• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಲು ನೋವಲ್ಲೂ ಎದ್ದು ನಿಂತೇ ಗೌರ್ನರ್‌ಗೆ ಸಿಎಂ ಸಿದ್ದು ಸ್ವಾಗತ

Mar 04 2025, 12:31 AM IST
ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಲು ಆಗಮಿಸಿದ ರಾಜ್ಯಪಾಲ ಥಾವರ್‌ಚಂದ್‌ ಗೆಹಲೋತ್ ಅವರನ್ನು ಸ್ವಾಗತಿಸಲು ಕಾಲು ನೋವಿನ ನಡುವೆಯೂ ಸುಮಾರು ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಎದುರು ನಿಂತೇ ಇದ್ದರು.

ಮೊಯ್ಲಿ ಸಿಎಂ ಹೇಳಿಕೆಗೆ ಸಿದ್ದರಾಮಯ್ಯ ಡೋಂಟ್‌ ಕೇರ್‌ : ಡಿ.ಕೆ. ಶಿವಕುಮಾರ್‌ ಪಡೆ ಫುಲ್‌ಖುಷ್‌

Mar 04 2025, 12:31 AM IST
‘ಡಿ.ಕೆ. ಶಿವಕುಮಾರ್‌ ಅವರೇ ಮುಂದಿನ ಮುಖ್ಯಮಂತ್ರಿ. ಅದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ’ ಎಂಬ ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯ್ಲಿ ಅವರ ಹೇಳಿಕೆಗೆ ಕಾಂಗ್ರೆಸ್‌ ವಲಯದ ಉಭಯ ಬಣಗಳಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಬಿಸಿಯೂಟ ತಯಾರಿಕರ ಬೇಡಿಕೆ ಈಡೇರಿಸಲು ಸಿಎಂ ಮೇಲೆ ಒತ್ತಡ

Mar 03 2025, 01:47 AM IST
ಚಳ್ಳಕೆರೆ ತಾಲೂಕು ಮಟ್ಟದ ಬಿಸಿಯೂಟ ಮುಖ್ಯ ಹಾಗೂ ಸಹಾಯಕ ಅಡುಗೆ ತಯಾರಿಕರಿಗೆ ಏರ್ಪಡಿಸಿದ್ದ ಒಂದು ದಿನದ ತರಬೇತಿ ಕಾರ್ಯಗಾರವನ್ನು ಶಾಸಕ ಟಿ.ರಘುಮೂರ್ತಿ ಉದ್ಘಾಟಿಸಿದರು.

ಕಾಂಗ್ರೆಸ್‌ನಲ್ಲಿ ಮತ್ತೆ ‘ಡಿಕೆಶಿ ಸಿಎಂ’ ಕೂಗು! ಡಿ.ಕೆ.ಶಿವಕುಮಾರ್‌ ಅವರ ಪರ ಬ್ಯಾಟ್‌ ಬೀಸಿದ ವೀರಪ್ಪ ಮೊಯ್ಲಿ

Mar 03 2025, 01:46 AM IST

ಮುಖ್ಯಮಂತ್ರಿ ಪಟ್ಟದ ಕುರಿತು ಚರ್ಚೆಗಳು ಮತ್ತೆ ಗರಿಗೆದರಿದ್ದು, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಮತ್ತು ಶಾಸಕ ಶಿವಗಂಗಾ ಅವರು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ಪರ ಬ್ಯಾಟ್‌ ಬೀಸಿದ್ದಾರೆ.

ಒಂದೇ ವರ್ಷಕ್ಕೆ ಒಂದು ಲಕ್ಷ ಕೋಟಿ ರು. ಸಾಲ ಮಾಡಿದ ಏಕೈಕ ಸಿಎಂ ಸಿದ್ದರಾಮಯ್ಯ: ಆರ್.ಅಶೋಕ್

Mar 02 2025, 01:18 AM IST
ಮಂಡ್ಯಕ್ಕೆ ವಿವಿ ಅವಶ್ಯಕತೆ ಇಲ್ಲ, ಅದು ಲಾಭದಾಯಕವೂ ಆಗಿಲ್ಲ ಎಂದು ಸಮಿತಿ ಸರ್ಕಾರಕ್ಕೆ ವರದಿ ಕೊಟ್ಟಿದೆ. ಲಾಭವನ್ನೇ ನೋಡುವುದಾದರೆ ವಿವಿ ಕಟ್ಟಡಗಳನ್ನು ಬಾಡಿಗೆಗೆ ಕೊಟ್ಟುಬಿಡಿ. ಅದರಿಂದ ಒಳ್ಳೆಯ ಲಾಭ ಬರುತ್ತದೆ ಎಂದು ಲೇವಡಿ ಮಾಡಿದ ಅಶೋಕ್, ಲಾಭ-ನಷ್ಟದ ಲೆಕ್ಕ ಹಾಕುವುದಕ್ಕೆ ಶಿಕ್ಷಣ ವ್ಯಾಪಾರದ ಸರಕಲ್ಲ, ಶಿಕ್ಷಣ ನಮ್ಮ ದೇಶದ ಆಸ್ತಿ. ಶಿಕ್ಷಣ ನೀಡುವುದು ಸರ್ಕಾರದ ಕರ್ತವ್ಯ.

ಜನ್ಮ ದಿನದಂದೂ ಹಿಂದಿ ವಿರುದ್ಧ ಸಿಎಂ ಸ್ಟಾಲಿನ್‌ ಸಮರ : ತಮಿಳುನಾಡು ಹೋರಾಡುತ್ತದೆ, ಜಯಿಸುತ್ತದೆ’ ಎಂದು ಪ್ರಮಾಣ

Mar 02 2025, 01:17 AM IST
ಶನಿವಾರ 72ನೇ ಜನ್ಮದಿನವನ್ನು ಆಚರಿಸಿಕೊಂಡಿರುವ ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್‌, ಕೇಂದ್ರದ ಹಿಂದಿ ಹೇರಿಕೆ ವಿರುದ್ಧದ ಸಮರವನ್ನು ಮುಂದುವರೆಸಿದ್ದಾರೆ.

ಸಿಎಂ ಸಿದ್ದರಾಮಯ್ಯ ದಲಿತರಿಗೆ ನಂಬಿಕೆ ದ್ರೋಹ - ನರಗುಂದ ಶಾಸಕ, ಮಾಜಿ ಸಚಿವ ಸಿ.ಸಿ.ಪಾಟೀಲ

Feb 28 2025, 12:49 AM IST

ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತೆತ್ತಿದರೆ ಸಾಕು, ನಾನು ಅಹಿಂದ ವರ್ಗದ ನಾಯಕ ಎಂದು ಹೇಳಿಕೊಳ್ಳುತ್ತಾರೆ. ಆದರೆ ದಲಿತರಿಗಾಗಿ ಮೀಸಲಾಗಿರಿಸಿದ್ದ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡುವ ಮೂಲಕ ದಲಿತರಿಗೆ ನಂಬಿಕೆಗೆ ದ್ರೋಹ ಮಾಡಿದ್ದಾರೆ  - ಸಿ.ಸಿ.ಪಾಟೀಲ ಆಕ್ರೋಶ 

ಹಿಂದಿ ಮುಖವಾಡವಿದ್ದಂತೆ. ಅದರ ಹಿಂದಿರುವ ಮುಖ ಸಂಸ್ಕೃತ : ತಮಿಳುನಾಡು ಸಿಎಂ ಎಂ. ಕೆ. ಸ್ಟಾಲಿನ್‌

Feb 28 2025, 12:49 AM IST

  ಕೇಂದ್ರ ಸರ್ಕಾರ ರಾಷ್ಟ್ರೀಯ ಶಿಕ್ಷಣ ನೀತಿಯ ಭಾಗವಾಗಿ ತ್ರಿಭಾಷಾ ಸೂತ್ರದ ಮೂಲಕ ಹಿಂದಿ ಹೇರಿಕೆ ಮಾಡುತ್ತಿದೆ ಎಂದು ಆರೋಪಿಸಿ,   ತೀವ್ರವಾಗಿ ವಿರೋಧಿಸುತ್ತಿರುವ ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್‌ ಇದೀಗ ಸಂಸ್ಕೃತದ ವಿರುದ್ಧವೂ ಅದೇ ನಿಲುವನ್ನು ತಾಳಿ ಕಿಡಿಕಾರಿದ್ದಾರೆ.

ಸಿಎಂ ಸಿದ್ದರಾಮಯ್ಯ ವಿರುದ್ಧ ಅವಾಚ್ಯ ಶಬ್ದಗಳಿಂದ ಸುರೇಶ್ ವಾಜಪೇಯಿ ನಿಂದನೆ : ಎಸ್ಪಿಗೆ ದೂರು

Feb 28 2025, 12:49 AM IST
ಸಿಎಂ ಸಿದ್ದರಾಮಯ್ಯ ವಿರುದ್ಧ ಅವಾಚ್ಯ ಶಬ್ದಗಳಿಂದ ಸುರೇಶ್ ವಾಜಪೇಯಿ ನಿಂದಿಸಿದ್ದಾರೆ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಅಹಿಂದ ಸಂಘಟನೆ ಹಾಗೂ ಕಾಂಗ್ರೆಸ್ ಅಲ್ಪ ಸಂಖ್ಯಾತರ ಜಿಲ್ಲಾ ಘಟಕದಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ಸಲ್ಲಿಸಲಾಯಿತು.

ಬಿಜೆಪಿಗೆ ಮಾಜಿ ಸಿಎಂ ಯಡಿಯೂರಪ್ಪ ಮಾರ್ಗದರ್ಶನ ಅಗತ್ಯ : ಬಿಜೆಪಿ ಮುಖಂಡ ಅರವಿಂದ್‌

Feb 28 2025, 12:46 AM IST

ದಕ್ಷಿಣ ಭಾರತದಲ್ಲಿ ಮೊಟ್ಟಮೊದಲ ಬಾರಿಗೆ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತಂದ ಕೀರ್ತಿ ಯಡಿಯೂರಪ್ಪನವರದ್ದಾಗಿದೆ. ಅವರ ಅವಧಿಯಲ್ಲಿ ಜಾರಿಗೆ ತಂದ ಹಲವಾರು ಯೋಜನೆಗಳು ಜನಕಲ್ಯಾಣವಾಗಿವೆ 

  • < previous
  • 1
  • ...
  • 66
  • 67
  • 68
  • 69
  • 70
  • 71
  • 72
  • 73
  • 74
  • ...
  • 214
  • next >

More Trending News

Top Stories
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಕೆಜಿಎಫ್‌ ಚಾಚಾ ಖ್ಯಾತಿಯ ನಟ ಹರೀಶ್‌ ರಾಯ್‌ ಇನ್ನಿಲ್ಲ
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್‌ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved