• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

6 ಜನರ ಹತ್ಯೆಗೈದವರ ಉಗ್ರರ ದಾಳಿ’ ಎಂದು ಕರೆಯಲು ಕಾಶ್ಮೀರ ಸಿಎಂ ಒಮರ್‌ ಅಬ್ದುಲ್ಲಾ ಹಿಂದೇಟು

Oct 22 2024, 12:06 AM IST
ಜಮ್ಮು ಕಾಶ್ಮೀರದ ಗಂದರ್ಬಾಲ್‌ ಜಿಲ್ಲೆಯಲ್ಲಿ ನಾಗರಿಕರ ಮೇಲೆ ನಡೆದ ದಾಳಿಯನ್ನು ‘ಉಗ್ರ ದಾಳಿ’ ಎಂದು ಕರೆಯಲು ಸಿಎಂ ಒಮರ್‌ ಅಬ್ದುಲ್ಲಾ ಹಿಂದೇಟು ಹಾಕಿದ್ದಾರೆ. ಅವರ ಈ ನಡೆಗೆ ಭಾರೀ ಟೀಕೆ ವ್ಯಕ್ತವಾಗಿದೆ.

5ಕೋಟಿ ರು. ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ರಸ್ತೆ ಕಾಮಗಾರಿ ವರದಿ ಕೇಳಿದ ಸಿಎಂ ಕಚೇರಿ

Oct 21 2024, 12:48 AM IST
ಭಾನುವಾರ ಕನ್ನಡಪ್ರಭದಲ್ಲಿ ಪ್ರಕಟವಾಗಿದ್ದ ‘ಕೋಟ್ಯಂತರ ರು. ರಸ್ತೆ ಕಾಮಗಾರೀಲಿ ಗುಣಮಟ್ಟ ಕ್ಷೀಣ?’ ಎಂಬ ಸುದ್ದಿಯನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿಗಳ ಕಚೇರಿಯು ವರದಿ ಸಲ್ಲಿಸುವಂತೆ ಲೋಕೋಪಯೋಗಿ ಇಲಾಖೆಗೆ ಸೂಚಿಸಿದೆ.

ಸಿಎಂ ಸಿದ್ದರಾಮಯ್ಯ ಪತ್ನಿ ವಿರುದ್ಧ ಮತ್ತೊಂದು ಭೂ ಅಕ್ರಮ ಆರೋಪ - ರಾಜ್ಯಪಾಲರಿಗೆ ದೂರು ಕೊಡುವೆ- ಗಂಗರಾಜು

Oct 20 2024, 11:43 AM IST

 ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರ ವಿರುದ್ಧ ಮತ್ತೊಂದು ಭೂ ಅಕ್ರಮದ ಆರೋಪ ಕೇಳಿ ಬಂದಿದ್ದು, ಮುಡಾಗೆ ಸೇರಿದ 20 ಗುಂಟೆ ಜಾಗವನ್ನು ಪಾರ್ವತಿ ಅವರು 2023ರ ಸೆಪ್ಟೆಂಬರ್ 29ರಂದು ರಿಜಿಸ್ಟ್ರಾರ್ ಮೂಲಕ ತಮ್ಮ ಹೆಸರಿಗೆ ಮಾಡಿಸಿಕೊಂಡಿದ್ದಾರೆ ಎಂದು ಆರ್‌ಟಿಐ ಕಾರ್ಯಕರ್ತ ಗಂಗರಾಜು ಆಪಾದಿಸಿದ್ದಾರೆ.

ಇಂದು ಸಿಎಂ, ಸಚಿವರ ಮಹತ್ವದ ಸಭೆ - ಜಾತಿಗಣತಿ, ಒಳಮೀಸಲು, ಪಂಚಮಸಾಲಿ, ಉಪಚುನಾವಣೆ ಬಗ್ಗೆ ಚರ್ಚೆ

Oct 20 2024, 08:27 AM IST

ಜಾತಿಗಣತಿ, ಒಳ ಮೀಸಲಾತಿ, ಪಂಚಮಸಾಲಿ ಮೀಸಲಾತಿ ಹಾಗೂ ಉಪ ಚುನಾವಣೆ ವಿಚಾರಗಳ ಕುರಿತು ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಸಂಜೆ ತಮ್ಮ ನಿವಾಸದಲ್ಲಿ ಎಲ್ಲ ಸಚಿವರೊಂದಿಗೆ ಮಹತ್ವದ ಸಭೆ ನಡೆಸಲಿದ್ದಾರೆ.

ಮುಡಾ ರೇಡ್‌ : ವೈಟ್ನರ್‌ ಹಾಕಿ ತಿದ್ದಿದ ಸಿಎಂ ಪತ್ನಿ ಪತ್ರದ ಮೂಲ ಪ್ರತಿ ಇ.ಡಿ. ವಶಕ್ಕೆ!

Oct 20 2024, 05:44 AM IST

ಸೈಟ್‌ ಹಂಚಿಕೆಯಲ್ಲಿನ ಭ್ರಷ್ಟಾಚಾರಕ್ಕೆ ಸಂಬಂಧಿಸಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ ಮೇಲೆ ದಾಳಿ ನಡೆಸಿರುವ ಜಾರಿ ನಿರ್ದೇಶನಾಲಯ(ಇ.ಡಿ.) ಅಧಿಕಾರಿಗಳು, ಎರಡನೇ ದಿನವಾದ ಶನಿವಾರ ರಾತ್ರಿವರೆಗೂ ದಾಖಲೆಗಳ ಪರಿಶೀಲನೆ ನಡೆಸಿದರು.

ನಾನು ಸಿಎಂ ಆದ್ರೆ ಒಂದು ಲಕ್ಷ ಉದ್ಯೋಗ ಸೃಷ್ಟಿ: ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ

Oct 20 2024, 02:04 AM IST

ನಾನು ಯಾರಿಗೂ ಠಕ್ಕರ್ ಕೊಡಲು ಇಲ್ಲಿಗೆ ಬಂದಿಲ್ಲ. ಇನ್ನೊಬ್ಬರನ್ನು ಮೆಚ್ಚಿಸುವುದಕ್ಕಾಗಿ ಉದ್ಯೋಗ ಮೇಳ ಮಾಡುತ್ತಿಲ್ಲ. ಜನರು ನನ್ನನ್ನು ನಂಬಿ ಮತ ಕೊಟ್ಟಿದ್ದಾರೆ. ಅವರ ಋಣ ತೀರಿಸುವ ಕೆಲಸ ಮಾಡುತ್ತಿದ್ದೇನೆ. ಇನ್ನೊಬ್ಬರು ಕೊಡುವ ಸರ್ಟಿಫಿಕೇಟ್‌ಗೆ ಕೆಲಸ ಮಾಡುವವನು ನಾನಲ್ಲ.  

ಕಿತ್ತೂರು ಉತ್ಸವದಲ್ಲಿ ಸಿಎಂ, ಡಿಸಿಎಂ ಭಾಗಿ: ಬಾಬಾಸಾಹೇಬ ಪಾಟೀಲ

Oct 20 2024, 01:56 AM IST
ಅ.25ರಂದು ನಡೆಯುವ ಕಿತ್ತೂರು ವಿಜಯೋತ್ಸವದ 200ನೇ ವರ್ಷಾಚರಣೆ ಸಮಾರೋಪ ಸಮಾರಂಭಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾ‌ರ್ ಆಗಮಿಸಲಿದ್ದಾರೆ ಎಂದು ಶಾಸಕ ಬಾಬಾಸಾಹೇಬ ಪಾಟೀಲ ಹೇಳಿದರು.

ಜಾತಿಗಣತಿಯಲ್ಲಿ ಸಿಎಂ ನಡೆ ಉತ್ತರಕುಮಾರನ ಪೌರುಷ

Oct 20 2024, 01:54 AM IST
ಹಿಂದುಳಿದವರಿಗೆ, ದಲಿತರಿಗೆ ಅನುಕೂಲ ಮಾಡುತ್ತೇವೆ ಎಂದಿದ್ದ ರಾಜ್ಯ ಸರ್ಕಾರ ಅವರನ್ನು ಮರೆತು ಹೋಗಿದೆ. ಅಲ್ಲದೇ, ಬಿಜೆಪಿ ಅಧಿಕಾರದಲ್ಲಿದ್ದಾಗ ಘೋಷಣೆ ಮಾಡಿದ್ದ ಹಿಂದುಳಿದ ವರ್ಗಗಳ 1077 ವಿವಿಧ ಯೋಜನೆಗಳನ್ನು ನಿಲ್ಲಿಸಿದ್ದು, ಕಳೆದ ತಿಂಗಳು ಆ ಯೋಜನೆಗಳನ್ನು ಕಾಂಗ್ರೆಸ್‌ನವರು ರದ್ದು ಮಾಡಿದ್ದಾರೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಹೇಳಿದರು.

ಇಡಿ ದಾಳಿಯಿಂದ ಮುಡಾ ಹಗರಣದಲ್ಲಿ ಸಿಎಂ ನಿಜ ಬಣ್ಣ ಬಯಲು: ಬ್ರಿಜೇಶ್ ಚೌಟ

Oct 20 2024, 01:51 AM IST
ಮುಡಾ ಪ್ರಕರಣದಲ್ಲಿ ಇ.ಡಿ. ಎಂಟ್ರಿಯಾಗಿರುವ ಕಾರಣ ಸತ್ಯಾಂಶ ಶೀಘ್ರ ಹೊರಬರಲಿದೆ ಎಂದು ಸಂಸದ ಬ್ರಿಜೇಶ್‌ ಚೌಟ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸಿಎಂ ಪತ್ನಿಯ ಸೈಟ್‌ ದಾಖಲೆ ಪತ್ತೆಗೆ ಮುಡಾಗೆ ಇಡಿ ರೇಡ್‌! ಪಾರ್ವತಿ ಸಿದ್ದರಾಮಯ್ಯಗೆ ಸೈಟ್‌ ಹಂಚಿಕೆ ದಾಖಲೆ ಪರಿಶೀಲನೆ

Oct 19 2024, 07:03 AM IST

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಹಗರಣದ ಹಿನ್ನೆಲೆಯಲ್ಲಿ ಇ.ಡಿ. (ಜಾರಿ ನಿರ್ದೇಶನಾಲಯ) ಅಧಿಕಾರಿಗಳು ಮುಡಾ ಕಚೇರಿ ಮೇಲೆ ಶುಕ್ರವಾರ ದಾಳಿ ನಡೆಸಿದ್ದು, ದಾಖಲಾತಿಗಳ ಪರಿಶೀಲನೆ ಆರಂಭಿಸಿದ್ದಾರೆ.

  • < previous
  • 1
  • ...
  • 75
  • 76
  • 77
  • 78
  • 79
  • 80
  • 81
  • 82
  • 83
  • ...
  • 191
  • next >

More Trending News

Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved