• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿಎಂ ಸ್ಥಾನ ಖಾಲಿ ಇಲ್ಲ: ಸಚಿವ ವೆಂಕಟೇಶ್

Sep 11 2024, 01:01 AM IST
ರಾಮನಗರ: ಸದ್ಯಕ್ಕೆ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ. ಆ ಕುರಿತು ಮಾತನಾಡುವವರ ಬಾಯಿ ಮುಚ್ಚಿಸಲು ಆಗಲ್ಲ. ಸಿಎಂ ಸೀಟ್ ಖಾಲಿ ಆದ ಮೇಲೆ ನಮ್ಮ ಹೈಕಮಾಂಡ್ ಹಾಗೂ ಶಾಸಕರು ಅದರ ಬಗ್ಗೆ ತೀರ್ಮಾನ ಮಾಡುತ್ತಾರೆ ಎಂದು ರೇಷ್ಮೆ ಹಾಗೂ ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್ ತಿಳಿಸಿದರು.

ಪ್ಲೀಸ್‌, ಸಿಎಂ ಬದಲಾವಣೆ ವಿಚಾರ ಕೇಳ್ಬೇಡಿ: ಸತೀಶ್‌

Sep 10 2024, 01:43 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬದಲಾವಣೆ ವಿಚಾರವಾಗಿ ನನ್ನ ಬಳಿ ಪ್ರಶ್ನೆಗಳನ್ನು ಕೇಳಬೇಡಿ ಎಂದು ಮಾಧ್ಯಮದವರ ಬಳಿ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ.

ನಾನೂ ಸಿಎಂ ಸ್ಥಾನದ ಆಕಾಂಕ್ಷಿ: ರಾಯರಡ್ಡಿ

Sep 10 2024, 01:34 AM IST
ನಾನು ಕಾಂಗ್ರೆಸ್‌ನಲ್ಲಿಯೇ ಹಿರಿಯ ಲಿಂಗಾಯತ ಶಾಸಕನಿದ್ದೇನೆ, ಕಲ್ಯಾಣ ಕರ್ನಾಟಕದಲ್ಲಿಯೂ ನಾನೇ ಹಿರಿಯ ಶಾಸಕನಾಗಿದ್ದೇನೆ. ಹೀಗಾಗಿ ನಾನೇಕೆ ಮುಖ್ಯಮಂತ್ರಿ ಆಗಬಾರದು? ನಾನು ಸಹ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಯೇ ಎಂದು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಹೇಳಿದ್ದಾರೆ.

‘ನಾನೂ ಸಿಎಂ’ ರೇಸಿಗೆ ಇನ್ನೂ 2 ಕಾಂಗ್ರೆಸ್ಸಿಗರು!

Sep 10 2024, 01:34 AM IST
ಕಾಂಗ್ರೆಸ್‌ ನ ಹಿರಿಯ ಮುಖಂಡ ಆರ್‌.ವಿ.ದೇಶಪಾಂಡೆ, ಸಚಿವರಾದ ಎಂ.ಬಿ.ಪಾಟೀಲ್‌, ಸತೀಶ್‌ ಜಾರಕಿಹೊಳಿ ಬಳಿಕ ಪಕ್ಷದ ಮತ್ತಿಬ್ಬರು ಮುಖಂಡರಿಂದ ಸಿಎಂ ಕೂಗು ಕೇಳಿ ಬಂದಿದೆ.

ಸಿಎಂ ಪ್ರತಿಕೃತಿ ದಹನ: ಶಾಸಕ ಯಶ್ಪಾಲ್ ಸುವರ್ಣ ಮತ್ತಿತರರ ಮೇಲೆ ಎಫ್‌ಐಆರ್

Sep 10 2024, 01:33 AM IST
ಬ್ರಹ್ಮಾವರದ ಸರ್ಕಾರಿ ಕಾಲೇಜಿನ ಪ್ರಾಂಶುಪಾಲರಿಗೆ ರಾಜ್ಯಮಟ್ಟದ ಪ್ರಶಸ್ತಿಯನ್ನು ಘೋಷಿಸಿ, ನಂತರ ತಡೆ ಹಿಡಿದ ಸರ್ಕಾರದ ಕ್ರಮವನ್ನು ಖಂಡಿಸಿ ಜಿಲ್ಲಾ ಬಿಜೆಪಿ ಯುವಮೋರ್ಚಾ ಹಾಗೂ ಮಹಿಳಾ ಮೋರ್ಚಾ ವತಿಯಿಂದ ಈ ಪ್ರತಿಭಟನೆ ನಡೆಸಲಾಗಿತ್ತು. ಪ್ರತಿಭಟನೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರ ಪ್ರತಿಕೃತಿಯನ್ನು ದಹಿಸಲಾಗಿತ್ತು.

ಸಿಎಂ ಆಗುವ ಆಸೆ ಇದೆ, ಆದರೆ, ಸದ್ಯ ರೇಸ್‌ನಲ್ಲಿ ಇಲ್ಲ: ಸತೀಶ್‌

Sep 09 2024, 01:41 AM IST
ನನಗೂ ಆಸೆ ಇದೆ. ಆದರೆ, ಸದ್ಯ ಸಿಎಂ ಸ್ಥಾನದ ರೇಸ್‌ನಲ್ಲಿ ನಾನಿಲ್ಲ. ನಾನು ಸಿಎಂ ಆಗುವ ವಿಚಾರ ಮುಂದೆ ನೋಡೋಣ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ.

ಮುಂದೊಂದು ದಿನ ನಾನು ಸಿಎಂ ಆಗುತ್ತೇನೆ

Sep 09 2024, 01:36 AM IST
ಕನ್ನಡಪ್ರಭ ವಾರ್ತೆ ವಿಜಯಪುರ ನಾನು ಒಂದು‌ ದಿನ ಸಿಎಂ ಆಗುತ್ತೇನೆ. ಅಸೆ ಇದೆ, ದುರಾಸೆ‌ ಇಲ್ಲ. ನೀರಾವರಿ ಮಂತ್ರಿಯಾಗಿ ಉತ್ತಮ ಕೆಲಸ ಮಾಡಿದ್ದೇನೆ. ನಾನು ಸಿಎಂ ಆದರೆ ವಿಜಯಪುರ ಜಿಲ್ಲೆಯ ಜನರಿಗೆ, ರಾಜ್ಯದ ಜನರಿಗೆ ಖುಷಿಯಾಗುತ್ತದೆ. ಒಳ್ಳೆಯ ಕೆಲಸ ಮಾಡುವೆ. ಈಗ ಸಿಎಂ ಸ್ಥಾನದ ಮೇಲೆ ಕೈ ಹಾಕಲ್ಲ. ಸ್ವಯಂ ಘೋಷಿತವಾಗಿ ಸಿಎಂ ಆಗಲು ಬರಲ್ಲ. ಸಿಎಂ ಮಾಡುವ ತೀರ್ಮಾನ ಪಕ್ಷದ ಹೈಕಮಾಂಡ್ ಹಾಗೂ ಶಾಸಕರು‌ ತೀರ್ಮಾನ ಮಾಡುತ್ತಾರೆ. ಯಾರನ್ನು ತೆಗೆದು ಹಾಕೋ ಕೆಲಸಕ್ಕೆ ನಾನು ಕೈ ಹಾಕಲ್ಲ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಎತ್ತಿನಹೊಳೆ ಉದ್ಘಾಟನೆ ಸಮಾರಂಭ ವೇಳೆ ಮುನಿಸಿಕೊಂಡ ಸಚಿವ ಮುನಿಯಪ್ಪ, ಸಿಎಂ ಸಿದ್ದರಾಮಯ್ಯ ಸಮಾಧಾನ

Sep 07 2024, 08:29 AM IST

ಎತ್ತಿನಹೊಳೆ ಯೋಜನೆ ಉದ್ಘಾಟನೆ ಸಮಾರಂಭ ವೇಳೆ ಕಾರ್ಯಕ್ರಮ ವೇದಿಕೆಯಲ್ಲಿದ್ದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್‌.ಮುನಿಯಪ್ಪ ಆಗಾಗ ಸಿಡಿಮಿಡಿಕೊಳ್ಳುತ್ತಿದ್ದರು.

ಉತ್ತರಾಖಂಡದಲ್ಲಿ ವಿವಾದಿತ ಅರಣ್ಯಾಧಿಕಾರಿಯ ನೇಮಕ ವಿಚಾರ- ಸಿಎಂ ಹಳೆಯ ಕಾಲದ ರಾಜನಲ್ಲ: ಸುಪ್ರೀಂ ಕೋರ್ಟ್ ಚಾಟಿ

Sep 06 2024, 01:14 AM IST
ಉತ್ತರಾಖಂಡದಲ್ಲಿ ವಿವಾದಿತ ಅರಣ್ಯಾಧಿಕಾರಿಯ ನೇಮಕ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಮುಖ್ಯಮಂತ್ರಿಗಳನ್ನು ತರಾಟೆಗೆ ತೆಗೆದುಕೊಂಡಿದೆ. ಸಚಿವರು ಮತ್ತು ಮುಖ್ಯ ಕಾರ್ಯದರ್ಶಿಗಳ ಆಕ್ಷೇಪಗಳ ಹೊರತಾಗಿಯೂ ನೇಮಕಾತಿಯನ್ನು ಮಾಡಿದ್ದಕ್ಕಾಗಿ ನ್ಯಾಯಾಲಯವು ಮುಖ್ಯಮಂತ್ರಿಗಳನ್ನು ಪ್ರಶ್ನಿಸಿತು.

ಸಿಎಂ ರವರಿಂದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕು ಸ್ಥಾಪನೆ : ಶಾಸಕ ಎಚ್.ಸಿ.ಬಾಲಕೃಷ್ಣ

Sep 06 2024, 01:07 AM IST

ಸೆ.13 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಮಾಗಡಿಗೆ ಕರೆಸಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಾಗುತ್ತದೆ ಎಂದು ಶಾಸಕ ಎಚ್.ಸಿ.ಬಾಲಕೃಷ್ಣ ಹೇಳಿದರು.

  • < previous
  • 1
  • ...
  • 63
  • 64
  • 65
  • 66
  • 67
  • 68
  • 69
  • 70
  • 71
  • ...
  • 161
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved