• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿಎಂ ಪರ ಯುವಕರ ಪಾದಯಾತ್ರೆ

Aug 20 2024, 12:59 AM IST
ಕನ್ನಡಪ್ರಭ ವಾರ್ತೆ ಇಳಕಲ್ಲ ಮುಡಾ ಪ್ರಕರಣದಲ್ಲಿ ರಾಜ್ಯಪಾಲರು ಪ್ರಾಷಿಕ್ಯೂಷನ್‌ಗೆ ಅನುಮತಿ ನೀಡಿದ್ದು, ಪ್ರಕರಣವನ್ನು ಎದುರಿಸಲು ಸಿಎಂ ಸಿದ್ದರಾಮಯ್ಯ ಅವರಿಗೆ ಶಕ್ತಿ ನೀಡುವಂತೆ ಪ್ರಾರ್ಥಿಸಿ ವಿಜಯಾನಂದ ಕಾಶಪ್ಪನವರ ಅಭಿಮಾನಿ ಬಳಗ ಇಳಕಲ್ಲನಿಂದ ಬನಶಂಕರಿ ದೇವಸ್ಥಾನವರೆಗೆ ಪಾದಯಾತ್ರೆ ಹಮ್ಮಿಕೊಂಡಿದ್ದಾರೆ.

ಮುಡಾ ಹಗರಣ : ಸಿಎಂ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

Aug 20 2024, 12:55 AM IST
ಚಿಕ್ಕಮಗಳೂರು, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಡೆದಿರುವ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ಸಿಎಂ ವಿರುದ್ಧ ತನಿಖೆ ಕ್ರಮ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

Aug 20 2024, 12:55 AM IST
ಸಿಎಂ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಶನ್ ಗೆ ಅನುಮತಿ ನೀಡಿರುವುದನ್ನು ಖಂಡಿಸಿದ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರದ ಬಿಜೆಪಿ ಸರ್ಕಾರದಿಂದ ರಾಜ್ಯಪಾಲರ ಕಚೇರಿ ದುರ್ಬಳಕೆ ಆಗುತ್ತಿದೆ ಆಕ್ರೋಶ ವ್ಯಕ್ತಪಡಿಸಿದರು.

ಸಿಎಂ ವಿರುದ್ಧ ರಾಜ್ಯಪಾಲರ ಪ್ರಾಸಿಕ್ಯೂಷನ್‍ಗೆ ಹೆಚ್ಚಿದ ಆಕ್ರೋಶ

Aug 20 2024, 12:54 AM IST
ಕೋಟೆ ನಾಡು ಚಿತ್ರದುರ್ಗದಲ್ಲಿ ಸೋಮವಾರ ರಾಜ್ಯಪಾಲರ ವಿರುದ್ಧ ಆಕ್ರೋಶವು ಮಾರ್ದನಿಸಿತು. ಪ್ರತಿಭಟನಾಕಾರರು ಗೆಹ್ಲೋಟ್ ಹಠಾವೋ ಎಂಬ ಘೋಷಣೆ ಕೂಗುತ್ತಾ, ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‍ಗೆ ಅವಕಾಶ ನೀಡಿರುವುದನ್ನು ಉಗ್ರವಾಗಿ ಖಂಡಿಸಿದರು.

ಸಿಎಂ ರಾಜೀನಾಮೆ ಕೊಡುವ ಪ್ರಶ್ನೆಯೇ ಹುಟ್ಟಲ್ಲ: ಸಚಿವ ಎಚ್‌.ಕೆ. ಪಾಟೀಲ

Aug 20 2024, 12:52 AM IST
10 ದಿನ ತಡೆಯಿರಿ ಸರ್ಕಾರ ಉಳಿಯುದಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ, ಪ್ರಹ್ಲಾದ ಜೋಶಿ, ಶೋಭಾ ಕರಂದ್ಲಾಜೆ ಭವಿಷ್ಯ ನುಡಿಯುತ್ತಿದ್ದಾರೆ. ಇವರೇನು ಭವಿಷ್ಯ ಹೇಳುತ್ತಾರೆಯೇ? ಜ್ಯೋತಿಷಿಗಳಾ? ಎಂದು ಸಚಿವ ಎಚ್‌.ಕೆ. ಪಾಟೀಲ ಪ್ರಶ್ನಿಸಿದರು.

ಸಿಎಂ ವಿರುದ್ಧ ಪ್ರಾಸಿಕ್ಯೂಶನ್‌- ಮಡಿಕೇರಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ

Aug 20 2024, 12:52 AM IST
ಕೊಡಗು ಜಿಲ್ಲಾ ಕಾಂಗ್ರೆಸ್‌ನಿಂದ ಪ್ರತಿಭಟನೆ ನಡೆಯಿತು. ನೂರಾರು ಕಾರ್ಯಕರ್ತರು ಘೋಷಣೆಗಳನ್ನು ಕೂಗಿದರು.

ಮುಡಾ ಪ್ರಕರಣದಲ್ಲಿ ಸಿಎಂ ರಾಜೀನಾಮೆ ಕೊಡುವ ಪ್ರಶ್ನೆಯೇ ಹುಟ್ಟಲ್ಲ : ಎಚ್.ಕೆ. ಪಾಟೀಲ್‌

Aug 20 2024, 12:51 AM IST
ಮುಡಾ ಪ್ರಕರಣದಲ್ಲಿ ಸಿಎಂ ರಾಜೀನಾಮೆ ನೀಡುವ ಪ್ರಶ್ನೆಯೇ ಹುಟ್ಟುವುದಿಲ್ಲ. ಇದು ಸಿದ್ದರಾಮಯ್ಯ ವಿರೋಧಿಗಳ ಷಡ್ಯಂತ್ರ ಅಷ್ಟೇ ಎಂದು ಸಚಿವ ಎಚ್‌.ಕೆ. ಪಾಟೀಲ ವಿಶ್ವಾಸ ವ್ಯಕ್ತಪಡಿಸಿದರು.

ಮುಡಾ : ಸಿಎಂ ವಿರುದ್ಧ ತನಿಖೆಗೆ ಅನುಮತಿ - ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ಆಕ್ರೋಶ

Aug 20 2024, 12:50 AM IST
ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನವರ ವಿರುದ್ಧ ತನಿಖೆಗೆ ರಾಜ್ಯಪಾಲರು ಅನುಮತಿ ನೀಡಿರುವುದನ್ನು ಖಂಡಿಸಿ ಕಾಂಗ್ರೆಸ್ ಹಾಗೂ ಕುರುಬರ ಸಂಘದಿಂದ ಪ್ರತಿಭಟನೆ ನಡೆಯಿತು. ರಾಜ್ಯಪಾಲರು ಕೇಂದ್ರ ಸರ್ಕಾರದ ಏಜೆಂಟರಂತೆ ವರ್ತಿಸುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ವಿಶ್ವ ಛಾಯಾಗ್ರಹಣ ದಿನದ ಅಂಗವಾಗಿ ಕ್ಯಾಮೆರಾ ಹಿಡಿದ ಸಿಎಂ: ಛಾಯಾಚಿತ್ರ ಪ್ರದರ್ಶನಕ್ಕೆ ಚಾಲನೆ

Aug 20 2024, 12:49 AM IST

ವಿಶ್ವ ಛಾಯಾಗ್ರಹಣ ದಿನದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಛಾಯಾಚಿತ್ರ ಪ್ರದರ್ಶನವನ್ನು ಉದ್ಘಾಟಿಸಿ, ಛಾಯಾಗ್ರಾಹಕರ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದರು. 

ಸಿಎಂ ಸಿದ್ದರಾಮಯ್ಯರನ್ನು ಮುಟ್ಟಲಾಗುವುದಿಲ್ಲ: ಚಲುವರಾಯಸ್ವಾಮಿ

Aug 20 2024, 12:48 AM IST
ಬಿಜೆಪಿ ಹಾಗೂ ಜೆಡಿಎಸ್ ಹಗರಣಗಳನ್ನೂ ನಾವು ಬಿಡುವುದಿಲ್ಲ. ಆರು ತಿಂಗಳ ಒಳಗೆ ತನಿಖೆ ಮಾಡಿಸುತ್ತೇವೆ. ಜಂತಕಲ್ ಮೈನಿಂಗ್ ವಿಚಾರವಾಗಿ ಕುಮಾರಸ್ವಾಮಿ ವಿರುದ್ಧ ತನಿಖೆ ಮಾಡಲು ಪ್ರಾಸಿಕ್ಯೂಷನ್ ಅನುಮತಿ ಕೇಳಿ ೯ ತಿಂಗಳು ಆಗಿದೆ. ಆದರೆ ರಾಜ್ಯಪಾಲರ ಬಾಯಿ ಮುಚ್ಚಿಸಿದ್ದಾರೆ. ಜೊಲ್ಲೆ, ರೆಡ್ಡಿ, ನಿರಾಣಿ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿಲ್ಲ. ಮೋದಿ, ಅಮಿತ್ ಶಾ ಅವರಿಗೆ ನಾಚಿಕೆ ಆಗೋಲ್ವೆ ಎಂದು ಪ್ರಶ್ನಿಸಿದರು.
  • < previous
  • 1
  • ...
  • 71
  • 72
  • 73
  • 74
  • 75
  • 76
  • 77
  • 78
  • 79
  • ...
  • 161
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved