• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಾವು ಬೆಳೆ ನಷ್ಟ: ಕೇಂದ್ರದ ಜತೆ ಚರ್ಚೆಗೆ ಕೃಷಿ ಸಚಿವಗೆ ಸಿಎಂ ಸೂಚನೆ

Jun 20 2025, 10:09 AM IST

ರಾಜ್ಯದಲ್ಲಿ ಮಾವು ದರ ಕುಸಿತ, ಮಾವು ಬೆಳೆಗಾರರಿಗೆ ಆಗಿರುವ ನಷ್ಟದ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ವಿಸ್ತೃತ ಚರ್ಚೆ ನಡೆದಿದ್ದು, ಪರಿಹಾರ ನೀಡುವಂತೆ ಕೇಂದ್ರ ಕೃಷಿ ಸಚಿವರೊಂದಿಗೆ ಚರ್ಚಿಸಲು ಕೃಷಿ ಸಚಿವ ಎನ್‌.ಚಲುವರಾಯಸ್ವಾಮಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಕೆಪಿಟಿಸಿಎಲ್‌ನ 35,000 ಹುದ್ದೆ ಭರ್ತಿ: ಸಿಎಂ

Jun 18 2025, 11:48 PM IST
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದಲ್ಲಿ(ಕೆಪಿಟಿಸಿಎಲ್‌) ಖಾಲಿ ಇರುವ 35,000 ಸಾವಿರ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು. ಇಲಾಖೆಯ 532 ಮಂದಿ ಪೌರ ಕಾರ್ಮಿಕರ ಹುದ್ದೆ ಕಾಯಂ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಸಿಎಂ ಫೋಟೋ ಶೂಟ್‌ಗೆ 11 ಬಲಿ : ಅಶೋಕ್

Jun 18 2025, 11:56 AM IST

ಆರ್‌ಸಿಬಿ ವಿಜಯೋತ್ಸವ ವೇಳೆ ಉಂಟಾದ ಕಾಲ್ತುಳಿತ ಘಟನೆ ಸಂಬಂಧ ಹೈಕೋರ್ಟ್‌ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ - ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌

ಕಪ್ತುಳಿತ ಪ್ರಕರಣ: ಸಿಎಂ ರಾಜೀನಾಮೆಗೆ ಆಗ್ರಹ

Jun 18 2025, 01:42 AM IST
ಬೆಂಗಳೂರು ಕಾಲ್ತುಳಿತ ಪ್ರಕರಣದಲ್ಲಿ ರಾಜ್ಯ ಸರ್ಕಾರ ನೈತಿಕ ಹೊಣೆ ಹೊರಬೇಕು ಎಂದು ಆಗ್ರಹಿಸಿ ಹನೂರಿನಲ್ಲಿ ಬಿಜೆಪಿ ವತಿಯಿಂದ ಮಂಗ‍ಳವಾರ ಪ್ರತಿಭಟನೆ ನಡೆಸಲಾಯಿತು.

ಸಿಎಂ, ಡಿಸಿಎಂ ಪೈಪೋಟಿಗೆ 11 ಬಲಿ : ಬಿ.ವೈ.ವಿಜಯೇಂದ್ರ

Jun 18 2025, 12:46 AM IST
ಆರ್‌ಸಿಬಿ ವಿಜಯೋತ್ಸವದ ಹೆಸರಿನಲ್ಲಿ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳ ನಡುವಿನ ಪೈಪೋಟಿ ಹಾಗೂ ಹುಚ್ಚಾಟದಿಂದ 11 ಮಂದಿ ಅಮಾಯಕರು ಸಾವನ್ನಪ್ಪಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ.

ಸಿಎಂ ಬದಲಾವಣೆಯಾಗ್ತಾರೆ ಅಂದ್ರೆ ನಾವೇನು ಹೇಳೋದು: ಸತೀಶ್‌ ಜಾರಕಿಹೊಳಿ

Jun 18 2025, 12:27 AM IST
ನಮ್ಮದೇ ಸಚಿವ ಸ್ಥಾನ ಉಳಿಸಿಕೊಳ್ಳೋದು ಕಷ್ಟ ಆಗಿದೆ. ಇನ್ನು ಸಿಎಂ ಬದಲಾವಣೆಯಾಗ್ತಾರೆ ಅಂದ್ರೆ ನಾವೇನು ಹೇಳೋದು.

ಸಿಎಂ, ಡಿಸಿಎಂ, ಗೃಹ ಸಚಿವರ ರಾಜಿನಾಮೆಗೆ ಬಿಜೆಪಿ ಆಗ್ರಹ

Jun 18 2025, 12:21 AM IST
ಪಟ್ಟಣದ ಖಾಸಗಿ ಬಸ್‌ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಕಾಂಗ್ರೆಸ್‌ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.

ಜನಸಂಖ್ಯೆ ಹೆಚ್ಚಾದಷ್ಟೂ ಪರಿಸರ ನಾಶ : ಸಿಎಂ

Jun 18 2025, 12:15 AM IST
ಜನಸಂಖ್ಯೆ ಹೆಚ್ಚಾದಷ್ಟೂ ಪರಿಸರ ನಾಶವಾಗುತ್ತದೆ. ಆದ್ದರಿಂದ ಜನಸಂಖ್ಯೆ ನಿಯಂತ್ರಣ ಅಗತ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.

ಸಿಎಂ, ಡಿಸಿಎಂ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ

Jun 18 2025, 12:05 AM IST
ಸರ್ಕಾರ ನಡೆಸುವವರು ಜನರಿಗೆ ಉಪಯೋಗವಾಗುವಂತಹ ಕಾರ್ಯಕ್ರಮಗಳನ್ನು ಜಾರಿಗೆ ತರಬೇಕು, ಅದನ್ನು ಬಿಟ್ಟು, ಅಭಿವೃದ್ಧಿಯ ಕಡೆಗೆ ಗಮನಹರಿಸದೇ, ಹಣ ಮಾಡಲು ಹೊರಟಿದ್ದಾರೆ.

ವೇದಿಕೆ ಏರಲ್ಲವೆಂದು ಸಿಎಂ ಏಕಪಾತ್ರಾಭಿನಯ: ಬಿಜೆಪಿ

Jun 17 2025, 11:54 PM IST
ತಮ್ಮ ಒಂದೇ ಒಂದು ಮಾತು ಸುಳ್ಳಾದರೂ ಸಾರ್ವಜನಿಕ ವೇದಿಕೆಯನ್ನೇರಲ್ಲ, ಭಾಷಣ ಮಾಡಲ್ಲವೆಂದು ಎದೆ ತಟ್ಟಿಕೊಂಡು ಏಕಪಾತ್ರಾಭಿನಯ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಮೊದಲು ಸಾರ್ವಜನಿಕ ವೇದಿಕೆ ಏರುವುದು, ಸುಳ್ಳು ಭಾಷಣ, ಆರೋಪ ನಿಲ್ಲಿಸಿ, ಹೇಳಿದ ಮಾತಿನಂತೆ ನಡೆಯಲಿ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎನ್.ರಾಜಶೇಖರ ನಾಗಪ್ಪ ಒತ್ತಾಯಿಸಿದ್ದಾರೆ.
  • < previous
  • 1
  • ...
  • 38
  • 39
  • 40
  • 41
  • 42
  • 43
  • 44
  • 45
  • 46
  • ...
  • 214
  • next >

More Trending News

Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved