• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿಎಂ ಸಿದ್ದರಾಮಯ್ಯ ಕೆಳಗಿಳಿಸಲು ಡಿ.ಕೆ.ಶಿವಕುಮಾರ ಮುಖ್ಯಮಂತ್ರಿಯನ್ನಾಗಿಸಲು ಷಡ್ಯಂತ್ರ

Aug 29 2025, 01:00 AM IST
ರಾಜ್ಯ ಕಾಂಗ್ರೆಸ್‌ ಸರ್ಕಾರದಲ್ಲಿ ಆಂತರಿಕ ಕಚ್ಚಾಟ ಮುಂದುವರೆದಿದ್ದು, ಸಿಎಂ ಸಿದ್ದರಾಮಯ್ಯನವರನ್ನು ಕೆಳಗಿಳಿಸಿ ಡಿಸಿಎಂ ಡಿ.ಕೆ.ಶಿವಕುಮಾರ ಅವರನ್ನು ಮುಖ್ಯಮಂತ್ರಿಯನ್ನಾಗಿಸಲು ಷಡ್ಯಂತ್ರ ನಡೆದಿದೆ ಎಂದು ಮಾಜಿ ಸಿಎಂ, ಲೋಕಸಭಾ ಸದಸ್ಯ ಜಗದೀಶ ಶೆಟ್ಟರ ದೂರಿದರು.

75 ಮಂದಿ ಜಿಬಿಎ ಸಮಿತಿಗೆ ಸಿಎಂ ಅಧ್ಯಕ್ಷ

Aug 27 2025, 01:00 AM IST
ಐದು ನಗರ ಪಾಲಿಕೆಗಳ ಅಸ್ತಿತ್ವಕ್ಕೆ ಬರುವ ಸೆ.2ರಂದು ಮುಹೂರ್ತ ನಿಗದಿಪಡಿಸಿರುವ ರಾಜ್ಯ ಸರ್ಕಾರವು, ಗ್ರೇಟರ್‌ ಬೆಂಗಳೂರು ಪ್ರಾಧಿಕಾರ (ಜಿಬಿಎ) ರಚಿಸಿ ಮಂಗಳವಾರ ಆದೇಶಿಸಿದೆ.

ದಲಿತ ಸಿಎಂ ಪರ ಪರಂ ಕೂಗು

Aug 26 2025, 01:04 AM IST

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ನೆಲದಲ್ಲಿಯೇ ಗೃಹ ಸಚಿವ ಪರಮೇಶ್ವರ ಅವರು ‘ದಲಿತ ಸಿಎಂ’ ಕೂಗಿಗೆ ಹೋರಾಟದ ಕರೆ ಕೊಟ್ಟಿದ್ದಾರೆ. ಆ ಮೂಲಕ ಕಾಂಗ್ರೆಸ್‌ ಹೈಕಮಾಂಡ್‌ಗೆ ಪರೋಕ್ಷವಾಗಿ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.

ಜಾತಿ ಸರ್ಟಿಫಿಕೆಟ್‌ ಸುಳ್ಳೆಂದು ಸಾಬೀತಾದ್ರೆ ಕ್ರಮ : ಸಿಎಂ

Aug 26 2025, 01:03 AM IST
ಸುಳ್ಳು ಜಾತಿ ಪ್ರಮಾಣಪತ್ರ ಸಲ್ಲಿಕೆ ಮತ್ತು ಅದರಿಂದ ಸರ್ಕಾರಿ ಸೌಲಭ್ಯ ಪಡೆದಿರುವ ಪ್ರಕರಣಗಳು ನ್ಯಾಯಾಲಯದಲ್ಲಿ ಸಾಬೀತಾದರೆ ಅಂಥವರ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಸರ್ಕಾರದ ಬೊಕ್ಕಸ ಪೂರ್ಣ ಖಾಲಿ : ತೆಲಂಗಾಣ ಸಿಎಂ

Aug 26 2025, 01:03 AM IST
ಕರ್ನಾಟಕದ ರೀತಿ ಗ್ಯಾರಂಟಿಗಳನ್ನು ನೀಡಿ ತೆಲಂಗಾಣದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್‌, ಇದೀಗ ಬೊಕ್ಕಸ ಬರಿದು ಮಾಡಿಕೊಂಡು ಪರದಾಡುತ್ತಿರುವುದನ್ನು ಸ್ವತಃ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಮತ್ತೊಮ್ಮೆ ಬಹಿರಂಗಪಡಿಸಿದ್ದಾರೆ.

2 ಸಿಎಂ, ಗೃಹ ಮಂತ್ರಿಗಳು ರಾಜ್ಯದ ಕ್ಷಮೆ ಕೇಳಲಿ

Aug 24 2025, 02:00 AM IST
ಶ್ರೀ ಕ್ಷೇತ್ರ ಧರ್ಮಸ್ಥಳವು ಕೇವಲ ಕರ್ನಾಟಕವಲ್ಲದೇ ದೇಶಾದ್ಯಂತ ಕೋಟ್ಯಂತರ ಭಕ್ತಾದಿಗಳನ್ನು ಹೊಂದಿದೆ. ಇಂತಹ ಧಾರ್ಮಿಕ ಶ್ರದ್ಧಾ ಕೇಂದ್ರವನ್ನು ಕೆಲವು ಅವಮಾನಿಸುವ ಕೆಲಸ ಮಾಡುತ್ತಿದ್ದಾರೆ ಅವರನ್ನು ಪತ್ತೆ ಹಚ್ಚಿ ಅವರನ್ನು ಶಿಕ್ಷೆಗೆ ಒಳಪಡಿಸಬೇಕು.

ಅಲೆಮಾರಿಗಳ ಒಳ ಮೀಸಲು ಸಮಸ್ಯೆ ನಿವಾರಣೆಗೆ ಸಿಎಂ ಯತ್ನ

Aug 24 2025, 02:00 AM IST
ಚಿತ್ರದುರ್ಗದ ಗಾಯಿತ್ರಿ ಕಲ್ಯಾಣ ಮಂಟಪದಲ್ಲಿ ಜಿಲ್ಲಾ ಕೊರಮ ಜನಾಂಗದ ಕ್ಷೇಮಾಭಿವೃದ್ಧಿ ಸಂಘದಿಂದ ಶನಿವಾರ ಆಯೋಜಿಸಿದ್ದ ರಾಜ್ಯಮಟ್ಟದ ಕುಳುವ ಜನಾಂಗದ ಸಮಾವೇಶವನ್ನು ಸಚಿವ ಶಿವರಾಜ ತಂಗಡಗಿ ಉದ್ಘಾಟಿಸಿದರು. ಸಚಿವ ಡಿ.ಸುಧಾಕರ್ ಇದ್ದರು.

ಕೊಡಗಿನ ಪರಂಪರೆ ಕಲೆ ಉಳಿಸುವುದು ಮುಖ್ಯ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ

Aug 24 2025, 02:00 AM IST
ಸರ್ಕಾರ ಕೊಡವ ಸಾಹಿತ್ಯ, ಭಾಷೆ ಮತ್ತು ಸಂಸ್ಕೃತಿಯನ್ನು ಉಳಿಸುವ ಹಿನ್ನೆಲೆಯಲ್ಲಿ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಮತ್ತು ಕೊಡವ ಸಮಾಜದ ವತಿಯಿಂದ ಕೊಡವ ಸಂಸ್ಕೃತಿ ಬಿಂಬಿಸುವ ಕೆಲಸವನ್ನು ಮಾಡುತ್ತಿದ್ದು, ಅನೇಕ ಕಾರ್ಯಕ್ರಮವನ್ನು ಈಗಾಗಲೇ ಕೊಡಗಿನಲ್ಲಿ ಮಾಡಲಾಗಿದೆ.

ನಾಯ್ಡು ದೇಶದ ನಂ.1 ಶ್ರೀಮಂತ ಸಿಎಂ, ಸಿದ್ದು ನಂ.3! ಬಡ ಸಿಎಂ ಯಾರು ?

Aug 24 2025, 02:00 AM IST

ನವದೆಹಲಿ: ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ದೇಶದಲ್ಲೇ ಅತ್ಯಂತ ಶ್ರೀಮಂತ ಮುಖ್ಯಮಂತ್ರಿಯಾಗಿದ್ದರೆ, ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ ಅವರು ಅತ್ಯಂತ ಬಡ ಸಿಎಂ! ಇನ್ನು ದೇಶದ ಶ್ರೀಮಂತ ಮುಖ್ಯಮಂತ್ರಿಗಳ ಪಟ್ಟಿಯಲ್ಲಿ  ಸಿದ್ದರಾಮಯ್ಯ ಅವರು ಮೂರನೇ ಸ್ಥಾನದಲ್ಲಿದ್ದಾರೆ.

ಬುಕರ್‌ ವಿಜೇತ ಬಾನುರಿಂದ ದಸರಾ ಉದ್ಘಾಟನೆ: ಸಿಎಂ

Aug 23 2025, 06:04 AM IST

ಪ್ರತಿಷ್ಠಿತ ಬುಕರ್ ಪ್ರಶಸ್ತಿ ವಿಜೇತರಾದ ಬಾನು ಮುಷ್ತಾಕ್ ಅವರು ಈ ಬಾರಿ ವಿಶ್ವವಿಖ್ಯಾತ ಮೈಸೂರು ದಸರಾವನ್ನು ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 199
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved