• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಕ್ಫ್‌ ಗೊಂದಲ ನಿವಾರಣೆಗೆ ಸಮಿತಿ: ಸಿಎಂ ನಿವೃತ್ತ ಹೈಕೋರ್ಟ್‌ ಜಡ್ಜ್‌ ನೇತೃತ್ವದ ಸಮಿತಿ ರಚನೆ

Dec 19 2024, 08:27 AM IST

ವಕ್ಫ್‌ ಮಂಡಳಿ ಆಸ್ತಿ ವಿವಾದ ಮತ್ತು ಗೊಂದಲ ಬಗೆಹರಿಸಲು ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ನೇತೃತ್ವದ ಸಮಿತಿ ರಚಿಸಲಾಗುವುದು ಎಂದು ರಾಜ್ಯ ಸರ್ಕಾರ ಘೋಷಿಸಿದೆ.

ಮಾಜಿ ಸಿಎಂ ಎಚ್ಡಿಕೆ ಹುಟ್ಟುಹಬ್ಬ: ಒಳ ರೋಗಿಗಳಿಗೆ ಹಣ್ಣು-ಹಂಪಲು ವಿತರಣೆ

Dec 18 2024, 12:47 AM IST
ರಾಜ್ಯ ಕಂಡ ರೈತರ ಪರ ಅಪರೂಪದ ಮಾಜಿ ಮುಖ್ಯ ಮಂತ್ರಿ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹುಟ್ಟುಹಬ್ಬವನ್ನು ಶಾಸಕ ಎಚ್.ಟಿ.ಮಂಜು ಅವರ ಅನುಪಸ್ಥಿತಿಯಲ್ಲಿ ತಾಲೂಕು ಜೆಡಿಎಸ್ ಕಾರ್ಯಕರ್ತರು ಮುಖಂಡರು ಸೇರಿ ಆಚರಣೆ ಮಾಡುತ್ತಿದ್ದೇವೆ.

ದೆಹಲಿಯಲ್ಲಿ ಫೆಬ್ರವರಿಯಲ್ಲಿ ವಿಧಾನಸಭೆ ಚುನಾವಣೆ : ಸ್ಮೃತಿ ಇರಾನಿ ಸಿಎಂ ಅಭ್ಯರ್ಥಿ

Dec 17 2024, 01:02 AM IST

ದೆಹಲಿಯಲ್ಲಿ ಮುಂದಿನ ವರ್ಷ ಫೆಬ್ರವರಿಯಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಗೆ   ಬಿಜೆಪಿ ಸಿಎಂ ಅಭ್ಯರ್ಥಿ ಯಾರಾಗಬೇಕು ಎಂಬ ತಲಾಶೆ ಆರಂಭಿಸಿದ್ದು, ಮಾಜಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಹೆಸರು ಮುಂಚೂಣಿಯಲ್ಲಿದೆ ಎಂಬ ಗುಸುಗುಸು ಕೇಳಿಬರುತ್ತಿದೆ.

ಮಾಣಿಪ್ಪಾಡಿ ಏಕೆ ಉಲ್ಟಾ ಹೇಳಿಕೆ ಕೊಡ್ತಿದ್ದಾರೆ? - ಅವರ ವಿಡಿಯೋ ನೋಡಿ ನಾನು ಪ್ರತಿಕ್ರಿಯಿಸಿದ್ದೆ : ಸಿಎಂ

Dec 16 2024, 07:51 AM IST

‘ಮಾಣಿಪ್ಪಾಡಿಯವರೇ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರಿಗೆ ಪತ್ರ ಬರೆದಿದ್ದಾರೆ. ಅವರ ವಿಡಿಯೋ ಹೇಳಿಕೆ ನೋಡಿಯೇ ಪ್ರತಿಕ್ರಿಯೆ ನೀಡಿದ್ದೇನೆ. ಈಗ ಯಾಕೆ ಉಲ್ಟಾ ಹೇಳಿಕೆ ನೀಡಿದ್ದಾರೋ ಗೊತ್ತಿಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಪೂಜಾ ವಿಧಿ ವಿಧಾನದ ಕಾರ್ಯವನ್ನು ಶಾಸ್ತೋಕ್ತವಾಗಿ ನೆರವೇರಿಸಿ ಕಾವೇರಿ ನದಿಗೆ ಮಾಜಿ ಸಿಎಂ ಕೃಷ್ಣರ ಚಿತಾಭಸ್ಮ ವಿಸರ್ಜನೆ

Dec 16 2024, 12:47 AM IST

  ವೈದಿಕರ ತಂಡ ಪೂಜಾ ವಿಧಿ ವಿಧಾನದ ಕಾರ್ಯವನ್ನು ಶಾಸ್ತೋಕ್ತವಾಗಿ ನೆರವೇರಿಸಿಕೊಟ್ಟರು.ಈ ವೇಳೆ ಎಸ್.ಎಂ.ಕೃಷ್ಣರ ಪುತ್ರಿಯರಾದ ಶಾಂಭವಿ, ಮಾಳವಿಕಾ, ಸಹೋದರನ ಪುತ್ರ ಗುರುಚರಣ್ , ಅಮರ್ತ್ಯ ಹೆಗಡೆ ಪತ್ನಿ ಡಿಕೆಶಿ ಪುತ್ರಿ ಐಶ್ವರ್ಯಾ ಸೇರಿದಂತೆ ಕುಟುಂಬ ಸದಸ್ಯರು  ಉಪಸ್ಥಿತರಿದ್ದರು.

ಸಿಎಂ ಸಿದ್ದರಾಮಯ್ಯರಿಂದ ಹೋರಾಟ ಹತ್ತಿಕ್ಕುವ ಹುನ್ನಾರ

Dec 16 2024, 12:46 AM IST
ಕನ್ನಡಪ್ರಭ ವಾರ್ತೆ ಸಿಂದಗಿ: ಕೂಡಲಸಂಗಮದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದ ಪ್ರತಿಭಟನೆಯ ಚಳುವಳಿಗಾರರ ಮೇಲೆ ಸರ್ಕಾರ ಮಾಡಿದ ಮಾರಣಾಂತಿಕ ಹಲ್ಲೆ ಖಂಡಿಸಿ ತಾಲೂಕು ಪಂಚಮಸಾಲಿ ಸಮಾಜದಿಂದ ಪ್ರತಿಭಟನೆ ನಡೆಸಲಾಯಿತು. ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಒಳ ಮೀಸಲಾತಿಗೆ ಸಿಎಂ ಮೀನಮೇಷ ಸಲ್ಲ: ಸಂಸದ ಗೋವಿಂದ ಕಾರಜೋಳ

Dec 16 2024, 12:46 AM IST
ಬೆಳಗಾವಿ ಅಧಿವೇಶನ ಸಂದರ್ಭದಲ್ಲಿ ಡಿ.16ರಂದು ಒಳ ಮೀಸಲಾತಿಗಾಗಿ ಹೋರಾಟ ಆರಂಭವಾಗಲಿದೆ. ಯಾವುದೇ ಕಾರಣಕ್ಕೂ ಅಶಾಂತಿ ಸೃಷ್ಟಿಸಬಾರದು.

ಸಿಎಂ ಸಿದ್ದರಾಮಯ್ಯ ಸಿಂಗಟಾಲೂರ ಯೋಜನೆಯ ಹರಿಕಾರ

Dec 15 2024, 02:03 AM IST
2013ರ ಚುನಾವಣೆ ಪೂರ್ವ ಈಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಆಡಳಿತದ ಚುಕ್ಕಾಣಿ ಹಿಡಿಯುವಂತೆ ಜನತೆ ಆಶೀರ್ವದಿಸಿದರೆ ಯೋಜನೆ ಪೂರ್ಣಗೊಳಿಸಿ ಈ ಭಾಗದ ರೈತರಿಗೆ ನೀರು ಒದಗಿಸುವ ಭರವಸೆ

ಪಂಚಮಸಾಲಿಗೆ ಸಿಎಂ ಕ್ಷಮೆ ಕೇಳಲು ಆಗ್ರಹ

Dec 15 2024, 02:02 AM IST
ಬೆಳಗಾವಿಯ ಸುವರ್ಣಸೌಧದ ಬಳಿ ಪಂಚಮಸಾಲಿ ಸಮುದಾಯದ 2ಎ ಮೀಸಲಾತಿ ಹೋರಾಟ ಹತ್ತಿಕ್ಕಲು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಲಾಠಿ ಪ್ರಹಾರ ನಡೆಸಿದೆ. ಸಮುದಾಯದ ಅಮಾಯಕ 25 ಜನರ ಮೇಲೆ ಮೊಕದ್ದಮೆ ದಾಖಲಿಸಿರುವುದು ಖಂಡನೀಯ. ಆದ್ದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅ ಸಾರ್ವಜನಿಕವಾಗಿ ಸಮುದಾಯದ ಕ್ಷಮೆ ಕೇಳಬೇಕು ಎಂದು ತಾಲೂಕು ಪಂಚಮಸಾಲಿ ಸಮುದಾಯದ ಅಧ್ಯಕ್ಷ ಹಿರೇಉಡ ಎಂ.ಆರ್. ಬಸವರಾಜಪ್ಪ ಹೇಳಿದ್ದಾರೆ.

ಜ.5ರಂದು ಕನಕ ಜಯಂತಿ, ಸಿಎಂ ಚಾಲನೆ: ರಾಮಪ್ಪ

Dec 14 2024, 12:46 AM IST
ದಾವಣಗೆರೆ ನಗರದ ಹೈಸ್ಕೂಲ್ ಮೈದಾನದಲ್ಲಿ ಜಿಲ್ಲಾ ಕುರುಬರ ಸಂಘದಿಂದ ಜ.5ರಂದು ಜಿಲ್ಲಾಮಟ್ಟದ ದಾಸಶ್ರೇಷ್ಠ ಶ್ರೀ ಕನಕದಾಸ 537ನೇ ಜಯಂತಿ ಹಮ್ಮಿಕೊಳ್ಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸಮಾರಂಭಕ್ಕೆ ಚಾಲನೆ ನೀಡುವರು ಎಂದು ಹರಿಹರ ಮಾಜಿ ಶಾಸಕ, ಸಮಾಜದ ಹಿರಿಯ ಮುಖಂಡ ಎಸ್.ರಾಮಪ್ಪ ಹೇಳಿದ್ದಾರೆ.
  • < previous
  • 1
  • ...
  • 58
  • 59
  • 60
  • 61
  • 62
  • 63
  • 64
  • 65
  • 66
  • ...
  • 192
  • next >

More Trending News

Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved