ಕಾಂಗ್ರೆಸ್ ಪಕ್ಷದಲ್ಲಿ 10 ಮಂದಿ ಮುಖ್ಯಮಂತ್ರಿ ಹುದ್ದೆಯ ರೇಸ್ ನಲ್ಲಿ ಇದ್ದಾರೆ. ಅದರಲ್ಲಿ ಡಿ.ಕೆ. ಶಿವಕುಮಾರ್ ಕೂಡ ಗಟ್ಟಿ ಮನುಷ್ಯ, ಪಕ್ಷ ಕಟ್ಟಿದ್ದು, ಅವರು ಮುಖ್ಯಮಂತ್ರಿಯಾದರೆ ಖುಷಿ ಪಡುವುದರಲ್ಲಿ ನಾನೂ ಒಬ್ಬ - ಛಲವಾದಿ ನಾರಾಯಣಸ್ವಾಮಿ
ಬಿಹಾರದಲ್ಲಿ ಪರಸ್ಪರ ಸೀಟು ಹಂಚಿಕೆ ಬಿಕ್ಕಟ್ಟು ಇತ್ಯರ್ಥಪಡಿಸುಕೊಳ್ಳುವುದಕ್ಕೆ ವಿಫಲವಾಗಿದ್ದ ವಿಪಕ್ಷ ಇಂಡಿಯಾ ಮೈತ್ರಿ ಕೂಟ, ಆರ್ಜೆಡಿ ನಾಯಕ ತೇಜಸ್ವಿ ಯಾದವ್ ಅವರನ್ನು ತನ್ನ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಿದೆ
ಸಿದ್ದರಾಮಯ್ಯನವರ ಸ್ಥಾನ ತುಂಬುವ ಶಕ್ತಿ ಜಾರಕಿಹೊಳಿ ಅವರಿಗೆ ಇದೆ. ಹೀಗಾಗಿ, ಮುಂದಿನ ದಿನಗಳಲ್ಲಿ ಅವರೇ ಮುನ್ನಡೆಸಬೇಕು’ ಎಂದು ವಿಧಾನ ಪರಿಷತ್ ಸದಸ್ಯ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.