• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿಎಂ ಸ್ಥಾನ ತುಂಬಬಲ್ಲ ಸಿದ್ದು ತರಹ ಸಮರ್ಥ ನಾಯಕನಿಲ್ಲ

Jul 02 2025, 12:19 AM IST
ರಾಮನಗರ: ಮುಖ್ಯಮಂತ್ರಿ ಸಿದ್ದರಾಮಯ್ಯ ಬದಲಾವಣೆ ಕುರಿತು ಕಾಂಗ್ರೆಸ್ ಪಕ್ಷದಲ್ಲಿ ಚರ್ಚೆಗಳು ನಡೆಯುತ್ತಿವೆ. ಆದರೆ, ಕಾಂಗ್ರೆಸ್ ನೊಳಗೆ ಮುಖ್ಯಮಂತ್ರಿ ಸ್ಥಾನ ತುಂಬಬಲ್ಲ ಸಿದ್ದರಾಮಯ್ಯ ಅವರಂತಹ ಮತ್ತೊಬ್ಬ ಸಮರ್ಥ ನಾಯಕ ಇಲ್ಲ ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷ ಅಧ್ಯಕ್ಷ ವಾಟಾಳ್ ನಾಗರಾಜ್ ಪ್ರತಿಕ್ರಿಯಿಸಿದರು.

ನಾನು, ಡಿಕೆಶಿ ಒಗ್ಗಟ್ಟಾಗಿದ್ದೇವೆ : ಸಿಎಂ ಸಿದ್ದರಾಮಯ್ಯ

Jul 01 2025, 01:48 AM IST

ನಾನು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚೆನ್ನಾಗಿಯೇ ಇದ್ದೇವೆ. ನಮ್ಮಿಬ್ಬರ ನಡುವೆ ತಂದಾಕುವ ಪ್ರಯತ್ನ ಮಾಡಿದರೂ ಅದು ಆಗುವುದಿಲ್ಲ. ನಾವಿಬ್ಬರು ಒಟ್ಟಾಗಿಯೇ ಇದ್ದೇವೆ   ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.  

ಕಾವೇರಿಗೆ ಬಾಗಿನ; ದಾಖಲೆ ಸೃಷ್ಟಿಸಿದ ಸಿಎಂ ಸಿದ್ದರಾಮಯ್ಯ

Jul 01 2025, 12:47 AM IST
ಸಿದ್ದರಾಮಯ್ಯನವರ ಕಾಲ್ಗುಣ ಸರಿಯಿಲ್ಲವೆಂದು ಟೀಕಿಸುತ್ತಿದ್ದವರಿಗೆ ಹೊಸ ಇತಿಹಾಸ ಸೃಷ್ಟಿಸಿ ಬಾಯಿ ಮುಚ್ಚಿಸಿದ್ದಾರೆ. ಮುಖ್ಯಮಂತ್ರಿಯಾಗಿ ಮೂರನೇ ಬಾರಿ, ಉಪಮುಖ್ಯಮಂತ್ರಿಯಾಗಿ ಒಂದು ಬಾರಿ ಸೇರಿದಂತೆ ನಾಲ್ಕು ಬಾರಿ ಕಾವೇರಿ ಮಾತೆಗೆ ಬಾಗಿನ ಸಮರ್ಪಿಸಿದ ಹಿರಿಮೆಗೆ ಪಾತ್ರರಾಗಿದ್ದಾರೆ.

ಎಚ್.ಡಿ.ಕುಮಾರಸ್ವಾಮಿ ಅವರನ್ನು ಮತ್ತೊಮ್ಮೆ ಸಿಎಂ ಮಾಡಲು ನಿರಂತರ ಪಕ್ಷ ಸಂಘಟನೆ: ನಿಖಿಲ್

Jul 01 2025, 12:47 AM IST
ಜಿಲ್ಲೆಯ ಜನರು ಜೆಡಿಎಸ್ ಪಕ್ಷದ ಮೇಲೆ ಅಪಾರ ಪ್ರೀತಿ ವಿಶ್ವಾಸ ಹೊಂದಿದ್ದಾರೆ. ಅಲ್ಲದೇ, ನಮ್ಮ ಕುಟುಂಬದವರನ್ನು ಕೈಬಿಟ್ಟಿಲ್ಲ. ಕುಮಾರಣ್ಣ ಕೇಂದ್ರದಲ್ಲಿ ಮಂತ್ರಿಯಾಗಲು ಮಂಡ್ಯ ಜಿಲ್ಲೆಯ ಜನತೆ ಕಾರಣ. ಆದ್ದರಿಂದ ಕುಮಾರಣ್ಣ ಮಂಡ್ಯ ಜಿಲ್ಲೆಯನ್ನು ಅಭಿವೃದ್ಧಿ ಮಾಡುವ ಮೂಲಕ ಜಿಲ್ಲೆಯ ಋಣ ತೀರಿಸಬೇಕು ಎಂಬುದನ್ನು ಆಗ್ಗಾಗೆ ಹೇಳುತ್ತಾರೆ.

ಕೆಆರ್‌ಎಸ್‌ ಜಲಾಶಯಕ್ಕೆ ಸಿಎಂ, ಡಿಸಿಎಂ ಬಾಗಿನ

Jul 01 2025, 12:47 AM IST
ಇತಿಹಾಸದಲ್ಲೇ ಮೊದಲ ಬಾರಿಗೆ ಜೂನ್ ತಿಂಗಳಲ್ಲಿ ಭರ್ತಿಯಾದ ಕೃಷ್ಣರಾಜಸಾಗರ ಜಲಾಶಯದಲ್ಲಿ ವಾಡಿಕೆಯಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಡಿಸಿಎಂ ಡಿ.ಕೆ.ಶಿವಕುಮಾರ್‌, ಹಲವು ಸಚಿವರು, ಸ್ಥಳೀಯ ಜಲಪ್ರತಿನಿಧಿಗಳ ಜೊತೆ ಜಲಾಶಯಕ್ಕೆ ಆಗಮಿಸಿ, ಕಾವೇರಿ ಮಾತೆಗೆ ಬಾಗಿನ ಸಮರ್ಪಿಸಿದರು. ಇದರೊಂದಿಗೆ ಜೂನ್ ತಿಂಗಳಲ್ಲಿ ಬಾಗಿನ ಅರ್ಪಿಸಿದ ಮೊದಲ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೂ ಪಾತ್ರರಾದರು.

ಕೆಆರ್‌ಎಸ್‌ಗೆ ಇಂದು ಸಿಎಂ,ಡಿಸಿಎಂ ಬಾಗಿನ ಸಮರ್ಪಣೆ

Jun 30 2025, 12:35 AM IST
ಕರ್ನಾಟಕದಲ್ಲಿ ಅತಿ ಹೆಚ್ಚು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದವರಲ್ಲಿ ಒಬ್ಬರಾಗಿರುವ ಸಿಎಂ ಸಿದ್ದರಾಮಯ್ಯನವರಿಗೆ ಇದೀಗ ಹೊಸದೊಂದು ದಾಖಲೆ ಬರೆಯುವ ಸುವರ್ಣ ಅವಕಾಶ ಒದಗಿ ಬಂದಿದೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೃಷ್ಣರಾಜ ಸಾಗರ ಜಲಾಶಯಕ್ಕೆ ಇದೇ ಮೊದಲ ಬಾರಿಗೆ ಮುಖ್ಯಮಂತ್ರಿಯೊಬ್ಬರು ಜೂನ್ ತಿಂಗಳಲ್ಲಿಯೇ ಬಾಗಿನ ಅರ್ಪಿಸಲಿದ್ದಾರೆ.

ಸಿದ್ದರಾಮಯ್ಯ ಸಿಎಂ ಸ್ಥಾನದಲ್ಲಿ ಇರುತ್ತಾರೆ, ಅವರೇ ದಸರಾ ಉದ್ಘಾಟಿಸುತ್ತಾರೆ

Jun 30 2025, 12:34 AM IST
5 ವರ್ಷವೂ ಕಾಂಗ್ರೆಸ್ ಸರ್ಕಾರ ಸ್ಥಿರವಾಗಿಯೇ ಇರುತ್ತದೆ‌. ನನ್ನ ಆತ್ಮ ವಿಶ್ವಾಸದ ಪ್ರಕಾರವೂ ಕಾಂಗ್ರೆಸ್ ಸರ್ಕಾರ ಗಟ್ಟಿಯಾಗಿರುತ್ತದೆ

ಆರೆಸ್ಸೆಸ್‌ಗೆ ಸಂವಿಧಾನದ ಮೇಲೆ ನಂಬಿಕೆ ಇಲ್ಲ : ಸಿಎಂ

Jun 29 2025, 09:03 AM IST

ಆರ್‌ಎಸ್‌ಎಸ್‌ನವರು ಯಾವಾಗಲೂ ಮನುಸ್ಮೃತಿ ಮೇಲೆ ನಂಬಿಕೆ ಹೊಂದಿರುವವರು. ಅವರಿಗೆ ಸಂವಿಧಾನ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲೆ ಗೌರವ, ನಂಬಿಕೆ ಇಲ್ಲ.

ತೋರಣಗಲ್ಲಿನ ಓಪಿಜೆ ಕೇಂದ್ರಕ್ಕೆ ನಾಗಾಲ್ಯಾಂಡ್ ಸಿಎಂ ಭೇಟಿ

Jun 29 2025, 01:33 AM IST
ನಾಗಾಲ್ಯಾಂಡ್ ಮುಖ್ಯಮಂತ್ರಿ ನೀಫಿಯು ರಿಯೋ ಶನಿವಾರ ತಾಲೂಕಿನ ತೋರಣಗಲ್ಲಲ್ಲಿರುವ ಓಪಿಜೆ ಕೇಂದ್ರಕ್ಕೆ ಭೇಟಿ ನೀಡಿ, ಜೆಎಸ್‌ಡಬ್ಲ್ಯೂನ ವಿವಿಧ ಸಮುದಾಯ ಅಭಿವೃದ್ಧಿ ಕಾರ್ಯ ವೀಕ್ಷಿಸಿದರು.

ಕಾಮಗಾರಿ ಸ್ಥಗಿತಕ್ಕೆ ಸಿಎಂ, ಡಿಸಿಎಂಗೆ ಬಸವಂತಪ್ಪ ಮನವರಿಕೆ

Jun 29 2025, 01:32 AM IST
ಭದ್ರಾ ಡ್ಯಾಂ ಬಲದಂಡೆ ನಾಲೆ ಬಳಿ ಕೈಗೊಂಡ ಕಾಮಗಾರಿ ವಿವಾದಕ್ಕೆ ಕಾರಣವಾಗಿದೆ. ತಕ್ಷಣವೇ ಈ ಕಾಮಗಾರಿ ಸ್ಥಗಿತಗೊಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಜಲ ಸಂಪನ್ಮೂಲ ಸಚಿವ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ಗೆ ಮಾಯಕೊಂಡ ಕ್ಷೇತ್ರ ಕಾಂಗ್ರೆಸ್ ಶಾಸಕ ಕೆ.ಎಸ್.ಬಸವಂತಪ್ಪ ಒತ್ತಾಯಿಸಿದ್ದಾರೆ.
  • < previous
  • 1
  • ...
  • 33
  • 34
  • 35
  • 36
  • 37
  • 38
  • 39
  • 40
  • 41
  • ...
  • 214
  • next >

More Trending News

Top Stories
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
ಪ್ಲಾಸ್ಟಿಕ್ ಮುಕ್ತ ಪರಿಸರಕ್ಕೆ ಪಣತೊಡಿ : ನರೇಂದ್ರಸ್ವಾಮಿ
ಎಸ್ಸೆಸ್ಸೆಲ್ಸಿ-ದ್ವಿತೀಯ ಪಿಯು ಪರೀಕ್ಷೆ - 1ರ ವೇಳಾಪಟ್ಟಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved