• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೇಂದ್ರದ ನಾಯಕರಿಗೆ ಸೆಡ್ಡು ಹೊಡೆಯಲು ಸಿಎಂ ಸ್ವಾಭಿಮಾನಿ ಸಮಾವೇಶ: ಶ್ರೀವತ್ಸ

Nov 30 2024, 12:46 AM IST
ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ತರಲು ಪರದಾಡುತ್ತಿದ್ದಾರೆ. ಅದಕ್ಕಾಗಿಯೇ ಬಿಪಿಎಲ್ ಕಾರ್ಡ್ ಗಳ ಪರಿಷ್ಕರಣೆಗೆ ಮುಂದಾಗಿದ್ದಾರೆ. ವಿಪಕ್ಷವಾಗಿರುವ ನಾವು ಸರ್ಕಾರದ ಜನವಿರೋಧಿ ನಡೆಯನ್ನು ಜನರಿಗೆ ತಿಳಿಸುವಲ್ಲಿ ಎಲ್ಲೋ ಒಂದು ಕಡೆ ವಿಫಲವಾದೆವಾ ಎನಿಸುತ್ತಿದೆ.

ಹಳಿಯಾಳ ವಿದ್ಯಾರ್ಥಿನಿ ಸಾವು: ಕ್ರಮಕ್ಕೆ ಸಿಎಂ ಕಚೇರಿ ಸೂಚನೆ

Nov 30 2024, 12:45 AM IST
ಶಾಲೆಯ ಮುಖ್ಯಗುರುಗಳು ಹಾಗೂ ಶಿಕ್ಷಕರ ನಿರ್ಲಕ್ಷ್ಯತೆ ಎದ್ದು ಕಾಣುತ್ತಿದ್ದು ಸ್ಪಷ್ಟವಾಗಿರುತ್ತದೆ. ಈ ಕುರಿತು ಹಳಿಯಾಳ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಿಸಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಹಾಡಿಗಳಲ್ಲಿ ಮೂಲಸೌಕರ್ಯ ಒದಗಿಸಲು ವಿವಿಧ ಇಲಾಖೆ ರಾಜ್ಯಮಟ್ಟದ ಅಧಿಕಾರಿಗಳಿಗೆ ಸಿಎಂ ಸೂಚನೆ: ಅನಿಲ್ ಚಿಕ್ಕಮಾದು

Nov 30 2024, 12:45 AM IST
ಎಚ್‌.ಡಿ. ಕೋಟೆ ತಾಲೂಕಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿ ನೀಡಿದ ಸಂದರ್ಭದಲ್ಲಿ ಕೆರೆ ಹಾಡಿಯಲ್ಲಿ ಆದಿವಾಸಿಗಳ ಸಮಸ್ಯೆಗಳನ್ನು ಆಲಿಸಿದ್ದರು, ನಂತರ ಬೆಂಗಳೂರಿನಲ್ಲಿ ಅರಣ್ಯ ಇಲಾಖೆ ಹಾಗೂ ವಿವಿಧ, ಇಲಾಖೆಗಳ ರಾಜ್ಯಮಟ್ಟದ ಅಧಿಕಾರಿಗಳ ಸಭೆ ನಡೆಸಿ ಆದಿವಾಸಿಗಳ ಬಹುದಿನ ಬೇಡಿಕೆಗಳಾದ ರಸ್ತೆ, ವಿದ್ಯುತ್ , ಕುಡಿಯುವ ನೀರು, ಮುಖ್ಯವಾಗಿ ಜಮಿಗಳಿಗೆ ಹಕ್ಕು ಪತ್ರ ಇತ್ಯಾದಿ ಮೂಲಭೂತ ಸೌಕರ್ಯಗಳ ಕೊಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಸಿಎಂ ಬಾಮೈದ ಖರೀದಿಸಿದ ಭೂಮಿ ದಾಖಲೆ ನಕಲಿ - ಜಾಗ ಮಾರಿದವನ ವಂಶವೃಕ್ಷವೇ ನಕಲಿ : ಕೃಷ್ಣ

Nov 29 2024, 11:43 AM IST

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಾಮೈದ ಮಲ್ಲಿಕಾರ್ಜುನ ಸ್ವಾಮಿಯವರು ಖರೀದಿ ಮಾಡಿದ ಭೂಮಿಗೆ ಸಂಬಂಧಿಸಿದ ದಾಖಲೆಗಳು ನಕಲಿಯಾಗಿದ್ದು, ಸುಳ್ಳು ದಾಖಲೆಗಳನ್ನು ಇಟ್ಟುಕೊಂಡು ಅವರು ಭೂಮಿ ಖರೀದಿ ಮಾಡಿದ್ದಾರೆ ಎಂದು ದೂರುದಾರ ಸ್ನೇಹಮಯಿ ಕೃಷ್ಣ ಆರೋಪಿಸಿದ್ದಾರೆ.

ಡಿಸೆಂಬರ್‌ 3, 4ರಂದು ಮಂಗಳೂರಲ್ಲಿ ಬಹುಸಂಸ್ಕೃತಿ ಉತ್ಸವ, ಸಿಎಂ ಭಾಗಿ

Nov 29 2024, 01:04 AM IST
ಡಿ.4ರಂದು ಬೆಳಗ್ಗೆ 9.30ರಿಂದ ವಿದ್ಯಾರ್ಥಿ ಸಮಾವೇಶದಲ್ಲಿ ವಿಚಾರ ಸಂಕಿರಣ ಮತ್ತು ಸಂವಾದ ಕಾರ್ಯಕ್ರಮ ನಡೆಯಲಿದ್ದು, ‘ಕರ್ನಾಟಕದ ಬಹುಸಂಸ್ಕೃತಿಯ ಪರಂಪರೆ’ ಎಂಬ ವಿಷಯದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಉಪನ್ಯಾಸ ನೀಡಲಿದ್ದಾರೆ.

ಬಿಬಿಎಂಪಿ ಹಾಗೂ ಬಿಎಸ್‌ಡಬ್ಲ್ಯೂಎಂಎಲ್‌ನಿಂದ ಸ್ವಯಂ ಚಾಲಿತ ಕಸ ವಿಂಗಣಡಣೆ ಘಟಕಕ್ಕೆ ಸಿಎಂ ಚಾಲನೆ

Nov 29 2024, 01:02 AM IST
ನಗರದ ಛಲವಾದಿ ಪಾಳ್ಯದಲ್ಲಿ ಬಿಬಿಎಂಪಿ ಹಾಗೂ ಬಿಎಸ್‌ಡಬ್ಲ್ಯೂಎಂಎಲ್‌ನಿಂದ ನಿರ್ಮಿಸಲಾದ ದ್ವಿತೀಯ ಹಂತದ ಕಸ ವರ್ಗಾವಣೆ ಹಾಗೂ ಸ್ವಯಂ ಚಾಲಿತ ಕಸ ವಿಂಗಣಡಣೆ ಘಟಕಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಚಾಲನೆ ನೀಡಿದರು.

ಬಿ.ಎಸ್.ಯಡಿಯೂರಪ್ಪ ಸಿಎಂ ಆಗುವುದನ್ನು ತಡೆದಿದ್ದೇ ರೇವಣ್ಣ: ಜಿ.ಟಿ.ದೇವೇಗೌಡ ಆಕ್ರೋಶ

Nov 29 2024, 01:00 AM IST
ನನ್ನನ್ನು ಬಂಧಿಸುವ ಭೀತಿಯಿಂದ ರಕ್ಷಣೆ ಕೊಡುವಂತೆ ಯಾವತ್ತೂ ಯಾರನ್ನೂ ಕೇಳಿಕೊಂಡಿಲ್ಲ. ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗುವುದನ್ನು ತಪ್ಪಿಸಿದ್ದೇ ಎಚ್.ಡಿ.ರೇವಣ್ಣ ಎಂದು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ, ಶಾಸಕ ಜಿ.ಟಿ.ದೇವೇಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಡಿಸೆಂಬರ್‌ 5ರಂದು ಹಾಸನದಲ್ಲಿ ಸಿಎಂ ಬೆಂಬಲಿಸಿ ಸಮಾವೇಶ: ಕುರುಬರ ಸಂಘದ ಮಾಜಿ ಅಧ್ಯಕ್ಷ ಸುಬ್ರಹ್ಮಣ್ಯ

Nov 29 2024, 01:00 AM IST
ವಿವಿಧ ಪ್ರಗತಿಪರ ಸಂಘಟನೆಗಳ ಹಾಗೂ ಇತರೆ ಎಲ್ಲ ವರ್ಗಗಳ ಒಕ್ಕೂಟವು ಡಿ.5 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಬೆಂಬಲಿಸಿ, ಸ್ವಾಭಿಮಾನಿ ಸಮಾವೇಶವನ್ನು ಹಾಸನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು. ಚಾಮರಾಜನಗರದಲ್ಲಿ ಸಿದ್ದರಾಮಯ್ಯ ಅವರ ಸ್ವಾಭಿಮಾನಿ ಸಮಾವೇಶದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಸಂವಿಧಾನ ಕೆಟ್ಟವರ ಕೈಗೆ ಹೋದರೆ ಅಪಾಯ: ಸಿಎಂ

Nov 27 2024, 01:31 AM IST
ಸಂವಿಧಾನ ಕೆಟ್ಟವರ ಕೈಗೆ ಸೇರಿದರೆ ಅಪಾಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಸಂವಿಧಾನ ಪಾಲನೆ ಮಾಡುವವರ ಕೈಯಲ್ಲಿ ಸಂವಿಧಾನ ಇರಬೇಕು ಎಂದು ತಿಳಿಸಿದ್ದಾರೆ.

ಸಿಎಂ ವಿರುದ್ಧ ಕಪ್ಪು ಬಾವುಟ ಪ್ರದರ್ಶನಕ್ಕೆ ನಿರ್ಧಾರ

Nov 27 2024, 01:05 AM IST
ಜಿಲ್ಲೆಯ ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ ಮಾತ್ರ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ಬಿಡುಗಡೆ ಮಾಡಿ, ವಿರೋಧ ಪಕ್ಷಗಳ ಶಾಸಕರಿಗೆ ಕ್ಷೇತ್ರಗಳಿಗೆ ಅನುದಾನ ನೀಡದೆ ತಾರತಮ್ಯ ನೀತಿ ಅನುಸರಿಸುವುದನ್ನು ಖಂಡಿಸಿ ಡಿ. 2 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಪ್ಪು ಬಾವುಟ ಪ್ರದರ್ಶಿಸಿ ಗೋ ಬ್ಯಾಕ್ ಸಿದ್ದರಾಮಯ್ಯ ಘೋಷಣೆ ಕೂಗುವ ಮೂಲಕ ಹೋರಾಟ ನಡೆಸಲು ಜಿಲ್ಲೆಯ ಎನ್‌ಡಿಎ ಶಾಸಕರು ನಿರ್ಧರಿಸಿದ್ದಾರೆ.
  • < previous
  • 1
  • ...
  • 33
  • 34
  • 35
  • 36
  • 37
  • 38
  • 39
  • 40
  • 41
  • ...
  • 160
  • next >

More Trending News

Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved