• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹುಟ್ಟೂರಿಗೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಭೇಟಿ

Aug 09 2024, 12:34 AM IST
ಗ್ರಾಮ ದೇವತೆ ಗೋಗಾಲಮ್ಮನ ಗುಡಿಗೆ ಹೋಗಿ ದೇವಿ ದರ್ಶನ ಪಡೆದರು. ತಾವು ಮುಖ್ಯಮಂತ್ರಿಗಳಾಗಿದ್ದ ಅವಧಿಯಲ್ಲಿ ಕೋಟ್ಯಂತರ ರು. ಅನುದಾನ ನಿಡಿ ಜೀರ್ಣೋದ್ಧಾರಗೊಳಿಸಿದ್ದ ಗ್ರಾಮದ ಈಶ್ವರ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಕಾಮಗಾರಿಗಳನ್ನು ವೀಕ್ಷಿಸಿದರು.

ಸಿಎಂ ಸಿದ್ದರಾಮಯ್ಯ ಅವರ ನೈತಿಕತೆ ಬೆಂಬಲಿಸಿ ಮೈಸೂರಿನಲ್ಲಿ ಜನಾಂದೋಲನ : ಪಿ.ಮರಿಸ್ವಾಮಿ

Aug 09 2024, 12:33 AM IST
ಸಿಎಂ ಸಿದ್ದರಾಮಯ್ಯ ಅವರ ನೈತಿಕತೆ ಬೆಂಬಲಿಸಿ ಮೈಸೂರಿನಲ್ಲಿ ಜನಾಂದೋಲನ ಸಮಾವೇಶವನ್ನು ಆ. 9ರಂದು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಪಿ.ಮರಿಸ್ವಾಮಿ ತಿಳಿಸಿದರು. ಚಾಮರಾಜನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಸಿದ್ದರಾಮಯ್ಯನವರೇ ನೀವು ಕ್ಲೀನ್ ಸಿಎಂ ಅಲ್ಲ, ಕರೆಪ್ಟ್ ಸಿಎಂ-ರೀಡೂ ಪಿತಾಮಹ ಯಾರು?: ಸಿ.ಟಿ.ರವಿ

Aug 08 2024, 01:46 AM IST

ನೀವು ಭ್ರಷ್ಟಾಚಾರದ ಫಲಾನುಭವಿಯೂ ಹೌದು. ಪೋಷಕರು ಹೌದು. ರೀಡೂ ಪಿತಾಮಹ ಯಾರು?, ರೀಡೂ ಹೆಸರಿನಲ್ಲಿ 884 ಎಕರೆ ಡಿ-ನೋಟಿಫೈಕೇಷನ್ ಮಾಡಲಾಯಿತು. ಅದು ಅಕ್ರಮವಲ್ಲವೇ?, ಕೆಂಪಣ್ಣ ಆಯೋಗದ ವರದಿಯಲ್ಲಿ ಅರ್ಕಾವತಿ ಬಡಾವಣೆಯಲ್ಲಿ ಹಗರಣ ಆಗಿರುವುದು ತಪ್ಪು ಎಂಬುದು ಸಾಬೀತಾಗಿದೆ.

ಬಿಜೆಪಿ-ಜೆಡಿಎಸ್‌ ನನ್ನನ್ನು ಟಾರ್ಗೆಟ್‌ ಮಾಡ್ತಿವೆ: ಅವರ ಎಲ್ಲ ಹಗರಣಗಳನ್ನ ಸಮಾವೇಶದಲ್ಲಿ ಬಿಚ್ಚಿಡುತ್ತೇನೆ- ಸಿಎಂ ಸಿದ್ದರಾಮಯ್ಯ

Aug 08 2024, 01:45 AM IST

ಆಪರೇಷನ್‌ ಕಮಲದ ಮೂಲಕ ಸರ್ಕಾರ ಬೀಳಿಸಲು ವಿಫಲರಾದ ಹಿನ್ನೆಲೆಯಲ್ಲಿ ಇದೀಗ ನನ್ನನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಅದು ಯಾವತ್ತೂ ಯಶಸ್ವಿಯಾಗುವುದಿಲ್ಲ. ಇವರ ಸುಳ್ಳುಗಳಿಗೆ ನಾನು ಹೆದರುವುದಿಲ್ಲ  ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗುಡುಗಿದ್ದಾರೆ.

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಬಗ್ಗೆ ಬಿಜೆಪಿಯವರ ಹಗಲುಗನಸು : ಸಚಿವ ಮಧು ಬಂಗಾರಪ್ಪ

Aug 08 2024, 01:44 AM IST
ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ತಮ್ಮ ಅಧಿಕಾರವನ್ನು ದುರುಪಯೋಗ ಪಡಿಸಿ ಕೊಳ್ಳುತ್ತಿದ್ದಾರೆ ಎನಿಸುತ್ತಿದೆ ಎಂದು ಸಚಿವ ಮಧುಬಂಗಾರಪ್ಪ ಆರೋಪಿಸಿದರು.

ನಾನು ತಪ್ಪು ಮಾಡಿಲ್ಲ: ಗೌರ್‍ನರ್‌ಗೆ ಸಿಎಂ ಸಿದ್ದರಾಮಯ್ಯ 70 ಪುಟಗಳ ದೀರ್ಘ ಉತ್ತರ

Aug 08 2024, 01:36 AM IST

‘ಮುಡಾ ನಿವೇಶನ  ವಿಚಾರದಲ್ಲಿ ನಾನು ಲೋಪ ಎಸಗಿಲ್ಲ.  ಹೀಗಾಗಿ ನನ್ನ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ಸಲ್ಲಿಕೆಯಾಗಿರುವ ದುರುದ್ದೇಶದ ಅರ್ಜಿಯನ್ನು ತಿರಸ್ಕರಿಸಬೇಕು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ನೀಡಿರುವ ಉತ್ತರದಲ್ಲಿ ಆಗ್ರಹಿಸಿದ್ದಾರೆ ಎನ್ನಲಾಗಿದೆ.

ಸ್ವಾತಂತ್ರ್ಯ ದಿನ 80 ಅಂಗಾಂಗದಾನಿಗಳಿಗೆ ಸಿಎಂ ಅಭಿನಂದನೆ

Aug 08 2024, 01:30 AM IST
ನಗರದ ಮಾಣೆಕ್‌ ಷಾ ಪರೇಡ್‌ ಮೈದಾನದಲ್ಲಿ ಆಗಸ್ಟ್‌ 15ರಂದು ನಡೆಯುವ ರಾಜ್ಯಮಟ್ಟದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಅಂಗಾಂಗ ದಾನ ಮಾಡಿದ 80 ಮಂದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸನ್ಮಾನಿಸಿ ಪ್ರಶಂಸಾ ಪತ್ರ ವಿತರಿಸಲಿದ್ದಾರೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ತಿಳಿಸಿದರು.

ಸಿಎಂ ಸಿದ್ದರಾಮಯ್ಯ ವಿರುದ್ಧ ಇಲ್ಲಸಲ್ಲದ ಅಪಪ್ರಚಾರ: ಕುರುಬ ಸಮಾಜದ ಮುಖಂಡರ ಕಿಡಿ

Aug 08 2024, 01:30 AM IST
ಸಿಎಂ ಸಿದ್ದರಾಮಯ್ಯರವರ 40 ವರ್ಷಗಳ ರಾಜಕೀಯ ಜೀವನ ತೆರೆದ ಪುಸ್ತಕ. ಪ್ರತಿ ಪುಟಗಳು ಪಾರದರ್ಶಕ ಮತ್ತು ಪ್ರಾಮಾಣಿಕವಾಗಿದೆ. ಸಣ್ಣದೊಂದು ಕಪ್ಪು ಚುಕ್ಕೆ ಇಲ್ಲದಂತೆ ರಾಜಕೀಯದ ಪಾವಿತ್ರ್ಯತೆ ಕಾಪಾಡಿಕೊಂಡಿದ್ದಾರೆ. ಮೈಸೂರು ಮುಡಾ ವಿಚಾರವಾಗಿ ಕುಟಿಲ ರಾಜಕಾರಣವನ್ನು ಬಿಜೆಪಿ ಮತ್ತು ಜೆಡಿಎಸ್ ನವರು ಮಾಡುತ್ತಿದ್ದಾರೆ.

ನೈತಿಕ ಹೊಣೆಹೊತ್ತು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಮಾಜಿ ಸಚಿವ ಸಿ.ಎಸ್ .ಪುಟ್ಟರಾಜು

Aug 07 2024, 01:08 AM IST
ವಾಲ್ಮೀಕಿ ನಿಗಮದಲ್ಲಿ 187 ಕೋಟಿ ಭ್ರಷ್ಟಚಾರವಾಗಿದೆ ಎಂದು ಆರೋಪಿಸಿದರೆ, ಇಲ್ಲ ಬರೀ 87 ಕೋಟಿ ಭ್ರಷ್ಟಚಾರವಾಗಿದೆ ಎಂಬುದಾಗಿ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಒಪ್ಪಿಕೊಳ್ಳುತ್ತಾರೆ. ಅಲ್ಲದೇ, ಪೊಲೀಸ್ ವರ್ಗಾವಣೆ ದಂಧೆ ಸೇರಿದಂತೆ ಈ ಸರ್ಕಾರ ಸಾಕಷ್ಟು ಭ್ರಷ್ಟಚಾರದಲ್ಲಿ ಮುಳುಗಿದೆ.

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ

Aug 07 2024, 01:06 AM IST
ಪಾದಯಾತ್ರೆ ಹಾಗೂ ಆರೋಪ ಮಾಡಲು ಬಿಜೆಪಿಯವರಿಗೆ ಹಕ್ಕಿದೆ, ಅವರು ಮಾಡಲಿ. ಅದನ್ನು ನಾವು ಪ್ರಶ್ನೆ ಮಾಡಲು ಆಗಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವುದೇ ತಪ್ಪು ಮಾಡಿಲ್ಲ, ಏಕೆ ರಾಜೀನಾಮೆ ನೀಡಬೇಕು?. ಅಂತಹ ಪ್ರಶ್ನೆಯೇ ಉದ್ಭವಿಸಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
  • < previous
  • 1
  • ...
  • 77
  • 78
  • 79
  • 80
  • 81
  • 82
  • 83
  • 84
  • 85
  • ...
  • 161
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved