• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಐದು ವರ್ಷವೂ ಸಿದ್ದರಾಮಯ್ಯನವರೇ ಸಿಎಂ

Oct 14 2024, 01:17 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದರು, ಮುಖ್ಯಮಂತ್ರಿಯಾಗಿಯೇ ಇದ್ದಾರೆ‌‌, ಮುಖ್ಯಮಂತ್ರಿ ಆಗಿಯೇ ಮುಂದುವರೆಯುತ್ತಾರೆ ಎಂದು ಸಚಿವ ಎಂ.ಬಿ.ಪಾಟೀಲ್ ಹೇಳಿದರು. ಈ ಬಗ್ಗೆ ನಗರದಲ್ಲಿ ಮಾತನಾಡಿದ ಅವರು, 5 ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ. ಕೆಲ ನಾಯಕರ ಅಭಿಮಾನಿಗಳು, ಅವರ ನಾಯಕರು ಸಿಎಂ ಆಗಲಿ ಎಂದು ಘೋಷಣೆ ಕೂಗುತ್ತಾರೆ. ಹಾಗೇ ಘೋಷಣೆ ಕೂಗೋದರಲ್ಲಿ ತಪ್ಪೆನಿಲ್ಲ. ಬಿಜೆಪಿ ಪಕ್ಷದಿಂದ ಮತ್ತೊಂದು ಸುತ್ತಿನ ಹೋರಾಟ ವಿಚಾರಕ್ಕೆ ಪ್ರತಿಕ್ರಿಯಿಸಿ, ಬಿಜೆಪಿಯವರಿಗೆ ತಮ್ಮಲ್ಲೇ ನೆಲೆ ಇಲ್ಲ.

ಮುಡಾ ಹಗರಣದಲ್ಲಿ ಸಿಎಂ ರಾಜೀನಾಮೆ ನೀಡಲಿ

Oct 14 2024, 01:17 AM IST
ದಾಬಸ್‌ಪೇಟೆ: ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜೀನಾಮೆ ನೀಡಿ ತನಿಖೆಗೆ ಸಹಕರಿಸಬೇಕಿದೆ. ಒಮ್ಮೆ ಸೈಟ್ ವಾಪಸ್ ಕೊಟ್ಟಿದ್ದಾರೆ ಅಂದರೆ ಅಲ್ಲಿಗೆ ತಪ್ಪು ಮಾಡಿದ್ದಾರೆ ಎಂದೇ ಅರ್ಥ. ಇಲ್ಲ ಅಂದರೆ ಏಕೆ ಸೈಟ್ ವಾಪಸ್ ಕೊಟ್ತಿದ್ದರು. ಸೈಟ್ ಕೊಡಲ್ಲ, ನಾನು ಯಾವ ತನಿಖೆ ಬೇಕಾದರೂ ಎದುರಿಸುತ್ತೇನೆ ಅಂತ ಈ ಹಿಂದೆ ಹೇಳಿದ್ದರು. ಈಗ ಯಾಕೆ ಸೈಟ್ ವಾಪಸ್ ಕೊಟ್ಟರು ಎಂದು ತುಮಕೂರು ಗ್ರಾಮಾಂತರ ಶಾಸಕ ಬಿ.ಸುರೇಶ್ ಗೌಡ ಪ್ರಶ್ನಿಸಿದರು.

ದೇಶ, ರಾಜ್ಯ ಒಡೆಯುವ ಬಿಜೆಪಿ ದೂರವಿಡಿ: ಸಿಎಂ ಸಿದ್ದರಾಮಯ್ಯ

Oct 14 2024, 01:16 AM IST
ದೇವರು, ಧರ್ಮದ ಹೆಸರಲ್ಲಿ ದೇಶ, ರಾಜ್ಯವನ್ನು ಒಡೆಯುವ ಬಿಜೆಪಿಯನ್ನು ಮೊದಲು ದೂರ ಇಡಿ. ಇಲ್ಲದಿದ್ದರೆ ನಮ್ಮ ನಾಡು ಉಳಿಯಲ್ಲ, ದೇಶವೂ ಉಳಿಯಲ್ಲ ಎಂದು ಸಿಎಂ ಸಿದ್ದರಾಮಯ್ಯ ಗುಡುಗಿದರು.

ಇಂದು ಸಿಎಂ ಸಿದ್ದರಾಮಯ್ಯ ಸಂಡೂರಿಗೆ; ಬುಡಾ ಅಧ್ಯಕ್ಷರ ಅವ್ಯವಹಾರ ಚರ್ಚೆ ಸಾಧ್ಯತೆ?

Oct 14 2024, 01:15 AM IST
ಶಾಸಕರಾದ ನಾರಾ ಭರತ್ ರೆಡ್ಡಿ, ಜೆ.ಎನ್. ಗಣೇಶ್ ಈಚೆಗಷ್ಟೇ ಸರ್ಕಾರಕ್ಕೆ ಪತ್ರ ಬರೆದು ಬುಡಾದಲ್ಲಿ ನಡೆದ ಅವ್ಯವಹಾರ ಕುರಿತು ವಿವರಿಸಿದ್ದರು.

ಅದ್ಧೂರಿ ಜೊತೆಗೆ ಅಚ್ಚುಕಟ್ಟಾದ ದಸರಾ: ಜಿಲ್ಲಾಡಳಿತದ ಶ್ರಮ, ಶಿಸ್ತಿಗೆ ಸಿಎಂ ಅಭಿನಂದನೆ

Oct 13 2024, 01:09 AM IST
ಕಳೆದ ವರ್ಷ ಭೀಕರ ಬರಗಾಲದ ಕಾರಣದಿಂದ ಸಂಪ್ರದಾಯ ಮತ್ತು ವೈಭವಕ್ಕೆ ಕೊರತೆ ಇಲ್ಲದ ಸರಳ ದಸರಾವನ್ನು ಆಯೋಜಿಸಲಾಗಿತ್ತು. ಆದರೆ ಈ ಬಾರಿ ರಾಜ್ಯಾದ್ಯಂತ ಉತ್ತಮ ಮಳೆಯಾಗಿ, ನಿರೀಕ್ಷಿತ ಮಟ್ಟಕ್ಕಿಂತ ಉತ್ತಮ ಬೆಳೆ ಆಗುವ ಲಕ್ಷಣಗಳೂ ಸ್ಪಷ್ಟವಾಗಿವೆ. ಸಾಲದ್ದಕ್ಕೆ ಈ ಬಾರಿ ಜಿಎಸ್.ಟಿ ಮತ್ತು ತೆರಿಗೆ ಸಂಗ್ರಹವೂ ನಿರಾಸೆ ಮೂಡಿಸಿಲ್ಲ. ಇದು ರಾಜ್ಯದ ಆರ್ಥಿಕತೆ ಆರೋಗ್ಯಕರವಾಗಿ ಏರುಗತಿಯಲ್ಲಿ ಇರುವುದಕ್ಕೆ ಸಾಕ್ಷಿಯಾಗಿದೆ.

ಸಂಡೂರಿಗೆ ನಾಳೆ ಸಿಎಂ ಭೇಟಿ: ಅದ್ಧೂರಿ ಸ್ವಾಗತಕ್ಕೆ ಸೂಚನೆ

Oct 13 2024, 01:06 AM IST
ಮುಖ್ಯಮಂತ್ರಿಯಾದ ಬಳಿಕ ಸಿದ್ದರಾಮಯ್ಯ ಅವರು ಬಳ್ಳಾರಿ ಜಿಲ್ಲೆಗೆ ಮೊದಲ ಬಾರಿಗೆ ಆಗಮಿಸುತ್ತಿದ್ದಾರೆ. ಜಿಲ್ಲಾಡಳಿತ ಅಗತ್ಯ ಸಿದ್ಧತಾಕಾರ್ಯ ಕೈಗೊಳ್ಳಬೇಕು ಎಂದು ಸಚಿವ ಲಾಡ್ ಸೂಚಿಸಿದರು.

ಸಿಎಂ ಕುರ್ಚಿಗಾಗಿ ಟವಲು ಹಾಕಿ ಡಿಕೆಶಿ, ಪರಂ ನಿರಂತರ ಸಭೆ

Oct 13 2024, 01:00 AM IST
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ, ಗೃಹ ಸಚಿವ ಡಾ.ಜಿ.ಪರಮೇಶ್ವರ ಶಾಸಕರ ಬೆಂಬಲ ಪಡೆಯಲು ನಿರಂತರ ಪ್ರತ್ಯೇಕ ಸಭೆ ಮಾಡುತ್ತಿದ್ದಾರೆ. ಸಿಎಂ ಕುರ್ಚಿಗೆ ಟವಲು ಹಾಕಿದ್ದಾರೆ. ಅವರ ಒಳ ಕಚ್ಚಾಟದಿಂದಲೇ ರಾಜ್ಯ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಬಿಜೆಪಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಭವಿಷ್ಯ ನುಡಿದ್ದಾರೆ.

ಕಾಂಗ್ರೆಸ್‌ ಸಭೆಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಗಂಭೀರವಾಗಿ ಯೋಚಿಸಲಿ : ಮಾಜಿ ಸಚಿವ ಸಿ. ಟಿ. ರವಿ

Oct 11 2024, 01:08 PM IST

ಕಾಂಗ್ರೆಸ್‌ ಸಚಿವರು, ಶಾಸಕರು, ಮುಖಂಡರು ಮೇಲಿಂದ ಮೇಲೆ ಡಿನ್ನರ್ ಪಾರ್ಟಿ, ಬ್ರೇಕ್ ಫಾಸ್ಟ್ ಪಾರ್ಟಿ, ಟೀ ಪಾರ್ಟಿ ಅಂತಾ ಮೀಟಿಂಗ್ ಮೇಲೆ ಮೀಟಿಂಗ್ ಮಾಡುತ್ತಿದ್ದಾ. ಇದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಲೋಚನೆ ಮಾಡಬೇಕಾದ ವಿಷಯ ಎಂದು ಬಿಜೆಪಿ ಮಾಜಿ ಸಚಿವ ಸಿ.ಟಿ.ರವಿ ಹೇಳಿದರು.

ಸರಣಿ ಸಭೆ ನಡೆಸಿದ ಸಚಿವರಿಗೆ ಸಿಎಂ ಕ್ಲಾಸ್, ಮಖ್ಯಮಂತ್ರಿ ಹುದ್ದೆ ಖಾಲಿ ಇದೆ ಅಂತ ನಿಮಗ್ಯಾರು ಹೇಳಿದ್ದು?

Oct 11 2024, 05:40 AM IST

ಸಿಎಂ ಬದಲಾವಣೆ ಚರ್ಚೆ ಹುಟ್ಟು ಹಾಕುವಂತೆ ಪ್ರತ್ಯೇಕ ಸಭೆ, ರಾಜಕೀಯ ಅಸ್ಥಿರತೆ ಉಂಟಾಗುವಂತೆ ಬಹಿರಂಗ ಹೇಳಿಕೆ ನೀಡುತ್ತಿದ್ದೀರಿ. ಇದನ್ನು ಹೈಕಮಾಂಡ್ ಗಂಭೀರವಾಗಿ ಪರಿಗಣಿಸಿದೆ. ಕೂಡಲೇ ಇಂತಹ ಚಟುವಟಿಕೆಗಳನ್ನು ನಿಲ್ಲಿಸಬೇಕು. : ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್ ನಲ್ಲಿ ಸಿಎಂ ಬದಲಾವಣೆ ಬಗ್ಗೆ ಚರ್ಚೆ ನಡೆದಿಲ್ಲ - ಡಾ.ಎಚ್.ಸಿ. ಮಹದೇವಪ್ಪ ಸ್ಪಷ್ಟನೆ

Oct 10 2024, 10:40 AM IST

ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾರೆ. ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಚರ್ಚೆ ನಡೆದಿಲ್ಲ. ಊಹಾಪೋಹಗಳಿಗೆ ಮಹತ್ವ ಕೊಡುವ ಅಗತ್ಯವಿಲ್ಲ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ. ಮಹದೇವಪ್ಪ ಸ್ಪಷ್ಟಪಡಿಸಿದರು.

  • < previous
  • 1
  • ...
  • 47
  • 48
  • 49
  • 50
  • 51
  • 52
  • 53
  • 54
  • 55
  • ...
  • 161
  • next >

More Trending News

Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved