• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿಎಂ ರಾಜೀನಾಮೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ

Aug 23 2024, 01:18 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅಭಿಯೋಜನೆಗೆ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ರಾಜ್ಯಪಾಲರನ್ನು ಅವಮಾನಿಸಿದ ಕಾಂಗ್ರೆಸ್ ಕ್ರಮವನ್ನು ಖಂಡಿಸಿ ನಗರದ ಸ್ವಾತಂತ್ರ್ಯಉದ್ಯಾನವನದಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿ, ಸರ್ಕಾರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿತು.

ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹ

Aug 23 2024, 01:14 AM IST
ರಾಜ್ಯಪಾಲರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡುತ್ತಿರುವ ಕಾಂಗ್ರೆಸ್​ ನಾಯಕರ ನಡೆ ಖಂಡಿಸಿ, ಮುಡಾ ಹಗಣದ ಆರೋಪ ಎದುರಿಸುತ್ತಿರುವ ಸಿಎಂ ಸಿದ್ರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡುವಂತೆ ಆಗ್ರಹಿಸಿ ಕಲಬುರಗಿ ನಗರದ ಸರ್ದಾರ್​ ವಲ್ಲಭಬಾಯಿ ಪಟೇಲ್​ ವೃತ್ತದ ಬಳಿ ಜಿಲ್ಲಾ ಭಾರತೀಯ ಜನತಾ ಪಕ್ಷದಿಂದ ಪ್ರತಿಭಟನೆ ನಡೆಯಿತು.

ಕಾಂಗ್ರೆಸ್, ಸಿಎಂ ವಿರುದ್ಧ ಬಿಜೆಪಿ ಪ್ರತಿಭಟನೆ

Aug 23 2024, 01:12 AM IST
ರಾಜ್ಯಪಾಲರ ವಿರುದ್ಧ ಟೀಕೆಗಳನ್ನು ಮಾಡಿ ಅಸಂವಿಧಾನಾತ್ಮಕವಾಗಿ ವರ್ತಿಸುತ್ತಿರುವ ಕಾಂಗ್ರೆಸ್‌ ಸರ್ಕಾರ ವಿರುದ್ಧ ಪ್ರತಿಭಟನಾಕಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ

Aug 23 2024, 01:08 AM IST
ಸಿದ್ದರಾಮಯ್ಯ ಅವರು ತಾವು ಪಟ್ಟಭದ್ರ ವ್ಯಕ್ತಿಯಲ್ಲ, ಅಧಿಕಾರ ದಾಹಿಯಲ್ಲ ಎಂಬುದನ್ನು ತೋರಿಸಲು ಈಗ ಅವಕಾಶ ಒದಗಿಬಂದಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ದಲಿತ ವರ್ಗದವರು ಸಿಎಂ ಆಗಲು ಅವಕಾಶ ಮಾಡಿಕೊಡಬೇಕು.

ಸಿಎಂ ರಾಜೀನಾಮೆಗೆ ಕಮಲ ಪಡೆ ಆಗ್ರಹ

Aug 23 2024, 01:04 AM IST
ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ಸಿಗರು ಹರಿಹಾಯುತ್ತಿರುವುದನ್ನು ವಿರೋಧಿಸಿ ಹಾಗೂ ಮುಡಾ ಹಗರಣದ ಪಾರದರ್ಶಕ ತನಿಖೆಗಾಗಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಬಿಜೆಪಿಗರು ನಗರದಲ್ಲಿ ಗುರುವಾರ ಬೃಹತ್ ಪ್ರತಿಭಟನೆ ನಡೆಸಿದರು.

ಮಾಜಿ ಸಿಎಂ ದೇವರಾಜ ಅರಸು ಸಮುದಾಯ ಭವನ ನಿರ್ಮಿಸಿ: ಪಿ.ವಿ.ಸೀತಾರಾಂ ಆಗ್ರಹ

Aug 23 2024, 01:03 AM IST
ಅರಸು ದೂರದೃಷ್ಟಿಯಿಂದಾಗಿ ಮೈಸೂರು ಸಂಸ್ಥಾನಕ್ಕೆ ಕರ್ನಾಟಕ ಎಂದು ಮರುನಾಮಕರಣ ಮಾಡಿ, ಕನ್ನಡಿಗರ ಅಸ್ಮಿತೆಗೆ ಮನ್ನಣೆ ನೀಡಿದರು. ಮಲ ಹೊರುವ ಪದ್ಧತಿ, ಜೀತ ಪದ್ಧತಿ, ದೇವದಾಸಿ ಪದ್ಧತಿಯಂತಹ ಅನಿಷ್ಟಗಳನ್ನು ದೂರ ಮಾಡಿ ದಲಿತ, ಹಿಂದುಳಿದ ಸಮುದಾಯಗಳ ಏಳಿಗೆಗೆ ಶ್ರಮಿಸಿದರು. ಅವರ ಸ್ಮರಣೆ ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ.

ನೈತಿಕತೆಯಿದ್ದರೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಮಾಜಿ ಸಿಎಂ ಸದಾನಂದಗೌಡ

Aug 23 2024, 01:00 AM IST
ರಾಜ್ಯಪಾಲರ ವಿರುದ್ಧ ಅವಹೇಳನಾಕಾರಿಯಾಗಿ ಮಾತನಾಡುವುದನ್ನು ಕಾಂಗ್ರೆಸ್ ನಾಯಕರು ನಿಲ್ಲಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಸದಾನಂದಗೌಡ ಹೇಳಿದರು. ತುಮಕೂರಿನಲ್ಲಿ ಬಿಜೆಪಿ ನಡೆಸಿದ ಪ್ರತಿಭಟನೆ ವೇಳೆ ಮಾತನಾಡಿದರು.

ಮುಡಾ ಹಗರಣ ಆರೋಪ : ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಿ ತನಿಖೆ ಎದುರಿಸಲಿ: ಬಿಎಸ್ಪಿ

Aug 22 2024, 01:03 AM IST

 ಮುಡಾ ಹಗರಣ ಆರೋಪ ಮುಕ್ತರಾಗುವವರಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಿ ತನಿಖೆ ಎದುರಿಸಬೇಕು ಎಂದು ಬಹುಜನ ಸಮಾಜ ಪಕ್ಷದ ರಾಜ್ಯ ಸಂಯೋಜಕ ಎಂ.ಕೃಷ್ಣಮೂರ್ತಿ ಆಗ್ರಹಿಸಿದರು.

ಮುಡಾ ಹಗರಣದಿಂದ ಮುಕ್ತವಾಗಲು ಸಿಎಂ ರಾಜೀನಾಮೆ ನೀಡಿ ತನಿಖೆ ಎದುರಿಸಲಿ: ಮುನಿಸ್ವಾಮಿ

Aug 22 2024, 01:02 AM IST

ಮುಡಾ ಹಗರಣದ ಆರೋಪದಿಂದ ಮುಕ್ತವಾಗಲು ಸಿಎಂ ಸಿದ್ಧರಾಮಯ್ಯ ಮೊದಲು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆ ಎದುರಿಸಲಿ ಎಂದು ಮಾಜಿ ಸಂಸದ ಮುನಿಸ್ವಾಮಿ ಆಗ್ರಹಿಸಿದರು.

ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಸುನೀಲ ಹೆಗಡೆ

Aug 22 2024, 12:58 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಹಿಂದಿನ ಲೋಕಾಯುಕ್ತದಲ್ಲಿ 65 ಪ್ರಕರಣಗಳಿದ್ದವು. ಆದರೆ ಇವರು ಲೋಕಾಯುಕ್ತವನ್ನೇ ರದ್ದು ಮಾಡಿ ಎಸಿಬಿ ರಚಿಸಿ ತಮ್ಮ ವಿರುದ್ಧದ 65 ಪ್ರಕರಣಗಳಿಗೆ ತಿಲಾಂಜಲಿಯನ್ನಿಟ್ಟಿದ್ದಾರೆ ಎಂದು ಮಾಜಿ ಶಾಸಕ ಸುನೀಲ ಹೆಗಡೆ ಆರೋಪಿಸಿದರು.
  • < previous
  • 1
  • ...
  • 69
  • 70
  • 71
  • 72
  • 73
  • 74
  • 75
  • 76
  • 77
  • ...
  • 161
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved