• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಿಂದೂ ವಿರೋಧಿ ಸಿಎಂ ಎಡಪಂಥೀಯರ ಕೈಗೊಂಬೆ: ಕಾಗೇರಿ

Sep 04 2025, 01:00 AM IST
ಹಿಂದೂಗಳ ಭಾವನೆಗೆ ಧಕ್ಕೆ ತರುವುದೇ ದುರುದ್ದೇಶವಾಗಿರುವ ಎಡಪಂಥೀಯರ ತಾಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೈಜೋಡಿಸಿದ್ದು, ಕಾಂಗ್ರೆಸ್ ಸರ್ಕಾರ ತನ್ನ ವೈಫಲ್ಯಗಳನ್ನು ಮರೆಮಾಚಲು ಕ್ಷಣಕ್ಕೊಂದು ವಿವಾದಗಳನ್ನು ಸೃಷ್ಟಿಸುತ್ತಲೇ ಇದೆ ಎಂದು ಉತ್ತರ ಕನ್ನಡ ಕ್ಷೇತ್ರದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ದಾವಣಗೆರೆಯಲ್ಲಿ ಆರೋಪಿಸಿದ್ದಾರೆ.

ಜೈಲಲ್ಲಿರುವ ಸಿಎಂ, ಸಚಿವರ ಆಗಬೇಕು. ಏಕೆ ಗೊತ್ತಾ?

Sep 02 2025, 12:30 PM IST

- ಜೈಲು ಸೇರಿದವರು ಈ ಹಿಂದೆ ಆಡಳಿತ ನಡೆಸುತ್ತಿರಲಿಲ್ಲ । ಆದರೆ ಈಗ ಕಾಲ, ಮನಸ್ಥಿತಿ ಎರಡೂ ಮೊದಲಿನಂತೆ ಇಲ್ಲ

ತಾವು ಕಲಿತ ಶಾಲೆಗೆ ಸಿಎಂ ಕಾಯಕಲ್ಪ

Sep 02 2025, 11:27 AM IST

‘ನನ್ನ ಊರಿನ ಋಣ ಯಾವಾಗಲೂ ನನ್ನ ಮೇಲೆ ಇದ್ದೇ ಇರುತ್ತದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮಹಾಲಿಂಪುರ ತಾಲೂಕಿಗೆ ಆಗ್ರಹಿಸಿ ಅ.೮ಕ್ಕೆ ಸಿಎಂ ಮನೆ ಮುಂದೆ ಧರಣಿ

Sep 01 2025, 01:04 AM IST
ಮಹಾಲಿಂಗಪುರ : ನೂತನ ತಾಲೂಕಿಗಾಗಿ ೧೨೩೯ ದಿನಗಳಿಂದ ಹೋರಾಟ ನಡೆದಿದೆ. ಇಲ್ಲಿಯವರೆಗೆ ರಾಜ್ಯ ಸರ್ಕಾರದಿಂದ ಯಾವುದೇ ಆಶಾದಾಯಕ ಪ್ರತಿಕ್ರಿಯೆ ಬಾರದ ಹಿನ್ನೆಲೆಯಲ್ಲಿ ಅಕ್ಟೋಬರ್ ೮ನೇ ತಾರೀಖಿನಂದು ಸಿಎಂ ಸಿದ್ದರಾಮಯ್ಯ ಅವರ ಮನೆ ಮುಂದೆ ಧರಣಿ ನಡೆಸಲು ನಿರ್ಧರಿಸಿದ್ದೇವೆ ಎಂದು ತಾಲೂಕು ಹೋರಾಟ ಸಮಿತಿ ಅಧ್ಯಕ್ಷ ಸಂಗಪ್ಪ ಹಲ್ಲಿ ಹೇಳಿದರು.

ಜಿಎಸ್‌ಟಿ ಸ್ಲ್ಯಾಬ್‌ ಇಳಿಸಿದರೆ ನಮ್ಗೆ ₹15 ಸಾವಿರ ಕೋಟಿ ನಷ್ಟ : ಸಿಎಂ

Sep 01 2025, 01:04 AM IST
ಕೇಂದ್ರ ಸರ್ಕಾರ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ವ್ಯವಸ್ಥೆಯಲ್ಲಿನ ತೆರಿಗೆ ಹಂತಗಳನ್ನು ಕಡಿಮೆ ಮಾಡುವುದರಿಂದ ರಾಜ್ಯಕ್ಕೆ ಪ್ರತಿ ವರ್ಷ ₹15 ಸಾವಿರ ಕೋಟಿ ನಷ್ಟವಾಗಲಿದೆ ಎಂದು ಅಂದಾಜಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ನಾಡಹಬ್ಬವಾದ್ದರಿಂದ ಬಾನು ಮುಷ್ತಾಕ್‌ ಅವರೇ ದಸರಾ ಉದ್ಘಾಟಿಸುತ್ತಾರೆ: ಸಿಎಂ ಸಿದ್ದರಾಮಯ್ಯ ಸ್ಪಷ್ಟೋಕ್ತಿ

Sep 01 2025, 01:03 AM IST
ಉನ್ನತ ಮಟ್ಟದ ಸಭೆಯಲ್ಲಿ ನನಗೆ ಉದ್ಘಾಟಕರನ್ನು ಆಯ್ಕೆ ಮಾಡುವ ಅಧಿಕಾರ ಕೊಟ್ಟಿದ್ದರು. ಕನ್ನಡಕ್ಕೆ ಮೊದಲ ಬುಕರ್‌ ಪ್ರಶಸ್ತಿ ಬಂದಿದೆ. ಆದ್ದರಿಂದ ಬಾನು ಮುಷ್ತಾಕ್‌ ಅವರಿಗೆ ದಸರಾ ಉದ್ಘಾಟನೆಗೆ ಅವಕಾಶ ಕೊಡಬೇಕು ಎಂದು ಹೇಳಿದ್ದೆ. ನಿಸಾರ್‌ ಅಹಮದ್‌ ಅವರಿಗೆ ಈ ಹಿಂದೆ ಅವಕಾಶ ನೀಡಲಾಗಿತ್ತು.

ಪೊಲೀಸರು ಶೋಷಿತರ ಮೇಲಿನ ದೌರ್ಜನ್ಯ ತಡೆಯಲಿ: ಸಿಎಂ

Aug 31 2025, 10:45 AM IST

ರಾಜ್ಯದಲ್ಲಿ ಜಾತಿ ವ್ಯವಸ್ಥೆಯಲ್ಲಿ ಶೋಷಣೆಗೊಳಗಾದವರ ವಿರುದ್ಧ ದೌರ್ಜನ್ಯ ಕೃತ್ಯಗಳ ನಿಯಂತ್ರಣಕ್ಕೆ ಪೊಲೀಸರು ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ಯೋಗಿ ದೇಶದ ನಂ.1 ಜನಪ್ರಿಯ ಸಿಎಂ

Aug 30 2025, 01:02 AM IST
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ದೇಶದ ನಂ.1 ಜನಪ್ರಿಯ ಮುಖ್ಯಮಂತ್ರಿ ಎಂದು ‘ಇಂಡಿಯಾ ಟುಡೇ ಮೂಡ್‌ ಆಫ್‌ ದಿ ನೇಷನ್‌’ ಸಮೀಕ್ಷೆ ಹೇಳಿದೆ. ಈ ಸಮೀಕ್ಷೆಯಲ್ಲಿ ಯೋಗಿ ಬಳಿಕ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಸ್ಥಾನ ಪಡೆದಿದ್ದಾರೆ.

ಅಲೆಮಾರಿಗಳಿಗೆ ಒಳಮೀಸಲಾತಿ ನೀಡದಿದ್ದರೆ ಸಿಎಂ ಮನೆ ಮುತ್ತಿಗೆ

Aug 30 2025, 01:00 AM IST
ಚಿತ್ರದುರ್ಗ ನಗರದಲ್ಲಿ ಶುಕ್ರವಾರ ಅಲೆಮಾರಿಗಳಿಗೆ ಶೇ.1ರಷ್ಟು ಒಳ ಮೀಸಲಾತಿ ಜಾರಿ ಮಾಡಬೇಕೆಂದು ಸರ್ಕಾರವನ್ನು ಆಗ್ರಹಿಸುವ ಸಲುವಾಗಿ ಓನಕೆ ಒಬವ್ವ ವೃತ್ತದಲ್ಲಿ ಅಹೋರಾತ್ರಿ ಧರಣಿ ನಡೆಸಲಾಯಿತು.

ನಷ್ಟದಲ್ಲಿ 14,000 ಸಹಕಾರ ಸಂಘಗಳು ಆರ್ಥಿಕ ಸಬಲೀಕರಣಕ್ಕೆ ಸಿಎಂ ಸೂಚನೆ

Aug 29 2025, 02:00 AM IST

ರಾಜ್ಯದಲ್ಲಿನ 43 ಸಾವಿರಕ್ಕೂ ಹೆಚ್ಚಿನ ಸಹಕಾರ ಸಂಘಗಳ ಪೈಕಿ 14 ಸಾವಿರಕ್ಕೂ ಹೆಚ್ಚಿನ ಸಂಘಗಳು ಸಾಲ ವಸೂಲಾತಿ ಸೇರಿ ಮತ್ತಿತರ ಕಾರಣಗಳಿಂದಾಗಿ ನಷ್ಟದಲ್ಲಿದ್ದು, ಅವುಗಳನ್ನು ಆರ್ಥಿಕ ಸಬಲಗೊಳಿಸಲು ಸಾಲ ವಸೂಲಾತಿಗೆ ಹೆಚ್ಚಿನ ಒತ್ತು ನೀಡಬೇಕು. 

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 199
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved