• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿಎಂ, ಡಿಸಿಎಂ ಮನೆಗೆ ಭದ್ರಾ ರೈತರ ಮುತ್ತಿಗೆ

Jul 11 2025, 01:47 AM IST
ಭದ್ರಾ ಡ್ಯಾಂ ಬಲದಂಡೆ ನಾಲೆ ಒಡೆದು, ಚಿಕ್ಕಮಗಳೂರು, ಚಿತ್ರದುರ್ಗ ಜಿಲ್ಲೆಗೆ ನೀರೊಯ್ಯುವ ಯೋಜನೆ ವಿರೋಧಿಸಿ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ನಿವಾಸಕ್ಕೆ ದಾವಣಗರೆ ಜಿಲ್ಲಾ ರೈತರ ಒಕ್ಕೂಟದ ನೇತೃತ್ವದಲ್ಲಿ ಮುತ್ತಿಗೆ ಹಾಕುವುದಾಗಿ ಬಿಜೆಪಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಎಚ್ಚರಿಸಿದ್ದಾರೆ.

ಇದೇ ಅವಧಿಯಲ್ಲೇ ಡಿಕೆಶಿ ಸಿಎಂ ಖಚಿತ : ನೊಣವಿನಕೆರೆಶ್ರೀ ಭವಿಷ್ಯ

Jul 11 2025, 01:47 AM IST
ಇದೇ ಅವಧಿಯಲ್ಲೇ ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿ ಆಗುತ್ತಾರೆ ಎಂದು ನೊಣವಿನಕೆರೆ ಶ್ರೀ ಕಾಡಸಿದ್ದೇಶ್ವರ ಮಠದ ಶ್ರೀ ಕರಿವೃಷಭ ದೇಶೀಕೇಂದ್ರ ಶಿವಯೋಗಿಶ್ವರ ಶಿವಾಚಾರ್ಯ ಸ್ವಾಮೀಜಿ ಮತ್ತೆ ಭವಿಷ್ಯ ನುಡಿದಿದ್ದಾರೆ.

ಕುಮಾರಸ್ವಾಮಿ ಮತ್ತೆ ಸಿಎಂ ಆಗುವುದು ಖಚಿತ:ನಿಖಿಲ್ ಕುಮಾರಸ್ವಾಮಿ

Jul 11 2025, 12:32 AM IST
ಎರಡೂವರೆ ವರ್ಷಗಳಿಂದ ಸರ್ಕಾರ ಜನರಿಗೆ ಅನುಕೂಲವಾಗುವಂತ ಯಾವುದೇ ಯೋಜನೆಗಳನ್ನು ಜಾರಿಮಾಡಿಲ್ಲ. ಅಭಿವೃದ್ಧಿ ಎಂಬುದು ಬರೀ ಕಾಗದದಲ್ಲಿ ಮಾತ್ರ ಕಾಣಬಹುದು. ಎಲ್ಲಾ ಕ್ಷೇತ್ರದಲ್ಲಿಯೂ ಶೂನ್ಯವಾಗಿದೆ. ಕೊಟ್ಟ ಮಾತಿನಂತೆ ನಡೆದುಕೊಳ್ಳದೆ ಭ್ರಷ್ಟ ಸರ್ಕಾರವಾಗಿದೆ ಎಂದರು.

ಸಿದ್ದು ‘ನಾನೇ ಸಿಎಂ’ ಹೇಳಿಕೆಯಿಂದ ಸಂಚಲನ! ರಹಸ್ಯ ಮಾತುಕತೆ

Jul 11 2025, 12:32 AM IST

  5 ವರ್ಷ ನಾನೇ ಸಿಎಂ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೈಕಮಾಂಡ್‌ನ ಕೇಂದ್ರ ಸ್ಥಾನ ದೆಹಲಿಯಲ್ಲೇ ಘಂಟಾಘೋಷವಾಗಿ ಹೇಳಿದ ಬೆನ್ನಲ್ಲೇ ನಗರದಲ್ಲಿ ಸಿಎಂ ಆಪ್ತ ಸಚಿವರ ದಂಡು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ರಹಸ್ಯ ಮಾತುಕತೆ  

14ಕ್ಕೆ ಸಿಎಂ, ಡಿಸಿಎಂ ಜಿಲ್ಲಾ ಪ್ರವಾಸ

Jul 10 2025, 01:46 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಜುಲೈ 14ರಂದು ಇಂಡಿ ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ಲೋಕಾರ್ಪಣೆ ನೆರವೇರಿಸಲಿದ್ದಾರೆ. ಈ ಕಾರ್ಯಕ್ರಮವನ್ನು ಯಶಸ್ವಿಯಾಗಿಸಲು ಅಗತ್ಯ ಸಿದ್ಧತೆ ಕೈಗೊಳ್ಳಬೇಕು ಎಂದು ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ತಿಳಿಸಿದರು.

ಕುರ್ಚಿ ಕಿತ್ತಾಟದಲ್ಲಿ ರಾಜ್ಯ ಮರೆತ ಸಿಎಂ, ಡಿಸಿಎಂ: ಬಸವರಾಜ ಬೊಮ್ಮಾಯಿ

Jul 09 2025, 12:26 AM IST
ಪಡಿತರ ಆಹಾರ ಸಾಗಣೆ ಲಾರಿಗಳಿಗೆ ಸುಮಾರು ₹250 ಕೋಟಿ ಬಾಕಿ ಇರುವುದು ಅಕ್ಷಮ್ಯ. ರಾಜ್ಯ ಸರ್ಕಾರ ಹಣಕಾಸು ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿದೆ. ಹಿಂದೆ ಸಿದ್ದರಾಮಯ್ಯ ಸಿಎಂ ಆಗಿದ್ದಾಗಲೂ ಅನೇಕ ಬಿಲ್ ಬಾಕಿ ಇತ್ತು. ಅದನ್ನು ನಮ್ಮ ಸರ್ಕಾರ ಬಂದು ತೀರಿಸಿತ್ತು. ಕೋವಿಡ್ ಸಂದರ್ಭದಲ್ಲಿಯೂ ಯಾವುದೇ ಹಣಕಾಸು ತೊಂದರೆಯಾಗದಂತೆ ಯಡಿಯೂರಪ್ಪ ನೇತೃತ್ವದಲ್ಲಿ ಅಭಿವೃದ್ಧಿ ಕಾರ್ಯ ಮಾಡಿದ್ದೇವೆ.

ಮಾರಗೌಡನಹಳ್ಳಿ ಪ್ರೌಢಶಾಲೆಯಲ್ಲಿ ಸಂಸತ್ ಚುನಾವಣೆ: ಕೆ.ವಿ.ಮದನ್ ಸಿಎಂ..!

Jul 09 2025, 12:20 AM IST
ಹಲಗೂರು ಸಮೀಪದ ಮಾರಗೌಡನಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ ಶೈಕ್ಷಣಿಕ ಸಾಲಿನ ಸಂಸತ್ ಚುನಾವಣೆಯಲ್ಲಿ ಕೆ.ವಿ.ಮದನ್ ಮುಖ್ಯಮಂತ್ರಿಯಾಗಿ, ಇಂದು ಉಪಮುಖ್ಯಮಂತ್ರಿಯಾಗಿ ಆಯ್ಕೆಯಾದರು.

ಸಿಎಂ ಕುರ್ಚಿಗೆ ಕಾಂಗ್ರೆಸ್‌ನಲ್ಲಿ 4 ಗುಂಪುಗಳ ಕಚ್ಚಾಟ : ಸಂಸದ ಕಾರಜೋಳ

Jul 09 2025, 12:19 AM IST
ಮುಖ್ಯಮಂತ್ರಿ ಆಗುವುದಕ್ಕೆಂದೇ ಕಾಂಗ್ರೆಸ್ ಪಕ್ಷದಲ್ಲಿ 4 ಗುಂಪುಗಳಾಗಿ ಶಾಸಕರು, ಸಂಸದರು ಪರಸ್ಪರ ಕಚ್ಚಾಡುತ್ತಿದ್ದಾರೆ. ಸರ್ಕಾರಿ ಕಚೇರಿಗಳು ಸಿದ್ದರಾಮಯ್ಯನ ವಸೂಲಿ ಕೇಂದ್ರಗಳಾಗಿವೆ ಎಂದು ಚಿತ್ರದುರ್ಗ ಬಿಜೆಪಿ ಸಂಸದ ಗೋವಿಂದ ಕಾರಜೋಳ ಹರಿಹಾಯ್ದಿದ್ದಾರೆ.

''ಕಾಂಗ್ರೆಸ್-ಜೆಡಿಎಸ್ ಪಕ್ಷಗಳ ಬಾಗಿಲು ಬಡಿದ ಬಿಎಸ್‌ವೈರನ್ನ ತಡೆದು, ಸಿಎಂ ಆಗಿಸಿದ್ದೇ ಸಿದ್ದೇಶ್ವರ ''

Jul 09 2025, 12:18 AM IST

ಕಾಂಗ್ರೆಸ್-ಜೆಡಿಎಸ್ ಪಕ್ಷಗಳ ಬಾಗಿಲನ್ನು ಬಡಿದಿದ್ದ ಬಿ.ಎಸ್.ಯಡಿಯೂರಪ್ಪ ಅವರಿಗೆ ಮುಖ್ಯಮಂತ್ರಿ ಮಾಡುವ ಜವಾಬ್ದಾರಿ ಪಡೆದಿದ್ದಲ್ಲದೇ, ರಾಜ್ಯದಲ್ಲಿ ಬಿಜೆಪಿ ಸಂಘಟನೆಗೆ ದೊಡ್ಡ ಕೊಡುಗೆ ನೀಡಿದ್ದು, ಬಿಜೆಪಿ ಅಧಿಕಾರಕ್ಕೆ ಬರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದು  ಜಿ.ಎಂ. ಸಿದ್ದೇಶ್ವರ   ಅರವಿಂದ ಲಿಂಬಾವಳಿ 

1400 ಕೋಟಿ ರು. ವೆಚ್ಚದ ಕಾಮಗಾರಿಗೆ ಸಿಎಂ ಚಾಲನೆ: ಕೆ.ಎಂ.ಉದಯ್‌

Jul 09 2025, 12:18 AM IST
ಲೋಕೋಯೋಗಿ ಇಲಾಖೆಯ 81 ಕೋಟಿ ರು, ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ- 12 ಕೋಟಿ ರು., ಕಾವೇರಿ ನೀರಾವರಿ ನಿಗಮ- 300 ಕೋಟಿ ರು. ಸೇರಿದಂತೆ ವಿವಿಧ ಇಲಾಖೆಗಳ 1400 ಕೋಒಟಿ ರು. ವೆಚ್ಚದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ನಡೆಯಲಿದೆ.
  • < previous
  • 1
  • ...
  • 29
  • 30
  • 31
  • 32
  • 33
  • 34
  • 35
  • 36
  • 37
  • ...
  • 214
  • next >

More Trending News

Top Stories
ಗ್ಯಾರಂಟಿಯಿಂದ 4 ಜನರ ಕುಟುಂಬಕ್ಕೆ ಪ್ರತಿ ತಿಂಗಳು ₹10,000 ಪ್ರಯೋಜನ
ಕಬ್ಬಿನ ದರ ನಿಗದಿ ಮಾಡಲು ಸರ್ಕಾರಕ್ಕೆ ರೈತರ ಡೆಡ್‌ಲೈನ್‌
ನಾನಕ್‌ ಜನ್ಮಸ್ಥಳಕ್ಕೆ ಹಿಂದುಗಳ ಪ್ರವೇಶಕ್ಕೆ ಪಾಕ್‌ ನಕಾರ
ರಾಹುಲ್‌ ಜೊತೆ ಸಿಎಂ, ಡಿಸಿಎಂ ಭೇಟಿ ವಿಳಂಬ?
ಹರ್ಯಾಣದಲ್ಲಿ ಬ್ರೆಜಿಲ್‌ ಮಾಡೆಲ್‌ನಿಂದ ಮತ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved