• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಯುದ್ಧದ ಯಶಸ್ಸು ಸೇನೆಗೆ ಮಾತ್ರ : ಸಿಎಂ

May 13 2025, 01:40 AM IST
ಪಾಕಿಸ್ತಾನ ವಿರುದ್ಧದ ‘ಆಪರೇಷನ್‌ ಸಿಂದೂರ’ ಸೇನಾ ಕಾರ್ಯಾಚರಣೆಯ ಯಶಸ್ಸು ಭಾರತೀಯ ಸೇನೆಗೆ ಮಾತ್ರ ಸಲ್ಲಬೇಕು. ಯಾವ ಪಕ್ಷವೂ ಅದರಲ್ಲಿ ಹಕ್ಕು (ಕ್ರೆಡಿಟ್‌) ಪ್ರತಿಪಾದನೆ ಮಾಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದ್ದಾರೆ.

ಬಿಜೆಪಿಯವರಿಗೆ ಮಾನ ಮರ್ಯಾದೆ ಇಲ್ಲ, ಅವರು ಸುಳ್ಳು ಹೇಳ್ತಾರೆ, ನೀವು ನಂಬ್ತೀರಿ: ಸಿಎಂ

May 13 2025, 01:32 AM IST
ಬಿಜೆಪಿಯವರು ಸತ್ಯದ ತಲೆ ಮೇಲೆ ಹೊಡೆದಂತೆ ಸುಳ್ಳು ಹೇಳ್ತಾರೆ. ಹಾಲಿನ ದರ 4 ರು. ಹೆಚ್ಚು ಮಾಡಿ ಇದರಲ್ಲಿ ಒಂದು ರುಪಾಯಿಯನ್ನೂ ನಾವು ಇಟ್ಟುಕೊಳ್ಳದೆ ಅಷ್ಟನ್ನೂ ರೈತರಿಗೆ, ಗೋ ಸಾಕಾಣಿಕೆದಾರರಿಗೆ ವರ್ಗಾಯಿಸಿದ್ದೇವೆ. ಆದರೆ, ಬಿಜೆಪಿ ಚಿನ್ನ, ಬೆಳ್ಳಿ, ಡೀಸೆಲ್, ಪೆಟ್ರೋಲ್, ಅಡುಗೆ ಅನಿಲ, ಬೇಳೆ, ಗೊಬ್ಬರ, ಎಣ್ಣೆ ಕಾಳು ಸೇರಿ ಎಲ್ಲದರ ಬೆಲೆ ಹೆಚ್ಚಿಸಿದ್ದು ಕೇಂದ್ರದ ಬಿಜೆಪಿ ಸರ್ಕಾರ, ಮೋದಿ ಸರ್ಕಾರ.

ರಾಜ್ಯಾದ್ಯಂತ ಭದ್ರತೆಗೆ ಕಠಿಣ ಕ್ರಮ ಕೈಗೊಳ್ಳಿ: ಸಿಎಂ

May 11 2025, 01:26 AM IST

  ಪ್ರಮುಖ ಸ್ಥಳಗಳಲ್ಲಿ ಮಾಕ್‌ ಡ್ರಿಲ್‌ ನಿರ್ವಹಿಸಬೇಕು. ಜತೆಗೆ ರಾಜ್ಯದಲ್ಲಿ ಸುಳ್ಳು ಸುದ್ದಿಗಳಿಗೆ ಕಡಿವಾಣ ಹಾಕಿ, ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ  

ಅರಸೀಕೆರೆಗೆ ಸಿಎಂ ಡಿಸಿಎಂ ಡಿಕೆ ಶಿವಕುಮಾರ್

May 11 2025, 01:25 AM IST
ಮೇ 30ರ ಶುಕ್ರವಾರ ವಿವಿಧ ಕಾಮಗಾರಿಗಳ ಉದ್ಘಾಟನೆ ಮಾಡಲು ಮುಖ್ಯಮಂತ್ರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಮಂತ್ರಿಗಳು ನಗರಕ್ಕೆ ಆಗಮಿಸಲಿದ್ದಾರೆ ಶಾಸಕ ಹಾಗೂ ಕರ್ನಾಟಕ ಗೃಹಮಂಡಳಿ ಅಧ್ಯಕ್ಷ ಕೆ.ಎಂ.ಶಿವಲಿಂಗೇಗೌಡ ತಿಳಿಸಿದರು. ಎಂಜಿನಿಯರಿಂಗ್‌ ಕಾಲೇಜು ಹಾಗೂ ಪಾಲಿಟೆಕ್ನಿಕ್ ಕಾಲೇಜು ಉದ್ಘಾಟನೆ ನೆರವೇರಿಸಲಿದ್ದಾರೆ. ಎಂಜಿನಿಯರಿಂಗ್‌ ಕಾಲೇಜು ಕೇಂದ್ರ ಸರ್ಕಾರ ಈಗಾಗಲೇ 240 ವಿದ್ಯಾರ್ಥಿಗಳಿಗೆ ನಾಲ್ಕು ಕೋರ್ಸ್‌ಗೆ ಅರ್ಜಿ ಕರೆಯಲು ಅನುಮತಿ ನೀಡಿದೆ ಎಂದು ವಿವರಿಸಿದರು.

16ರಂದು ನೂತನ ಡಿಸಿ ಸಂಕೀರ್ಣ ಲೋಕಾರ್ಪಣೆಗೆ ಸಿಎಂ

May 11 2025, 01:22 AM IST
ನೂತನ ಕಟ್ಟಡಕ್ಕೆ ಈಗಾಗಲೇ 23 ಇಲಾಖೆಗಳನ್ನು ಸ್ಥಳಾಂತರ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ಬಹುತೇಕ ಇಲಾಖೆಗಳನ್ನು ಉದ್ಘಾಟನೆಯ ಸಂದರ್ಭದಲ್ಲಿ ಸ್ಥಳಾಂತರಕ್ಕೆ ಕ್ರಮ ವಹಿಸಲಾಗಿದೆ. ಬಾಕಿ ಉಳಿದ ಕಚೇರಿಗಳನ್ನು ಮುಂದಿನ ದಿನಗಳಲ್ಲಿ ಸ್ಥಳಾಂತರಿಸಲಾಗುವುದು ಎಂದು ದಿನೇಶ್‌ ಗುಂಡೂರಾವ್‌ ತಿಳಿಸಿದ್ದಾರೆ.

ನಮ್ಮದು ಪಾಪರ್ ಸರ್ಕಾರವಲ್ಲ, ಅಭಿವೃದ್ಧಿಪರ ಸರ್ಕಾರ : ಸಿಎಂ ಸಿದ್ದರಾಮಯ್ಯ

May 09 2025, 12:33 AM IST

ಕಳೆದ ವರ್ಷ ರಾಜ್ಯದಲ್ಲಿ ಉತ್ತಮ ಮಳೆಯಾಗಿ 148 ಲಕ್ಷ ಮೆಟ್ರಿಕ್‌ ಟನ್ ಆಹಾರ ಉತ್ಪಾದನೆಯಾಗಿದೆ. ಈ ಬಾರಿಯೂ ಉತ್ತಮ ಮಳೆಯಾಗುವ ಲಕ್ಷಣಗಳಿವೆ. 

23 ರಂದು ವಿವಿಧ ಕಾಮಗಾರಿಗಳಿಗೆ ಸಿಎಂ, ಡಿಸಿಎಂ ಚಾಲನೆ

May 09 2025, 12:33 AM IST
ರಸ್ತೆ, ಚರಂಡಿ ಸೇರಿದಂತೆ ಮೂಲಭೂತ ಸೌಕರ್ಯ ಒದಗಿಸಲು ಬೇಕಾಗುವ ಕಾಮಗಾರಿಗಳಿಗೆ ಅನುದಾನ ಮಂಜೂರು ಮಾಡಿಸಲಾಗಿದೆ

ಸಿಎಂ ಸಿದ್ದರಾಮಯ್ಯ ಒಬ್ಬ ಕಲಾವಿದ: ಸಂಸದ ಗೋವಿಂದ ಕಾರಜೋಳ

May 09 2025, 12:30 AM IST
ಸಿಎಂ ಸಿದ್ದರಾಮಯ್ಯ ಅವರು ಒಬ್ಬ ಕಲಾವಿದ ಎಂದು ವ್ಯಂಗ್ಯವಾಡಿರುವ ಚಿತ್ರದುರ್ಗದ ಸಂಸದರಾಗಿರುವ ಮಾಜಿ ಡಿಸಿಎಂ ಗೋವಿಂದ ಕಾರಜೋಳ ಅವರು, ಹಿಂದೆ ಕಾಶ್ಮೀರ - ಪಾಕಿಸ್ತಾನ ಸಮಸ್ಯೆ ಬಂದಾಗ ಆಧಾರ ಕೊಡಿ ಅಂತಿದ್ರು, ಯಾಕೋ ನಿನ್ನೆ ಆಧಾರ ಕೇಳಿಲ್ಲ ಎಂದು ಲೇವಡಿ ಮಾಡಿದ್ದಾರೆ.

ಆಪರೇಷನ್‌ ಸಿಂದೂರ ಶ್ಲಾಘಿಸಲು ಸಿಂದೂರವಿಟ್ಟು ಬಂದ ಸಿಎಂ

May 08 2025, 11:22 AM IST

''ಆಪರೇಷನ್‌ ಸಿಂದೂರ'' ಬಗ್ಗೆ ಸೇನಾಪಡೆಗಳು ಹಾಗೂ ಕೇಂದ್ರ ಸರ್ಕಾರಕ್ಕೆ ಮೆಚ್ಚುಗೆ ತಿಳಿಸಲು ಸುದ್ದಿಗೋಷ್ಠಿ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿಂದೂರ ಇಟ್ಟು ಆಗಮಿಸಿದ್ದು ಎಲ್ಲರ ಗಮನ ಸೆಳೆಯಿತು.

ಪಾಕಿಸ್ತಾನದಲ್ಲಿ ಫೇಮಸ್‌ ಆಗಿರುವ ಸಿಎಂ ಬೇಡ

May 07 2025, 12:45 AM IST
ರಾಜ್ಯದಲ್ಲಿ ಕಾಂಗ್ರೆಸ್ ದುರಾಡಳಿತಕ್ಕೆ ಬೇಸತ್ತ ಜನರು ಬಿಜೆಪಿ ಕರೆ ಕೊಟ್ಟಿರುವ ಮೇ 8 ರಂದು ತುಮಕೂರಿನಲ್ಲಿ ನಡೆಯುವ ಜನಾಕ್ರೋಶ ಪ್ರತಿಭಟನೆ
  • < previous
  • 1
  • ...
  • 49
  • 50
  • 51
  • 52
  • 53
  • 54
  • 55
  • 56
  • 57
  • ...
  • 214
  • next >

More Trending News

Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved