• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಮಾಜದಲ್ಲಿ ಶಾಂತಿ, ನೆಮ್ಮದಿ ನೆಲೆಸಲು ಕೆಲಸ ಮಾಡಿ : ಪೊಲೀಸರಿಗೆ ಸಿಎಂ ಸಿದ್ದರಾಮಯ್ಯ ಕಿವಿಮಾತು

Apr 03 2025, 02:46 AM IST

  ಬಂಡವಾಳ ಬಂದರೆ ಉದ್ಯೋಗ ಸೃಷ್ಟಿಯಾಗಿ ನಿರುದ್ಯೋಗ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಅನುಕೂಲವಾಗುತ್ತದೆ. ಹೀಗಾಗಿ ಪೊಲೀಸರು ಸಮಾಜದಲ್ಲಿ ಶಾಂತಿ, ನೆಮ್ಮದಿ ಹಾಗೂ ನಿರ್ಭಯದ ವಾತಾವರಣ ನಿರ್ಮಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮುಂದೆ ನಾನೇ ಸಿಎಂ ಆಗ್ತೀನಿ, 2028ಕ್ಕೆ ನಾನೇ ಸಿಎಂ ನೋಡ್ತಾ ಇರಿ : ಉಚ್ಚಾಟಿತ ನಾಯಕ ಬಸನಗೌಡ ಪಾಟೀಲ ಯತ್ನಾಳ

Apr 02 2025, 07:11 AM IST

ಹೊಸ ಪಕ್ಷ ಸ್ಥಾಪನೆ ಕುರಿತಂತೆ ಬರುವ ವಿಜಯದಶಮಿ ವೇಳೆಗೆ ರಾಜಕೀಯ ನಿರ್ಧಾರ ಕೈಗೊಳ್ಳುವುದಾಗಿ ಹೇಳಿ ಕುತೂಹಲ ಹುಟ್ಟುಹಾಕಿದ್ದ ಬಿಜೆಪಿ ಉಚ್ಚಾಟಿತ ನಾಯಕ ಬಸನಗೌಡ ಪಾಟೀಲ ಯತ್ನಾಳ, ‘ನಾನು ಪಕ್ಷಕ್ಕೆ ವಾಪಸ್‌ ತೆಗೆದುಕೊಳ್ಳಿ ಎಂದು ಯಾರಿಗೂ ಕೈ ಮುಗಿಯಲ್ಲ, ಕೈಕಾಲು ಹಿಡಿಯಲ್ಲ’ ಎಂದಿದ್ದಾರೆ.

ತೆರಿಗೆ ಏರಿಸಿ ವೈಸರಾಯ್‌ನಂತೆ ಸಿಎಂ ವರ್ತನೆ: ಬಿಜೆಪಿ

Apr 02 2025, 01:00 AM IST
ಕರುಣೆ, ಕನಿಕರವೇ ಇಲ್ಲದೇ ತೆರಿಗೆ ವಿಧಿಸುತ್ತ, ಬೆಲೆ ಏರಿಕೆ ಮಾಡುತ್ತ ಸಿಎಂ ಸಿದ್ದರಾಮಯ್ಯ ಈಸ್ಟ್ ಇಂಡಿಯಾ ಕಂಪನಿಯ ವೈಸರಾಯ್‌ನಂತೆ ವರ್ತಿಸುತ್ತಿದ್ದಾರೆ. ಉಪ್ಪಿನಿಂದ ಗಾಳಿವರೆಗೆ ಎಲ್ಲದರ ಮೇಲೂ ಮನಸ್ಸಿಗೆ ಬಂದಂತೆ ತೆರಿಗೆ ಹೇರುತ್ತಿದ್ದಾರೆ. ಜನರ ಬದುಕಿಗೆ ಬರೆ ಎಳೆಯುತ್ತಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎನ್.ರಾಜಶೇಖರ ನಾಗಪ್ಪ ಆರೋಪಿಸಿದ್ದಾರೆ.

ಮೂಲೆಗುಂಪಾದ ಶುದ್ಧ ನೀರಿನ ಘಟಕ ಕನ್ನಡಪ್ರಭ ವರದಿಗೆ ಸಿಎಂ ಕಚೇರಿ ಸ್ಪಂದನೆ

Apr 02 2025, 01:00 AM IST
ಸೋಮವಾರಪೇಟೆ ತಾಲೂಕು ಪಂಚಾಯಿತಿಯಿಂದ ಅನುಪಾಲನಾ ವರದಿಯನ್ನು ಮುಖ್ಯಮಂತ್ರಿಗಳ ಕಚೇರಿಯಿಂದ ಪತ್ರ ಮುಖೇನ ಕೋರಿದ್ದು, ಸಂಚಲನ ಮೂಡಿಸಿದೆ.

ಫ್ಲೈಓವರ್‌ ಕಾಮಗಾರಿಗೆ ವೇಗ ನೀಡಿ: ಶೀಘ್ರವೇ ಸಿಎಂ ಬಳಿ ನಿಯೋಗ: ಎಸ್.ಪಿ. ಸಂಶಿಮಠ

Apr 02 2025, 01:00 AM IST
ಫ್ಲೈಓವರ್ ಕಾಮಗಾರಿ ಚುರುಕುಗೊಳಿಸಿ ಬೇಗ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಎಸ್.ಪಿ. ಸಂಶಿಮಠ ಮನವಿ ಮಾಡಿದರು.

ಸಿಎಂ ಪದಕಕ್ಕೆ ಉತ್ತಮ ಸೇವೆ ಸಲ್ಲಿಸಿದ ದಾವಣಗೆರೆ ಜಿಲ್ಲೆ 12 ಪೊಲೀಸ್ ಅಧಿಕಾರಿಗಳು ಆಯ್ಕೆ

Apr 01 2025, 12:50 AM IST
ಪೊಲೀಸ್ ಇಲಾಖೆಯಲ್ಲಿ ಉತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ಕೊಡಮಾಡುವ ''ಮುಖ್ಯಮಂತ್ರಿ ಪದಕ'' ಗೌರವಕ್ಕೆ ದಾವಣಗೆರೆ ಜಿಲ್ಲೆಯಿಂದ 12 ಪೊಲೀಸರು ಆಯ್ಕೆಯಾಗಿದ್ದಾರೆ.

ಜವಳಗೇರಾ ಭೂಮಿ ಹೋರಾಟ: ಸಿಎಂ ಬಳಿಗೆ ಶೀಘ್ರ ನಿಯೋಗ

Mar 30 2025, 03:06 AM IST
ಜಿಲ್ಲೆ ಸಿಂಧನೂರು ತಾಲೂಕಿನ ಜವಳಗೇರಾ ಗ್ರಾಮದಲ್ಲಿ ಹೆಚ್ಚುವರಿ ಭೂಮಿ ಹಂಚಿಕೆ ವಿಚಾರದಲ್ಲಿ ನಿರ್ಲಕ್ಷ್ಯಧೋರಣೆ ಅನುಸರಿಸುತ್ತಿರುವ ರಾಜ್ಯ ಸರ್ಕಾರದ ಕ್ರಮ ಖಂಡನೀಯವಾಗಿದ್ದು, ಈ ಕುರಿತು ಶೀಘ್ರದಲ್ಲಿಯೇ ಮುಖ್ಯಮಂತ್ರಿ ಬಳಿಗೆ ನಿಯೋಗ ತೆಗೆದುಕೊಂಡು ಹೋಗಲು ತೀರ್ಮಾನಿಸಲಾಗಿದೆ ಎಂದು ಸಿಪಿಐ (ಎಂಎಲ್) ರೆಡ್‌ಸ್ಟಾರ್ ಪಾಲಿಟ್ ಬ್ಯುರೋ ಸದಸ್ಯ ಆರ್.ಮಾನಸಯ್ಯ ತಿಳಿಸಿದರು.

ನಿವೃತ್ತ ಸರ್ಕಾರಿ ನೌಕರರ ಆರ್ಥಿಕ ನಷ್ಟ ಪರಿಹಾರ ಸಿಎಂ ಗಮನಕ್ಕೆ: ಐವನ್‌ ಡಿಸೋಜಾ

Mar 30 2025, 03:02 AM IST
ಕರ್ನಾಟಕ ರಾಜ್ಯ ನಿವೃತ್ತ ಸರ್ಕಾರಿ ನೌಕರರ ವೇದಿಕೆ ದ.ಕ.ಜಿಲ್ಲೆ ಮಂಗಳೂರು ಮತ್ತು ದ.ಕ.ಜಿಲ್ಲಾ ನಿವೃತ್ತ ಸರ್ಕಾರಿ ನೌಕರರ ಸಂಘ ಮಂಗಳೂರು ವತಿಯಿಂದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಭಾಭವನದಲ್ಲಿ ಜಿಲ್ಲಾ ಮಟ್ಟದ ನಿವೃತ್ತ ಸರ್ಕಾರಿ ನೌಕರರ ಸಭೆ ನಡೆಯಿತು.

ನಾಗಪುರ ಗಲಭೆ: ಛಾವಾ ನಿರ್ಮಾಪಕ, ಮಹಾ ಸಿಎಂ, ಪ್ರಧಾನಿ ವಿರುದ್ಧ ಕ್ರಮವಾಗಲಿ

Mar 29 2025, 12:36 AM IST
ನಾಗಪುರದ ಕೋಮು ಗಲಭೆಗೆ ಕೇಂದ್ರ, ರಾಜ್ಯ ಸರ್ಕಾರಗಳೇ ನೇರ ಹೊಣೆ. ಈ ಹಿನ್ನೆಲೆ ಮಹಾರಾಷ್ಟ್ರ ಮುಖ್ಯಮಂತ್ರಿ, ಪ್ರಧಾನಮಂತ್ರಿ ಹಾಗೂ ಛಾವಾ ಸಿನಿಮಾ ನಿರ್ಮಾಪಕರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿಗಳಿಗೆ ಪೀಪಲ್ಸ್‌ ಲಾಯರ್ಸ್‌ ಗಿಲ್ಡ್‌ ರಾಜ್ಯ ಸಂಚಾಲಕ, ಹಿರಿಯ ವಕೀಲ ಅನೀಸ್‌ ಪಾಷ ಒತ್ತಾಯಿಸಿದ್ದಾರೆ.

ಟೌನ್ ಶಿಪ್ ಕೈಬಿಡದಿದ್ರೆ ಸಿಎಂ ನಿವಾಸ ಘೇರಾವ್: ಎ.ಮಂಜು

Mar 29 2025, 12:34 AM IST
ರೈತರ ಕೃಷಿ ಭೂಮಿ ಕಸಿದುಕೊಳ್ಳುವ ಟೌನ್ ಶಿಪ್ ಯೋಜನೆಯನ್ನು ಕೈಬಿಡದಿದ್ದರೆ ಜನರು ವಿಷ ಕುಡಿಯಲಿದ್ದು, ರಕ್ತದ ಕೋಡಿಯೇ ಹರಿಯಲಿದೆ. ಅಲ್ಲದೆ, ಮುಖ್ಯಮಂತ್ರಿಗಳ ನಿವಾಸವನ್ನು ಘೇರಾವ್ ಮಾಡುತ್ತೇವೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷರಾದ ಮಾಜಿ ಶಾಸಕ ಎ.ಮಂಜುನಾಥ್ ಎಚ್ಚರಿಕೆ ನೀಡಿದರು.
  • < previous
  • 1
  • ...
  • 35
  • 36
  • 37
  • 38
  • 39
  • 40
  • 41
  • 42
  • 43
  • ...
  • 191
  • next >

More Trending News

Top Stories
ನೋವು ತೋಡಿಕೊಂಡ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ
ಅಣ್ಣ ತಂಗಿಯರ ಬಾಂಧವ್ಯ ಸಾರುವ ರಕ್ಷಾಬಂಧನ
ಕಲ್ಲಂಗಡಿ ಬೆಲೆ ಹೆಚ್ಚಿಸಿರೋ ಪೌಡರ್, ಪಪ್ಪಾಯಿ ಎಲೆಗೂ ಇದೆ ಡಿಮ್ಯಾಂಡ್​​..!
ರಾಜ್ಯದಲ್ಲಿ ದ್ವಿಭಾಷಾ ನೀತಿಗೆ ಶಿಕ್ಷಣ ಆಯೋಗ ಶಿಫಾರಸು
ರೈತರಿಗೆ ಸರ್ಕಾರದ ಗುಡ್ ನ್ಯೂಸ್
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved