• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹರ್ಯಾಣ ಸಿಎಂ ಆಗಿಇಂದು ಸೈನಿ ಪ್ರಮಾಣ

Oct 17 2024, 12:07 AM IST
ಇತ್ತೀಚೆಗೆ ನಡೆದ ಹರ್ಯಾಣ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಜಯಗಳಿಸಿದ ಭಾರತೀಯ ಜನತಾ ಪಕ್ಷದ ಶಾಸಕಾಂಗ ಪಕ್ಷದ ನಾಯಕರಾಗಿ, ಹಾಲಿ ಮುಖ್ಯಮಂತ್ರಿ ನಯಾಬ್‌ ಸಿಂಗ್ ಸೈನಿ ಅವರನ್ನು ಆಯ್ಕೆ ಮಾಡಲಾಗಿದೆ.

ಏಕನಾಥ ಶಿಂಧೆ ಮಹಾಯುತಿ ಸಿಎಂ ಅಭ್ಯರ್ಥಿ: ಬಿಜೆಪಿ ಸುಳಿವು

Oct 17 2024, 12:00 AM IST
ಬಿಜೆಪಿ-ಶಿವಸೇನೆ (ಶಿಂಧೆ ಬಣ)- ಎನ್‌ಸಿಪಿ (ಅಜಿತ್‌ ಪವಾರ್‌) ಬಣಗಳನ್ನು ಒಳಗೊಂಡ ಮಹಾರಾಷ್ಟ್ರದ ಮಹಾಯುತಿ ಒಕ್ಕೂಟದ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಹಾಲಿ ಸಿಎಂ ಏಕನಾಥ ಶಿಂಧೆ ಅವರೇ ಬಿಂಬಿತವಾಗುವ ಸಾಧ್ಯತೆ ಇದೆ. ಈ ಕುರಿತಂತೆ ಬಿಜೆಪಿ ನಾಯಕ ಹಾಗೂ ಹಾಲಿ ಡಿಸಿಎಂ ದೇವೇಂದ್ರ ಫಡ್ನವೀಸ್‌ ಅವರು ಸುಳಿವು ನೀಡಿದ್ದಾರೆ.

ಡ್ರಗ್ಸ್‌ ನಿಯಂತ್ರಣಕ್ಕೆ ಕಾನೂನು ತಿದ್ದುಪಡಿ ಮಾಡಲು ಗೃಹ ಇಲಾಖೆಗೆ ಸೂಚಿಸಿದ್ದೇನೆ : ಸಿಎಂ

Oct 16 2024, 01:34 AM IST
ರಾಜ್ಯದಲ್ಲಿ ಮಾದಕ ವಸ್ತುಗಳ ಮಾರಾಟ ಮತ್ತು ಬಳಕೆ ಮೇಲೆ ನಿಯಂತ್ರಣ ಹೇರಲು ಕಾನೂನಿನಲ್ಲಿ ಸೂಕ್ತ ತಿದ್ದುಪಡಿ ಮಾಡಲು ಗೃಹ ಇಲಾಖೆಗೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ವಾಲ್ಮೀಕಿ ಪುತ್ಥಳಿ ನಿರ್ಮಾಣ ಗುದ್ದಲಿ ಪೂಜೆಗೆ ಸಿಎಂ ಆಗಮಿಸಲು ಒಪ್ಪಿಗೆ

Oct 16 2024, 12:44 AM IST
ಚಾಮರಾಜನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಗ್ಯಾರಂಟಿ ಯೋಜನೆಗಳ ಜಿಲ್ಲಾ ಅಧ್ಯಕ್ಷ ಎಚ್‌.ವಿ ಚಂದ್ರು ಅವರು ಸುದ್ದಿಗೋಷ್ಠಿ ನಡೆಸಿದರು.

ಸಿದ್ದು ಸಿಎಂ ಕುರ್ಚಿ ಇಳಿದು ಹೊಸ ಜನಾದೇಶ ಪಡೆಯಲಿ

Oct 16 2024, 12:34 AM IST
ದಾವಣಗೆರೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಮಾತನಾಡಿದರು.

ಉಪಕದನಕ್ಕೆ ಕೈ ರಣಕಹಳೆ - ಸಂಡೂರಿನಲ್ಲಿ ಕಾಂಗ್ರೆಸ್‌ ಸರ್ಕಾರದ ಸಾಧನಾ ಸಮಾವೇಶ - ಸಿಎಂ, ಡಿಸಿಎಂ ಭಾಗಿ

Oct 15 2024, 04:41 AM IST

ಸಂಡೂರು, ಶಿಗ್ಗಾಂವಿ ಹಾಗೂ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳಿಗೆ ಯಾವುದೇ ಕ್ಷಣದಲ್ಲಿ ಉಪ ಚುನಾವಣೆ ಘೋಷಣೆಯಾಗುವ ನಿರೀಕ್ಷೆಯಲ್ಲಿರುವಾಗಲೇ ಆಡಳಿತಾರೂಢ ಕಾಂಗ್ರೆಸ್‌ ಪಕ್ಷದ ನಾಯಕರು ಸಂಡೂರಿನಲ್ಲಿ ರಾಜ್ಯ ಸರ್ಕಾರದ ಸಾಧನಾ ಸಮಾವೇಶ ನಡೆಸಿ ರಣಕಹಳೆ ಮೊಳಗಿಸಿದ್ದಾರೆ.

ಐದು ವರ್ಷವೂ ಸಿದ್ದರಾಮಯ್ಯನವರೇ ಸಿಎಂ

Oct 14 2024, 01:17 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದರು, ಮುಖ್ಯಮಂತ್ರಿಯಾಗಿಯೇ ಇದ್ದಾರೆ‌‌, ಮುಖ್ಯಮಂತ್ರಿ ಆಗಿಯೇ ಮುಂದುವರೆಯುತ್ತಾರೆ ಎಂದು ಸಚಿವ ಎಂ.ಬಿ.ಪಾಟೀಲ್ ಹೇಳಿದರು. ಈ ಬಗ್ಗೆ ನಗರದಲ್ಲಿ ಮಾತನಾಡಿದ ಅವರು, 5 ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ. ಕೆಲ ನಾಯಕರ ಅಭಿಮಾನಿಗಳು, ಅವರ ನಾಯಕರು ಸಿಎಂ ಆಗಲಿ ಎಂದು ಘೋಷಣೆ ಕೂಗುತ್ತಾರೆ. ಹಾಗೇ ಘೋಷಣೆ ಕೂಗೋದರಲ್ಲಿ ತಪ್ಪೆನಿಲ್ಲ. ಬಿಜೆಪಿ ಪಕ್ಷದಿಂದ ಮತ್ತೊಂದು ಸುತ್ತಿನ ಹೋರಾಟ ವಿಚಾರಕ್ಕೆ ಪ್ರತಿಕ್ರಿಯಿಸಿ, ಬಿಜೆಪಿಯವರಿಗೆ ತಮ್ಮಲ್ಲೇ ನೆಲೆ ಇಲ್ಲ.

ಮುಡಾ ಹಗರಣದಲ್ಲಿ ಸಿಎಂ ರಾಜೀನಾಮೆ ನೀಡಲಿ

Oct 14 2024, 01:17 AM IST
ದಾಬಸ್‌ಪೇಟೆ: ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜೀನಾಮೆ ನೀಡಿ ತನಿಖೆಗೆ ಸಹಕರಿಸಬೇಕಿದೆ. ಒಮ್ಮೆ ಸೈಟ್ ವಾಪಸ್ ಕೊಟ್ಟಿದ್ದಾರೆ ಅಂದರೆ ಅಲ್ಲಿಗೆ ತಪ್ಪು ಮಾಡಿದ್ದಾರೆ ಎಂದೇ ಅರ್ಥ. ಇಲ್ಲ ಅಂದರೆ ಏಕೆ ಸೈಟ್ ವಾಪಸ್ ಕೊಟ್ತಿದ್ದರು. ಸೈಟ್ ಕೊಡಲ್ಲ, ನಾನು ಯಾವ ತನಿಖೆ ಬೇಕಾದರೂ ಎದುರಿಸುತ್ತೇನೆ ಅಂತ ಈ ಹಿಂದೆ ಹೇಳಿದ್ದರು. ಈಗ ಯಾಕೆ ಸೈಟ್ ವಾಪಸ್ ಕೊಟ್ಟರು ಎಂದು ತುಮಕೂರು ಗ್ರಾಮಾಂತರ ಶಾಸಕ ಬಿ.ಸುರೇಶ್ ಗೌಡ ಪ್ರಶ್ನಿಸಿದರು.

ದೇಶ, ರಾಜ್ಯ ಒಡೆಯುವ ಬಿಜೆಪಿ ದೂರವಿಡಿ: ಸಿಎಂ ಸಿದ್ದರಾಮಯ್ಯ

Oct 14 2024, 01:16 AM IST
ದೇವರು, ಧರ್ಮದ ಹೆಸರಲ್ಲಿ ದೇಶ, ರಾಜ್ಯವನ್ನು ಒಡೆಯುವ ಬಿಜೆಪಿಯನ್ನು ಮೊದಲು ದೂರ ಇಡಿ. ಇಲ್ಲದಿದ್ದರೆ ನಮ್ಮ ನಾಡು ಉಳಿಯಲ್ಲ, ದೇಶವೂ ಉಳಿಯಲ್ಲ ಎಂದು ಸಿಎಂ ಸಿದ್ದರಾಮಯ್ಯ ಗುಡುಗಿದರು.

ಇಂದು ಸಿಎಂ ಸಿದ್ದರಾಮಯ್ಯ ಸಂಡೂರಿಗೆ; ಬುಡಾ ಅಧ್ಯಕ್ಷರ ಅವ್ಯವಹಾರ ಚರ್ಚೆ ಸಾಧ್ಯತೆ?

Oct 14 2024, 01:15 AM IST
ಶಾಸಕರಾದ ನಾರಾ ಭರತ್ ರೆಡ್ಡಿ, ಜೆ.ಎನ್. ಗಣೇಶ್ ಈಚೆಗಷ್ಟೇ ಸರ್ಕಾರಕ್ಕೆ ಪತ್ರ ಬರೆದು ಬುಡಾದಲ್ಲಿ ನಡೆದ ಅವ್ಯವಹಾರ ಕುರಿತು ವಿವರಿಸಿದ್ದರು.
  • < previous
  • 1
  • ...
  • 77
  • 78
  • 79
  • 80
  • 81
  • 82
  • 83
  • 84
  • 85
  • ...
  • 191
  • next >

More Trending News

Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved