• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇಸ್ಲಾಂಗಿಂತಲೂ ಸಂಭಲ್‌ ಇತಿಹಾಸ ಹಿಂದಿನದ್ದು : ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌

Mar 13 2025, 12:49 AM IST

‘ಇಸ್ಲಾಂಗಿಂತಲೂ ಸಂಭಲ್‌ ಇತಿಹಾಸ ಹಿಂದಿನದ್ದು. ಅಲ್ಲಿ ವಿಷ್ಣು ದೇವಾಲಯವಿತ್ತು. 1526ರಲ್ಲಿ ಕೆಡವಲಾಯಿತು. ಸಂಭಲ್ ವಿಚಾರದಲ್ಲಿ ಸತ್ಯ ತಿಳಿದಿರುವಾಗ ಒಬ್ಬರ ನಂಬಿಕೆಯನ್ನು ಬಲವಂತವಾಗಿ ಕಸಿದುಕೊಳ್ಳುವುದು ಮತ್ತು ಹೇರುವುದನ್ನು ಸಹಿಸಲು ಸಾಧ್ಯವಿಲ್ಲ’ ಎಂದು ಉತ್ತರ ಪ್ರದೇಶ ಸಿಎಂ ಯೋಗಿ ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯ ಸ್ವಾರ್ಥಕ್ಕಾಗಿ ಜಾತಿಗಣತಿ

Mar 13 2025, 12:46 AM IST
ರಾಮನಗರ: ವಿಪಕ್ಷಗಳು ಮಾತ್ರವಲ್ಲ ಸ್ವಪಕ್ಷಿಯರ ವಿರೋಧದ ನಡುವೆಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸ್ವಾರ್ಥಕ್ಕಾಗಿ ಜಾತಿಗಣತಿ ಬಹಿರಂಗ ಪಡಿಸಲು ಮುಂದಾಗಿದ್ದಾರೆ ಎಂದು ನಿವೃತ್ತ ಐಪಿಎಸ್ ಅಧಿಕಾರಿ ಹಾಗೂ ವಿಶ್ವ ವೀರಶೈವ ಲಿಂಗಾಯತ ಒಕ್ಕೂಟದ ರಾಜ್ಯಾಧ್ಯಕ್ಷ ಜ್ಯೋತಿ ಪ್ರಕಾಶ್ ಮಿರ್ಜಿ ಟೀಕಿಸಿದರು.

ಸಿಎಂ ಎದುರೇ ಸಚಿವ ಶರಣ್‌ ಪ್ರಕಾಶ್‌, ಬೋಸರಾಜು ವಾಗ್ವಾದ

Mar 12 2025, 12:46 AM IST
ಜಿಲ್ಲಾ ಮಟ್ಟದಲ್ಲಿ ಅಧಿಕಾರಿಗಳ ವರ್ಗಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲೇ ಸಚಿವರಿಬ್ಬರು ಏಕ ವಚನದಲ್ಲಿ ವಾಗ್ವಾದ ನಡೆಸಿದ ಘಟನೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ನಡೆದಿದೆ.

ಕನ್ನಡಪ್ರಭ ವರದಿಯಿಂದ 12 ಹಳ್ಳಿಗೆ ಕುಡಿವ ನೀರು : ತುರ್ತು ಸ್ಪಂದಿಸಿದ ಸಿಎಂ ಕಚೇರಿ

Mar 11 2025, 08:59 AM IST

ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿ ಸಮೀಪದ ಯಕ್ತಾಪುರದ ನೀರಿನ ಸಮಸ್ಯೆ ಕುರಿತಂತೆ ‘ಕನ್ನಡಪ್ರಭ’ದಲ್ಲಿ ಪ್ರಕಟವಾದ ವರದಿಗೆ ಮುಖ್ಯಮಂತ್ರಿಗಳ ಕಚೇರಿ ಸ್ಪಂದಿಸಿದೆ.

ಮಾಜಿ ಸಿಎಂ ಬಂಗಾರಪ್ಪನವರ ಪ್ರತಿಮೆ ಸ್ಥಾಪಿಸಿ

Mar 11 2025, 12:50 AM IST
ಶಿವಮೊಗ್ಗ: ನಾಡು ಕಂಡ ಧೀಮಂತ ರಾಜಕಾರಣಿ, ಬಡವರ ಬಂಧು, ಅಲ್ಪಸಂಖ್ಯಾತರು, ದಲಿತರು, ಹಿಂದುಳಿದವರು ಸೇರಿದಂತೆ ಎಲ್ಲಾ ವರ್ಗದವರ ಕ್ಷೇಯೋಭಿವೃದ್ಧಿಗೆ ಶ್ರಮಿಸಿದ ಜನಪರ ನಾಯಕ, ದಿಟ್ಟ ಹೋರಾಟಗಾರ, ಮಾಜಿ ಮುಖ್ಯಮಂತ್ರಿ ದಿ.ಎಸ್.ಬಂಗಾರಪ್ಪನವರ ಪ್ರತಿಮೆಯನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯ ಆವರಣದಲ್ಲಿ ಸ್ಥಾಪಿಸಬೇಕು ಎಂದು ಕೆಪಿಸಿಸಿ ಸಂಯೋಜಕ ಹಾಗೂ ಅಖಿಲ ಕರ್ನಾಟಕ ಡಿ.ಕೆ.ಶಿವಕುಮಾರ್ ಅಭಿಮಾನಿಗಳ ಸಂಘದ ಜಿಲ್ಲಾಧ್ಯಕ್ಷ ಆರ್.ಮೋಹನ್ ಆಗ್ರಹಿಸಿದರು.

ಭೂಪೇಶ್‌ ಭಗೇಲ್‌ ಛತ್ತೀಸ್‌ಗಢ ಸಿಎಂ ಆಗಿದ್ದಾಗ ನಡೆದಿದೆ ಎನ್ನಲಾದ 4000 ಕೋಟಿ ರು. ಮದ್ಯ ಹಗರಣ : ಇ.ಡಿ. ಬಿಸಿ

Mar 11 2025, 12:49 AM IST

 ಭೂಪೇಶ್‌ ಭಗೇಲ್‌ ಛತ್ತೀಸ್‌ಗಢ ಸಿಎಂ ಆಗಿದ್ದಾಗ ನಡೆದಿದೆ ಎನ್ನಲಾದ 4000 ಕೋಟಿ ರು. ಮದ್ಯ ಹಗರಣ ಸಂಬಂಧ,  ಅವರ ಪುತ್ರ ಚೈತನ್ಯ ಬಘೇಲ್‌ ಹಾಗೂ ಅವರ ಆಪ್ತರಿಗೆ ಸೇರಿದ 15 ಕಡೆ  ಜಾರಿ ನಿರ್ದೇಶನಾಲಯ (ಇ.ಡಿ.) ಸೋಮವಾರ ದಾಳಿ ನಡೆಸಿದೆ. ಈ ವೇಳೆ ಬಘೇಲ್ ಮನೆಯಲ್ಲಿ 32 ಲಕ್ಷ ರು. ನಗದು ವಶಪಡಿಸಿಕೊಳ್ಳಲಾಗಿದೆ.

ಕ್ಷೇತ್ರ ಮರುವಿಂಡಣೆ ವಿರುದ್ಧ ಬೆಂಬಲ ಕೋರಲು ಕರ್ನಾಟಕಕ್ಕೆ ತಮಿಳುನಾಡು ಸಿಎಂ ಸ್ಟಾಲಿನ್ ತಂಡ

Mar 11 2025, 12:49 AM IST
ಲೋಕಸಭಾ ಕ್ಷೇತ್ರ ಮರುವಿಂಗಡಣೆಯನ್ನು ತೀವ್ರವಾಗಿ ವಿರೋಧಿಸುತ್ತಿರುವ ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್‌, ಇದಕ್ಕೆ ಬೆಂಬಲ ಯಾಚಿಸುವ ಸಲುವಾಗಿ ಕರ್ನಾಟಕ ಸೇರಿ 7 ರಾಜ್ಯಗಳಿಗೆ ತಮ್ಮ ನಾಯಕರನ್ನು ಕಳುಹಿಸಸಲು ನಿರ್ಧರಿಸಿದ್ದಾರೆ.

₹8000 ಕೋಟಿ ಇದೆ, ಏಪ್ರಿಲಲ್ಲಿ ಕೊಡ್ತೀನಿ : ಕೈ ಶಾಸಕರಿಗೆ ಸಿಎಂ ಸಿದ್ದರಾಮಯ್ಯ ಭರವಸೆ

Mar 11 2025, 12:46 AM IST
ಮುಖ್ಯಮಂತ್ರಿ ವಿವೇಚನಾ ಕೋಟಾದಲ್ಲಿ ಲಭ್ಯವಿರುವ 8000 ಕೋಟಿ ರು. ಅನುದಾನದಿಂದ ಏಪ್ರಿಲ್‌ ಬಳಿಕ ಶಾಸಕರ ಕ್ಷೇತ್ರಾಭಿವೃದ್ಧಿ ಕಾರ್ಯಗಳಿಗೆ ಸೂಕ್ತ ಅನುದಾನ ನೀಡುವುದಾಗಿ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎಲ್ಲ ಶಾಸಕರಿಗೂ ಭರವಸೆ ನೀಡಿದ್ದಾರೆ.

ಸಿಎಂ ಬದಲಾವಣೆ- ಬಿಜೆಪಿ ನಾಯಕರು ಮೂಗು ತೂರಿಸುವ ಅವಶ್ಯಕತೆ ಇಲ್ಲ: ಸಚಿವ ಚಲುವರಾಯಸ್ವಾಮಿ

Mar 10 2025, 12:19 AM IST

ಮುಖ್ಯಮಂತ್ರಿ ಬದಲಾವಣೆ ವಿಚಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ತೀರ್ಮಾನವೇ ಅಂತಿಮ. ಇದರಲ್ಲಿ ಬಿಜೆಪಿ ನಾಯಕರು ಮೂಗು ತೂರಿಸುವ ಅವಶ್ಯಕತೆ ಇಲ್ಲ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಭಾನುವಾರ ಹೇಳಿದರು.

ಎಲ್ಲ ವರ್ಗಗಳ ಅಭಿವೃದ್ಧಿಗೆ ಸಿಎಂ ವಿಶೇಷ ಆದ್ಯತೆ - ಬಿಜೆಪಿ ಈ ದೇಶಕ್ಕೆ ಶಾಪ : ಸಚಿವ ಮಧು ಬಂಗಾರಪ್ಪ

Mar 09 2025, 10:46 AM IST

ಒಟ್ಟಾರೆಯಾಗಿ ರಾಜ್ಯದ ಸಮಗ್ರ ಅಭಿವೃದ್ಧಿಗೆ ಪೂರಕವಾಗಿ ಬಜೆಟ್‌ ಮಂಡಿಸಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.

  • < previous
  • 1
  • ...
  • 39
  • 40
  • 41
  • 42
  • 43
  • 44
  • 45
  • 46
  • 47
  • ...
  • 191
  • next >

More Trending News

Top Stories
ನೋವು ತೋಡಿಕೊಂಡ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ
ಅಣ್ಣ ತಂಗಿಯರ ಬಾಂಧವ್ಯ ಸಾರುವ ರಕ್ಷಾಬಂಧನ
ಕಲ್ಲಂಗಡಿ ಬೆಲೆ ಹೆಚ್ಚಿಸಿರೋ ಪೌಡರ್, ಪಪ್ಪಾಯಿ ಎಲೆಗೂ ಇದೆ ಡಿಮ್ಯಾಂಡ್​​..!
ರಾಜ್ಯದಲ್ಲಿ ದ್ವಿಭಾಷಾ ನೀತಿಗೆ ಶಿಕ್ಷಣ ಆಯೋಗ ಶಿಫಾರಸು
ರೈತರಿಗೆ ಸರ್ಕಾರದ ಗುಡ್ ನ್ಯೂಸ್
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved