ಕೇಂದ್ರ ಲೋಕಸೇವಾ ಆಯೋಗದ (ಯುಪಿಎಸ್ಸಿ) ಮಾದರಿಯಲ್ಲಿ ರಾಜ್ಯದ ನೇಮಕಾತಿ ಪ್ರಾಧಿಕಾರಗಳಲ್ಲಿ ಸಮಗ್ರ ಸುಧಾರಣೆ ತಂದು ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ 34,863 ಹುದ್ದೆಗಳನ್ನು ಭರ್ತಿ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಉದ್ದ ಜಿಗಿತದಲ್ಲಿ ಮೈಸೂರು ವಿಭಾಗದ ಜಿ. ಪವಿತ್ರಾ ಚಿನ್ನ ಸಂಪಾದಿಸಿದರು. ಆರ್. ಪ್ರಿಯಾಂಕ ಬೆಳ್ಳಿಗೆದ್ದು ದ್ವಿತೀಯ ಸ್ಥಾನಕ್ಕೆ ದೂಡಲ್ಪಟ್ಟರು. ಮೈಸೂರು ವಿಭಾಗವು ಒಟ್ಟು 8 ಚಿನ್ನ, 10 ಬೆಳ್ಳಿ, 8 ಕಂಚಿನ ಪದಕಗಳನ್ನು ತನ್ನದಾಗಿಸಿಕೊಂಡಿತು.