ಗಾಲಿ ಜನಾರ್ದನ ರೆಡ್ಡಿ ಜುಜುಬಿ ರಾಜಕಾರಣಿ. ಆತನಿಗೆ ನಾಚಿಕೆ, ಮಾನ, ಮರ್ಯಾದೆಗಳಿಲ್ಲ. ನನ್ನ ವಿರುದ್ಧ ಏಕವಚನದಲ್ಲಿ ಮಾತನಾಡುವ ಯೋಗ್ಯತೆ ಆತನಿಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.