• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಿಲ್ಲಿ ಮಾಜಿ ಸಿಎಂ ಅರವಿಂದ ಕೇಜ್ರಿವಾಲ್‌ ಕೊಲ್ಲಲು ಬಿಜೆಪಿ ಸಂಚು ನಡೆಸುತ್ತಿದೆ: ಆಪ್‌ ಆರೋಪ

Oct 27 2024, 02:22 AM IST

ದಿಲ್ಲಿ ಮಾಜಿ ಸಿಎಂ ಅರವಿಂದ ಕೇಜ್ರಿವಾಲ್‌ ಮೇಲೆ ಶುಕ್ರವಾರ ನಡೆದ ಹಲ್ಲೆ ಘಟನೆ ಬಗ್ಗೆ ಕಿಡಿಕಾರಿರುವ ಆಪ್‌ ಸಂಸದ ಸಂಜಯ ಸಿಂಗ್‌ ‘ಕೇಜ್ರಿವಾಲ್‌ ಅವರನ್ನು ಕೊಲ್ಲಲು ಬಿಜೆಪಿ ಸಂಚು ರೂಪಿಸುತ್ತಿದ್ದು, ಪೊಲೀಸರೂ ಅವರೊಂದಿಗೆ ಸೇರಿದ್ದಾರೆ  ಎಂದಿದ್ದಾರೆ.

ಹಸಿರು ಪಟಾಕಿ ಬಿಟ್ಟು ಬೇರೆ ಪಟಾಕಿ ಮಾರಿದರೆ ಕೇಸ್‌- ರಾಸಾಯನಿಕ ಪಟಾಕಿ ಮಾರಾಟ, ಬಳಕೆ ನಿಷಿದ್ಧ: ಸಿಎಂ- ರಾತ್ರಿ 8ರಿಂದ 10ರವರೆಗಷ್ಟೇ ಪಟಾಕಿ ಹೊಡೆಯಬೇಕು

Oct 27 2024, 02:21 AM IST
ಸುಪ್ರೀಂ ಕೋರ್ಟ್ ಸೂಚನೆ ಹಿನ್ನೆಲೆ ರಾಜ್ಯದಲ್ಲಿ ಹಸಿರು ಪಟಾಕಿ ಮಾತ್ರ ಮಾರಾಟ ಮಾಡಬೇಕು. ಈ ನಿಯಮ ಉಲ್ಲಂಘಿಸಿದವರ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಇಂದಿರಾ ಕ್ಯಾಂಟೀನ್‌ ಸಿಎಂ ಆಸಕ್ತಿ ಯೋಜನೆ: ಶಾಸಕ ಭೀಮಸೇನ ಚಿಮ್ಮನಕಟ್ಟಿ

Oct 27 2024, 02:20 AM IST
ರಾಜ್ಯದಲ್ಲಿ ಇಂದಿರಾ ಕ್ಯಾಂಟೀನ್ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅತ್ಯಂತ ಆಸಕ್ತಿ ಯೋಜನೆಗಳಲ್ಲಿ ಒಂದಾಗಿದೆ

ಉಪ ಚುನಾವಣೆ ಬಳಿಕ ಸಿಎಂ ಸಿದ್ದರಾಮಯ್ಯ ರಾಜೀನಾಮೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ

Oct 26 2024, 01:13 AM IST
ಮುಡಾ ಹಗರಣ ತನಿಖೆ ತೀವ್ರಗತಿಯಲ್ಲಿ ಸಾಗಿದೆ. ಇದರ ಸತ್ಯಾಸತ್ಯತೆ ಸಿದ್ದರಾಮಯ್ಯ ಅವರ ನಿಜವಾದ ಮುಖವಾಡ ಬಯಲಿಗೆ ತರಲಿದೆ.

ಲೋಕಾಯುಕ್ತ ಪೊಲೀಸರಿಂದ ಸಿಎಂ ಪತ್ನಿ ಗೌಪ್ಯ ವಿಚಾರಣೆ । ಪಾರ್ವತಿ ಸಿದ್ದರಾಮಯ್ಯಗೆ ಮುಡಾ ಪರೀಕ್ಷೆ

Oct 26 2024, 12:47 AM IST
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಲೋಕಾಯುಕ್ತ ಪೊಲೀಸರು ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರನ್ನು ಗೌಪ್ಯವಾಗಿ ವಿಚಾರಣೆ ನಡೆಸಿದ್ದಾರೆ.

ವೈದ್ಯರು ಹೇಳಿದ್ದು ಕೇಳಿ, ಆರೋಗ್ಯ ರಕ್ಷಿಸಿಕೊಳ್ಳಿ : ಗೃಹ ಆರೋಗ್ಯ ಯೋಜನೆಗೆ ಸಿಎಂ ಚಾಲನೆ

Oct 25 2024, 10:33 AM IST

‘ವೈದ್ಯರು ಹೇಳಿದ ಹಾಗೆ ಜೀವನ ಶೈಲಿಯನ್ನು ಅಳವಡಿಸಿಕೊಂಡರೆ ಪ್ರತಿ ಕಾಯಿಲೆಯನ್ನೂ ನಿಯಂತ್ರಣಕ್ಕೆ ತರಬಹುದು. ನಾನು ಕಳೆದ 30 ವರ್ಷಗಳಿಂದ ಮಧುಮೇಹದಿಂದ ಬಳಲುತ್ತಿದ್ದು, ಈವರೆಗೂ ವೈದ್ಯರು ಹೇಳಿದಂತೆ ಮ್ಯಾನೇಜ್‌ ಮಾಡುತ್ತಿದ್ದೇನೆ  ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮುಡಾ: ಹೈಕೋರ್ಟ್‌ ಏಕಸದಸ್ಯ ಪೀಠದ ತೀರ್ಪು ದೋಷಪೂರಿತ ಎಂದು ಪೊಲೀಸ್‌ ತನಿಖೆ ವಿರುದ್ಧ ಸಿಎಂ ಮೇಲ್ಮನವಿ

Oct 25 2024, 01:01 AM IST

  ಮುಡಾ ಪ್ರಕರಣದ ಪೊಲೀಸ್‌ ತನಿಖೆಗೆ ಅನುಮತಿ ನೀಡಿ ಹೈಕೋರ್ಟ್‌ ಏಕ ಸದಸ್ಯ ನ್ಯಾಯಪೀಠ 2024ರ ಸೆ.24ರಂದು ಹೊರಡಿಸಿದ ತೀರ್ಪು ರದ್ದು ಕೋರಿ ವಿಭಾಗೀಯ ಪೀಠಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಕರಾರು ಮೇಲ್ಮನವಿ ಸಲ್ಲಿಸಿದ್ದಾರೆ.

ಸೋದರಿ ಶರ್ಮಿಳಾ ವಿರುದ್ಧವೇ ಆಸ್ತಿ ಕಬಳಿಕೆ ಕೇಸು ದಾಖಲಿಸಿದ ಆಂಧ್ರಪ್ರದೇಶದ ಮಾಜಿ ಸಿಎಂ ಜಗನ್‌!

Oct 24 2024, 12:39 AM IST
ಆಂಧ್ರಪ್ರದೇಶದ ಮಾಜಿ ಸಿಎಂ ಜಗನ್‌, ತಮ್ಮ ಸೋದರಿ, ಆಂಧ್ರ ಕಾಂಗ್ರೆಸ್‌ ಅಧ್ಯಕ್ಷೆ ವೈ.ಎಸ್‌. ಶರ್ಮಿಳಾ ವಿರುದ್ಧ ಆಸ್ತಿ ಕಬಳಿಕೆ ಕೇಸ್‌ ದಾಖಲಿಸಿದ್ದಾರೆ.

ರಾಯರಡ್ಡಿ ಕ್ಷೇತ್ರದಷ್ಟು ಅಭಿವೃದ್ಧಿ ಸಿಎಂ ಕ್ಷೇತ್ರದಲ್ಲೂ ಆಗಿಲ್ಲ: ಸಚಿವ ದಿನೇಶ ಗುಂಡೂರಾವ್

Oct 24 2024, 12:36 AM IST
ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಅವರ ಕ್ಷೇತ್ರದಲ್ಲಿ ಆದಷ್ಟು ಅಭಿವೃದ್ಧಿ ಕಾರ್ಯ ಸಿಎಂ ಸಿದ್ದರಾಮಯ್ಯ ಅವರ ಕ್ಷೇತ್ರದಲ್ಲಿಯೂ ಆಗಿಲ್ಲ.

ದಿವಾಳಿ ಸರ್ಕಾರದ ಸಿಎಂ, ಕಾಂಗ್ರೆಸ್‌ಗೆ ದೇವರೇ ಬುದ್ಧಿ ಕಲಿಸಲಿ

Oct 22 2024, 01:19 AM IST
ಭ್ರಷ್ಟ ಆಡಳಿತದ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್‌ ಪಕ್ಷಕ್ಕೆ ಆ ದೇವರೇ ಬುದ್ಧಿ ಕಲಿಸಬೇಕು ಎಂದು ಶಾಸಕ ಬಿ.ಪಿ. ಹರೀಶ್ ಗೇಲಿ ಮಾಡಿದರು. ಮಲೇಬೆನ್ನೂರು ಸಮೀಪದ ಕೊಮಾರನಹಳ್ಳಿ ಶ್ರೀ ಲಕ್ಷ್ಮೀರಂಗನಾಥ ಸ್ವಾಮಿ ಐತಿಹಾಸಿಕ ಕೆರೆ ಭರ್ತಿಯಾದ ಹಿನ್ನೆಲೆ ಸೋಮವಾರ ಬಾಗಿನ ಅರ್ಪಿಸಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
  • < previous
  • 1
  • ...
  • 74
  • 75
  • 76
  • 77
  • 78
  • 79
  • 80
  • 81
  • 82
  • ...
  • 191
  • next >

More Trending News

Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved