ನಾಗಪುರ ಗಲಭೆ: ಛಾವಾ ನಿರ್ಮಾಪಕ, ಮಹಾ ಸಿಎಂ, ಪ್ರಧಾನಿ ವಿರುದ್ಧ ಕ್ರಮವಾಗಲಿ
Mar 29 2025, 12:36 AM ISTನಾಗಪುರದ ಕೋಮು ಗಲಭೆಗೆ ಕೇಂದ್ರ, ರಾಜ್ಯ ಸರ್ಕಾರಗಳೇ ನೇರ ಹೊಣೆ. ಈ ಹಿನ್ನೆಲೆ ಮಹಾರಾಷ್ಟ್ರ ಮುಖ್ಯಮಂತ್ರಿ, ಪ್ರಧಾನಮಂತ್ರಿ ಹಾಗೂ ಛಾವಾ ಸಿನಿಮಾ ನಿರ್ಮಾಪಕರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಗೆ ಪೀಪಲ್ಸ್ ಲಾಯರ್ಸ್ ಗಿಲ್ಡ್ ರಾಜ್ಯ ಸಂಚಾಲಕ, ಹಿರಿಯ ವಕೀಲ ಅನೀಸ್ ಪಾಷ ಒತ್ತಾಯಿಸಿದ್ದಾರೆ.