• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿದ್ದರಾಮಯ್ಯ ಸಿಂಹಾಸನ ಉತ್ಸವ : ಮುಡಾ, ಸಿಎಂ ಬದಲಾವಣೆ ಅಸ್ತ್ರಗಳಿಗೆ ಪ್ರತ್ಯುತ್ತರ

Dec 06 2024, 04:10 AM IST

ಉಪ ಚುನಾವಣೆ ಭರ್ಜರಿ ಗೆಲುವಿನ ನೆಪದಲ್ಲಿ ಗುರುವಾರ ಹಾಸನದಲ್ಲಿ ನಡೆದ ಜನ ಕಲ್ಯಾಣೋತ್ಸವ ವಿಧಾನಸಭಾ ಚುನಾವಣೆಗೂ ಮುನ್ನ ನಡೆದಿದ್ದ ದಾವಣಗೆರೆ ಸಿದ್ದರಾಮೋತ್ಸವದ ಶಕ್ತಿ ಪ್ರದರ್ಶನದ ನೆನಪು ಮಾರ್ದನಿಸುವಂತೆ ಮಾಡಿತು

ಅಧಿಕಾರ ಹಂಚಿಕೆ ಒಪ್ಪಂದ ಇಲ್ಲ : ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ಗೆ ಸಿಎಂ ಟಾಂಗ್‌

Dec 05 2024, 12:35 AM IST
ಅಧಿಕಾರ ಹಸ್ತಾಂತರ ಕುರಿತು ಒಪ್ಪಂದ ಆಗಿದೆ ಎಂಬ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿಕೆಗೆ ತಿರುಗೇಟು ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ನಮ್ಮ ನಡುವೆ ಯಾವ ಒಪ್ಪಂದವೂ ಆಗಿಲ್ಲ. ಏನೂ ಒಪ್ಪಂದವಾಗಿಲ್ಲ.

ಶಾಸಕ ಬಸವನಗೌಡ ಪಾಟೀಲ್‌ ಯತ್ನಾಳ್ ಪರ ಮೃದು ಧೋರಣೆ ತಳೆದ ಮಾಜಿ ಸಿಎಂ ಯಡಿಯೂರಪ್ಪ

Dec 05 2024, 12:34 AM IST
ಬಸವನಗೌಡ ಪಾಟೀಲ್‌ ಪರ ಮೃದು ಧೋರಣೆ ತಳೆದ ಮಾಜಿ ಸಿಎಂ ಯಡಿಯೂರಪ್ಪ

ಸಿಎಂ ಸಂವಿಧಾನದ ಪರವೋ, ಶರಿಯತ್‌ ಕಾನೂನು ಪರವೋ

Dec 05 2024, 12:33 AM IST
ಕಂಡವರ ಆಸ್ತಿ ಕಬಳಿಸಲು ಅಲ್ಲ. ದಾನವಾಗಿ ಬಂದ ಆಸ್ತಿ ನಿರ್ವಹಿಸಲು ವಕ್ಫ್ ಅಸ್ತಿತ್ವಕ್ಕೆ ಬಂದಿದೆ. ನ್ಯಾಯಾಂಗ ವ್ಯವಸ್ಥೆಯನ್ನೂ ಮೀರಿರುವ ವಕ್ಫ್ ಮಂಡಳಿಯ ಬಗ್ಗೆ ಮುಖ್ಯಮಂತ್ರಿಯಾಗಿ ಅಲ್ಲ, ಓರ್ವ ವಕೀಲರಾಗಿ ಸಿದ್ದರಾಮಯ್ಯ ಎದೆಗಾರಿಕೆ ತೋರಿಸಬೇಕಿದೆ.

ಸಿಎಂ ಸ್ಥಾನಕ್ಕೆ ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್‌ ಹೆಸರು ಪ್ರಸ್ತಾಪಿಸಿದ್ದೇ ನಾನು: ಶಿಂಧೆ

Dec 05 2024, 12:32 AM IST
ಸಿಎಂ ಸ್ಥಾನಕ್ಕೆ ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್‌ ಹೆಸರು ಪ್ರಸ್ತಾಪಿಸಿದ್ದೇ ನಾನು’ ಎಂದು ನಿರ್ಗಮಿತ ಸಿಎಂ ಏಕನಾಥ ಶಿಂಧೆ ಹೇಳಿದ್ದಾರೆ. ಇದೇ ವೇಳೆ, ‘ಶಿಂಧೆ ಸರ್ಕಾರ ಸೇರಲು (ಡಿಸಿಎಂ ಆಗಲು) ಒಪ್ಪಿದ್ದಾರೆ’ ಎಂದು ಫಡ್ನವೀಸ್‌ ತಿಳಿಸಿದ್ದಾರೆ.

ಮುಡಾ ಸೈಟ್‌ ಹಂಚಿಕೆ ವಿಚಾರ : ಲೋಕಾಯುಕ್ತಕ್ಕೆ ಪತ್ರ ರವಾನಿಸಿರುವ ಇ.ಡಿ ವಿರುದ್ಧ ಸಿಎಂ, ಟೀಂ ದಾಳಿ

Dec 05 2024, 12:30 AM IST
ಮುಡಾ ಸೈಟ್‌ ಹಂಚಿಕೆಯಲ್ಲಿ ತಮ್ಮ ಪತ್ನಿ ಅಕ್ರಮ ನಡೆಸಿದ್ದಾರೆ ಎಂದು ಲೋಕಾಯುಕ್ತಕ್ಕೆ ಮಾಹಿತಿ ನೀಡಿ ಪತ್ರ ರವಾನಿಸಿರುವ ಜಾರಿ ನಿರ್ದೇಶನಾಲಯದ (ಇ.ಡಿ.) ಬಗ್ಗೆ ಮುಖ್ಯಮಂತ್ರಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಳ್ಳಿಗೊಂದು ಸಮುದಾಯ ಭವನವಿದ್ದರೆ ರೈತರು, ಬಡವರಿಗೆ ಅನುಕೂಲ: ಸಿಎಂ ಸಿದ್ದರಾಮಯ್ಯ

Dec 05 2024, 12:30 AM IST
ಹಸಿವು ಮುಕ್ತ, ಸಾಲಮುಕ್ತ ರೈತನಾಗಬೇಕು ಎಂಬುದು ತನ್ನ ನಿಲುವು. ಹೆಣ್ಣು ಮಕ್ಕಳು ನೆಮ್ಮದಿಯಿಂದ ಕುಟುಂಬ ನೋಡಿಕೊಳ್ಳಲಿ, ಸಬಲೀಕರಣವಾಗಲಿ. ಪುರುಷರಂತೆ ಸರಿಸಮಾನವಾಗಿ ನಿಲ್ಲಲಿ ಎಂದು ಪಂಚಭಾಗ್ಯ ಕೊಟ್ಟಿದ್ದೇನೆ. ಗ್ರಾಮ ಎಂದರೆ ನನಗೆ ಬಲು ಪ್ರೀತಿ. ಅಲ್ಪಸ್ವಲ್ಪಅನುದಾನ ನೀಡಿರುವೆ. ಎಲ್ಲರೂ ಕ್ರಿಯಾಶೀಲರಾಗಿ ಗ್ರಾಮಾಭಿವೃದ್ಧಿಗೆ ಶ್ರಮಿಸಬೇಕು.

ಮೇಷ್ಟ್ರಾಗಿ ಮಕ್ಕಳಿಗೆ ಸಿಎಂ ಸಿದ್ದರಾಮಯ್ಯ ಸಂವಿಧಾನ ಪಾಠ

Dec 04 2024, 01:32 AM IST
ಈ ಹಿಂದೆ ಸದನದಲ್ಲಿ ಶಾಸಕರಿಗೆ ಕನ್ನಡ ವ್ಯಾಕರಣದ ಪಾಠ ಮಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಇದೀಗ ಮೇಷ್ಟ್ರಾಗಿ ಮಕ್ಕಳಿಗೆ ಸಂವಿಧಾನದ ಕುರಿತು ಪಾಠ ಮಾಡಿದರು.

ಇಂದು ಮಹಾ ಸಿಎಂ ಸಸ್ಪೆನ್ಸ್‌ ಅಂತ್ಯ

Dec 04 2024, 12:32 AM IST
ಮಹಾರಾಷ್ಟ್ರದಲ್ಲಿ ’ಮಹಾಯುತಿ ಕೂಟ’ದಿಂದ ಹೊಸ ಸರ್ಕಾರ ರಚನೆಗೆ ಕಸರತ್ತು ಮುಂದುವರಿದಿದ್ದು, ಮಹತ್ವದ ಬುಧವಾರ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ.

ಕೆ.ಎನ್.ಕೆಂಗೇಗೌಡರ ರೈತ ಸಭಾಭವನ ಡಿ.4ರಂದು ಸಿಎಂ ಸಿದ್ದರಾಮಯ್ಯರಿಂದ ಲೋಕಾರ್ಪಣೆ: ಕೆ.ಪುರುಷೋತ್ತಮ್

Dec 03 2024, 12:35 AM IST
ಸಹಕಾರ ಸಚಿವ ಕೆ.ಎನ್.ರಾಜಣ್ಣ ಬ್ಯಾಂಕಿಂಗ್ ಶಾಖೆಯನ್ನು, ಟಿಎಪಿಸಿಎಂಎಸ್ ಅಧ್ಯಕ್ಷ ಬಿ.ಎಲ್.ದೇವರಾಜು ಗೊಬ್ಬರದ ಶಾಖೆಯನ್ನು , ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ವೇದಿಕೆ ಕಾರ್ಯಕ್ರಮವನ್ನು ಉದ್ಘಾಟಿಸುವರು. ಶಾಸಕ ಹೆಚ್. ಟಿ.ಮಂಜು ಸಹಕಾರ ಧ್ವಜಾರೋಹಣ ನೆರವೇರಿಸುವರು.
  • < previous
  • 1
  • ...
  • 62
  • 63
  • 64
  • 65
  • 66
  • 67
  • 68
  • 69
  • 70
  • ...
  • 192
  • next >

More Trending News

Top Stories
ಇಂದು ಕೆಂಪುಕೋಟೆಯಿಂದ ಮೋದಿ ಸ್ವಾತಂತ್ರ್ಯ ದಿನದ ಭಾಷಣ
65 ಲಕ್ಷ ಬಿಹಾರ ಮತದಾರರ ಕೈಬಿಟ್ಟಿದ್ದೇಕೆ? : ಸುಪ್ರೀಂ ಪ್ರಶ್ನೆ
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ : ರಾಜ್ಯದಲ್ಲಿ 1 ವಾರ ಮಳೆ
ಸುಜಾತಾ ಭಟ್‌ಗೆ ಮಕ್ಕಳಿಲ್ಲ, ಆಕೆಯ ಹೇಳಿಕೆ ಸುಳ್ಳು : ಭಾವ
ಆನೆ ಜತೆ ಸೆಲ್ಫೀ ಕೇಸ್‌ ; ₹25 ಸಾವಿರ ದಂಡ -10 ನಾಮಫಲಕ ಬರೆದು ಕಾಡಲ್ಲಿ ನೆಡಲು ಸೂಚನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved