• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೊಲ್ಲೂರು ಕ್ಷೇತ್ರಕ್ಕೆ ಗೋವಾ ಸಿಎಂ ಡಾ.ಸಾವಂತ್ ಭೇಟಿ

Feb 14 2025, 12:30 AM IST
ಜಗತ್ಪ್ರಸಿದ್ಧ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಗುರುವಾರ ಬೆಳಗ್ಗೆ ಗೋವಾ ಮುಖ್ಯಮಂತ್ರಿ ಡಾ.ಪ್ರಮೋದ್ ಪಾಂಡುರಂಗ ಸಾವಂತ್ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಮಹಾರಾಷ್ಟ್ರದ ರಾಜಕೀಯದಲ್ಲಿ ಸಂಚಲನ ! ಡಿಸಿಎಂ ಶಿಂಧೆಗೆ ಸಿಎಂ ದೇವೇಂದ್ರ ಫಡ್ನವೀಸ್‌ ಟಾಂಗ್

Feb 13 2025, 12:48 AM IST

ಮಹಾರಾಷ್ಟ್ರದಲ್ಲಿ   ಎನ್‌ಡಿಎ ಸರ್ಕಾರ ರಚನೆಗೊಂಡರೂ ಎರಡೂ ಮೈತ್ರಿಕೂಟದಲ್ಲಿನ ಒಳಏಟು, ಒಳಪೆಟ್ಟು ನಿಂತಿಲ್ಲ.   ಡಿಸಿಎಂ ಶಿಂಧೆಗೆ ಸಿಎಂ ಫಡ್ನವೀಸ್‌ ಟಾಂಗ್ ಕೊಟ್ಟಿದ್ದರೆ, ಉದ್ಧವ್‌ ಬಣಕ್ಕೆ ಶರದ್‌ ಪವಾರ್‌ ಚಿವುಟಿದ್ದಾರೆ. ಈ ಬೆಳವಣಿಗೆ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ.

ಇಂದು ಬಸ್ರೂರು ಸ್ವಾತಂತ್ರ್ಯ ದಿನ ಮಹೋತ್ಸವ: ಗೋವಾ ಸಿಎಂ ಭಾಗಿ

Feb 13 2025, 12:46 AM IST
ಛತ್ರಪತಿ ಶ್ರೀ ಶಿವಾಜಿ ಅಭಿಮಾನಿ ಬಳಗದ ಆಯೋಜನೆಯಲ್ಲಿ ಗುರುವಾರ ಬಸ್ರೂರು ಸ್ವಾತಂತ್ರ್ಯ ದಿನ ಮಹೋತ್ಸವ ಬಸ್ರೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ.

ಮುಡಾ ನಿವೇಶನಗಳ ಅಕ್ರಮ ಹಂಚಿಕೆ ಪ್ರಕರಣ : ಬೈರತಿ, ಸಿಎಂ ಪತ್ನಿ ವಿರುದ್ಧದ ಇ. ಡಿ. ಸಮನ್ಸ್‌ಗೆ 20ರ ವರೆಗೆ ತಡೆ

Feb 11 2025, 11:46 AM IST

ಮುಡಾ ನಿವೇಶನಗಳ ಅಕ್ರಮ ಹಂಚಿಕೆ ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಮತ್ತು ರಾಜ್ಯ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರ ವಿರುದ್ಧ ಜಾರಿ ನಿರ್ದೇಶನಾಲಯ (ಇ.ಡಿ) ಜಾರಿಗೊಳಿಸಿದ್ದ ಸಮನ್ಸ್‌ಗೆ ನೀಡಿರುವ ತಡೆಯಾಜ್ಞೆಯನ್ನು ಫೆ.20ರವರೆಗೆ ಹೈಕೋರ್ಟ್‌ ವಿಸ್ತರಿಸಿದೆ.

ಭರ್ಜರಿ ಬಹುಮತದೊಂದಿಗೆ ರಾಜಧಾನಿಯಲ್ಲಿ ಬಿಜೆಪಿ ಗೆಲುವು : ದೆಹಲಿಯಲ್ಲಿ ಮಹಿಳಾ ನಾಯಕಿಗೆ ಸಿಎಂ ಪಟ್ಟ?

Feb 11 2025, 12:47 AM IST
ಭರ್ಜರಿ ಬಹುಮತದೊಂದಿಗೆ ರಾಜಧಾನಿಯಲ್ಲಿ ಎರಡು ದಶಕದ ಬಳಿಕ ಗೆಲುವು ಸಾಧಿಸಿದ ಬಿಜೆಪಿಯಲ್ಲಿ ಸದ್ಯ ಮುಖ್ಯಮಂತ್ರಿ ಆಯ್ಕೆ ಕಸರತ್ತು ಜೋರಾಗಿದ್ದು, ಈ ಬಾರಿ ಬಿಜೆಪಿ ಅಚ್ಚರಿ ಎನ್ನುವಂತೆ ಮಹಿಳಾ ನಾಯಕಿಯೊಬ್ಬರಿಗೆ ಬಿಜೆಪಿ ಸಿಎಂ ಪಟ್ಟ ನೀಡಬಹುದು ಎನ್ನುವ ಗುಸುಗುಸು ಜೋರಾಗಿದೆ.

ಕಳೆದ 2 ವರ್ಷಗಳಿಂದ ಜನಾಂಗೀಯ ಹಿಂಸಾಪೀಡಿತ ಮಣಿಪುರದ ದಿಢೀರ್‌ ರಾಜಕೀಯ ಬೆಳವಣಿಗೆ :ಸಿಎಂ ಬಿರೇನ್‌ ರಾಜೀನಾಮೆ

Feb 10 2025, 01:51 AM IST
ಕಳೆದ 2 ವರ್ಷಗಳಿಂದ ಜನಾಂಗೀಯ ಹಿಂಸಾಚಾರದಿಂದ ನಲುಗಿದ್ದ ಮಣಿಪುರದಲ್ಲಿ ಭಾನುವಾರ ದಿಢೀರ್‌ ರಾಜಕೀಯ ಬೆಳವಣಿಗೆ ನಡೆದಿದ್ದು, ಮುಖ್ಯಮಂತ್ರಿ ಹುದ್ದೆಗೆ ಬಿರೇನ್‌ ಸಿಂಗ್‌ ರಾಜೀನಾಮೆ ನೀಡಿದ್ದಾರೆ.

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಸೋಲುಂಡ ಹಿನ್ನೆಲೆ ಸಿಎಂ ಸ್ಥಾನಕ್ಕೆ ಆತಿಶಿ ರಾಜೀನಾಮೆ

Feb 10 2025, 01:49 AM IST
ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಸೋಲುಂಡ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಸ್ಥಾನಕ್ಕೆ ಆತಿಶಿ ಸಿಂಗ್ ರಾಜೀನಾಮೆ ನೀಡಿದ್ದಾರೆ. ಭಾನುವಾರ ಬೆಳಗ್ಗೆ ಲೆಫ್ಟಿನೆಂಟ್ ಗವರ್ನರ್‌ ವಿ.ಕೆ.ಸಕ್ಸೇನಾ ಅವರನ್ನು ಭೇಟಿಯಾದ ಅತಿಶಿ ರಾಜೀನಾಮೆ ಸಲ್ಲಿಸಿದ್ದಾರೆ.

ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಸೋತರೂ ತಾವು ಗೆದ್ದಿದ್ದಕ್ಕೆ ದಿಲ್ಲಿ ಸಿಎಂ ಆತಿಶಿ ಡ್ಯಾನ್ಸ್‌, ಟೀಕೆ

Feb 10 2025, 01:47 AM IST

 ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಸೋಲುಂಡರೂ ನಿರ್ಗಮಿತ ಸಿಎಂ ಆತಿಶಿ ಸಿಂಗ್ ಕಾಲ್ಕಾಜಿ ಕ್ಷೇತ್ರದಲ್ಲಿ ಜಯ ಗಳಿಸಿದ್ದಾರೆ.

ನಾನು ಸಿಎಂ, ರಾಜ್ಯಾಧ್ಯಕ್ಷ ಸ್ಥಾನ ಆಕಾಂಕ್ಷಿ: ಯತ್ನಾಳ್‌

Feb 10 2025, 01:47 AM IST
ಬಿಜೆಪಿಯಲ್ಲಿ ನಾನೂ ಮುಖ್ಯಮಂತ್ರಿ ಅಭ್ಯರ್ಥಿ. ಅದೇ ರೀತಿ ರಾಜ್ಯಾಧ್ಯಕ್ಷ ಸ್ಥಾನ ಆಕಾಂಕ್ಷಿಯಾಗಿದ್ದೇನೆ ಎಂದು ವಿಜಯಪುರ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

ನಾನು ಸಿಎಂ ಅಭ್ಯರ್ಥಿ, ರಾಜ್ಯಾಧ್ಯಕ್ಷ ಸ್ಥಾನ ಆಕಾಂಕ್ಷಿ

Feb 10 2025, 01:46 AM IST
ಬಿಜೆಪಿಯಲ್ಲಿ ನಾನೂ ಮುಖ್ಯಮಂತ್ರಿ ಅಭ್ಯರ್ಥಿ. ಅದೇ ರೀತಿ ರಾಜ್ಯಾಧ್ಯಕ್ಷ ಸ್ಥಾನ ಆಕಾಂಕ್ಷಿಯಾಗಿದ್ದೇನೆ. ನಾನು ಬೇರೆಯವರಂತೆ ಲೂಟಿ ಮಾಡಿಲ್ಲ ಎಂದು ವಿಜಯಪುರ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
  • < previous
  • 1
  • ...
  • 47
  • 48
  • 49
  • 50
  • 51
  • 52
  • 53
  • 54
  • 55
  • ...
  • 191
  • next >

More Trending News

Top Stories
ಅಮೆರಿಕ ಅಧ್ಯಕ್ಷ ಟ್ರಂಪ್‌ ಹುಚ್ಚಾಟಗಳಿಗೆ ಅಸಲಿ ಕಾರಣ ಏನು?
3 ಸಾವಿರ ಸಿರಿಧಾನ್ಯ ರೈತರು ಒಂದಾಗಿ 25 ಕೋಟಿ ರೂ. ವಹಿವಾಟಿನ ಕಂಪನಿ ಕಟ್ಟಿದರು
ವಿಷ್ಣು ಸಮಾಧಿ ಸ್ಥಳ ಖರೀದಿಗೆ ರೆಡಿ : ಸುದೀಪ್‌
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಭಾರತಲಕ್ಷ್ಮೀ ಬಿರುದು ಪ್ರದಾನ
ಸಂಸತ್‌ ಚುನಾವಣೆ ವೇಳೆ ಅಕ್ರಮ ಆರೋಪ : ರಾಹುಲ್‌ಗೆ ತಿರುಗುಬಾಣ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved