• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಂಗಮ ನೀರು ಕಲುಷಿತವಲ್ಲ, ಆಚಮನಕ್ಕೆ ಯೋಗ್ಯ : ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌

Feb 20 2025, 12:47 AM IST
ಮಹಾ ಕುಂಭಮೇಳ ನಡೆಯುತ್ತಿರುವ ಪ್ರಯಾಗರಾಜ್‌ನ ಹಲವು ಸ್ಥಳಗಳ ನದಿಗಳಲ್ಲಿ ಮಲದ ಬ್ಯಾಕ್ಟೀರಿಯಾ ಅಧಿಕ ಮಟ್ಟದಲ್ಲಿ ಇರುವ ವರದಿಯನ್ನು ತಳ್ಳಿಹಾಕಿರುವ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌, ‘ಸಂಗಮದ ನೀರು ಸ್ನಾನ ಹಾಗೂ ಆಚಮನಕ್ಕೆ ಯೋಗ್ಯ’ ಎಂದಿದ್ದಾರೆ.

ಸಿಎಂ ಸಿದ್ದರಾಮಯ್ಯ, ಸರ್ಕಾರಿ ಅಧಿಕಾರಿಗಳ ಸಹಿ ನಕಲು ಮಾಡಿ ನೇಮಕಾತಿ ಆದೇಶ ನೀಡಿದ ಭೂಪ..!

Feb 20 2025, 12:46 AM IST

ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಸರ್ಕಾರಿ ಅಧಿಕಾರಿಗಳ ಸಹಿಯನ್ನೇ ನಕಲು ಮಾಡಿ ನಕಲಿ ನೇಮಕಾತಿ ಆದೇಶ ಸೃಷ್ಟಿಸಿದ ಆಸಾಮಿಯೊಬ್ಬ ಇಬ್ಬರಿಗೆ 31 ಲಕ್ಷ ರು. ವಂಚಿಸಿದ್ದಾನೆ. ಆತನ ವಿರುದ್ಧ ನಗರದ ಪೂರ್ವ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ರಾಜ್ಯ ಕಾಂಗ್ರೆಸ್‌ ನಾಯಕರಲ್ಲಿ ನಿಲ್ತಿಲ್ಲ ಹುದ್ದೆ ಕಿತ್ತಾಟ : ಹೈಕಮಾಂಡ್ ತೀರ್ಮಾನೇ ಅಂತಿಮ ಎಂದ ಸಿಎಂ

Feb 19 2025, 12:48 AM IST
ಕೆಪಿಸಿಸಿ ಅಧ್ಯಕ್ಷ ಹುದ್ದೆ ಮತ್ತು ಮುಖ್ಯಮಂತ್ರಿ ಸ್ಥಾನದ ಕುರಿತಂತೆ ಸಚಿವರು, ಶಾಸಕರು ನೀಡುತ್ತಿರುವ ಹೇಳಿಕೆಗಳು ಕೇವಲ ಅವರ ವೈಯಕ್ತಿಕ ಅಭಿಪ್ರಾಯ. ಹೈಕಮಾಂಡ್‌ ಏನು ತೀರ್ಮಾನ ತೆಗೆದುಕೊಳ್ಳುತ್ತದೆಯೋ ಅದೇ ಅಂತಿಮ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಒಬ್ಬ ಸಿಎಂ ಇದ್ದಾಗ ಇನ್ನೊಬ್ಬ ಸಿಎಂ ಚರ್ಚೆ ಅನಗತ್ಯ: ಸಚಿವ ಗುಂಡೂರಾವ್‌

Feb 19 2025, 12:45 AM IST
ಈಗ ಒಬ್ಬ ಸಿಎಂ ಇರೋವಾಗ ಇನ್ನೊಬ್ಬ ಸಿಎಂ ಬಗ್ಗೆ ಮಾತನಾಡುವ ಅವಶ್ಯಕತೆ ಇಲ್ಲ. ಇವೆಲ್ಲ ಗುಸುಗುಸು ಸುದ್ದಿಗಳು ಇದ್ದೇ ಇರ್ತಾವೆ. ಇನ್ನೊಬ್ಬ ಸಿಎಂ ಬೇಕು, ಇರೋ ಸಿಎಂ 5 ವರ್ಷ ಇರುತ್ತಾರೆ ಅನ್ನೋ ವಿಷಯ ಬೇಕಾಗಿಲ್ಲ. ಮುಂದುವರೆಯೋದು, ಬದಲಾವಣೆ ಆಗೋದು ಎನ್ನುವ ಮಾತು ಕೂಡ ಅವಶ್ಯಕತೆ ಇಲ್ಲ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್ ಹೇಳಿದರು.

ದಾಖಲೆಯ 16ನೇ ಬಜೆಟ್‌ ಮಂಡನೆಗೆ ಸಿದ್ದು ಸಿದ್ಧತೆ! -ಸಿಎಂ ಆಗಿ ಸಿದ್ದು ಪಾಲಿಗಿದು 9ನೇ ಬಜೆಟ್‌

Feb 18 2025, 05:21 AM IST

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾ.7ರಂದು ದಾಖಲೆಯ 16ನೇ ಬಜೆಟ್‌ ಹಾಗೂ ಮುಖ್ಯಮಂತ್ರಿ ಆಗಿ 9ನೇ ಬಜೆಟ್‌ ಮಂಡನೆ ಮಾಡಲಿದ್ದಾರೆ.

ನೀರಾವರಿ ಹೋರಾಟಕ್ಕೆ ಸಿದ್ಧ ಎಂದ ಎಚ್ಡಿ ದೇವೇಗೌಡಗೆ ಸಿಎಂ ಸಿದ್ದರಾಮಯ್ಯ, ಡಿಕೆ ಗುದ್ದು

Feb 17 2025, 07:08 AM IST

ನೀರಾವರಿ ಹೋರಾಟಕ್ಕೆ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರೊಂದಿಗೆ ಕೈ ಜೋಡಿಸುವುದಾಗಿ ಹೇಳಿದ ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠ ಎಚ್ಡಿ ದೇವೇಗೌಡ ವಿರುದ್ಧ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ

23ಕ್ಕೆ ತುರ್ವಿಹಾಳ ಪಟ್ಟಣಕ್ಕೆ ಸಿಎಂ, ಡಿಸಿಎಂ ಆಗಮನ

Feb 17 2025, 12:36 AM IST
ಮಸ್ಕಿ; ಇಲ್ಲಿನ ವಿಧಾನಸಭಾ ಕ್ಷೇತ್ರದ ತುರ್ವಿಹಾಳ ಪಟ್ಟಣದಲ್ಲಿ ಫೆ.23 ರಂದು ನಡೆಯಲಿರುವ ₹ 800 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಅಡಿಗಲ್ಲು ಹಾಗೂ ಉದ್ಘಾಟನೆಗೆ ಚಾಲನೆ ನೀಡಲು ಹಾಗೂ ಅಮೋಘ ಸಿದ್ದೇಶ್ವರ ಮಠದ ಸಾಮೂಹಿಕ ವಿವಾಹ ಕಾರ್ಯಕ್ರಮ ಉದ್ಘಾಟಿಸಲು ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಆಗಮಿಸಲಿದ್ದಾರೆ ಎಂದು ಶಾಸಕ, ಖಾದಿ ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ ಆರ್.ಬಸನಗೌಡ ತುರ್ವಿಹಾಳ ತಿಳಿಸಿದರು.

ಇ ಸಿಎಂ, ಮಂತ್ರಿ ಬದಲಾವಣೆ ಹೈಕಮಾಂಡಿಗೆ ಬಿಟ್ಟದ್ದು :ಬಿ.ಕೆ.ಹರಿಪ್ರಸಾದ್

Feb 17 2025, 12:34 AM IST
ಬಿಜೆಪಿ ಹಾಗೂ ಆರ್.ಎಸ್.ಎಸ್ ಶಾಂತಿ ಕದಡಲು ಬಹಳ ಪ್ರಯತ್ನ ಮಾಡುತ್ತಿವೆ. ಬಿಜೆಪಿ ಅಧಿಕಾರದಲ್ಲಿ ಇದ್ದಾಗ ಸೃಷ್ಟಿಯಾದ ಅಶಾಂತಿಯ ವಾತಾವರಣದಲ್ಲಿ ಶೇ.90ರಷ್ಟು ಎರಡೇ ತಿಂಗಳಲ್ಲಿ ಕಡಿಮೆಯಾಗಿದೆ ಎಂದು ನುಡಿದರು.ಯಾರೇ ಆಗಲಿ ಯಾವುದೇ ಧರ್ಮ, ಜಾತಿ, ಭಾಷೆಯ ಹೆಸರಿನಲ್ಲಿ ಶಾಂತಿ ಕದಡುವ ಯತ್ನಕ್ಕೆ ಕೈ ಹಾಕಿದರೆ ಕಾನೂನು ಪ್ರಕಾರ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ರಾಜ್ಯದ ಗೃಹ ಸಚಿವರಿಗೆ ಮನವಿ ಮಾಡಿದರು.

ಕೇಂದ್ರ ಜಲಜೀವನ್‌ ಮಿಷನ್‌ ಕೊಲ್ಲುತ್ತಿದೆ - ಬಜೆಟ್‌ನಲ್ಲಿ ಯೋಜನೆಗೆ ಸೂಕ್ತ ಅನುದಾನವೇ ಇಲ್ಲ : ಸಿಎಂ

Feb 16 2025, 10:28 AM IST

ಜಲಜೀವನ್ ಮಿಷನ್ ಯೋಜನೆಗೆ ಬಜೆಟ್‌ನಲ್ಲಿ ಕಡಿಮೆ ಅನುದಾನ ನೀಡುವ ಮೂಲಕ ಕೇಂದ್ರ ಸರ್ಕಾರ ಯೋಜನೆಯನ್ನು ಕೊಲ್ಲುತ್ತಿದೆ.

ಅಣ್ಣಾ ಡಿಎಂಕೆಗೆ ಮರಳಿ ಬರುವೆ : ತಮಿಳುನಾಡು ಮಾಜಿ ಸಿಎಂ ಪನ್ನೀರಸೆಲ್ವಂ ಷರತ್ತಿನ ಆಫರ್‌

Feb 16 2025, 01:49 AM IST
ಅಣ್ಣಾ ಡಿಎಂಕೆಯಿಂದ ಉಚ್ಚಾಟನೆಗೊಂಡಿದ್ದ ತಮಿಳುನಾಡು ಮಾಜಿ ಸಿಎಂ ಒ. ಪನ್ನೀರಸೆಲ್ವಂ, ಪಕ್ಷಕ್ಕೆ ಮರಳುವ ಇರಾದೆ ವ್ಯಕ್ತಪಡಿಸಿದ್ದಾರೆ. ತಾವಲ್ಲದೆ ಪಕ್ಷದ ದಿವಂಗತ ನಾಯಕಿ ಜಯಲಲಿತಾರ ಆಪ್ತ ಗೆಳತಿ ವಿ.ಕೆ. ಶಶಿಕಲಾ ಹಾಗೂ ಮುಖಂಡ ಟಿಟಿವಿ ದಿನಕರನ್‌ ಕೂಡ ಪಕ್ಷಕ್ಕೆ ಮರಳಲು ಉತ್ಸುಕರಾಗಿದ್ದಾರೆ ಎಂದಿದ್ದಾರೆ.
  • < previous
  • 1
  • ...
  • 69
  • 70
  • 71
  • 72
  • 73
  • 74
  • 75
  • 76
  • 77
  • ...
  • 214
  • next >

More Trending News

Top Stories
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಕೆಜಿಎಫ್‌ ಚಾಚಾ ಖ್ಯಾತಿಯ ನಟ ಹರೀಶ್‌ ರಾಯ್‌ ಇನ್ನಿಲ್ಲ
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್‌ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved