ನನ್ನ ಜತೆಗೆ ಶಾಸಕರಾದವರು ಸಿಎಂ, ಡಿಸಿಎಂ ಆದರೂ ನನಗೆ ಅದೃಷ್ಟ, ಅವಕಾಶ ಬರಲಿಲ್ಲ
Aug 05 2025, 11:46 PM IST೧೯೮೫ರಲ್ಲಿ ನನ್ನ ಜತೆಗೆ ಶಾಸಕರಾದ ಸಿದ್ದರಾಮಯ್ಯ, ಜಿ. ಪರಮೇಶ್ವರ ಅವರು ಸಿಎಂ, ಡಿಸಿಎಂ ಆಗಿದ್ದಾರೆ. ಕಾಂಗ್ರೆಸ್ ಕಟ್ಟುವಲ್ಲಿ ಪ್ರಮುಖರಾದ ಮಲ್ಲಿಕಾರ್ಜುನ ಖರ್ಗೆ ಸಿಎಂ ಆಗಲಿಲ್ಲ. ಸದ್ಯದ ಪರಿಸ್ಥಿತಿಯಲ್ಲಿ ನನಗೆ ಅದೃಷ್ಟ ಮತ್ತು ಅವಕಾಶ ಇಲ್ಲದ್ದಕ್ಕೆ ಸಿಎಂ ಆರ್ಥಿಕ ಸಲಹೆಗಾರ ಹುದ್ದೆಗೆ ತೃಪ್ತಿಪಡಬೇಕಾಯಿತು ಎಂದು ಬಸವರಾಜ ರಾಯರಡ್ಡಿ ಹೇಳಿದರು.