• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

2 ತಾಸು, 25 ಪ್ರಶ್ನೆ: ಸಿಎಂ ಸಿದ್ದುಗೆ ಲೋಕಾ ಗ್ರಿಲ್‌

Nov 06 2024, 11:55 PM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಖುದ್ದು ಲೋಕಾಯುಕ್ತ ಪೊಲೀಸರ ಕಚೇರಿಗೆ ತೆರಳಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ನಿವೇಶನ ಹಂಚಿಕೆ ಪ್ರಕರಣ ಸಂಬಂಧ ಎರಡು ಗಂಟೆಗಳ ಕಾಲ ವಿಚಾರಣೆ ಎದುರಿಸಿದರು. ಮುಖ್ಯಮಂತ್ರಿಯೊಬ್ಬರು ಪ್ರಕರಣವೊಂದರಲ್ಲಿ ಲೋಕಾಯುಕ್ತ ವಿಚಾರಣೆ ಎದುರಿಸಿದ್ದು ರಾಜ್ಯದ ಇತಿಹಾಸದಲ್ಲಿ ಇದೇ ಮೊದಲಾಗಿದೆ.

ರಾಜ್ಯದಲ್ಲೀಗ ಪೇ ಡಬಲ್ ಸಿಎಂ ವ್ಯವಸ್ಥೆ: ಬೊಮ್ಮಾಯಿ

Nov 06 2024, 11:48 PM IST
ಇಡೀ ಸರ್ಕಾರ ಸಂಪೂರ್ಣ ಭ್ರಷ್ಟಾಚಾರದಲ್ಲಿ ಮುಳುಗಿದ್ದು, ಯಾವ ಇಲಾಖೆಯಲ್ಲಿ ಹೋದರೂ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ. ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರಿಂದಲೂ ತಿಂಗಳಿಗೆ ಕಮಿಷನ್ ವಸೂಲಿಗೆ ಫಿಕ್ಸ್ ಮಾಡುವ ಹಂತಕ್ಕೆ ಹೋಗಿದ್ದಾರೆ.

ತಕ್ಷಣ ಸಚಿವೆ ಹೆಬ್ಬಾಳಕರ ರಾಜೀನಾಮೆ ಸಿಎಂ ಪಡೆಯಲಿ

Nov 06 2024, 12:56 AM IST
ಬೆಳಗಾವಿಯ ತಹಸೀಲ್ದಾರ್ ಕಚೇರಿಯಲ್ಲಿ ಎಫ್‌ಡಿಎ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಬರೆದಿರುವ ಡೆತ್‌ನೋಟ್‌ನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹಾಗೂ ಅವರ ಪಿಎ ಸೋಮು ಹೆಸರು ಪ್ರಸ್ತಾಪ ಮಾಡಿದ್ದಾರೆ. ಹೀಗಾಗಿ ತಕ್ಷಣವೇ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರ ರಾಜೀನಾಮೆಯನ್ನು ಮುಖ್ಯಮಂತ್ರಿಗಳು ಪಡೆಯಬೇಕು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಗ್ರಹಿಸಿದರು.

ಮುಸ್ಲಿಮರ ಓಲೈಕೆಗೆ ವಕ್ಫ್‌ ದುರ್ಬಳಕೆ: ಸಿಎಂ ವಿರುದ್ಧ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗಿರೀಶ್

Nov 06 2024, 12:55 AM IST
ಒಂದು ಸಮುದಾಯವನ್ನು ತೃಪ್ತಿಪಡಿಸುವ ಸಲುವಾಗಿ ವಕ್ಫ್ ಸಚಿವ ಜಮೀರ್ ಅವರಿಂದ ರೈತರ ಜಮೀನುಗಳು, ಶಾಲಾ ಆವರಣಗಳು, ಮಠ, ಮಂದಿರಗಳನ್ನು ವಕ್ಫ್‌ಬೋರ್ಡ್ ಆಸ್ತಿಯೆಂದು ಕಬಳಿಸುವ ಮನಸ್ಥಿತಿಯಲ್ಲಿ ಇದ್ದಾರೆ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗಿರೀಶ್ ಆಕ್ರೋಶ ವ್ಯಕ್ತಪಡಿಸಿದರು. ಹೊಳೆನರಸೀಪುರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಸಿಎಂ ಆರೋಪ ಮುಕ್ತವಾಗಲು ಬರಿಗಾಲಿನಲ್ಲಿ ಮೆಟ್ಟಿಲು ಹತ್ತಿದ ಅಭಿಮಾನಿಗಳು

Nov 06 2024, 12:53 AM IST
ಚಾಮುಂಡಿಬೆಟ್ಟದ ಪಾದದ ಬಳಿ ಮುಖ್ಯಮಂತ್ರಿ ಅವರಿಗೆ ಒಳಿತು ಮಾಡುವಂತೆ ಪ್ರಾರ್ಥಿಸಿದರು. ಬೆಟ್ಟದಲ್ಲಿ ದೇವಾಲಯದ ಮುಂಭಾಗ ನೂರೊಂದು ತೆಂಗಿನ ಕಾಯಿ ಹೊಡೆದ ಸಿಎಂ ಸಂಕಷ್ಟ ದೂರ ಮಾಡಿ‌, ಶಿಷ್ಟರನ್ನು ರಕ್ಷಿಸಿ, ದುಷ್ಟರನ್ನು ಶಿಕ್ಷಿಸುವಂತೆ ಪ್ರಾರ್ಥಿಸಿದರು.

ಸಿಎಂ ಲೋಕಾಯುಕ್ತ ವಿಚಾರಣೆ ಎದುರಿಸಲೇಬೇಕು: ಜಾರಕಿಹೊಳಿ

Nov 06 2024, 12:53 AM IST
ಲೋಕಾಯುಕ್ತ ಸಂಸ್ಥೆಯಿಂದ ನೋಟಿಸ್ ಬಂದಾಗ ಯಾರೇ ಆದರೂ ಹಾಜರಾಗಲೇಬೇಕು. ಲೋಕಾಯುಕ್ತ ಎಲ್ಲದಕ್ಕಿಂತಲೂ ದೊಡ್ಡದು. ನೋಟಿಸ್‌ನಲ್ಲಿ ಖುದ್ದು ಹಾಜರಾಗಿ ಎಂದು ಹೇಳುವುದು ಸಹಜ. ಮುಖ್ಯಮಂತ್ರಿಗಳು ಖುದ್ದು ಹಾಜರಾಗಬಹುದು ಅಥವಾ ತಮ್ಮ ಪರವಾಗಿ ವಕೀಲರನ್ನು ಕಳಿಸಬಹುದು.

ವಕ್ಫ್ ಬಗ್ಗೆ ಸಿಎಂ ನಡೆ ಚುನಾವಣಾ ತಂತ್ರ: ಬಿಜೆಪಿ ಮಂಡಲ ಸಂಚಾಲಕ ಲೋಕೇಶ್

Nov 06 2024, 12:46 AM IST
ರೈತರ ಪಹಣಿಯಲ್ಲಿ ವಕ್ಫ್‌ ಆಸ್ತಿ ಎಂಬುದಾಗಿ ನಮೂದು ಮಾಡದಂತೆ ತಾತ್ಕಾಲಿಕವಾಗಿ ತಡೆ ಹಿಡಿದಿರುವುದು ಕೇವಲ ಚುನಾವಣೆಯ ತಂತ್ರಗಾರಿಕೆಯಾಗಿದೆ. ಮುಂದಿನ ದಿನಗಳಲ್ಲಿ ರೈತರಿಗೆ ಇದು ಮರಣ ಶಾಸನವಾಗಿಯೇ ಮುಂದುವರಿಯಲಿದೆ ಎಂದು ಬಿಜೆಪಿ ಮಂಡಲ ಸಂಚಾಲಕ ಲೋಕೇಶ್ ತಿಳಿಸಿದರು. ಅರಕಲಗೂಡು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಉಪಚುನಾವಣೆಯಲ್ಲಿ ಬಿಜೆಪಿಯವರಿಗೆ ಸೋಲಿ ಭಯ ಕಾಡುತ್ತಿದೆ -ಸಿಎಂ ಸಿದ್ದರಾಮಯ್ಯ

Nov 06 2024, 12:42 AM IST
ಶಿಗ್ಗಾಂವಿ-ಸವಣೂರು ಉಪ ಚುನಾವಣೆಯಲ್ಲಿ ಬಿಜೆಪಿಯವರಿಗೆ ಸೋಲಿನ ಭಯ ಕಾಡುತ್ತಿದೆ. ಈ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಭರತ ಬೊಮ್ಮಾಯಿ ಸೋಲುವುದು ಖಚಿತ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಯಾಸೀರಖಾನ ಪಠಾಣ ಗೆಲ್ಲುವುದು ಸೂರ್ಯ ಚಂದ್ರರಷ್ಟೇ ಸತ್ಯ ಎಂದು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಸಿಎಂ ಉದ್ಘಾಟಿಸಿದ ಚಿತಾಗಾರದಲ್ಲಿ ಚಿತೆಯೇ ಇಲ್ಲ!

Nov 06 2024, 12:34 AM IST
ಅನಿಲ ಚಿತಾಗಾರ ಅಪೂರ್ಣವಾಗಿದ್ದರೂ ಪೂರ್ಣಗೊಂಡಿದೆ ಎಂದು ಸುಳ್ಳು ಹೇಳಿ ಮುಖ್ಯಮಂತ್ರಿಗಳಿಂದ ಉದ್ಘಾಟನೆ ಮಾಡಿಸಿದ್ದಾರೆ ಎಂದು ನಾಗರಿಕರು ಟೀಕಿಸಿದ್ದಾರೆ. ಪಟ್ಟಣದಲ್ಲಿ ಮೊದಲೇ ಹಿಂದೂಗಳ ಸ್ಮಶಾನ ತುಂಬಾ ಕಿರಿದಾಗಿದ್ದು ಸತ್ತವರನ್ನು ಹೂಳಲೂ ಸ್ಥಳಾವಕಾಶ ಇಲ್ಲದೆ ಪರದಾಡುವಂತಾಗಿದೆ.

ಸಿಎಂ ಸಿದ್ದರಾಮಯ್ಯ ಮೈಯೆಲ್ಲ ಕಪ್ಪಾಗಿದೆ: ಎಂ.ಪಿ. ರೇಣುಕಾಚಾರ್ಯ

Nov 06 2024, 12:34 AM IST
ತಮ್ಮ ಅಧಿಕಾರಾವಧಿಯಲ್ಲಿ ಒಂದು ಕಪ್ಪುಚುಕ್ಕೆಯೂ ಇಲ್ಲವೆನ್ನುತ್ತಿದ್ದ ಮೂಡಾ ಹಗರಣದಿಂದಾಗಿ ಸಿದ್ದರಾಮಯ್ಯ ಅವರ ಮೈಯಲ್ಲಾ ಕಪ್ಪಾಗಿದೆ.
  • < previous
  • 1
  • ...
  • 70
  • 71
  • 72
  • 73
  • 74
  • 75
  • 76
  • 77
  • 78
  • ...
  • 191
  • next >

More Trending News

Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved