• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಾಬು ಜಗಜೀವನರಾಂರ ಉತ್ತಮ ಆಡಳಿತ ನಮಗೆ ಸ್ಫೂರ್ತಿ: ಸಿಎಂ

Jul 07 2025, 01:33 AM IST
ದೇಶದ ಮಾಜಿ ಉಪಪ್ರಧಾನಿ ಹಸಿರುಕ್ರಾಂತಿ ಹರಿಕಾರ ಬಾಬು ಜಗಜೀವನರಾಮ್‌ ಅವರು ನೀಡಿದ ಉತ್ತಮ ಆಡಳಿತ ನಮ್ಮೆಲ್ಲರಿಗೂ ಸ್ಫೂರ್ತಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಡಿಕೆ ಶಿವಕುಮಾರ್ ಗೂ ಸಿಎಂ ಅವಕಾಶ ಸಿಗಲಿ: ರಂಭಾಪುರಿ ಶ್ರೀ

Jul 06 2025, 11:48 PM IST
ಏನು ಒಪ್ಪಂದ ಆಗಿದೆ ಅಂತ ಸಿದ್ದರಾಮಯ್ಯ, ಡಿಕೆಶಿ ಹಾಗೂ ವರಿಷ್ಠರಿಗೆ ಮಾತ್ರ ತಿಳಿದಿದ್ದು ಆ ಒಪ್ಪಂದದಂತೆ ನಡೆದುಕೊಂಡರೆ ಎಲ್ಲಾ ರಾಜಕಾರಣಿಗಳಿಗೂ ಗೌರವ.

ಟಿವಿಕೆ ಅಧ್ಯಕ್ಷ, ನಟ ವಿಜಯ್‌ ಸಿಎಂ ಅಭ್ಯರ್ಥಿ; ಬಿಜೆಪಿಜತೆಯಲ್ಲಿ ಮೈತ್ರಿ ಇಲ್ಲ

Jul 05 2025, 01:48 AM IST
2026ರಲ್ಲಿ ತಮಿಳುನಾಡಿನಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಗೆ ಈಗಾಗಲೇ ರಾಜಕೀಯ ಚಟುವಟಿಕೆ ಗರಿಗೆದರಿದ್ದು, ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ದಳಪತಿ ವಿಜಯ್‌ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಘೋಷಿಸಿದೆ.

ಸಿಎಂ ಬದಲಾವಣೆ ಬಗ್ಗೆ ಮಾತನಾಡಲು ಅಶೋಕ್‌ ಯಾರು

Jul 04 2025, 11:46 PM IST
ಸದ್ಯಕ್ಕೆ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ. ಈ ವಿಚಾರದ ಬಗ್ಗೆ ನವೆಂಬರ್ ನಂತರದಲ್ಲಿ ಪ್ರತಿಕ್ರಿಯೆ ಕೊಡಲಾಗುವುದು. ಅದರ ಬಗ್ಗೆ ಮಾತನಾಡಲು ಆರ್‌. ಅಶೋಕ್ ಯಾರು ಎಂದು ಇಂಧನ ಸಚಿವ ಕೆ. ಜೆ. ಜಾರ್ಜ್‌ ತಿರುಗೇಟು ನೀಡಿದರು. ನಮ್ಮ ಹೈಕಮಾಂಡ್ ಇದೆ, ಅವರು ತೀರ್ಮಾನ ಮಾಡುತ್ತಾರೆ, ಸಿಎಂ ಬದಲಾವಣೆ ಬಗ್ಗೆ ಮಾತನಾಡಲು ಅಶೋಕ್ ಯಾರು ಎಂದು ಕುಟುಕಿದರು. ಯಾರೋ ಹೇಳಿದರು ಅಂದಮಾತ್ರಕ್ಕೆ ಸಿಎಂ ಬದಲಾಗುವುದಿಲ್ಲ ಎನ್ನುವ ಮೂಲಕ ಸಿದ್ದರಾಮಯ್ಯ ಪರ ಬ್ಯಾಟಿಂಗ್ ಮಾಡಿದರು. ಅಶೋಕ್ ಅವರು ನವೆಂಬರ್‌ವರೆಗೆ ಗಡುವು ನೀಡಿದ್ದಾರೆ. ಆಗ ಏನಾಗುತ್ತೆ ನೋಡಿ, ನಂತರ ನಾನು ಮಾತನಾಡುವೆ ಎಂದು ಟಾಂಗ್ ಕೊಟ್ಟರು.

ಸಿಎಂ ವರ್ತನೆಯಿಂದ ಎಎಸ್ಪಿ ಭರಮನಿ ಸ್ವಾಭಿಮಾನಕ್ಕೆ ಧಕ್ಕೆ: ಬಿಜೆಪಿ ಆಕ್ರೋಶ

Jul 04 2025, 08:23 AM IST

ಬೆಳಗಾವಿಯ ಬಹಿರಂಗ ವೇದಿಕೆಯಲ್ಲಿ ಮುಖ್ಯಮಂತ್ರಿಗಳಿಂದ ನಿಂದನೆ ಅನುಭವಿಸಿದ್ದ ಧಾರವಾಡದ ಎಎಸ್‌ಪಿ ನಾರಾಯಣ ಭರಮನಿ ಸೇವೆಯಿಂದ ನಿವೃತ್ತಿ ಬಯಸಿರುವುದು ಅತ್ಯಂತ ನೋವಿನ ಹಾಗೂ ದುರ್ದೈವದ ಸಂಗತಿ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸಿಎಂ ಆಗಿಯೇ ಆಗುತ್ತಾರೆ : ಡಿ.ಕೆ.ಸುರೇಶ್‌

Jul 04 2025, 01:02 AM IST
‘ಸಿದ್ದರಾಮಯ್ಯ ಅವರನ್ನು ಬೆಂಬಿಲಿಸುವುದು ಬಿಟ್ಟು ನನಗೆ ಬೇರೆ ಆಯ್ಕೆಗಳಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ನೀಡಿರುವ ಹೇಳಿಕೆ ಅಸಹಾಯಕತೆ ಅಲ್ಲ. ಅವರ ಪಕ್ಷ ನಿಷ್ಠೆ ಮತ್ತು ನಾಯಕತ್ವಕ್ಕೆ ಕೊಡುವ ಗೌರವ’ ಎಂದು ಮಾಜಿ ಸಂಸದ ಹಾಗೂ ಬಮೂಲ್‌ ಅಧ್ಯಕ್ಷ ಡಿ.ಕೆ.ಸುರೇಶ್‌ ಹೇಳಿದ್ದಾರೆ.

ದೇವನಹಳ್ಳಿ ರೈತರೊಂದಿಗೆ ಸಿಎಂ ಇಂದು ಸಭೆ

Jul 04 2025, 01:02 AM IST
ಉದ್ದೇಶಿತ ಹೈಟೆಕ್‌ ಡಿಫೆನ್ಸ್‌ ಮತ್ತು ಏರೋಸ್ಪೇಸ್‌ ಪಾರ್ಕ್‌ ಅಭಿವೃದ್ಧಿಗಾಗಿ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿ ವ್ಯಾಪ್ತಿಯ ಭೂಸ್ವಾಧೀನಕ್ಕೆ ವಿರೋಧ ವ್ಯಕ್ತಪಡಿಸುತ್ತಿರುವ ರೈತರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಮನವೊಲಿಕೆ ಸಭೆ ನಡೆಸಲಿದ್ದಾರೆ.

ಡಿಕೆಶಿ ತಮ್ಮ ನಡವಳಿಕೆಯಿಂದ ಸಿಎಂ ಆಗೋದು ಕಷ್ಟ

Jul 03 2025, 11:51 PM IST
ನಮ್ಮ ಸ್ನೇಹಿತ ಡಿ.ಕೆ.ಶಿವಕುಮಾರ್ ಪಬ್ಲಿಕ್ ಕಾಂಟ್ಯಾಕ್ಟ್‌ನಲ್ಲಿ ಬಹಳ ಫೇಲ್ ಆಗಿದ್ದಾರೆ. ಹೀಗಾಗಿ ಅವರು ಸಿಎಂ ಆಗೋದು ಕಷ್ಟ, ಈ ಅವಧಿಯಲ್ಲಿ ಸಿಎಂ ಸ್ಥಾನ ಸಿಗುವುದು ಸುಲಭ ಅಲ್ಲ ಎಂದು ಡಿ.ಕೆ.ಶಿವಕುಮಾರ್ ಅತ್ಯಾಪ್ತರಾದ ಮಾಜಿ ಶಾಸಕ ಸಿ.ಎಂ.ಲಿಂಗಪ್ಪ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಸಿಎಂ ಬದಲಾವಣೆ ನಿರ್ಧಾರ ಹೈಕಮಾಂಡ್ ಮಾಡುತ್ತೆ, ಶಾಸಕರಲ್ಲ

Jul 03 2025, 11:49 PM IST
ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ನಾವೆಲ್ಲಾ ಶಾಸಕರು ಹಾಗೂ ರಾಜ್ಯ ನಾಯಕರು ಮಾಡುವ ವಿಚಾರವಲ್ಲ, ಕೇಂದ್ರದ ವರಿಷ್ಠ ಎಐಸಿಸಿ ಅಧ್ಯಕ್ಷರು ಹಾಗೂ ಹೈಕಮಾಂಡ್ ಕೈಗೊಳ್ಳುವ ನಿರ್ಧಾರವಾಗಿದ್ದು ಅದೇ ಅಂತಿಮವಾಗಿದೆ. ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.

ಎಚ್‌ಡಿಡಿ ಲಾಟರಿ ಪಿಎಂ, ಎಚ್‌ಡಿಕೆ ಲಾಟರಿ ಸಿಎಂ: ರುದ್ರಪ್ಪ

Jul 03 2025, 11:48 PM IST
ಕೊರೋನಾ ಸಮಯದಲ್ಲಿ ರೈತರು ಬೆಳೆದ ತರಕಾರಿಗಳನ್ನು ಖರೀದಿಸಿ ನೆರವಿಗೆ ನಿಂತರು. ಕೊರೋನಾದಿಂದ ಸಾವನ್ನಪ್ಪಿದವರನ್ನು ಗೌರವಯುತವಾಗಿ ಅಂತ್ಯಸಂಸ್ಕಾರ ನೆರವೇರಿಸಿದರು. ಶಾಸಕರಾಗಿ ಅಭಿವೃದ್ಧಿಪರವಾಗಿ ಶ್ರಮಿಸುತ್ತಿರುವುದನ್ನು ಸಹಿಸದೆ ನಿಖಿಲ್ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂದು ಟೀಕಿಸಿದರು.
  • < previous
  • 1
  • ...
  • 31
  • 32
  • 33
  • 34
  • 35
  • 36
  • 37
  • 38
  • 39
  • ...
  • 214
  • next >

More Trending News

Top Stories
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
ಪ್ಲಾಸ್ಟಿಕ್ ಮುಕ್ತ ಪರಿಸರಕ್ಕೆ ಪಣತೊಡಿ : ನರೇಂದ್ರಸ್ವಾಮಿ
ಎಸ್ಸೆಸ್ಸೆಲ್ಸಿ-ದ್ವಿತೀಯ ಪಿಯು ಪರೀಕ್ಷೆ - 1ರ ವೇಳಾಪಟ್ಟಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved