• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೃಷ್ಣೆಗೆ ಸಿಎಂ ಸಿದ್ಧರಾಮಯ್ಯ ಬಾಗಿನ ಅರ್ಪಣೆ

Aug 22 2024, 12:51 AM IST
ಕನ್ನಡಪ್ರಭ ವಾರ್ತೆ ಆಲಮಟ್ಟಿ ಆಲಮಟ್ಟಿ ಜಲಾಶಯ ಭರ್ತಿಯಾದ ಹಿನ್ನಲೆಯಲ್ಲಿ ಕೃಷ್ಣಾ ನದಿಗೆ ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಹಾಗೂ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಸೇರಿದಂತೆ ಸ್ಥಳೀಯ ಸಚಿವರು, ಶಾಸಕರು ಗಂಗಾಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದರು. ಅಲ್ಲದೇ, ಗಂಗಾ ಪೂಜೆ ಸಲ್ಲಿಸಿ ನಾಡಿನ ರೈತರ ಹಿತ ಕಾಪಾಡುವಂತೆ ಪ್ರಾರ್ಥಿಸಿದರು. ಸಿಎಂ ಸಿದ್ದರಾಮಯ್ಯ ಕೃಷ್ಣೆಗೆ ಬಾಗಿನ ಅರ್ಪಿಸುತ್ತಿರುವುದು ಇದು ಐದನೇ ಬಾರಿ.

ಆಂಧ್ರ ಪ್ರದೇಶದ ಮಾಜಿ ಸಿಎಂ ಜಗನ್‌ ಮೋಹನ್‌ ರೆಡ್ಡಿ ಅಧಿಕಾರಾವಧಿಯಲ್ಲಿ 3.62 ಕೋಟಿ ರು. ಎಗ್‌ಪಫ್‌ ಹಗರಣ!

Aug 22 2024, 12:50 AM IST

ಆಂಧ್ರ ಪ್ರದೇಶದ ಮಾಜಿ ಸಿಎಂ ಜಗನ್‌ ಮೋಹನ್‌ ರೆಡ್ಡಿ ಅಧಿಕಾರಾವಧಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಪಟ್ಟಿ ತೆರೆದಿಡುವುದನ್ನು ಮುಂದುವರೆಸಿರುವ ಆಡಳಿತಾರೂಢ ಟಿಡಿಪಿ, ಎಗ್‌ ಪಫ್‌ ಸೇವನೆಗಾಗಿ ಜಗನ್‌ ಸರ್ಕಾರ 5 ವರ್ಷದಲ್ಲಿ 3.62 ಕೋಟಿ ರು. ಖರ್ಚು ಮಾಡಿರುವುದಾಗಿ ಆರೋಪಿಸಿದೆ.

ಮಾಜಿ ಸಿಎಂ ಅರಸು ಮಹಾನ್‌ ಸಮಾಜ ಸುಧಾರಕ: ಡಾ.ಪ್ರಭಾ

Aug 21 2024, 12:40 AM IST
ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಸಾಮಾಜಿಕ ಪರಿವರ್ತನೆ ಹರಿಕಾರ, ಹಿಂದುಳಿದ ವರ್ಗಗಳ ಧೀಮಂತ ನಾಯಕರಾಗಿದ್ದವರು ಡಿ.ದೇವರಾಜು ಅರಸು. ಅವರು ಉಳುವವನಿಗೆ ಭೂ ಒಡೆತನ ನೀಡುವ ಕಾಯ್ದೆ ಸಮರ್ಪಕ ಜಾರಿಗೊಳಿಸುವಲ್ಲಿ ಶ್ರಮಿಸಿದರು ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ದಾವಣಗೆರೆಯಲ್ಲಿ ಹೇಳಿದ್ದಾರೆ.

ಸಿಎಂ ಸಿದ್ದು ಪರ ಕುರುಬ ಸಮಾಜ ಮಠಾಧೀಶರ ಬೆಂಬಲ

Aug 21 2024, 12:35 AM IST
CM Siddu's pro-Kuruba Samaj matadhish support

ಆಲಮಟ್ಟಿಗೆ ಇಂದು ಸಿಎಂ ಬಾಗಿನ ಅರ್ಪಣೆ

Aug 21 2024, 12:31 AM IST
ಕನ್ನಡಪ್ರಭ ವಾರ್ತೆ ಆಲಮಟ್ಟಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಆ.21ರಂದು ಆಲಮಟ್ಟಿಯ ಕೃಷ್ಣಾ ನದಿಯ ಜಲಧಿಗೆ ಗಂಗಾಪೂಜೆ ಹಾಗೂ ಬಾಗಿನ ಅರ್ಪಿಸುತ್ತಿರುವ ಹಿನ್ನೆಲೆಯಲ್ಲಿ ಕೆಬಿಜೆಎನ್ಎಲ್ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ.ಮೋಹನರಾಜ ಹಾಗೂ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಮಂಗಳವಾರ ಆಲಮಟ್ಟಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಅಲ್ಲದೇ, ಅಧಿಕಾರಿಗಳಿಗೆ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.

ನೈತಿಕತೆ ಇದ್ದರೆ ಸಿಎಂ ಸಿದ್ದರಾಮಯ್ಯ ರಾಜಿನಾಮೆ ನೀಡಿ, ತನಿಖೆ ಎದುರಿಸಲಿ : ಅನಿಲ್‌ಕುಮಾರ್

Aug 20 2024, 01:03 AM IST
ಸಂವಿಧಾನದ ಮೌಲ್ಯ, ನಂಬಿಕೆ ಉಳಿಸಲು ಸಿದ್ದರಾಮಯ್ಯ ಅವರೇ ಮುಂದಾಗಬೇಕು. ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡಿ ಪಾರದರ್ಶಕ ತನಿಖೆಗೆ ಅವಕಾಶ ಮಾಡಿಕೊಡಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಅನಿಲ್‌ಕುಮಾರ್ ಆಗ್ರಹಿಸಿದ್ದಾರೆ.

ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ನೀಡಿದ ಅನುಮತಿ ಹಿಂಪಡೆಯಿರಿ

Aug 20 2024, 12:59 AM IST
ಪ್ರಾಸಿಕ್ಯೂಷನ್‌ಗೆ ನೀಡಿದ ಅನುಮತಿ ಹಿಂಪಡೆಯಿರಿ: ದಲಿತ ಸಂಘರ್ಷ ಸಮಿತಿ

ಸಿಎಂ ಪರ ಯುವಕರ ಪಾದಯಾತ್ರೆ

Aug 20 2024, 12:59 AM IST
ಕನ್ನಡಪ್ರಭ ವಾರ್ತೆ ಇಳಕಲ್ಲ ಮುಡಾ ಪ್ರಕರಣದಲ್ಲಿ ರಾಜ್ಯಪಾಲರು ಪ್ರಾಷಿಕ್ಯೂಷನ್‌ಗೆ ಅನುಮತಿ ನೀಡಿದ್ದು, ಪ್ರಕರಣವನ್ನು ಎದುರಿಸಲು ಸಿಎಂ ಸಿದ್ದರಾಮಯ್ಯ ಅವರಿಗೆ ಶಕ್ತಿ ನೀಡುವಂತೆ ಪ್ರಾರ್ಥಿಸಿ ವಿಜಯಾನಂದ ಕಾಶಪ್ಪನವರ ಅಭಿಮಾನಿ ಬಳಗ ಇಳಕಲ್ಲನಿಂದ ಬನಶಂಕರಿ ದೇವಸ್ಥಾನವರೆಗೆ ಪಾದಯಾತ್ರೆ ಹಮ್ಮಿಕೊಂಡಿದ್ದಾರೆ.

ಮುಡಾ ಹಗರಣ : ಸಿಎಂ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

Aug 20 2024, 12:55 AM IST
ಚಿಕ್ಕಮಗಳೂರು, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಡೆದಿರುವ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ಸಿಎಂ ವಿರುದ್ಧ ತನಿಖೆ ಕ್ರಮ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

Aug 20 2024, 12:55 AM IST
ಸಿಎಂ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಶನ್ ಗೆ ಅನುಮತಿ ನೀಡಿರುವುದನ್ನು ಖಂಡಿಸಿದ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರದ ಬಿಜೆಪಿ ಸರ್ಕಾರದಿಂದ ರಾಜ್ಯಪಾಲರ ಕಚೇರಿ ದುರ್ಬಳಕೆ ಆಗುತ್ತಿದೆ ಆಕ್ರೋಶ ವ್ಯಕ್ತಪಡಿಸಿದರು.
  • < previous
  • 1
  • ...
  • 70
  • 71
  • 72
  • 73
  • 74
  • 75
  • 76
  • 77
  • 78
  • ...
  • 161
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved