• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

1400 ಕೋಟಿ ರು. ವೆಚ್ಚದ ಕಾಮಗಾರಿಗೆ ಸಿಎಂ ಚಾಲನೆ: ಕೆ.ಎಂ.ಉದಯ್‌

Jul 09 2025, 12:18 AM IST
ಲೋಕೋಯೋಗಿ ಇಲಾಖೆಯ 81 ಕೋಟಿ ರು, ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ- 12 ಕೋಟಿ ರು., ಕಾವೇರಿ ನೀರಾವರಿ ನಿಗಮ- 300 ಕೋಟಿ ರು. ಸೇರಿದಂತೆ ವಿವಿಧ ಇಲಾಖೆಗಳ 1400 ಕೋಒಟಿ ರು. ವೆಚ್ಚದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ನಡೆಯಲಿದೆ.

ಸಿಎಂ ಕುರ್ಚಿ ಅಲುಗಾಡಿದಾಗ ಜಾತಿ ಗಣತಿ ಪ್ರಸ್ತಾಪ : ಪಿ.ಸಿ.ಮೋಹನ್

Jul 09 2025, 12:18 AM IST

ಜನಗಣತಿಗೆ ಕಾಂಗ್ರೆಸ್ ಸರ್ಕಾರ   ಜನರ ನಂಬಿಕೆ ಕಳೆದುಕೊಂಡಿದೆ.  ಮತ್ತೆ ಸಿದ್ದರಾಮಯ್ಯ ಅವರು ತಮ್ಮ ಖುರ್ಚಿಗಾಗಿ ಸಮೀಕ್ಷೆಗೆ ಮುಂದಾಗಿದ್ದಾರೆ -  ಪಿ.ಸಿ.ಮೋಹನ್

‘5 ವರ್ಷ ಸಿದ್ದು ಸಿಎಂ ಎಂದು ಖರ್ಗೆ ಹೇಳಲಿ’

Jul 08 2025, 01:48 AM IST
ಮಲ್ಲಿಕಾರ್ಜುನ ಖರ್ಗೆ ಅವರು ಸಿದ್ದರಾಮಯ್ಯನವರೇ ಐದು ವರ್ಷಗಳ ಕಾಲ ಮುಖ್ಯಮಂತ್ರಿ ಆಗಿರುತ್ತಾರೆ ಎಂದು ಘೋಷಣೆ ಮಾಡಲಿ ಎಂದು ವಿಧಾನಸಭಾ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಸವಾಲು ಹಾಕಿದ್ದಾರೆ.

ದಿಲ್ಲಿಯಲ್ಲಿ ನಾಡಿದ್ದು ಸುರ್ಜೇವಾಲಾ ಜತೆ ಸಿಎಂ, ಡಿಸಿಎಂ ಸಭೆ - ಕಾಂಗ್ರೆಸ್ಸಲ್ಲಿ ತೀವ್ರ ಕುತೂಹಲ

Jul 08 2025, 12:32 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹಾಗೂ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ಸಿಂಗ್‌ ಸುರ್ಜೇವಾಲಾ ಅವರು ಜು.10 ರಂದು ದೆಹಲಿಯಲ್ಲಿ ಸಭೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

ಗಡಿನಾಡು ಪಾವಗಡಕ್ಕೆ 21ರಂದು ಸಿಎಂ ಆಗಮನ

Jul 07 2025, 11:48 PM IST
ಜು.21ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್‌ ಸಚಿವ ರಾಜಣ್ಣ ಸೇರಿದಂತೆ ಇತರೆ ಸಚಿವರು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಪಾವಗಡಕ್ಕೆ

ದೇವೇಗೌಡ್ರು, ಕುಮಾರಸ್ವಾಮಿ ಲಾಟರಿ ಪಿಎಂ, ಸಿಎಂ ಆಗಿದ್ರ: ಶಾಸಕ ಕೆ.ಎಂ.ಉದಯ್

Jul 07 2025, 11:48 PM IST
ಮದ್ದೂರು ಕ್ಷೇತ್ರದಲ್ಲಿ 1300 ಕೋಟಿಗೂ ಅಧಿಕ ಅನುದಾನ ತಂದು ಅಭಿವೃದ್ಧಿಗೆ ಶ್ರಮಿಸುತ್ತಿದ್ದೇನೆ. ತಾಲೂಕಿನ ನೀರಾವರಿ ಯೋಜನೆಗೆ ಸುಮಾರು 600 ಕೋಟಿಗೂ ಹೆಚ್ಚಿನ ಅನುದಾನ ಬಿಡುಗಡೆ ಮಾಡಿ ರೈತರ ಕಲ್ಯಾಣಕ್ಕೆ ಶ್ರಮಿಸುತ್ತಿದ್ದೇನೆ. ನನ್ನ ಅಭಿವೃದ್ಧಿ ಸಹಿಸದೆ ಕೆಲವರು ಟೀಕೆ ಮಾಡುತ್ತಿದ್ದಾರೆ. ಆದರೆ, ಯಾವುದೇ ಟೀಕೆಗಳಿಗೆ ನಾನು ಹೆದರುವುದಿಲ್ಲ.

ಆಗಸ್ಟ್‌ 4ಕ್ಕೆ ಕೊಪ್ಪಳಕ್ಕೆ ಸಿಎಂ, ಡಿಸಿಎಂ

Jul 07 2025, 11:48 PM IST
ಮಳೆ ಇರುವುದರಿಂದ ಜಿಲ್ಲಾ ಕ್ರೀಡಾಂಗಣದಲ್ಲಿ ಜರ್ಮನ್ ಟೆಂಟ್ ಹಾಕಿ ಹೆಚ್ಚಿನ ಆಸನ ವ್ಯವಸ್ಥೆ ಮಾಡಬೇಕು. ಅಧಿಕಾರಿಗಳು ತಮ್ಮ ಇಲಾಖೆಯಲ್ಲಿ ಯಾವುದೇ ಉದ್ಘಾಟನೆ, ಶಂಕುಸ್ಥಾಪನೆ ಮತ್ತು ಫಲಾನುಭವಿಗಳ ಪಟ್ಟಿಯನ್ನು ಮತ್ತೊಂದು ಸಭೆ ನಡೆಸುವ ಮೊದಲೇ ನೀಡಬೇಕು ಎಂದು ಶಿವರಾಜ ತಂಗಡಗಿ ಸೂಚಿಸಿದರು.

ಸಿದ್ದರಾಮಯ್ಯ ರಾಜೀನಾಮೆ ಅಷ್ಟೇ ಬಾಕಿ - ಸಿಎಂ ಸ್ಥಾನ ಬದಲಾವಣೆಗೆ ಸಿದ್ಧತೆ : ಬಿವೈವಿ

Jul 07 2025, 11:38 AM IST

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವುದಷ್ಟೇ ಬಾಕಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭವಿಷ್ಯ ನುಡಿದರು.

ಒಪ್ಪಂದದಂತೆ ಡಿಕೆಶಿ ಸಿಎಂ ಆಗ್ಬೇಕು : ರಂಭಾಪುರಿ ಶ್ರೀ!

Jul 07 2025, 01:33 AM IST

  ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಜಯ ಸಾಧಿಸಲು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಕಾರಣ. ಪಕ್ಷದ ಗೆಲುವಿಗೆ ಶಿವಕುಮಾರ್ ಅವರ ಶ್ರಮವಿದೆ. ಅವರಿಗೂ ಈ ರಾಜ್ಯದ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಲು ಒಂದು ಅವಕಾಶ ಸಿಗಬೇಕು’ ಎಂದ ರಂಭಾಪುರಿ ಜಗದ್ಗುರು ಪ್ರಸನ್ನ ರೇಣುಕಾ ವೀರ ಸೋಮೇಶ್ವರ ಸ್ವಾಮೀಜಿ 

ಗ್ಯಾರಂಟಿ ಬಡವರ ಸ್ಕೀಂ, ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ : ಸಿಎಂ

Jul 07 2025, 01:33 AM IST
ಗ್ಯಾರಂಟಿ ಯೋಜನೆಗಳು ಬಡವರ ಕಾರ್ಯಕ್ರಮಗಳು. ಅವುಗಳನ್ನು ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
  • < previous
  • 1
  • ...
  • 30
  • 31
  • 32
  • 33
  • 34
  • 35
  • 36
  • 37
  • 38
  • ...
  • 214
  • next >

More Trending News

Top Stories
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
ಪ್ಲಾಸ್ಟಿಕ್ ಮುಕ್ತ ಪರಿಸರಕ್ಕೆ ಪಣತೊಡಿ : ನರೇಂದ್ರಸ್ವಾಮಿ
ಎಸ್ಸೆಸ್ಸೆಲ್ಸಿ-ದ್ವಿತೀಯ ಪಿಯು ಪರೀಕ್ಷೆ - 1ರ ವೇಳಾಪಟ್ಟಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved