• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಾರ್ಖಂಡ್‌ ವಿಧಾನಸಭೆ ಚುನಾವಣೆಗೂ ಮುನ್ನ ಸಿಎಂ ಸ್ಥಾನ ಕೈತಪ್ಪಿದ ಚಂಪೈ ಸೊರೇನ್‌ ಶೀಘ್ರ ಬಿಜೆಪಿ ಸೇರ್ಪಡೆ ವದಂತಿ

Aug 18 2024, 01:55 AM IST
ಮುಂಬರುವ ಜಾರ್ಖಂಡ್‌ ವಿಧಾನಸಭೆ ಚುನಾವಣೆಗೂ ಮುನ್ನ ಜಾರ್ಖಂಡ್‌ ಮುಕ್ತಿ ಮೋರ್ಚಾ (ಜೆಎಂಎಂ) ನಾಯಕ, ಮಾಜಿ ಮುಖ್ಯಮಂತ್ರಿ ಚಂಪೈ ಸೊರೇನ್‌ ಬಿಜೆಪಿ ಸೇರಲಿದ್ದಾರೆ ಎಂಬ ಭಾರೀ ವದಂತಿ ಹಬ್ಬಿದೆ.

ಮೊದಲು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆಗೆ ಎದುರಿಸಲಿ : ವಿಧಾನ ಪರಿಷತ್ ಸದಸ್ಯ ಅಶ್ವತ್ಥ್‌ ನಾರಾಯಣ್

Aug 18 2024, 01:55 AM IST

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ತನಿಖೆಗೆ ನೀಡಿರುವ ಆದೇಶ ಶ್ಲಾಘನೀಯ. ರಾಜ್ಯಪಾಲರ ಹುದ್ದೆ ಸಂವಿಧಾನಾತ್ಮಕವಾದುದು ಎಂದು ವಿಧಾನ ಪರಿಷತ್ ಸದಸ್ಯ ಅಶ್ವತ್ಥ್‌ ನಾರಾಯಣ್ ತಿಳಿಸಿದರು. 

ಸಿಎಂ ವಿರುದ್ಧ ತನಿಖೆಗೆ ಆದೇಶ

Aug 18 2024, 01:53 AM IST
ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆ ಹಾಗೂ ಅಭಿಯೋಜನೆಗೆ ರಾಜ್ಯಪಾಲ ಥಾವರ್‌ ಚಂದ್‌ ಗೆಹಲೋತ್‌ ಅವರು ಅನುಮತಿ ನೀಡಿದ್ದು, ಈ ಬೆಳವಣಿಗೆ ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿದೆ.

ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರ ಅನುಮತಿ

Aug 18 2024, 01:52 AM IST
ಸಿಎಂ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ಕ್ರಮ ಖಂಡಿಸಿ ಗುಂಡ್ಲುಪೇಟೆಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಧರಣಿ ನಡೆಸಿದರು.

ಆಪಾದನೆ ಬಂದಾಗ್ಲೇ ಸಿಎಂ ಪದತ್ಯಾಗ ಮಾಡಬೇಕಿತ್ತು: ಶಾಸಕ ಆರಗ ಜ್ಞಾನೇಂದ್ರ

Aug 18 2024, 01:48 AM IST
ಮುಡಾ ಹಗರಣದಲ್ಲಿ 62 ಕೋಟಿಯ ಪರಿಹಾರ ಕೊಟ್ಟರೆ ನಾನು ಜಾಗವನ್ನು ಬಿಟ್ಟು ಕೊಡೋದಕ್ಕೆ ತಯಾರಿದ್ದೇನೆ ಎಂದು ಸಿಎಂ ಹೇಳುತ್ತಿದ್ದಾರೆ. ಮೂರು ಕಾಸಿನ ಜಮೀನಿಗೆ ಹೇಗೆ 62 ಕೋಟಿ ಕೊಡಲು ಸಾಧ್ಯವಾಗುತ್ತದೆ ಎಂದು ಆರಗ ಜ್ಞಾನೇಂದ್ರ ಹರಿಹಾಯ್ದರು.

ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ ಅನುಮತಿ ನೀಡಿರುವುದಕ್ಕೆ ಆಕ್ರೋಶ : ರಾಜ ಭವನಕ್ಕೆ ನುಗ್ಗಲು ಯತ್ನ

Aug 18 2024, 01:47 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಯುವ ಕಾಂಗ್ರೆಸ್‌ ಕಾರ್ಯಕರ್ತರು, ರಾಜಭವನಕ್ಕೆ ನುಗ್ಗಲು ವಿಫಲ ಯತ್ನ ನಡೆಸಿದರು.

ಸಿ.ಡಿ. ಶಿವು ಸಿಎಂ ಆದ್ರೆ ರಾಜ್ಯ ಅಧೋಗತಿ: ಕಾಂಗ್ರೆಸ್‌ ಸರ್ಕಾರ ಎರಡೇ ದಿನದಲ್ಲಿ ಪತನ - ಜಾರಕಿಹೊಳಿ ವ್ಯಂಗ್ಯ

Aug 18 2024, 01:45 AM IST
ಸಿ.ಡಿ.ಶಿವು ಮುಖ್ಯಮಂತ್ರಿಯಾದರೇ ರಾಜ್ಯ ಅಧೋಗತಿಗೆ ಹೋಗುತ್ತದೆ. ಕಾಂಗ್ರೆಸ್‌ ಸರ್ಕಾರ ಎರಡೇ ದಿನದಲ್ಲಿ ಪತನವಾಗುತ್ತದೆ ಎಂದು ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಹೇಳಿದರು.

ಸಿಎಂ ಸಿದ್ದರಾಮಯ್ಯ ಪರ ಕೈ ಮುಖಂಡರ ಬ್ಯಾಟಿಂಗ್

Aug 18 2024, 01:45 AM IST
ಕೊಳ್ಳೇಗಾಲ ಶಾಸಕ ಎ.ಆರ್‌. ಕೃಷ್ಣಮೂರ್ತಿ ಅವರು ಶನಿವಾರ ಮಾಧ್ಯಮದ ಜೊತೆ ಮಾತನಾಡಿದರು.

ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಖಂಡಿಸಿ ಪ್ರತಿಭಟನೆ

Aug 18 2024, 01:45 AM IST
ಗಡಗಿಚನ್ನಪ್ಪ ವೃತ್ತದಲ್ಲಿ ಸಂಜೆ ದಿಢೀರ್ ಪ್ರತಿಭಟನೆಗೆ ಮುಂದಾದ ಒಕ್ಕೂಟದ ಸದಸ್ಯರು, ರಾಜ್ಯಪಾಲರ ನಡೆಯನ್ನು ತೀವ್ರವಾಗಿ ಖಂಡಿಸಿದರು.

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಅಗತ್ಯವಿಲ್ಲ: ಸಚಿವ ಜಮೀರ್‌ ಅಹ್ಮದ್ ಖಾನ್

Aug 18 2024, 01:45 AM IST
ಮುಡಾ ನಿವೇಶನ ಹಂಚಿಕೆ ವಿಚಾರದಲ್ಲಿ ಮುಖ್ಯಮಂತ್ರಿ ಅವರದ್ದು ಯಾವುದೇ ಪಾತ್ರವಿಲ್ಲ.
  • < previous
  • 1
  • ...
  • 74
  • 75
  • 76
  • 77
  • 78
  • 79
  • 80
  • 81
  • 82
  • ...
  • 161
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved