• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮುಡಾ: ಹೈಕೋರ್ಟ್‌ ಏಕಸದಸ್ಯ ಪೀಠದ ತೀರ್ಪು ದೋಷಪೂರಿತ ಎಂದು ಪೊಲೀಸ್‌ ತನಿಖೆ ವಿರುದ್ಧ ಸಿಎಂ ಮೇಲ್ಮನವಿ

Oct 25 2024, 01:01 AM IST

  ಮುಡಾ ಪ್ರಕರಣದ ಪೊಲೀಸ್‌ ತನಿಖೆಗೆ ಅನುಮತಿ ನೀಡಿ ಹೈಕೋರ್ಟ್‌ ಏಕ ಸದಸ್ಯ ನ್ಯಾಯಪೀಠ 2024ರ ಸೆ.24ರಂದು ಹೊರಡಿಸಿದ ತೀರ್ಪು ರದ್ದು ಕೋರಿ ವಿಭಾಗೀಯ ಪೀಠಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಕರಾರು ಮೇಲ್ಮನವಿ ಸಲ್ಲಿಸಿದ್ದಾರೆ.

ಸೋದರಿ ಶರ್ಮಿಳಾ ವಿರುದ್ಧವೇ ಆಸ್ತಿ ಕಬಳಿಕೆ ಕೇಸು ದಾಖಲಿಸಿದ ಆಂಧ್ರಪ್ರದೇಶದ ಮಾಜಿ ಸಿಎಂ ಜಗನ್‌!

Oct 24 2024, 12:39 AM IST
ಆಂಧ್ರಪ್ರದೇಶದ ಮಾಜಿ ಸಿಎಂ ಜಗನ್‌, ತಮ್ಮ ಸೋದರಿ, ಆಂಧ್ರ ಕಾಂಗ್ರೆಸ್‌ ಅಧ್ಯಕ್ಷೆ ವೈ.ಎಸ್‌. ಶರ್ಮಿಳಾ ವಿರುದ್ಧ ಆಸ್ತಿ ಕಬಳಿಕೆ ಕೇಸ್‌ ದಾಖಲಿಸಿದ್ದಾರೆ.

ರಾಯರಡ್ಡಿ ಕ್ಷೇತ್ರದಷ್ಟು ಅಭಿವೃದ್ಧಿ ಸಿಎಂ ಕ್ಷೇತ್ರದಲ್ಲೂ ಆಗಿಲ್ಲ: ಸಚಿವ ದಿನೇಶ ಗುಂಡೂರಾವ್

Oct 24 2024, 12:36 AM IST
ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಅವರ ಕ್ಷೇತ್ರದಲ್ಲಿ ಆದಷ್ಟು ಅಭಿವೃದ್ಧಿ ಕಾರ್ಯ ಸಿಎಂ ಸಿದ್ದರಾಮಯ್ಯ ಅವರ ಕ್ಷೇತ್ರದಲ್ಲಿಯೂ ಆಗಿಲ್ಲ.

ದಿವಾಳಿ ಸರ್ಕಾರದ ಸಿಎಂ, ಕಾಂಗ್ರೆಸ್‌ಗೆ ದೇವರೇ ಬುದ್ಧಿ ಕಲಿಸಲಿ

Oct 22 2024, 01:19 AM IST
ಭ್ರಷ್ಟ ಆಡಳಿತದ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್‌ ಪಕ್ಷಕ್ಕೆ ಆ ದೇವರೇ ಬುದ್ಧಿ ಕಲಿಸಬೇಕು ಎಂದು ಶಾಸಕ ಬಿ.ಪಿ. ಹರೀಶ್ ಗೇಲಿ ಮಾಡಿದರು. ಮಲೇಬೆನ್ನೂರು ಸಮೀಪದ ಕೊಮಾರನಹಳ್ಳಿ ಶ್ರೀ ಲಕ್ಷ್ಮೀರಂಗನಾಥ ಸ್ವಾಮಿ ಐತಿಹಾಸಿಕ ಕೆರೆ ಭರ್ತಿಯಾದ ಹಿನ್ನೆಲೆ ಸೋಮವಾರ ಬಾಗಿನ ಅರ್ಪಿಸಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

6 ಜನರ ಹತ್ಯೆಗೈದವರ ಉಗ್ರರ ದಾಳಿ’ ಎಂದು ಕರೆಯಲು ಕಾಶ್ಮೀರ ಸಿಎಂ ಒಮರ್‌ ಅಬ್ದುಲ್ಲಾ ಹಿಂದೇಟು

Oct 22 2024, 12:06 AM IST
ಜಮ್ಮು ಕಾಶ್ಮೀರದ ಗಂದರ್ಬಾಲ್‌ ಜಿಲ್ಲೆಯಲ್ಲಿ ನಾಗರಿಕರ ಮೇಲೆ ನಡೆದ ದಾಳಿಯನ್ನು ‘ಉಗ್ರ ದಾಳಿ’ ಎಂದು ಕರೆಯಲು ಸಿಎಂ ಒಮರ್‌ ಅಬ್ದುಲ್ಲಾ ಹಿಂದೇಟು ಹಾಕಿದ್ದಾರೆ. ಅವರ ಈ ನಡೆಗೆ ಭಾರೀ ಟೀಕೆ ವ್ಯಕ್ತವಾಗಿದೆ.

5ಕೋಟಿ ರು. ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ರಸ್ತೆ ಕಾಮಗಾರಿ ವರದಿ ಕೇಳಿದ ಸಿಎಂ ಕಚೇರಿ

Oct 21 2024, 12:48 AM IST
ಭಾನುವಾರ ಕನ್ನಡಪ್ರಭದಲ್ಲಿ ಪ್ರಕಟವಾಗಿದ್ದ ‘ಕೋಟ್ಯಂತರ ರು. ರಸ್ತೆ ಕಾಮಗಾರೀಲಿ ಗುಣಮಟ್ಟ ಕ್ಷೀಣ?’ ಎಂಬ ಸುದ್ದಿಯನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿಗಳ ಕಚೇರಿಯು ವರದಿ ಸಲ್ಲಿಸುವಂತೆ ಲೋಕೋಪಯೋಗಿ ಇಲಾಖೆಗೆ ಸೂಚಿಸಿದೆ.

ಸಿಎಂ ಸಿದ್ದರಾಮಯ್ಯ ಪತ್ನಿ ವಿರುದ್ಧ ಮತ್ತೊಂದು ಭೂ ಅಕ್ರಮ ಆರೋಪ - ರಾಜ್ಯಪಾಲರಿಗೆ ದೂರು ಕೊಡುವೆ- ಗಂಗರಾಜು

Oct 20 2024, 11:43 AM IST

 ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರ ವಿರುದ್ಧ ಮತ್ತೊಂದು ಭೂ ಅಕ್ರಮದ ಆರೋಪ ಕೇಳಿ ಬಂದಿದ್ದು, ಮುಡಾಗೆ ಸೇರಿದ 20 ಗುಂಟೆ ಜಾಗವನ್ನು ಪಾರ್ವತಿ ಅವರು 2023ರ ಸೆಪ್ಟೆಂಬರ್ 29ರಂದು ರಿಜಿಸ್ಟ್ರಾರ್ ಮೂಲಕ ತಮ್ಮ ಹೆಸರಿಗೆ ಮಾಡಿಸಿಕೊಂಡಿದ್ದಾರೆ ಎಂದು ಆರ್‌ಟಿಐ ಕಾರ್ಯಕರ್ತ ಗಂಗರಾಜು ಆಪಾದಿಸಿದ್ದಾರೆ.

ಇಂದು ಸಿಎಂ, ಸಚಿವರ ಮಹತ್ವದ ಸಭೆ - ಜಾತಿಗಣತಿ, ಒಳಮೀಸಲು, ಪಂಚಮಸಾಲಿ, ಉಪಚುನಾವಣೆ ಬಗ್ಗೆ ಚರ್ಚೆ

Oct 20 2024, 08:27 AM IST

ಜಾತಿಗಣತಿ, ಒಳ ಮೀಸಲಾತಿ, ಪಂಚಮಸಾಲಿ ಮೀಸಲಾತಿ ಹಾಗೂ ಉಪ ಚುನಾವಣೆ ವಿಚಾರಗಳ ಕುರಿತು ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಸಂಜೆ ತಮ್ಮ ನಿವಾಸದಲ್ಲಿ ಎಲ್ಲ ಸಚಿವರೊಂದಿಗೆ ಮಹತ್ವದ ಸಭೆ ನಡೆಸಲಿದ್ದಾರೆ.

ಮುಡಾ ರೇಡ್‌ : ವೈಟ್ನರ್‌ ಹಾಕಿ ತಿದ್ದಿದ ಸಿಎಂ ಪತ್ನಿ ಪತ್ರದ ಮೂಲ ಪ್ರತಿ ಇ.ಡಿ. ವಶಕ್ಕೆ!

Oct 20 2024, 05:44 AM IST

ಸೈಟ್‌ ಹಂಚಿಕೆಯಲ್ಲಿನ ಭ್ರಷ್ಟಾಚಾರಕ್ಕೆ ಸಂಬಂಧಿಸಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ ಮೇಲೆ ದಾಳಿ ನಡೆಸಿರುವ ಜಾರಿ ನಿರ್ದೇಶನಾಲಯ(ಇ.ಡಿ.) ಅಧಿಕಾರಿಗಳು, ಎರಡನೇ ದಿನವಾದ ಶನಿವಾರ ರಾತ್ರಿವರೆಗೂ ದಾಖಲೆಗಳ ಪರಿಶೀಲನೆ ನಡೆಸಿದರು.

ನಾನು ಸಿಎಂ ಆದ್ರೆ ಒಂದು ಲಕ್ಷ ಉದ್ಯೋಗ ಸೃಷ್ಟಿ: ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ

Oct 20 2024, 02:04 AM IST

ನಾನು ಯಾರಿಗೂ ಠಕ್ಕರ್ ಕೊಡಲು ಇಲ್ಲಿಗೆ ಬಂದಿಲ್ಲ. ಇನ್ನೊಬ್ಬರನ್ನು ಮೆಚ್ಚಿಸುವುದಕ್ಕಾಗಿ ಉದ್ಯೋಗ ಮೇಳ ಮಾಡುತ್ತಿಲ್ಲ. ಜನರು ನನ್ನನ್ನು ನಂಬಿ ಮತ ಕೊಟ್ಟಿದ್ದಾರೆ. ಅವರ ಋಣ ತೀರಿಸುವ ಕೆಲಸ ಮಾಡುತ್ತಿದ್ದೇನೆ. ಇನ್ನೊಬ್ಬರು ಕೊಡುವ ಸರ್ಟಿಫಿಕೇಟ್‌ಗೆ ಕೆಲಸ ಮಾಡುವವನು ನಾನಲ್ಲ.  

  • < previous
  • 1
  • ...
  • 44
  • 45
  • 46
  • 47
  • 48
  • 49
  • 50
  • 51
  • 52
  • ...
  • 161
  • next >

More Trending News

Top Stories
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ಇಂದು ಕಾಂಗ್ರೆಸ್‌ ತಿರಂಗಾ ಯಾತ್ರೆ - ಅಪರೇಷನ್‌ ಸಿಂದೂರ ಯೋಧರಿಗೆ ಬೆಂಬಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved