಿ.ಶಿವಶಂಕರೇಗೌಡರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.