• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಹದಾಯಿ: ಗೋವಾ ಸಿಎಂ ಹೇಳಿಕೆ ವೈಯಕ್ತಿಕ: ಜೋಶಿ

Jul 25 2025, 12:32 AM IST
ಗೋವಾ ಸಿಎಂ ಮಹದಾಯಿಗೆ ಕೇಂದ್ರ ಅನುಮತಿ ನೀಡಲ್ಲ ಎಂದು ಹೇಳಿಕೆ ನೀಡಿರುವುದು ಅದು ಅವರ ವೈಯುಕ್ತಿಕ ಹೇಳಿಕೆಯೇ ಹೊರತು ಕೇಂದ್ರ ಸರ್ಕಾರದ ಹೇಳಿಕೆಯಲ್ಲ.

ಗೋವಾ ಸಿಎಂ ಹೇಳಿಕೆಗೆ ಖಂಡನೆ: 31ಕ್ಕೆ ನರಗುಂದದಲ್ಲಿ ಸಭೆ: ಸೊಬರದಮಠ

Jul 25 2025, 12:32 AM IST
ಗೋವಾ ಮುಖ್ಯಮಂತ್ರಿ ನೀಡಿರುವ ಹೇಳಿಕೆ ಅತ್ಯಂತ ಖಂಡನೀಯ. ಸುಪ್ರೀಂ ಕೋರ್ಟ್‌ಗೆ ಹೋಗುತ್ತೇವೆ ಎಂದು ನೀಡಿರುವ ಹೇಳಿಕೆ ಆ ಹುದ್ದೆಗೆ ಗೌರವ ತರುವಂತಹದ್ದಲ್ಲ.

೧೩೦೦ ಕೋಟಿ ರು. ಕಾಮಗಾರಿಗೆ ಶೀಘ್ರ ಸಿಎಂ ಚಾಲನೆ: ಶಾಸಕ ರವಿಕುಮಾರ್

Jul 25 2025, 12:30 AM IST
ಚಂದಗಾಲು ಗ್ರಾಪಂ ವ್ಯಾಪ್ತಿಯಲ್ಲಿ ೩೦ ಕೋಟಿ ರು. ಕೆಲಸ ನಡೆದಿದೆ. ದೊಡ್ಡ ಕೊತ್ತಗೆರೆ ರಸ್ತೆಗೆ ೨೦ ಲಕ್ಷ ರು. ಚಿಕ್ಕಕೊತ್ತಗೆರೆಗೆ ೧೫ ಲಕ್ಷ ರು. ಮಾಚೇನಹಳ್ಳಿಗೆ ಹೋಗುವ ರಸ್ತೆ ಅಭಿವೃದ್ಧಿಗೆ ೬೫ ಲಕ್ಷ ರು. ನೀಡಿದ್ದು, ಕೆಲಸ ಪ್ರಗತಿಯಲ್ಲಿ ಇದೆ. ಚಲ್ಲನಾಯಕನಹಳ್ಳಿ ಸಮುದಾಯ ಭವನಕ್ಕೆ ೨೫ ಲಕ್ಷ ರು., ೨೦ ಕೋಟಿ ರು. ವೆಚ್ಚದಲ್ಲಿ ಗದ್ದೆ ಬಯಲಿನ ರಸ್ತೆಯನ್ನು ಅಭಿವೃದ್ಧಿಪಡಿಸಲಾಗುವುದು.

ಪರೋಕ್ಷವಾಗಿ ಡಿಕೆ ಸಿಎಂ ಎಂದ ಶಾಸಕ : ಗೂಢಾರ್ಥದ ಹೇಳಿಕೆ

Jul 24 2025, 12:47 PM IST

ಅನಾರೊಗ್ಯದ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೊರಗೆ ಹೆಚ್ಚು ಕಾಣಿಸಿಕೊಳ್ಳುತ್ತಿಲ್ಲ. ಡಿಸೆಂಬರ್‌ವರೆಗೆ ಇನ್ನೂ ಸಮಯವಿದೆ ಎಂದು ಚನ್ನಗಿರಿ ಶಾಸಕ ಬಸವರಾಜ ವಿ.ಶಿವಗಂಗಾ ಹೇಳಿದರು 

ಮಹದಾಯಿಗೆ ಅನುಮತಿ ರದ್ದು ದ್ರೋಹ : ಸಿಎಂ ಕಿಡಿ

Jul 24 2025, 01:45 AM IST
‘ಮಹದಾಯಿ ಯೋಜನೆಗೆ ಅನುಮತಿ ನೀಡುವುದಿಲ್ಲ ಎಂಬ ಕೇಂದ್ರ ಸರ್ಕಾರದ ನಿರ್ಧಾರ ಕರ್ನಾಟಕದ ಜನತೆಗೆ ಬಗೆಯುವ ದ್ರೋಹ. ಇದನ್ನು ರಾಜ್ಯ ಸರ್ಕಾರ ಅತ್ಯುಗ್ರವಾಗಿ ಖಂಡಿಸುವುದು ಮಾತ್ರವಲ್ಲ ಈ ಅನ್ಯಾಯದ ವಿರುದ್ದ ಸಮಸ್ತ ಕನ್ನಡಿಗರೊಂದಿಗೆ ಹೋರಾಟ ನಡೆಸಲಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

ವಿದ್ಯುತ್‌ ಕೊರತೆ ಆಗದಂತೆ ಕ್ರಮ : ಸಿಎಂ

Jul 24 2025, 12:45 AM IST
ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಯಾವ ಸಂದರ್ಭದಲ್ಲೂ ವಿದ್ಯುತ್ ಕೊರತೆ ಆಗಬಾರದು. ಆ ನಿಟ್ಟಿನಲ್ಲಿ ವಿದ್ಯುತ್ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಲು ಅಗತ್ಯ ಕ್ರಮ ಕೈಗೊಳ್ಳಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ವಿಪಕ್ಷ ಶಾಸಕರು ಸಿಎಂ ಕೇಳಿ ಅನುದಾನ ಪಡೆಯಲಿ

Jul 23 2025, 01:46 AM IST
ಅಭಿವೃದ್ದಿಗೋಸ್ಕರ ಸಿಎಂ ಹತ್ತಿರ ಹೋಗಿ, ಅವರು ತಂದೆ ಸಮಾನರು, ಅವರ ಕಾಲಿಗೆ ನಮಸ್ಕಾರ ಹಾಕಿ ಪ್ರೀತಿಯಿಂದ ಕೇಳಬೇಕು, ಆದರೆ ಕಾಲಿಗೆ ನಮಸ್ಕಾರ ಹಾಕಿ ದುಡ್ಡು ತಗೋ ಅಂತಾ ಹೇಳಿಲ್ಲ. ವಿಪಕ್ಷಗಳ ಶಾಸಕರು ಹೋಗಿ ಕೇಳಿ ತೆಗೆದುಕೊಳ್ಳಲಿ, ಯಾರು ಬೇಡ ಅಂದವರು ಎಂಬುದು ಶಾಸಕ ಕೊತ್ತೂರು ಸ್ಪಷ್ಟನೆ

ಎಂಎಲ್ಸಿ, ನಿಗಮ-ಮಂಡಳಿ ನೇಮಕ:ಜು.25ಕ್ಕೆ ಸಿಎಂ, ಡಿಸಿಎಂ ದೆಹಲಿಗೆ

Jul 22 2025, 12:15 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಜು.25ರಂದು ಮತ್ತೆ ದೆಹಲಿಗೆ ಪ್ರಯಾಣ ಬೆಳೆಸುತ್ತಿದ್ದು, ವಿಧಾನಪರಿಷತ್‌ ಸದಸ್ಯ ನೇಮಕ ಹಾಗೂ ನಿಗಮ-ಮಂಡಳಿಗಳ ನೇಮಕ ಸೇರಿ ವಿವಿಧ ವಿಷಯಗಳ ಕುರಿತು ಮಹತ್ವದ ಚರ್ಚೆ ನಡೆಯುವ ನಿರೀಕ್ಷೆಯಿದೆ.

ಮೈಸೂರಿನ ಪಾರಂಪರಿಕ ಕಟ್ಟಡಗಳನ್ನು ಸಂರಕ್ಷಿಸಲು ಸಿಎಂ ಮುಂದಾಗಲಿ

Jul 22 2025, 12:00 AM IST
ಮೈಸೂರು ನಗರದಲ್ಲಿನ ಪಾರಂಪರಿಕ ಕಟ್ಟಡಗಳು ಕುಸಿಯುವ ಹಂತ ತಲುಪಿವೆ. ಮೈಸೂರಿನಲ್ಲಿ ಒಟ್ಟು 234 ಪಾರಂಪರಿಕ ಕಟ್ಟಡಗಳಿದ್ದು, ಈ ಪೈಕಿ 129 ಅಧಿಕೃತ ಪಾರಂಪರಿಕ ಕಟ್ಟಡ ಎಂದು ಗುರುತಿಸಲಾಗಿದೆ. ಮಹಾರಾಜ ಕಾಲೇಜು, ಯುವರಾಜ ಕಾಲೇಜು, ಸಂಸ್ಕೃತ ಪಾಠಶಾಲೆ, ಪ್ರಾಚ್ಯವಸ್ತು ಸಂಗ್ರಹಾಲಯಗಳ ಕೇಂದ್ರ ಸೇರಿದಂತೆ ಅನೇಕ ಕಟ್ಟಡಗಳು ದುಸ್ಥಿತಿಗೆ ತಲುಪಿವೆ.

ಡಿಕೆಶಿಗೆ ಅಪಮಾನ ಮಾಡುವುದಕ್ಕೆ ಸಿಎಂ ಸಿದ್ದು ಸಮಾವೇಶ: ಅಶೋಕ

Jul 21 2025, 08:56 AM IST

ಸಿದ್ದರಾಮಯ್ಯ ಅವರು ಆಯೋಜಿಸಿದ್ದ ಸಮಾವೇಶ ಸರ್ಕಾರಿ ಕಾರ್ಯಕ್ರಮವಲ್ಲ. ಅದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರಿಗೆ ಅಪಮಾನ ಮಾಡಲು ನಡೆಸಿದ ಕಾರ್ಯಕ್ರಮವಾಗಿತ್ತು ಎಂದು ವಿಧಾನಸಭೆಯ ವಿಪಕ್ಷ ನಾಯಕ ಆರ್‌.ಅಶೋಕ್‌ ಲೇವಡಿ ಮಾಡಿದ್ದಾರೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 190
  • next >

More Trending News

Top Stories
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved