• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಜೆಟ್ ನಲ್ಲಿ ಕೃಷಿ ಕೂಲಿಕಾರರಿಗೆ ಬಿಡಿಗಾಸು ನೀಡದೆ ಸಿಎಂ ವಂಚನೆ: ಎಂ.ಪುಟ್ಟಮಾದು ಆಕ್ರೋಶ

Mar 09 2025, 01:51 AM IST
ನಮಗೆ ಮುಖ್ಯಮಂತ್ರಿಗಳ ಮೇಲೆ ಸಾಕಷ್ಟು ನಿರೀಕ್ಷೆ ಇತ್ತು. ಕೇಂದ್ರ ಸರ್ಕಾರದ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಮಂಡಿಸಿದಾಗ ಇದೇ ಸಿದ್ದರಾಮಯ್ಯ ಅವರು ಬಡವರಿಗೆ ಚೊಂಬು ಕೊಟ್ಟಿದ್ದಾರೆ ಎಂದು ಛೇಡಿಸಿದ್ದರು. ಈಗ ತಮ್ಮ ಬಜೆಟ್‌ನಲ್ಲಿಯೇ ಕೃಷಿ ಕೂಲಿಕಾರರಿಗೆ ಸಿಎಂ ದೊಡ್ಡ ಚೊಂಬು ಕೊಟ್ಟಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಭವಿಷ್ಯದ ಸಿಎಂ : ಸಮಾವೇಶದಲ್ಲಿ ಬಹಿರಂಗ ಸಂದೇಶ

Mar 09 2025, 01:51 AM IST
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಸಂಘಟನಾ ಚತುರ, ಭವಿಷ್ಯದ ನಾಯಕ, ಮುಂದಿನ ಮುಖ್ಯಮಂತ್ರಿ ಎಂದು ವೀರಶೈವ-ಲಿಂಗಾಯತ ಮಹಾಸಂಗಮ ಸಮಾವೇಶದಲ್ಲಿ ಮಠಾಧೀಶರ ಸಮ್ಮುಖದಲ್ಲಿ ಸಮುದಾಯದ ಮುಖಂಡರು, ರಾಜಕೀಯ ಪಕ್ಷಗಳ ಮುಖಂಡರು ಬಿಜೆಪಿ ವರಿಷ್ಠರಿಗೆ ಬಹಿರಂಗ ಸಂದೇಶ ರವಾನಿಸಿದರು.

ಕೊಲ್ಲೂರಿಗೆ ಭೇಟಿ ನೀಡಿ ತಮಿಳ್ನಾಡು ಸಿಎಂ ಸ್ಟಾಲಿನ್ ಪತ್ನಿ ದುರ್ಗಾ

Mar 09 2025, 01:45 AM IST
ತಮಿಳುನಾಡಿನ ಸಾಕಷ್ಟು ಮಂದಿಯಂತೆ ದುರ್ಗಾ ಅವರು ಕೊಲ್ಲೂರು ಮೂಕಾಂಬಿಕೆಯ ವಿಶೇಷ ಭಕ್ತೆಯಾಗಿದ್ದಾರೆ. ಅವರು ತನ್ನ ಕೆಲವು ಸ್ನೇಹಿತೆಯರೊಂದಿಗೆ ಕೊಲ್ಲೂರು ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಅವರನ್ನು ದೇವಾಲಯದ ವತಿಯಿಂದ ಬರ ಮಾಡಿಕೊಂಡು ಗೌರವಿಸಲಾಯಿತು.

ಸಿಎಂ ಸಿದ್ದರಾಮಯ್ಯರಿಂದ ಜನಪರ ಬಜೆಟ್ ಮಂಡನೆ :ಸಚಿವ ರಾಮಲಿಂಗಾರೆಡ್ಡಿ

Mar 09 2025, 01:45 AM IST
ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಎಲ್ಲಾ ವರ್ಗಗಳಿಗೆ ಅನುದಾನ ನೀಡಿ ಜನಪರ ಬಜೆಟ್ ಮಂಡಿಸಿದ್ದಾರೆ. ರಾಜ್ಯ ಸರ್ಕಾರ ಜಾರಿಗೆ ತಂದಿರುವ ವಿವಿಧ ಯೋಜನೆಗಳಿಗೆ ಯಾವುದೇ ಅನುದಾನದ ಕೊರತೆ ಇಲ್ಲ ಎಂದು ಸಾರಿಗೆ ಸಚಿವ ರಾಮಲಿಂಗರೆಡ್ಡಿ ಹೇಳಿದರು.

ಕರ್ನಾಟಕ ಬಜೆಟ್ 2025 : ಕಲಾವಿದರ ಮಾಸಾಶನವನ್ನು ₹2,000 ದಿಂದ ₹2,500 ಹೆಚ್ಚಳ ಮಾಡಿದ ಸಿಎಂ

Mar 08 2025, 11:52 AM IST

ಕಲಾವಿದರ ಮಾಸಾಶನವನ್ನು ₹2,000 ದಿಂದ ₹2,500 ಹೆಚ್ಚಿಸುವ ಮೂಲಕ ತಮ್ಮ ಹದಿನಾರನೇ ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಲೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರದ ಪರಿಚಾರಕರಿಗೆ ಸಿಹಿಸುದ್ದಿ ಕೊಟ್ಟಿದ್ದಾರೆ.

ಸಿಎಂ ಸಿದ್ದರಾಮಯ್ಯ ಬಜೆಟ್‌ನಲ್ಲಿ ರಾಜಧಾನಿಗೆ ಬಹುಪಾಲು : ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ಭರಪೂರ ಯೋಜನೆ

Mar 08 2025, 01:30 AM IST

 ರಾಜಧಾನಿ ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ಭರಪೂರ ಯೋಜನೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಯವ್ಯಯದಲ್ಲಿ ಘೋಷಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ 16ನೇ ಬಜೆಟ್‌ ಸಮೃದ್ಧಿ ಸಂಕೇತ

Mar 08 2025, 12:32 AM IST
ಕಾಂಗ್ರೆಸ್ ಪಕ್ಷ 2013ರಿಂದ 2018 ರವರೆಗಿನ ಅವಧಿ ಮತ್ತು 2023 ರಿಂದ ಆರಂಭವಾದ ಸರ್ಕಾರದ ಅವಧಿಯಲ್ಲಿ ನಾವು ಪ್ರಣಾಳಿಕೆಯಲ್ಲಿ ನೀಡಿದಂತೆ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೇವೆ ಎಂದು ಕಾಂಗ್ರೆಸ್‌ ಮುಖಂಡರು ತಿಳಿಸಿದ್ದಾರೆ.

ಬಜೆಟ್‌: ಬಳ್ಳಾರಿ ಜನರ ನಿರೀಕ್ಷೆಗಳ ಹುಸಿಗೊಳಿಸಿದ ಸಿಎಂ

Mar 07 2025, 11:47 PM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಮಂಡಿಸಿದ 2025-26ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಗಣಿ ಜಿಲ್ಲೆ ಬಳ್ಳಾರಿಯನ್ನು ಸಂಪೂರ್ಣ ಕಡೆಗಣಿಸಿದ್ದು, ಈ ಭಾಗದ ಜನರ ನಿರೀಕ್ಷೆಗಳನ್ನು ಹುಸಿಗೊಳಿಸಿದ್ದಾರೆ. ಕಳೆದ ಬಾರಿಯಂತೆಯೇ ಈ ಬಾರಿಯೂ ಕೆಲವು ಘೋಷಿತ ಯೋಜನೆಗಳನ್ನು ಬಜೆಟ್‌ನಲ್ಲಿ ಮಂಡಿಸಿದ್ದರೆ, ಈ ಭಾಗದ ಅಭಿವೃದ್ಧಿ ನೆಲೆಯಲ್ಲಿ ಆಗಲೇಬೇಕಾದ ಯೋಜನೆಗಳಿಗೆ ಎಳ್ಳುನೀರು ಬಿಟ್ಟಿದ್ದಾರೆ.

ಸಿಎಂ ಸಿದ್ದರಾಮಯ್ಯ ಬಜೆಟ್‌ ಮೇಲಿನ ನಿರೀಕ್ಷೆ ಹುಸಿ

Mar 07 2025, 11:46 PM IST
ಕೃಷಿ ಆಧರಿತ ಕೈಗಾರಿಕೆ, ಜಿಲ್ಲೆಯ ಆರ್ಥಿಕ ಪ್ರಗತಿಗೆ ಪೂರಕವಾಗುವಂತಹ ಯೋಜನೆ, ನೀರಾವರಿ ಯೋಜನೆಗಳಿಗೆ ಅನುದಾನ ಮೀಸಲಿಟ್ಟಿಲ್ಲ. ಬಜೆಟ್‌ ಬಗ್ಗೆ ಇಟ್ಟುಕೊಂಡಿದ್ದ ಭಾರಿ ನಿರೀಕ್ಷೆ ಇದರಿಂದ ಹುಸಿಯಾಗಿದೆ.

ನಮ್ಮ ಸ್ಪರ್ಧೆ ಬೆಂಗಳೂರು ಜತೆ ಅಲ್ಲ, ನ್ಯೂಯಾರ್ಕ್‌ ಜತೆ : ತೆಲಂಗಾಣ ಸಿಎಂ ರೇವಂತ್‌ ರೆಡ್ಡಿ!

Mar 07 2025, 11:46 PM IST
ನಮ್ಮ ಸ್ಪರ್ಧೆ ಭಾರತದ ನಗರಗಳಾದ ಬೆಂಗಳೂರು, ಮುಂಬೈ, ಅಹಮದಾಬಾದ್‌ ಜತೆಗಲ್ಲ. ನಮ್ಮದೇನಿದ್ದರೂ ಜಾಗತಿಕ ಖ್ಯಾತಿಯ ನಗರಗಳಾದ ಅಮೆರಿಕದ ನ್ಯೂಯಾರ್ಕ್‌, ದಕ್ಷಿಣ ಕೊರಿಯಾದ ಸೋಲ್‌ ಅಥವಾ ಜಪಾನ್‌ನ ಟೋಕಿಯಾ ನಗರಗಳೊಂದಿಗೆ ಎಂದು ತೆಲಂಗಾಣದ ಮುಖ್ಯಮಂತ್ರಿ ರೇವಂತ್‌ ರೆಡ್ಡಿ ಹೇಳಿದ್ದಾರೆ.
  • < previous
  • 1
  • ...
  • 40
  • 41
  • 42
  • 43
  • 44
  • 45
  • 46
  • 47
  • 48
  • ...
  • 191
  • next >

More Trending News

Top Stories
ನೋವು ತೋಡಿಕೊಂಡ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ
ಅಣ್ಣ ತಂಗಿಯರ ಬಾಂಧವ್ಯ ಸಾರುವ ರಕ್ಷಾಬಂಧನ
ಕಲ್ಲಂಗಡಿ ಬೆಲೆ ಹೆಚ್ಚಿಸಿರೋ ಪೌಡರ್, ಪಪ್ಪಾಯಿ ಎಲೆಗೂ ಇದೆ ಡಿಮ್ಯಾಂಡ್​​..!
ರಾಜ್ಯದಲ್ಲಿ ದ್ವಿಭಾಷಾ ನೀತಿಗೆ ಶಿಕ್ಷಣ ಆಯೋಗ ಶಿಫಾರಸು
ರೈತರಿಗೆ ಸರ್ಕಾರದ ಗುಡ್ ನ್ಯೂಸ್
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved