• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿಎಂ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಹೈಕಮಾಂಡ್‌ಗೆ ಬಿಟ್ಟಿದ್ದು: ಶಾಸಕ ಕೆ.ಎಂ.ಉದಯ್

Jul 13 2025, 01:18 AM IST
ನಾನು ಕಾಂಗ್ರೆಸ್ ಶಾಸಕನಾಗಿದ್ದೇನೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪರ ಅಂತ ಹೇಳಿಲ್ಲ. ನಾವು ಪಕ್ಷದ ಪರ. ನಮ್ಮಲ್ಲಿ ನಾಯಕತ್ವದ ವಿಚಾರವಾಗಿ ಯಾವುದೇ ಕಾಂಪಿಟೇಷನ್ ಇಲ್ಲ. ಯಾರ ಪರವೂ ನಿಂತಿಲ್ಲ. ಕಾಂಗ್ರೆಸ್ ಪಕ್ಷ ಹಾಗೂ ಹೈಕಮಾಂಡ್ ತೀರ್ಮಾನಕ್ಕೆ ಬದ್ಧವಾಗಿರುತ್ತೇವೆ. ಪಕ್ಷ ಏನು ಹೇಳುತ್ತದೆ ಪ್ರಕಾರ ಇರುತ್ತೇವೆ.

ಸಿಎಂ ಬದಲಾವಣೆ ಗೊಂದಲಗಳು ಈಗ ಬಗೆಹರಿದಂತೆ ಕಾಣುತ್ತಿದೆ

Jul 12 2025, 12:32 AM IST

ಮುಖ್ಯಮಂತ್ರಿ ಬದಲಾವಣೆ ವಿಚಾರದ ಗೊಂದಲಗಳು ಈಗ ಬಗೆಹರಿದಂತೆ ಕಾಣುತ್ತಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದರು.

ಸಿಎಂ ಬದಲಾವಣೆಯ ಚರ್ಚೆ ಇದೀಗ ಅಪ್ರಸ್ತುತ: ಸಚಿವ ಶಿವಾನಂದ ಪಾಟೀಲ

Jul 11 2025, 11:48 PM IST
ಸಿಎಂ ಬದಲಾವಣೆ ವಿಚಾರ ಮಾಧ್ಯಮವೇ ಚರ್ಚೆಗೆ ತಂದಿದ್ದು. ಅದಕ್ಕೆ ಸಿಎಂ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತಂತೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ

ಸಿಎಂ ಕುರ್ಚಿ ಉಳಿಸಿಕೊಳ್ಳಲು ಸಿದ್ದರಾಮಯ್ಯ ಹರಸಾಹಸ- ಬೊಮ್ಮಾಯಿ ಆರೋಪ

Jul 11 2025, 11:48 PM IST
ಸಿಎಂ ಕುರ್ಚಿ ಉಳಿಸಿಕೊಳ್ಳಲು ಸಿದ್ದರಾಮಯ್ಯ ಹರಸಾಹಸ ಮಾಡುತ್ತಿದ್ದಾರೆ. ಅವರಿಗೆ ರಾಜ್ಯದ ಜನರ ಅಭಿವೃದ್ಧಿಯಾಗಲಿ ಅಥವಾ ಸಮಸ್ಯೆಗೆ ಪರಿಹಾರ ಮಾಡಲು ಇವರು ಪ್ರಯತ್ನ ಮಾಡುತ್ತಿಲ್ಲ. ಇವರ ಕೈಯಲ್ಲಿ ರಾಜ್ಯದ ಆಡಳಿತ ಸಂಪೂರ್ಣ ಕುಸಿತವಾಗಿದೆ ಎಂದು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದರು.

''ಡಿಕೆ ಶಿವಕುಮಾರ್‌ಗೆ ಪ್ರಸಾದದ ರೂಪದಲ್ಲಿ ಸಿಎಂ ಕುರ್ಚಿ ಸಿಗಲಿದೆ''

Jul 11 2025, 11:48 PM IST

ರಾಜ್ಯದಲ್ಲಿ ಸದ್ಯಕ್ಕೆ ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ. ಮುಂದಿನ ದಿನಗಳಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಕುರ್ಚಿ ಪ್ರಸಾದದ ರೂಪದಲ್ಲಿ ಸಿಕ್ಕೇ ಸಿಗುತ್ತದೆ ಎಂದು ಕೋಲಾರ ಕ್ಷೇತ್ರ ಶಾಸಕ ಕೊತ್ತೂರು ಮಂಜುನಾಥ್ ಪ್ರತಿಕ್ರಿಯಿಸಿದರು.

ಬೇರೆ ಯಾವ ರಾಜ್ಯದಲ್ಲೂ ನಾನೇ ಸಿಎಂ ಎಂದು ಹೇಳಿಕೊಳ್ಳುವ ಸ್ಥಿತಿ ಇಲ್ಲ

Jul 11 2025, 11:48 PM IST
ಪವರ್‌ ಶೇರಿಂಗ್‌ ಕಾಂಗ್ರೆಸ್‌ ಪಕ್ಷದ ಆಂತರಿಕ ವಿಚಾರವಾದರೂ ಆ ಇಬ್ಬರಲ್ಲಿ ಯಾರು ಸುಳ್ಳು ಹೇಳುತ್ತಿದ್ದಾರೆ ಎನ್ನುವ ಕುರಿತಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಜನರಿಗೆ ತಿಳಿಸಲಿ

ಸಿಎಂ, ಡಿಸಿಎಂಗೆ ಭೇಟಿ ಅವಕಾಶ ನೀಡದ ರಾಹುಲ್‌ : ಕುತೂಹಲ ಮೂಡಿಸಿದ ನಡೆ

Jul 11 2025, 07:23 AM IST

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಭಿನ್ನಾಭಿಪ್ರಾಯಗಳು ವ್ಯಕ್ತವಾಗುತ್ತಿರುವ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಅವರಿಗೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಭೇಟಿಗೆ ಸಮಯವಕಾಶ ನೀಡದಿರುವುದು ಕುತೂಹಲ ಮೂಡಿಸಿದೆ.

ರಾಜ್ಯ ರಾಜಕಾರಣ : ಭಾರಿ ಸಂಚಲನಕ್ಕೆ ಕಾರಣವಾದ ಸಿಎಂ ಸಿದ್ದರಾಮಯ್ಯ ಹೇಳಿಕೆ

Jul 11 2025, 01:47 AM IST

‘ . ನಾಯಕತ್ವಕ್ಕಾಗಿ ಡಿಕೆಶಿ ಹಾಗೂ ನನ್ನ ನಡೆದ ಚುನಾವಣೆಯಲ್ಲಿ ಗೆದ್ದು ನಾನು ಸಿಎಂ ಆಗಿದ್ದೇನೆ. ನಾನೇ ಐದು ವರ್ಷ ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ಪೂರೈಸುತ್ತೇನೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಹೇಳಿದ್ದು, ಭಾರಿ ಸಂಚಲನಕ್ಕೆ ಕಾರಣವಾಗಿದೆ.

ಸಿಎಂ ಬದಲಾವಣೆ ಹೈಕಮಾಂಡ್ ಮುಂದೆ ಇಲ್ಲ: ಡಾ.ಯತೀಂದ್ರ

Jul 11 2025, 01:47 AM IST
ನವಂಬರ್ ತಿಂಗಳಿಗೆ ನಮ್ಮ ತಂದೆ ಎರಡೂವರೆ ವರ್ಷ ಪೂರೈಕೆ ಮಾಡ್ತಾರೆ. ಹೀಗಾಗಿ, ಸಿಎಂ ಆಸೆ ಇಟ್ಟುಕೊಂಡಿರೋರು ಕೇಳ್ತಾರೆ. ಕೇಳೋದ್ರಲ್ಲ ತಪ್ಪಿಲ್ಲ, ತೀರ್ಮಾನ ಮಾಡೋದು ಹೈಕಮಾಂಡ್ ಹಾಗೂ ಶಾಸಕರು. ಸರ್ಕಾರ ಬಂದಾಗಿನಿಂದ ಈ ಪ್ರಶ್ನೆಗೆ ಉತ್ತರ ಕೊಡುತ್ತಿದ್ದೇನೆ, ದಯವಿಟ್ಟು ಆ ಪ್ರಶ್ನೆ ಕೇಳಬೇಡಿ.

21ಕ್ಕೆ ಸಿಎಂ ಆಗಮನ: ಹಿರಿಯ ಅಧಿಕಾರಿಗಳ ಭೇಟಿ, ಪರಿಶೀಲನೆ

Jul 11 2025, 01:47 AM IST
ವಿವಿಧ ಕಾರ್ಯಕ್ರಮ ಉದ್ಘಾಟನೆ ಹಾಗೂ ಸವಲತ್ತು ವಿತರಣೆಗೆ ಜು.21ರಂದು ಸಿಎಂ ಆಗಮನ ಖಚಿತವಾದ ಹಿನ್ನೆಲೆಯಲ್ಲಿ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಕಾರ್ಯಕ್ರಮದ ಸ್ಥಳ ಹಾಗೂ ಹೆಲಿಪ್ಯಾಡ್‌ ಸೇರಿದಂತೆ ವಿವಿಧ ಅಗತ್ಯ ಸಿದ್ಧತೆಗಳನ್ನು ಪರಿಶೀಲನೆ ನಡೆಸಿದರು.
  • < previous
  • 1
  • ...
  • 28
  • 29
  • 30
  • 31
  • 32
  • 33
  • 34
  • 35
  • 36
  • ...
  • 214
  • next >

More Trending News

Top Stories
ಗ್ಯಾರಂಟಿಯಿಂದ 4 ಜನರ ಕುಟುಂಬಕ್ಕೆ ಪ್ರತಿ ತಿಂಗಳು ₹10,000 ಪ್ರಯೋಜನ
ಕಬ್ಬಿನ ದರ ನಿಗದಿ ಮಾಡಲು ಸರ್ಕಾರಕ್ಕೆ ರೈತರ ಡೆಡ್‌ಲೈನ್‌
ನಾನಕ್‌ ಜನ್ಮಸ್ಥಳಕ್ಕೆ ಹಿಂದುಗಳ ಪ್ರವೇಶಕ್ಕೆ ಪಾಕ್‌ ನಕಾರ
ರಾಹುಲ್‌ ಜೊತೆ ಸಿಎಂ, ಡಿಸಿಎಂ ಭೇಟಿ ವಿಳಂಬ?
ಹರ್ಯಾಣದಲ್ಲಿ ಬ್ರೆಜಿಲ್‌ ಮಾಡೆಲ್‌ನಿಂದ ಮತ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved