• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಮಾಜದ ಅಸಮಾನತೆ ತೊಲಗಿಸಲು ಶಿಕ್ಷಣ ಅಗತ್ಯ: ಸಿಎಂ

Oct 26 2025, 02:00 AM IST
ರಾಮನಗರ: ಸಮಾಜದ ಅಸಮಾನತೆಯನ್ನು ತೊಲಗಿಸಲು ಹಾಗೂ ವ್ಯಕ್ತಿತ್ವ ರೂಪಿಸಿಕೊಳ್ಳಲು ಪ್ರತಿಯೊಬ್ಬರು ಶಿಕ್ಷಣ ಪಡೆಯುವುದು ಅಗತ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಸಿದ್ದರಾಮಯ್ಯ ಸಿಎಂ ಅವಧಿ ಪೂರ್ಣದ ಅನುಮಾನ ಬೇಡ

Oct 26 2025, 02:00 AM IST
ರಾಮನಗರ: ಸಿದ್ದರಾಮಯ್ಯ 2013 - 2018ರವರೆಗೆ ಮುಖ್ಯಮಂತ್ರಿಯಾಗಿದ್ದರು. 2023ರಿಂದ ಮತ್ತೆ ಮುಖ್ಯಮಂತ್ರಿ ಹುದ್ದೆ ಅಲಂಕರಿಸಿರುವ ಅವರು ಉಳಿದ ಅವಧಿ ಪೂರ್ಣಗೊಳಿಸಲಿದ್ದಾರೆ. ಈ ಬಗ್ಗೆ ಯಾರಿಗೂ ಯಾವುದೇ ಅನುಮಾನ ಬೇಡ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಹೇಳಿದರು.

ಪ್ರಧಾನಿ, ಬಿಜೆಪಿ, ಆರ್‌ಎಸ್ಸೆಸ್‌ ಬೈಯ್ದ ಕಾಂಗ್ರೆಸ್ಸಿಗರಿಗೆ ಸಿಎಂ ಪಟ್ಟ: ಜೋಶಿ

Oct 25 2025, 01:00 AM IST
ಸಿಎಂ ಸ್ಥಾನ ಪಡೆಯಲು ಕಾಂಗ್ರೆಸ್ ಪಕ್ಷದಲ್ಲಿರುವ ಮುಖ್ಯಮಂತ್ರಿ ಆಕಾಂಕ್ಷಿಗಳು ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಇನ್ನುಳಿದವರು, ತಮ್ಮ ಸ್ಥಾನ ಉಳಿಸಿಕೊಳ್ಳಲು ಸಾರ್ವಜನಿಕ ಜವಾಬ್ದಾರಿ ಮರೆತು ಮನ ಬಂದಂತೆ ಮಾತನಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.

ಕೈಗಾರಿಕೆಗಳಿಗೆ ಎನ್‌ಒಸಿ ನೀಡಲು ವಿಳಂಬ ಬೇಡ : ಸಿಎಂ

Oct 25 2025, 01:00 AM IST
ಕೈಗಾರಿಕೆಗಳ ಆರಂಭಕ್ಕೆ ಅಗತ್ಯವಿರುವ ವಿವಿಧ ನೀರಾಕ್ಷೇಪಣ ಪ್ರಮಾಣಪತ್ರ ನೀಡಿಕೆ ಕಾಲಮಿತಿ ಕಡಿಮೆ ಮಾಡುವ ಸಂಬಂಧ ವಿವರವಾದ ಪ್ರಸ್ತಾವನೆ ಸಲ್ಲಿಸಬೇಕು. ಅಗತ್ಯವಿದ್ದರೆ ನಿಯಮಾವಳಿಗಳಲ್ಲಿ ಬದಲಾವಣೆ ತರಲು ಸಚಿವ ಸಂಪುಟದಲ್ಲಿ ತೀರ್ಮಾನಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಸಿಎಂ ಉತ್ತರಾಧಿಖಾರ : ಡಾ। ಯತೀಂದ್ರ ಹೇಳಿಕೆ ಸಂಚಲನ

Oct 25 2025, 01:00 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜಕೀಯ ಸಂಧ್ಯಾಕಾಲದಲ್ಲಿದ್ದಾರೆ. ಅವರ ಸ್ಥಾನ ತುಂಬುವ ಶಕ್ತಿ ಸಚಿವ ಸತೀಶ್‌ ಜಾರಕಿಹೊಳಿ ಅವರಿಗಿದೆ ಎಂದು ಸಿಎಂ ಪುತ್ರರೂ ಆಗಿರುವ ಎಂಎಲ್‌ಸಿ ಡಾ। ಯತೀಂದ್ರ ಹೇಳಿಕೆ ಸಂಚಲನ ಸೃಷ್ಟಿಸಿದೆ. ಈ ಬಗ್ಗೆ ಕಾಂಗ್ರೆಸ್‌ನಲ್ಲಿ ಪರ- ವಿರೋಧ ಹೇಳಿಕೆಗಳು ಮುಂದುವರಿದಿವೆ.

''ಡಿಕೆಶಿ ಸಿಎಂ ಆದರೆ ಖುಷಿ ಪಡುವವರಲ್ಲಿ ನಾನೂ ಒಬ್ಬ''

Oct 25 2025, 01:00 AM IST

 ಕಾಂಗ್ರೆಸ್ ಪಕ್ಷದಲ್ಲಿ 10 ಮಂದಿ ಮುಖ್ಯಮಂತ್ರಿ ಹುದ್ದೆಯ ರೇಸ್ ನಲ್ಲಿ ಇದ್ದಾರೆ. ಅದರಲ್ಲಿ ಡಿ.ಕೆ. ಶಿವಕುಮಾರ್ ಕೂಡ ಗಟ್ಟಿ ಮನುಷ್ಯ, ಪಕ್ಷ ಕಟ್ಟಿದ್ದು, ಅವರು ಮುಖ್ಯಮಂತ್ರಿಯಾದರೆ ಖುಷಿ ಪಡುವುದರಲ್ಲಿ ನಾನೂ ಒಬ್ಬ  - ಛಲವಾದಿ ನಾರಾಯಣಸ್ವಾಮಿ 

ಆರ್‌ಜೆಡಿಗೆ ಮುಂಡಿಯೂರಿದ ಕಾಂಗ್ರೆಸ್‌ : ತೇಜಸ್ವಿ ಇಂಡಿ ಸಿಎಂ ಅಭ್ಯರ್ಥಿ

Oct 24 2025, 01:12 PM IST

ಬಿಹಾರದಲ್ಲಿ ಪರಸ್ಪರ ಸೀಟು ಹಂಚಿಕೆ ಬಿಕ್ಕಟ್ಟು ಇತ್ಯರ್ಥಪಡಿಸುಕೊಳ್ಳುವುದಕ್ಕೆ ವಿಫಲವಾಗಿದ್ದ ವಿಪಕ್ಷ ಇಂಡಿಯಾ ಮೈತ್ರಿ ಕೂಟ, ಆರ್‌ಜೆಡಿ ನಾಯಕ ತೇಜಸ್ವಿ ಯಾದವ್‌ ಅವರನ್ನು ತನ್ನ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಿದೆ

ಸಿಎಂ ಪುತ್ರನ ಹೇಳಿಕೆಯಿಂದ ರಾಜ್ಯ ರಾಜಕೀಯದಲ್ಲಿ ಸಂಚಲನ

Oct 24 2025, 06:15 AM IST

ಸಿದ್ದರಾಮಯ್ಯನವರ ಸ್ಥಾನ ತುಂಬುವ ಶಕ್ತಿ ಜಾರಕಿಹೊಳಿ ಅವರಿಗೆ ಇದೆ. ಹೀಗಾಗಿ, ಮುಂದಿನ ದಿನಗಳಲ್ಲಿ ಅವರೇ ಮುನ್ನಡೆಸಬೇಕು’ ಎಂದು ವಿಧಾನ ಪರಿಷತ್‌ ಸದಸ್ಯ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.

ಸತೀಶ ಮುಂದಿನ ಸಿಎಂ ಯತೀಂದ್ರ ಅಭಿಪ್ರಾಯ ವೈಯಕ್ತಿಕ : ಸಚಿವ ತಿಮ್ಮಾಪೂರ

Oct 24 2025, 01:00 AM IST
ಯತೀಂದ್ರ ಅವರು ಆ ರೀತಿ ಹೇಳಿದ್ದರೆ ಅದು ಅವರ ವೈಯಕ್ತಿಕ ಅಭಿಪ್ರಾಯವೇ ಹೊರತು ಅದು ಸಿಎಲ್‌ಪಿ ಹಾಗೂ ಹೈಕಮಾಂಡ್ ಅಭಿಪ್ರಾಯವಲ್ಲ ಎಂದು ಅಬಕಾರಿ ಸಚಿವ ಆರ್‌.ಬಿ.ತಿಮ್ಮಾಪೂರ ಸ್ಪಷ್ಟಪಡಿಸಿದ್ದಾರೆ.

ದಲಿತರನ್ನು ಕಾಂಗ್ರೆಸ್‌ ಸಿಎಂ ಮಾಡಲ್ಲ: ಕಾರಜೋಳ

Oct 24 2025, 01:00 AM IST
ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿ ಆಗಲು 40 ವರ್ಷ, ಜಿ. ಪರಮೇಶ್ವರ್ 20 ವರ್ಷದಿಂದ ಹೋರಾಟ ಮಾಡುತ್ತಿದ್ದಾರೆ. ಆದರೂ ಆಗಿಲ್ಲ. ಕಾಂಗ್ರೆಸ್ಸಿಗೆ ದಲಿತರನ್ನು ಸಿಎಂ ಮಾಡುವ ಉದ್ದೇಶವೂ ಇಲ್ಲ. ಸ್ವಾತಂತ್ರ್ಯ ಸಿಕ್ಕಾಗಿನಿಂದ ಈ ವರೆಗಿನ ಆಡಳಿತದಲ್ಲಿ ಮಾಡದೆ ದಲಿತರಿಗೆ ಮೋಸ ಮಾಡುತ್ತಲೇ ಹೋಗುತ್ತಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 213
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved