ಬೆಲೆ ಏರಿಕೆ ಖಂಡಿಸಿ ಬಿಜೆಪಿ ಜನಾಕ್ರೋಶ ಯಾತ್ರೆ ಹೋರಾಟದ ಬಗ್ಗೆ ಸಿಎಂ ತಲೆ ಕೆಡಿಸಿಕೊಂಡಿದ್ದಾರೆ : ವಿಜಯೇಂದ್ರ
Apr 17 2025, 12:52 AM ISTಬೆಲೆ ಏರಿಕೆ ಖಂಡಿಸಿ ಬಿಜೆಪಿ ಜನಾಕ್ರೋಶ ಯಾತ್ರೆ ಹೋರಾಟದ ಬಗ್ಗೆ ಸಿಎಂ ಸಿದ್ದರಾಮಯ್ಯ ತಲೆ ಕೆಡಿಸಿಕೊಂಡಿದ್ದಾರೆ. ಸಿಎಂ, ಡಿಸಿಎಂ, ಸಚಿವರು ಬರೀ ಬೆಂಗಳೂರಿಗೆ ಸೀಮಿತವಾಗಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆರೋಪಿಸಿದರು.